ಮತ್ತೊಂದು ತಿರುವು ಪಡೆದ ಪಂಚಮಸಾಲಿ ಗುರುಪೀಠ ಸಂಘರ್ಷ: ಶ್ರೀಗಳಿಗೆ ಭಕ್ತರ ಆನೆಬಲ – Kannada News | Panchamasali Gurupeeth conflict takes another turn: devotees support Vachananda Swamiji
ದಾವಣಗೆರೆ, ಏಪ್ರಿಲ್ 25: ವಚನಾಂದ ಸ್ವಾಮೀಜಿಯ (Vachananda Swamiji) ಸಂಘರ್ಷ ತೀವ್ರ ಸ್ವರೂಪ ಪಡೆದಿದೆ. ಮಠದಿಂದ ಉಚ್ಚಾಟನೆ ಆದರೂ ಹಠದಿಂದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಸ್ವಾಮೀಜಿ ಶಕ್ತಿ ಪ್ರದರ್ಶನಕ್ಕೆ ನಿನ್ನೆ ಹರಿಹರ ಪಂಚಮಸಾಲಿ ಮಠ ವೇದಿಕೆ ಆಗಿತ್ತು. ಸ್ವಾಮೀಜಿಗೆ ಭಕ್ತರ ಬೆಂಬಲ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಟ್ರಸ್ಟಿನವರು, ಇದೀಗ ಲೆಕ್ಕ ನೀಡಲು ಮುಂದಾಗಿದ್ದಾರೆ. ಆದರೆ ರಾಜ್ಯಾದ್ಯಂತ ಭಕ್ತರನ್ನ ಕರೆಯಿಸಿ ಲೆಕ್ಕಾ ಕೊಡಿ ಎಂಬ ಮಾತುಗಳು ಕೇಳಿಬರುತ್ತಿದ್ದು, ಸ್ವಾಮೀಜಿ ಹಾಗೂ ಧರ್ಮದರ್ಶಿ ಸಮಿತಿ ನಡುವಿನ ಸಂಘರ್ಷ ಮುಂದುವರೆದಿದೆ. ಈ ಸಂಘರ್ಷಕ್ಕೆ ಅಸಲಿ…