Headlines

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ – Kannada News | NDA leaders protest in Parliament premises as the womens reservation bill fails to pass in Lok Sabha

ನವದೆಹಲಿ, ಏಪ್ರಿಲ್ 17: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ (Women’s Reservation) ನೀಡುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಕಾರಣದಿಂದಾಗಿ ಸಂಸತ್ತಿನ ಆವರಣದಲ್ಲಿ ಎನ್‌ಡಿಎ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ…

Read More

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು. ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ…

Read More

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ…

Read More

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ – Kannada News | Lissy Lakshmi slams Kalyani Priyadarshan and Pranav Mohanlal wedding rumours

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ. ಇತ್ತೀಚೆಗೆ ಮಲಯಾಳಂ ಹೊಸ…

Read More

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು! – Kannada News | Lower Your Cancer Risk: 4 Science Backed Daily Habits

Lower Your Cancer Risk: 5 Science-Backed Daily HabitsImage Credit source: Getty Images ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು…

Read More

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ – Kannada News | Karnataka KERC Hikes Electricity 56 Paise per Unit, effect From May

ಬೆಂಗಳೂರು, ಏಪ್ರಿಲ್​ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಶುಕ್ರವಾರ ಆದೇಶ ಹೊರಡಿಸಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು? – Kannada News | RCB’s Green Jersey Game vs Delhi Capitals: IPL 2026 Match 26 Preview and History

ಐಪಿಎಲ್ 2026 (IPL 2026) ರ 26ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ರಿಂದ ಆರಂಭವಾಗಲಿರುವ ಈ ಪಂದ್ಯ ಕನ್ನಡಿಗರು vs ಕರ್ನಾಟಕದ ತಂಡದ ನಡುವಿನ ಕಾಳಗ ಎನ್ನಬಹುದು. ಏಕೆಂದರೆ ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಇದ್ದಾರೆ. ಹೀಗಾಗಿ ಈ ಪಂದ್ಯ ಕನ್ನಡಿಗರಿಗೆ ತುಂಬಾ ವಿಶೇಷವಾಗಿರಲಿದೆ. ಇನ್ನು ಈ ಪಂದ್ಯವನ್ನು…

Read More

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​ – Kannada News | Woman Murder case Solved: Victim Identified, Accused Arrested After Year Long Hunt

ಕೊಲೆಯಾದ ಮಹಿಳೆ, ಬಂಧಿತರುImage Credit source: tv9 kannada ಚಿಕ್ಕಬಳ್ಳಾಪುರ, ಏಪ್ರಿಲ್​ 17: ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು (kill) ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ (woman) ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ…

Read More

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar

ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ  (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್​​ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು…

Read More