Headlines

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್ – Kannada News | Ayogya 2 Audio Rights Bagged by Anand Audio for 2 Crores; Film Releasing This Monsoon

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ. ‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್…

Read More

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ – Kannada News | KAS Officers to Be Promoted Soon: CM Siddaramaiah says at KAS Building Inauguration

ಬೆಂಗಳೂರು, ಏಪ್ರಿಲ್​ 27: ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ KAS ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಒಟ್ಟಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಎಸ್ ಅಧಿಕಾರಿಗಳಿಗೆ ಪ್ರಮೋಷನ್ ಸಂಬಂಧ 2 ಸಭೆಯಾಗಿದೆ. ಆದಷ್ಟು ಬೇಗ ಪ್ರಮೋಷನ್ ಆಗುತ್ತದೆ ಎಂದರು. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆ ನೀಡಿದ್ದಾರೆ. ಸಮಸ್ಯೆ ಹೇಳಿಕೊಂಡು ಜನ ನಿಮ್ಮ ಬಳಿ ಬರ್ತಾರೆ, ಸಮಾಧಾನದಿಂದ ಕೇಳಿ ಕೆಲಸ ಮಾಡಿದರೆ ರಾಜ್ಯಕ್ಕೂ ಕೀರ್ತಿ…

Read More

PBKS vs SRH: ಯಾನ್ಸನ್ ಹಿಡಿದ ಕ್ಯಾಚ್​ಗೆ ಬೆಚ್ಚಿ ಬೆರಗಾದ ಅರ್ಷದೀಪ್; ವಿಡಿಯೋ

ಭಾರತ ಟಿ20 ತಂಡದ ಬೌಲಿಂಗ್ ವಿಭಾಗದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಅರ್ಷದೀಪ್ ಸಿಂಗ್​ಗೆ ಈ ಬಾರಿಯ ಐಪಿಎಲ್ ದುಃಸ್ವಪ್ನದಂತೆ ಕಾಡುತ್ತಿದೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಅರ್ಷದೀಪ್​ಗೆ ಮೊದಲ ಮೂರು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಸಿಕ್ಕಿರಲಿಲ್ಲ. ಇತ್ತ ಅರ್ಷದೀಪ್​ ರನ್​ಗೂ ಕಡಿವಾಣ ಹಾಕುತ್ತಿರಲಿಲ್ಲ. ಇದು ಪಂಜಾಬ್​ಗೆ ದೊಡ್ಡ ತಲೆನೋವಾಗಿತ್ತು. ಇಂದು ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅರ್ಷದೀಪ್ ತುಂಬಾ ದುಬಾರಿಯಾದರು. ಆದರೆ ಕೊನೆಗೂ ತಮ್ಮ ವಿಕೆಟ್​ಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ…

Read More

ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ – Kannada News | Food Safety Crisis: Malad Vendor Poisons Fruits with Ratol; Public Outrage in Mumbai

ಮುಂಬೈ: ಮುಂಬೈನ ಮಾಲಾಡ್ ಪ್ರದೇಶದಲ್ಲಿ ನಡುರಸ್ತೆಯಲ್ಲೇ ಹಣ್ಣುಗಳ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ ‘ರಾಟೋಲ್’ (Ratol) ಎಂಬ ಇಲಿ ಪಾಷಾಣವನ್ನು ಸವರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವ್ಯಾಪಾರಿಯು ತನ್ನ ಹಣ್ಣಿನ ತಳ್ಳುಗಾಡಿಯ ಮೇಲೆ ಹಣ್ಣುಗಳನ್ನು ಜೋಡಿಸುವ ಮೊದಲು ಅವುಗಳಿಗೆ ಇಲಿ ಪಾಷಾಣವನ್ನು ಹಚ್ಚುತ್ತಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹಣ್ಣುಗಳಿಗೆ ಇಲಿಗಳು ಬರದಂತೆ ತಡೆಯಲು ಇಂತಹ ಅಪಾಯಕಾರಿ ಕೆಲಸ ಮಾಡುತ್ತಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮನುಷ್ಯರು ಸೇವಿಸುವ…

Read More

Women’s Reservation Bill 2026: ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ: 2029 ರಿಂದ ಶೇ. 33 ಮಹಿಳಾ ಮೀಸಲಾತಿ ಜಾರಿ, ವಿಶೇಷ ಅಧಿವೇಶನಕ್ಕೆ ಕೇಂದ್ರದ ಕರೆ

ನವದೆಹಲಿ, ಏಪ್ರಿಲ್ 09: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿರುವ ಮೂರು ಪ್ರಮುಖ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬಜೆಟ್ ಅಧಿವೇಶನ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ ಈ ಕುರಿತು ಭಾನುವಾರ (ಏಪ್ರಿಲ್ 5, 2026) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2023 ರಲ್ಲಿ…

Read More

ಕಾರಿನಲ್ಲಿ ವಾಂತಿ ಮಾಡಿ, ನನ್ನಿಂದಲೇ ಕ್ಲೀನ್ ಮಾಡಿಸಿದರು; ಭಾರತೀಯರ ಬಗ್ಗೆ ಸಿಂಗಾಪುರ ಕ್ಯಾಬ್ ಚಾಲಕ ಆರೋಪ – Kannada News | Singapore cab driver says Indian passengers vomited in car forced him to clean up

ನವದೆಹಲಿ, ಡಿಸೆಂಬರ್ 22: ಸಿಂಗಾಪುರದ (Singapore) ಕ್ಯಾಬ್ ಚಾಲಕನೊಬ್ಬ ಇಬ್ಬರು ಭಾರತೀಯ ಪ್ರಯಾಣಿಕರು ತನ್ನ ಕಾರಿನೊಳಗೆ ವಾಂತಿ ಮಾಡಿ, ಆ ಗಲೀಜನ್ನು ಸ್ವಚ್ಛಗೊಳಿಸುವಂತೆ ತನಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಆ ಚಾಲಕ ನಿನ್ನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಘಟನೆಯನ್ನು ವಿವರಿಸಿದ್ದು, ಅವರಿಬ್ಬರೂ ಬಲವಂತವಾಗಿ ಆ ವಾಂತಿಯನ್ನು ಸ್ವಚ್ಛಗೊಳಿಸಲು ಹೇಳಿದರು ಎಂದು ಪೋಸ್ಟ್ ಮಾಡಿದ್ದಾರೆ. ಕ್ಯಾಬ್ ಚಾಲಕ ಲೂ ಸ್ಯಾಮ್ ಎಂಬಾತ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಡಿಸೆಂಬರ್ 21ರಂದು ಇಬ್ಬರು ಭಾರತೀಯ ಪುರುಷರು ತನ್ನ ಕ್ಯಾಬ್ ಅನ್ನು ಬುಕ್…

Read More

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

ದಿನದ 24 ಗಂಟೆಯೂ ಪ್ರದರ್ಶನ ಕಾಣಲಿದೆ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ (Dhurandhar 2) ರಿಲೀಸ್ ಆಗೋಕೆ ಕೌಂಟ್​ಡೌನ್ ಶುರುವಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಡಿಸೆಂಬರ್ 18ಕ್ಕೆ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಇದಕ್ಕೆ ಬುಕ್ಕಿಂಗ್ ಜೋರಾಗಿದೆ. ಹೀಗಿರುವಾಗಲೇ ಸಿನಿಮಾ ಹೊಸ ಹೊಸ ದಾಖಲೆಗಳನ್ನು ಬರೆಯಲು ರೆಡಿ ಆಗಿದೆ. ಭಾರತದ ಕೆಲ ಭಾಗದಲ್ಲಿ ದಿನದ 24 ಗಂಟೆಯೂ ‘ಧುರಂಧರ್ 2’ಗೆ ಶೋ ನೀಡಲಾಗುತ್ತಿದೆ! ‘ಧುರಂಧರ್ 2’ ಸಿನಿಮಾದ ಅವಧಿ ಸರಿ ಸುಮಾರು ನಾಲ್ಕು ಗಂಟೆ ಇದೆ. ದಿನಕ್ಕೆ ಐದು ಶೋ ಮಾಡಬೇಕು ಎಂದರೆ…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ…

Read More