Headlines

ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (Rajinikanth), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಅವರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ. ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು…

Read More

ಸ್ನೇಹಿತರು, ಸಹೋದ್ಯೋಗಿಗಳು ಆಗಿದ್ದವರು ಈಗ ಬದ್ಧ ವೈರಿಗಳು – Kannada News | Once Udhayanidhi Stalin produced movie with Thalapathy Vijay and Trisha Krishnan

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಘಟನೆಯೊಂದು ಘಟಿಸಿದೆ. ನಟಿ ತ್ರಿಷಾ (Trisha Krishnan) ಕುರಿತು ಆಡಿದ ಡಬಲ್ ಮೀನಿಂಗ್ ಮಾತಿನಿಂದಾಗಿ ವಿಪಕ್ಷ ನಾಯಕ, ನಟ, ನಿರ್ಮಾಪಕ ಉದಯನಿಧಿ ಸ್ಟಾಲಿನ್ ಅನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಮತ್ತು ತ್ರಿಷಾ ಅವರ ಅತ್ಯಾಪ್ತ ಸಂಬಂಧ ಗುಟ್ಟೇನೂ ಅಲ್ಲ. ವಿಜಯ್, ಪತ್ನಿ ಸಂಗೀತ ಅವರೊಟ್ಟಿಗೆ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ. ಇತ್ತ ತ್ರಿಷಾ ಜೊತೆಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ವಿಜಯ್ ಅವರು ತ್ರಿಷಾ ಜೊತೆಗೆ ಹೊಂದಿರುವ ಈ…

Read More

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು….

Read More

ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ – Kannada News | Akshay Kumar talks about how he got opportunities

ಅಕ್ಷಯ್ ಕುಮಾರ್ (Akshay Kumar), ಭಾರತದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್. ಭಾರತದ ಇತರೆ ಸ್ಟಾರ್ ನಟರು ವರ್ಷಕ್ಕೆ ಒಂದು ಸಿನಿಮಾ ನೀಡಲು ಏದುಸಿರು ಬಿಡುತ್ತಿರುವಾಗ ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟಕ್ಕೂ ಸಾಮಾನ್ಯ ಕರಾಟೆ ಶಿಕ್ಷಕ ಹಾಗೂ ಬಾಣಸಿಗ ಆಗಿದ್ದ ಅಕ್ಷಯ್ ಕುಮಾರ್ ಅವರಿಗೆ ಇಷ್ಟು ದೊಡ್ಡ ಯಶಸ್ಸು ದೊರೆತಿದ್ದು ಹೇಗೆ?…

Read More

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದ ಆರ್ ಅಶೋಕ್! – Kannada News | R Ashoka Blames Congress Meet for NEET Exam Traffic Chaos, Students Miss Exam

ಬೆಂಗಳೂರು, ಜೂನ್ 22: ಭಾನುವಾರ ನಡೆದ ನೀಟ್ ಮರು ಪರೀಕ್ಷೆಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಿಂದಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ನಾಯಕ ಆರ್.ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆ ನಡೆಯುತ್ತಿದ್ದ ದಿನವೇ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಕಾಂಗ್ರೆಸ್ ಪಕ್ಷ ಸಭೆ ನಡೆಸಿದ್ದು, ಇದರಿಂದ ಉಂಟಾದ ಸಂಚಾರ ದಟ್ಟಣೆಯೇ…

Read More

ಪದ್ಮಶ್ರೀ ಪುರಸ್ಕೃತ ಅಂಕೇಗೌಡರ 20 ಲಕ್ಷ ಪುಸ್ತಕಗಳ ಸಂರಕ್ಷಣೆಗೆ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಕೊಡುಗೆ – Kannada News | CM DK Shivakumar Sanctions 2 Acres of Land and Rs 5 Crore For Padma Shri Ankegowda’s Book Collection Library in Mandya

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅಂಕೇಗೌಡರು (ಚಿತ್ರ ಕೃಪೆ: ಡಿಕೆ ಶಿವಕುಮಾರ್ ಎಕ್ಸ್ ಹ್ಯಾಂಡಲ್)Image Credit source: @DKShivakumar ಬೆಂಗಳೂರು, ಜೂನ್ 23: ನಾಡಿನ ಹೆಮ್ಮೆಯ ಪುಸ್ತಕ ಪ್ರೇಮಿ, ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ (M Ankegowda) ಜೀವಮಾನವಿಡೀ ಸಂಗ್ರಹಿಸಿರುವ ಬರೋಬ್ಬರಿ 20 ಲಕ್ಷಕ್ಕೂ ಅಧಿಕ ಅಪರೂಪದ ಗ್ರಂಥಗಳ ಸುರಕ್ಷತೆಗೆ ಕೊನೆಗೂ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾದ ಅಂಕೇಗೌಡರು, ಸೂಕ್ತ ಜಾಗ ಹಾಗೂ ಸುಸಜ್ಜಿತ ಕಟ್ಟಡದ ಕೊರತೆಯಿಂದಾಗಿ…

Read More

Charanamrita and Panchamrita: ದೇವರಿಗೆ ಅರ್ಪಿಸುವ ಚರಣಾಮೃತ ಮತ್ತು ಪಂಚಾಮೃತ ನಡುವಿನ ವ್ಯತ್ಯಾಸ ಇಲ್ಲಿ ತಿಳಿಯಿರಿ – Kannada News | Charanamrita vs Panchamrita: Understanding the Divine Difference and Spiritual Significance

ದೇವರಿಗೆ ಹಣ್ಣು, ಹೂವು ಹಾಗೂ ವಿಧವಿಧದ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸುವುದು ನಮ್ಮ ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಪೂಜೆಯ ವಿಧಿವಿಧಾನಗಳು ಮುಗಿದ ನಂತರ ಭಕ್ತರಿಗೆ ಪ್ರಸಾದದ ರೂಪದಲ್ಲಿ ‘ಚರಣಾಮೃತ’ ಅಥವಾ ‘ಪಂಚಾಮೃತ‘ವನ್ನು ನೀಡುವುದು ವಾಡಿಕೆ. ಆದರೆ, ನಮ್ಮಲ್ಲಿ ಅನೇಕರು ಇವೆರಡೂ ಒಂದೇ ಎಂದು ತಪ್ಪಾಗಿ ಭಾವಿಸುತ್ತಾರೆ ಮತ್ತು ಇವೆರಡರ ಹೆಸರನ್ನು ಒಂದಕ್ಕೊಂದು ಬದಲಾಯಿಸಿ ಬಳಸುತ್ತಾರೆ. ಆದರೆ ಸನಾತನ ಧರ್ಮಗ್ರಂಥಗಳ ಪ್ರಕಾರ, ಇವೆರಡೂ ಸಂಪೂರ್ಣವಾಗಿ ವಿಭಿನ್ನವಾಗಿದ್ದು, ತಮ್ಮದೇ ಆದ ವಿಶೇಷ ಮಹತ್ವ ಮತ್ತು ತಯಾರಿಕಾ ವಿಧಾನವನ್ನು ಹೊಂದಿವೆ. ಚರಣಾಮೃತ…

Read More

ನಾವು ಇನ್ನೂ ಸಹ ತುಂಬಾ ಕಲಿಯಬೇಕಿದೆ: ಶ್ರೇಯಸ್ ಅಯ್ಯರ್ – Kannada News | Shreyas iyer Post match interview after IND vs ENG 5th T20 Match

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲನುಭವಿಸಿದೆ. ಸೌತಾಂಪ್ಟನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 257 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ 56 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಕಾಮೆಂಟೇಟರ್…

Read More

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ – Kannada News | Vinay Rajkumar starrer Gramayana movie trailer released

ವಿನಯ್ ರಾಜ್​​ಕುಮಾರ್ (Vinay Rajkuar) ನಟನೆಯ ‘ಗ್ರಾಮಾಯಣ’ ಸಿನಿಮಾ ಸೆಟ್ಟೇರಿ ವರ್ಷಗಳೇ ಆಗಿದ್ದವು, ಹಲವು ಅಡೆ-ತಡೆ, ಬದಲಾವಣೆಗಳ ಬಳಿಕ ಕೊನೆಗೂ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ‘ಗ್ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಜೂನ್ 28) ರಿಲೀಸ್ ಆಗಿದೆ. ಟ್ರೈಲರ್ ಮೊದಲ ನೋಟದಲ್ಲಿಯೇ ಗಮನ ಸೆಳೆಯುತ್ತಿದ್ದು, ತಮಿಳಿನ ವೆಟ್ರಿಮಾರನ್ ಸಿನಿಮಾಗಳ ಫೀಲ್ ಕೊಡುತ್ತಿದೆ. ‘ಗ್ರಾಮಾಯಣ’ ಟ್ರೈಲರ್ ಹೆಸರಿಗೆ ತಕ್ಕಂತೆ ಪಕ್ಕಾ ಹಳ್ಳಿಯ ಕತೆಯನ್ನು ಒಳಗೊಂಡಿದ್ದು, ಪ್ರೀತಿ, ಪ್ರೇಮ, ದ್ವೇಷ, ರಾಜಕೀಯ, ಅಸೂಯೆ, ಕುಟುಂಬ, ಶ್ರದ್ಧೆ, ಭಕ್ತಿ ಎಲ್ಲವನ್ನೂ ಒಳಗೊಂಡ ಪ್ಯಾಕೇಜಿನಂತೆ…

Read More

RCB vs GT: ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಕೂಡ ನಿರ್ಧಾರ ಮಾಡಿಲ್ಲ!

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ನಿಗೂಢತೆಯನ್ನು ಕಾಯ್ದುಕೊಂಡಿದ್ದಾರೆ. ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿತ್ತು. ಈ…

Read More