Headlines

ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ – Kannada News | Gadag: Anna Bhagya Rice Smuggling Foiled, 32 Tonnes Seized En Route to Maharashtra

ಗದಗ, ಜುಲೈ 16: ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ಮಭಾಗ್ಯ ಅಕ್ಕಿಯನ್ನು ಕಾರ್ಯಾಚರಣೆ ನಡೆಸಿ ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಬಳಿ ನಡೆದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 32 ಟನ್ ತೂಕದ 608 ಚೀಲ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿಗಳು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್​​ನ ವಶಕ್ಕೆ ಪಡೆಯಲಾಗಿದ್ದು, ಗದಗ ಗ್ರಾಮೀಣ ಪೊಲೀಸ್…

Read More

ಅರ್ಜೆಂಟೀನಾ… ಕೊನೆಯ ನಿಮಿಷಗಳ ‘ರಣ’ಧೀರರು! – Kannada News | Argentina: The Late Game Warriors

2026ರ ಫಿಫಾ ವಿಶ್ವಕಪ್‌ನ ರಣಾಂಗಣದಲ್ಲಿ ಅರ್ಜೆಂಟೀನಾ ಕೇವಲ ಫುಟ್‌ಬಾಲ್ ಆಡುತ್ತಿಲ್ಲ, ಬದಲಿಗೆ ಮೈದಾನದಲ್ಲಿ ಮಹಾಕಾವ್ಯವೊಂದನ್ನು ಬರೆಯುತ್ತಿದೆ. ಅದು ಕೂಡ ಇಡೀ ಜಗತ್ತೇ ಉಸಿರು ಬಿಗಿಹಿಡಿದು ನೋಡುವಂತೆ! ಇದಕ್ಕೆ ಸಾಕ್ಷಿ ಕಳೆದ 4 ಪಂದ್ಯಗಳು. ನಾಕೌಟ್ ಹಂತದಲ್ಲಿ ಮೆಸ್ಸಿ ಪಡೆ ಪಂದ್ಯ ಮುಗಿಯಲು ಇನ್ನೇನು ಕೆಲವೇ ನಿಮಿಷಗಳಿರುವಾಗ ಇಡೀ ಮ್ಯಾಚ್​ನ ಚಿತ್ರಣವನ್ನೇ ಬದಲಿಸುತ್ತಿದೆ. ಹೀಗೆ ಅಂತಿಮ ನಿಮಿಷಗಳಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿ, ತಮಗೆ ‘ಕಿಂಗ್ಸ್ ಆಫ್ ಲೇಟ್ ಗೇಮ್’ ಎಂಬ ಬಿರುದು ಏಕೆ ಸೂಕ್ತ ಎಂಬುದನ್ನು ಜಗತ್ತಿಗೆ…

Read More

ನಿರುದ್ಯೋಗಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ – Kannada News | Minister Parameshwar Details 72,000 Government Job Recruitment, 2,000 for Sportspersons, and New Sports Policy

ಬೆಂಗಳೂರು, ಜು.16: ಕರ್ನಾಟಕದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಹಣಕಾಸು ಇಲಾಖೆಯ ಅನುಮೋದನೆಯೊಂದಿಗೆ ವಿವಿಧ ಇಲಾಖೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲು ತಿಳಿಸಲಾಗಿದೆ. ಈ ಬೃಹತ್ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾಮಾನ್ಯ ಇಲಾಖೆಗಳಲ್ಲಿ 2% ಮತ್ತು ಪೊಲೀಸ್ ಇಲಾಖೆಯಲ್ಲಿ 3% ಹುದ್ದೆಗಳನ್ನು ಮೀಸಲಿಡಲಾಗಿದೆ. ಇದರಿಂದ ಸುಮಾರು 2,000 ಹುದ್ದೆಗಳು ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ದೊರೆಯಲಿವೆ. ಕಳೆದ ಬಾರಿ ಗೃಹ…

Read More

ಶವಪೆಟ್ಟಿಗೆಯಲ್ಲಿ ಅಮೆರಿಕ ಅಧ್ಯಕ್ಷ, ನಾವು ಟ್ರಂಪ್ ಕೊಲ್ಲುತ್ತೇವೆ ಎಂದು ಬರೆದ ಬೃಹತ್ ಫಲಕ​ ಹಾಕಿದ ಇರಾನ್ – Kannada News | Iran’s Trump Billboard Escalates US Iran Diplomatic Crisis in Tehran

ಟೆಹ್ರಾನ್, ಜುಲೈ 16: ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ಭೀಕರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ, ಇರಾನ್ ರಾಜಧಾನಿ ಟೆಹ್ರಾನ್‌ನ ಅತ್ಯಂತ ಜನನಿಬಿಡ ಪ್ರದರ್ಶಿಸಲಾದ ದೈತ್ಯ ಜಾಹೀರಾತು ಫಲಕವೊಂದು ಜಾಗತಿಕವಾಗಿ ತೀವ್ರ ರಾಜತಾಂತ್ರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಟೆಹ್ರಾನ್‌ನ ಪ್ರಸಿದ್ಧ ‘ಎಂಘೆಲಾಬ್ ಚೌಕ’ದಲ್ಲಿ ಈ ದೈತ್ಯ ಹೋರ್ಡಿಂಗ್ ಅನ್ನು ಅಳವಡಿಸಲಾಗಿದ್ದು, ಅದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಪ್ಪು ಶವಪೆಟ್ಟಿಗೆಯೊಳಗೆ ಮಲಗಿಸಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲದೆ, ಆ ಫಲಕದ ಮೇಲೆ ಅತ್ಯಂತ ಸ್ಪಷ್ಟವಾಗಿ ನಾವು ಟ್ರಂಪ್…

Read More

ಸಿಎಂ ಡಿಕೆಶಿ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕೌಂಟರ್​​: ಅನುಕಂಪದ ಯತ್ನ ಎಂದು ಕಿಡಿ – Kannada News | Union Minister Pralhad Joshi Counters DK Shivakumar’s ‘Jail’ Statement, Calls It a Sympathy Stunt

ಸಿಎಂ ಡಿಕೆಶೆ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕೌಂಟರ್​​Image Credit source: PTI ಬೆಂಗಳೂರು, ಜುಲೈ 16: ಬಿಡದಿಯಲ್ಲಿ ವಿವಾದಿತ ಟೌನ್​​ಶಿಪ್​​ ನಿರ್ಮಾಣ ವಿಚಾರವಾಗಿ ನಿನ್ನೆ (ಜುಲೈ 15) ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಡಿಕೆ ಶಿವಕುಮಾರ್​​, ನಾನು ಸಿಎಂ ಆಗಿದ್ದರಿಂದ ತಡೆದುಕೊಳ್ಳುವುದಕ್ಕೆ ಅವರಿಗೆ ಆಗುತ್ತಿಲ್ಲ. ಜೈಲಿಗೆ ಕಳುಹಿಸಲು ಎಷ್ಟು ಸಂಚು ನಡೀತು ಎಂದು ಮುಂದೆ ಹೇಳ್ತೇನೆ. ಜೈಲು ನನಗೆ ಹೊಸದೇನಲ್ಲ ಎಂದಿದ್ದರು. ಅವರ ಈ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕೌಂಟರ್​​ ನೀಡಿದ್ದು,…

Read More

ಐಸಿಸಿ ಮಾಸ್ಟರ್ ಪ್ಲ್ಯಾನ್: ಭಾರತ vs ಪಾಕಿಸ್ತಾನ್ 3 ಬಾರಿ ಮುಖಾಮುಖಿ! – Kannada News | New ICC Format: 3 India Pakistan Matches In 2027 World Cup

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಬಹುನಿರೀಕ್ಷಿತ 2027ರ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯ ಸ್ವರೂಪದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಯಿಂದಾಗಿ ಮುಂದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಬರೋಬ್ಬರಿ ಮೂರು ಬಾರಿ ಮುಖಾಮುಖಿಯಾಗಬಹುದು. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳ ನಡುವೆ ಕನಿಷ್ಠ ಎರಡು ಪಂದ್ಯಗಳು ನಡೆಯುವುದು ಬಹುತೇಕ ಖಚಿತವಾಗಿದೆ. ಸಾಮಾನ್ಯವಾಗಿ ಹಿಂದಿನ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ಲೀಗ್ ಹಂತದಲ್ಲಿ ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗುತ್ತಿದ್ದವು. ಇನ್ನು ದ್ವಿತೀಯ ಬಾರಿ ಉಭಯ…

Read More

ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ – Kannada News | Bidar Police Bust Illegal Arms Racket: Two Maharashtra Men Arrested with Country Made Pistols Near School

ಬೀದರ್, ಜುಲೈ 16: ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಂದ ಐದು ಕಂಟ್ರಿ ಪಿಸ್ತೂಲ್‌ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್‌ಗಳು ಮತ್ತು ಅಪರಾಧ ಕೃತ್ಯಗಳಿಗೆ ಬಳಸುತ್ತಿದ್ದ ಒಂದು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ತಂಡವು ಶಾಲೆ ಬಳಿ ಬೈಕ್‌ನಲ್ಲಿಟ್ಟುಕೊಂಡು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು…

Read More

ಭಾರತದ ಮೊದಲ ಹೈಡ್ರೋಜನ್ ಟ್ರೈನ್; ಇದು ವಿಶ್ವದ ಅತಿ ಶಕ್ತಿಶಾಲಿ, ಅತಿ ಉದ್ದದ ಜಲಜನಕ ರೈಲು – Kannada News | India’s first and world most powerful Hydrogen Train to run from July 17th

ಚಂಡೀಗಡ್, ಜುಲೈ 16: ಭಾರತದ ಮೊದಲ ಹೈಡ್ರೋಜನ್ ರೈಲು (Hydrogen Train) ಜುಲೈ 17, ಶುಕ್ರವಾರ ಬೆಳಗ್ಗೆ 7.40ಕ್ಕೆ ಪ್ರಧಾನಿ ಮೋದಿ ಅವರಿಂದ ಚಾಲನೆಗೊಳ್ಳಲಿದೆ. ಹರ್ಯಾಣದ ಜಿಂದ್​ನಿಂದ ಸೋನೆಪತ್​ವರೆಗೆ 89 ಕಿಮೀ ಮಾರ್ಗದಲ್ಲಿ ಈ ರೈಲು ಸಂಚರಿಸಲಿದೆ. ಜಿಂದ್ ರೈಲ್ವೆ ನಿಲ್ದಾಣದಿಂದ 7.40ಕ್ಕೆ ಹೊರಟು ಸೋನೆಪತ್ ನಿಲ್ದಾಣಕ್ಕೆ 9.40ಕ್ಕೆ ತಲುಪಲಿದೆ. ಈ ರೈಲು ಸೇವೆ ಪದಾರ್ಪಣೆಗೊಂಡಿರುವುದು ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲೆನಿಸಿದೆ. ಹೈಡ್ರೋಜನ್ ಶಕ್ತ ರೈಲು ಸೇವೆ ಆರಂಭಿಸಿರುವ ಕೆಲವೇ ದೇಶಗಳ ಗುಂಪಿಗೆ ಭಾರತ ಸೇರ್ಪಡೆಯಾಗಿದೆ….

Read More

ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ – Kannada News | Shiva Rajkumar and Geetha Shiva Rajkumar visits Akul Balaji’s new house

ನಟ, ನಿರೂಪಕ ಅಕುಲ್ ಬಾಲಾಜಿ (Akul Balaji) ಇತ್ತೀಚೆಗಷ್ಟೆ ಒಂದು ಭವ್ಯವಾದ ಮನೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಮನೆಯ ಗೃಹ ಪ್ರವೇಶವನ್ನು ಅವರು ಇತ್ತೀಚೆಗಷ್ಟೆ ನೆರೇರಿಸಿದ್ದು, ಮನೆಯನ್ನು ಪ್ರಕೃತಿಯ ಮಡಿಲಲ್ಲಿ ವಿಭಿನ್ನವಾಗಿ ನಿರ್ಮಾಣ ಮಾಡಿದ್ದಾರೆ. ಸ್ವಿಮ್ಮಿಂಗ್ ಪೂಲ್, ಪಾರ್ಟಿ, ಜಿಮ್ ಏರಿಯಾ ಎಲ್ಲದಕ್ಕೂ ಸ್ಥಳವನ್ನು ವಿಂಗಡಿಸಿದ್ದಾರೆ. ತಮ್ಮ ಹೊಸ ಮನೆಯ ವಿಡಿಯೋ ಅನ್ನು ಸಹ ಅಕುಲ್ ಬಾಲಾಜಿ ಹಂಚಿಕೊಂಡಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಅಕುಲ್ ಅವರ ಹೊಸ ಮನೆಗೆ ಭೇಟಿ…

Read More

ಹೊಸ ಐಆರ್​ಸಿಟಿಸಿ ವೆಬ್​ಸೈಟ್ ಸಿದ್ಧ; ಬೀಟಾ ಆವೃತ್ತಿ ಬಿಡುಗಡೆ; ರೈಲ್ವೆ ಟಿಕೆಟ್ ಬುಕಿಂಗ್ ಇನ್ಮುಂದೆ ಸರಳ – Kannada News | Indian Railways launch Beta version of new IRCTC website, simpler, stronger ticket booking process

ನವದೆಹಲಿ, ಜುಲೈ 16: ಆನ್‌ಲೈನ್ ರೈಲ್ವೆ ಟಿಕೆಟ್ ಬುಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸಲು ಭಾರತೀಯ ರೈಲ್ವೆ ಇಲಾಖೆಯು ಬಹುನಿರೀಕ್ಷಿತ ಹೊಸ ಐಆರ್‌ಸಿಟಿಸಿ (IRCTC) ವೆಬ್‌ಸೈಟ್‌ನ ಬೀಟಾ (ಪ್ರಾಯೋಗಿಕ) ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಬೀಟಾ ಆವೃತ್ತಿಯನ್ನು ಬಳಸಬಹುದು. ಜುಲೈ 16, ರಾತ್ರಿ 9 ಗಂಟೆಯಿಂದ ಇದು ಸಾರ್ವಜನರಿಗೆ ಲಭ್ಯ ಇರುತ್ತದೆ. ಈಗಿರುವ ಅಧಿಕೃತ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲೇ ಬೀಟಾ ಆವೃತ್ತಿಯ ಲಿಂಕ್ ಇದ್ದು ಅದನ್ನು ಕ್ಲಿಕ್ ಮಾಡಿ ಪ್ರವೇಶ ಪಡೆಯಬಹುದು. ಈ ಲಿಂಕ್ ರಾತ್ರಿ 9ಕ್ಕೆ ಎನೇಬಲ್…

Read More