Headlines

ವಿದೇಶದಲ್ಲಿ ವಿಜಯ್ ಅದ್ಧೂರಿ ಆಡಿಯೋ ಲಾಂಚ್: ಕಠಿಣ ನಿಯಮ ಹೇರಿದ ಪೊಲೀಸರು – Kannada News | Jana Nayagan movie audio launch in Malesia police set some rules

ದಳಪತಿ ವಿಜಯ್ (Thalapathy Vijay), ರಾಜಕೀಯ ಮತ್ತು ಸಿನಿಮಾ ಎರಡರಲ್ಲೂ ಜೊತೆ ಜೊತೆಯಾಗಿ ಸಾಗುತ್ತಿದ್ದಾರೆ. ಆದರೆ ತಾವು ಸಿನಿಮಾ ಪಯಣವನ್ನು ಮುಗಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈಗ ಚಿತ್ರೀಕರಣಗೊಳ್ಳುತ್ತಿರುವ ‘ಜನ ನಾಯಗನ್’ ಅವರ ಕೊನೆಯ ಸಿನಿಮಾ ಆಗಲಿದೆಯಂತೆ. ‘ಜನ ನಾಯಗನ್’ ಸಿನಿಮಾ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಅದ್ಧೂರಿ ಪ್ರಚಾರಕ್ಕೆ ವಿಜಯ್ ಚಾಲನೆ ನೀಡಲಿದ್ದು, ಸಿನಿಮಾದ ಆಡಿಯೋ ಲಾಂಚ್ ಇವೆಂಟ್ ಅನ್ನು ವಿದೇಶದಲ್ಲಿ ಆಯೋಜಿಸಲಾಗುತ್ತಿದೆ. ಆದರೆ ಕೆಲವು ನಿಯಮಗಳನ್ನು ಅಲ್ಲಿನ ಸ್ಥಳೀಯ ಪೊಲೀಸರು ಹೇರಿದ್ದಾರೆ. ನೆರೆಯ ರಾಷ್ಟ್ರವಾದ…

Read More

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್…

Read More

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಸ್ಟಡಿಯಿಂದ ಎಸ್ಕೇಪ್ ಆದ ಆರೋಪಿ! – Kannada News | KIADB Ballari: Rs 16 Cr Financial Fraud Accused Escapes Custody, Recaptured in 24 Hrs

ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್ ಬಳ್ಳಾರಿ, ಏಪ್ರಿಲ್ 18: ಜಿಲ್ಲೆಯಲ್ಲಿ ( ಬಳ್ಳಾರಿ)ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ನಡೆದಿದ್ದೇನು? ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ…

Read More

ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar visits DGP office in Bengaluru over Hassan site controversy

ನಟ ಯಶ್ (Yash) ಅವರ ತಾಯಿ ಪುಷ್ಪಾ ಅರುಣ್​ಕುಮಾರ್ ಅವರು ಬೆಂಗಳೂರಿನಲ್ಲಿ ಡಿಜಿಪಿ (DGP) ಕಚೇರಿಗೆ ಭೇಟಿ ನೀಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಹಾಸನ ಸೈಟ್ ವಿಚಾರವಾಗಿ ಭೇಟಿಯಾಗಿದ್ದೆ. ಕೋರ್ಟ್​ನಲ್ಲಿ ಒಂದು ರಿಪೋರ್ಟ್ ಕೇಳಿದ್ದರು. ಪೊಲೀಸರ ಹತ್ತಿರ ರಿಪೋರ್ಟ್ ತರಬೇಕಿತ್ತು. ಅಲ್ಲಿನ ಎಸ್ ಪಿ ಸ್ಪಂದಿಸಿರಲಿಲ್ಲ. ನಿಧಾನ ಆಯ್ತು, ಅದಕ್ಕೆ ಡಿಜಿಪಿಯವರನ್ನ ಭೇಟಿಯಾಗಿದ್ದೇವೆ. ಇಲ್ಲಿಂದ ಎಸ್​ಪಿಯವರಿಗೆ ರೆಫರ್ ಮಾಡಿದ್ದಾರೆ. ಅಲ್ಲಿನ ಅಧಿಕಾರಿ ಆ ಕೆಲಸ ಮಾಡಬೇಕಿತ್ತು. ಅವರು ಮಾಡಿಲ್ಲ. ನಾನು ಈಗ ಬೆಂಗಳೂರಿನಲ್ಲಿ…

Read More

ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’ – Kannada News | Dhurandhar 2 trailer releasing on March 03, Toxic trailer on March 08

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಮುಗಿದಿದ್ದು, ಸಿನಿಮಾದ ಅಸಲಿ ಪ್ರಚಾರ ಶುರುವಾಗಬೇಕಿದೆ. ಆದರೆ ಈ ಬಾರಿ ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ ಹಿಟ್ ಆಗಿದ್ದು, ಸಹಜವಾಗಿಯೇ ‘ಧುರಂಧರ್ 2’ ಸಿನಿಮಾಕ್ಕೆ ಸಹ ದೊಡ್ಡ ಸಂಖ್ಯೆಯ…

Read More

ಒಟಿಟಿಗೆ ಬರುತ್ತಿದೆ ಸುದೀಪ್​ ನಟನೆಯ ‘ಮಾರ್ಕ್’: ಎಲ್ಲಿ? ಯಾವಾಗ ನೋಡಬಹುದು? – Kannada News | Sudeep starrer Mark Kannada movie to stream on Jio Hotstar on January 23

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಬರುತ್ತಿದೆ ‘ಮಾರ್ಕ್’ ಸಿನಿಮಾ. ಈಗಾಗಲೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಘೋಷಣೆ ಮಾಡಲಾಗಿದೆ? ಮಾರ್ಕ್ ಸಿನಿಮಾ ಯಾವ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಮತ್ತು ಎಂದಿನಿಂದ ಪ್ರದರ್ಶನ ಆರಂಭಿಸಲಿದೆ? ಇಲ್ಲಿದೆ ಮಾಹಿತಿ… ಸುದೀಪ್ ನಟನೆಯ ‘ಮಾರ್ಕ್’…

Read More

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..! – Kannada News

2026ರ ಐಪಿಎಲ್​ಗೆ (IPL 2026) ಅದ್ಧೂರಿ ತೆರೆಬಿದ್ದಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಆರ್​ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರಲ್ಲಿ ಒಂದು ವ್ಯತ್ಯಾಸವೆಂದರೆ ಕಳೆದ ಆವೃತ್ತಿಯಲ್ಲಿ ಪಂಜಾಬ್ ತಂಡ ಆರ್​ಸಿಬಿಗೆ ಎದುರಾಳಿಯಾಗಿದ್ದರೆ, ಈ ಆವೃತ್ತಿಯಲ್ಲಿ ಆರ್​ಸಿಬಿಗೆ ಗುಜರಾತ್ ಎದುರಾಳಿಯಾಗಿತ್ತು. ಎದುರಾಳಿ ಬದಲಾದರೂ ಆರ್​ಸಿಬಿಯ ಪ್ರದರ್ಶನ ಮಾತ್ರ ಒಂದೇ ಆಗಿತ್ತು. ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಆವೃತ್ತಿಯಲ್ಲಿ ಆರ್​ಸಿಬಿ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡಿತ್ತು. ಹೀಗಾಗಿ ಆರ್​ಸಿಬಿ ತಂಡದ ಪಂದ್ಯಗಳಿಗೆ ಹೆಚ್ಚಿನ ಮನ್ನಣೆ ಇತ್ತು. ಇದಕ್ಕೆ ಪೂರಕವಾಗಿ…

Read More

ಪ್ರೀತಿ ಕುರುಡು ಅನ್ನೋದು ಇದಕ್ಕೇನಾ? 72 ವರ್ಷದ ವೃದ್ಧೆ- 22ರ ಯುವಕನ ಲವ್ ಸ್ಟೋರಿ ಇದು! – Kannada News | Viral Love Story 22 Years Young Man Married 72 Year Old Millionaire Woman

ನವದೆಹಲಿ, ಜುಲೈ 2: ಆತ ಕಾಲೇಜು ಮುಗಿಸಿದ ಯುವಕ. ವಯಸ್ಸು ಕೇವಲ 22. ಆತನ ವಯಸ್ಸಿನಲ್ಲಿ ಹುಡುಗಿಯರ ಮೇಲೆ ಲವ್ ಆಗೋದು ಸಹಜ ಬಿಡಿ. ಆದರೆ, ಆತನಿಗೆ ಲವ್ ಆಗಿದ್ದು ಹುಡುಗಿಯ ಮೇಲಲ್ಲ; ತನ್ನ ಅಜ್ಜಿಯ ವಯಸ್ಸಿನ ವೃದ್ಧೆಯ ಮೇಲೆ. ತನಗಿಂತಲೂ 50 ವರ್ಷ ದೊಡ್ಡವರಾದ ಆಗರ್ಭ ಶ್ರೀಮಂತೆಯಾದ 72 ವರ್ಷ ವಯಸ್ಸಿನ ವೃದ್ಧೆಯನ್ನು ಲವ್ ಮಾಡಿದ ಆ ಯುವಕ ಅವರನ್ನೇ ಮದುವೆಯಾಗಿದ್ದಾನೆ! ಇದು ಯಾವ ರೀತಿಯ ಲವ್ ಸ್ಟೋರಿ (Love Story) ಎಂದು ನೀವು ಆಶ್ಚರ್ಯಪಡಬಹುದು….

Read More

ಜನರನ್ನ ಬಲಿ ಪಡೆಯುತ್ತಿದ್ದ ಹುಲಿಗಳ ಸೆರೆ: ಆಪರೇಷನ್​ T2 ಆಲ್ಫಾ 5ನೇ ಹಂತದ ಕಾರ್ಯಾಚರಣೆಯೂ ಯಶಸ್ವಿ – Kannada News | Chamarajanagar: Operation T2 Alpha Phase 5 Succeeds; Another Female Tiger Cub Captured

ಚಾಮರಾಜನಗರ, ಜನವರಿ 27: ಆಪರೇಷನ್ ಟಿ2 ಆಲ್ಫಾ ಐದನೇ ಹಂತ ಯಶಸ್ವಿಯಾಗಿದೆ. 6 ಹುಲಿಗಳ ಪೈಕಿ ಈಗಾಗಲೇ 5 ಹುಲಿ (Tigers) ಸೆರೆಯಾಗಿದ್ದು, ಇನ್ನು ಕೇವಲ 1 ಹುಲಿ ಮಾತ್ರ ಬಾಕಿ ಇದೆ. ಥರ್ಮಲ್ ಡ್ರೋನ್ ಕ್ಯಾಮರಾ ಮೂಲಕ ಕೂಂಬಿಂಗ್ ನಡೆಸಿದ್ದ ಸಿಬ್ಬಂದಿ 10 ತಿಂಗಳ ಹೆಣ್ಣು ಹುಲಿ ಮರಿ ಸೆರೆ ಹಿಡಿಯುವಲ್ಲಿ ಸಿಬ್ಬಂದಿ ಯಶಸ್ವಿ ಆಗಿದ್ದಾರೆ. ಮತ್ತೊಂದು ಹೆಣ್ಣು ಹುಲಿ ಮರಿ ಸೆರೆ ಕಳೆದೊಂದು ತಿಂಗಳಿನಿಂದ ಬಿಟ್ಟು ಬಿಡದೆ ಮೂರ್ನಾಲ್ಕು ಗ್ರಾಮಸ್ಥರ ನಿದ್ದೆಗೆಡಿಸಿದ್ದ 5 ಹುಲಿಗಳ…

Read More

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More