Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು – Kannada News | Horoscope 20 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ವೃಷಭ ರಾಶಿ: ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು…

Read More

IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು – Kannada News | KKR IPL First Win: Varun Chakravarthy Reveals Emotional Dressing Room Tears

ಐಪಿಎಲ್ (IPL) ಟ್ರೋಫಿಯನ್ನು 3 ಬಾರಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR), 19 ನೇ ಸೀಸನ್‌ನಲ್ಲಿ ತಮ್ಮ ಮೊದಲ ಗೆಲುವಿಗಾಗಿ ಏಳನೇ ಪಂದ್ಯಕ್ಕಾಗಿ ಕಾಯಬೇಕಾಯಿತು. ತಂಡದಲ್ಲಿ ಪ್ರತಿಭಾವಂತ ಬ್ಯಾಟ್ಸ್‌ಮನ್ ಮತ್ತು ಬೌಲರ್ ಇದ್ದರೂ, ಕೆಕೆಆರ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಸೋಲಬೇಕಾಯಿತು. ಮಳೆಯಿಂದಾಗಿ 1 ಪಂದ್ಯ ರದ್ದಾಯಿತು. ಆದಾಗ್ಯೂ ಕೆಕೆಆರ್ ತನ್ನ ಅಭಿಯಾನದ ಏಳನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸತತ ಸೋಲುಗಳ ಸರಣಿಯನ್ನು ಮುರಿಯಿತು. ಅದರಲ್ಲೂ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ್ದು ಕೆಕೆಆರ್…

Read More

ENG vs WI: ನೇಪಾಳ ವಿರುದ್ಧ ತಿಣುಕಾಡಿ ಗೆದಿದ್ದ ಇಂಗ್ಲೆಂಡ್​ಗೆ ವಿಂಡೀಸ್ ವಿರುದ್ಧ ಸೋಲು – Kannada News | West Indies Unbeaten Run Continues: Beat England in T20 World Cup 2026

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು 2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ 15 ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಇನ್ನಿಂಗ್ಸ್ ಬಲದಿಂದ ಇಂಗ್ಲೆಂಡ್‌ಗೆ 197 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ವಿಂಡೀಸ್ ಸ್ಪಿನ್ನರ್‌ಗಳ ಬಲೆಗೆ ಸಿಲುಕಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ ಆಲೌಟ್ ಆಯಿತು. ಅಂತಿಮವಾಗಿ…

Read More

T20 World Cup: ಆ ಅವಮಾನಕರ ಸೋಲಿಗೆ 610 ದಿನಗಳ ನಂತರ ಸೇಡು ತೀರಿಸಿಕೊಂಡ ಕಿವೀಸ್ – Kannada News | T20 World Cup 2026: New Zealand Chases 182 to Beat Afghanistan, Seifert Shines

2026 ರ ಟಿ20 ವಿಶ್ವಕಪ್​ನ (T20 World Cup 2026) ಎರಡನೇ ದಿನದ ಮೊದಲ ಪಂದ್ಯದಂದು ಅಫ್ಘಾನಿಸ್ತಾನ ಹಾಗೂ ನ್ಯೂಜಿಲೆಂಡ್ (New Zealand vs Afghanistan) ತಂಡಗಳು ಮುಖಾಮುಖಿಯಾಗಿದ್ದವು. ಕಳೆದ ಕೆಲವು ವರ್ಷಗಳಿಂದ ಅಫ್ಘನ್ ತಂಡ ಕೂಡ ಬಲಿಷ್ಠ ತಂಡಗಳನ್ನು ಮಣಿಸುವ ಸಾಮರ್ಥ್ಯವನ್ನು ತೋರಿಸಿರುವುದರಿಂದ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಇದರ ಜೊತೆಗೆ ಕಳೆದ ವಿಶ್ವಕಪ್​ನಲ್ಲಿ ಇದೇ ನ್ಯೂಜಿಲೆಂಡ್ ತಂಡವನ್ನು ಭಾರಿ ಅಂತರದಿಂದ ಅಫ್ಘಾನಿಸ್ತಾನ ಮಣಿಸಿತ್ತು. ಅಂತಿಮವಾಗಿ ಈ ಸೇಡಿನ ಸಮರದಲ್ಲಿ ಗೆದ್ದು ಬೀಗುವುದರಲ್ಲಿ ನ್ಯೂಜಿಲೆಂಡ್…

Read More

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ನೆಲಮಂಗಲ, ಮಾ.21: ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ…

Read More

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

Video: ಅಮ್ಮ ಬೈದದ್ದಕ್ಕೆ ಮನೆಯ ಮುದ್ದಿನ ಶ್ವಾನದ ಬಳಿ ಅಳುತ್ತಾ ಕಂಪ್ಲೇಂಟ್ ಹೇಳಿದ ಪುಟಾಣಿ – Kannada News | A little girl complained about her mother to her pet dog

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯಲ್ಲಿ ಮಕ್ಕಳಿದ್ರೆ ಅವುಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತದೆ. ಪುಟಾಣಿಗಳು ಅಪಾಯಕ್ಕೆ ಸಿಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಹೀಗಾಗಿ ಪುಟಾಣಿ ಮಕ್ಕಳು ಹಾಗೂ ಶ್ವಾನಗಳ ಸುಂದರ ಬಾಂಧವ್ಯಕ್ಕೆ ಇಂತಹ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಪುಟ್ಟ ಹುಡುಗಿಯೊಬ್ಬಳು (little girl) ಅಮ್ಮನ ಕೈಯಲ್ಲಿ ಬೈಗುಳ ತಿಂದು ಅಳುತ್ತಾ ಕುಳಿತಿದ್ದರೆ, ಮನೆಯ ಮುದ್ದಿನ ಶ್ವಾನ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ….

Read More

Bengaluru Air Quality: ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! – Kannada News | Bangalore Air Pollution Crisis: Bengaluru AQI gets worse including Udupi and Mangalore

ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! ಬೆಂಗಳೂರು, ಮಾರ್ಚ್​ 06​: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ….

Read More

ಒಟಿಟಿ, ಚಿತ್ರಮಂದಿರದಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ‘ಹೌದ್ದೋ ಹುಲಿಯ’ ಸಿನಿಮಾ – Kannada News | Vaijanath Biradar new movie Howdu Huliya releasing both in OTT and theatre

ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ (Howdu Huliya) ಬಿಡುಗಡೆಗೆ ಸಜ್ಜಾಗಿದೆ. ‘ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಜನವರಿ 30ರಂದು ಈ ಸಿನಿಮಾ ರಿಲೀಸ್ ಆಗಲಿದೆ. ವಿಶೇಷ ಏನೆಂದರೆ, ಒಂದು ಪ್ರಯೋಗಕ್ಕೆ ಚಿತ್ರತಂಡ ಮುಂದಾಗಿದೆ. ಏಕಕಾಲದಲ್ಲಿ ಚಿತ್ರಮಂದಿರ ಹಾಗೂ ‘ಟಾಕೀಸ್’ ಒಟಿಟಿ (OTT) ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ‘ಹೌದ್ದೋ ಹುಲಿಯ’ ಸಿನಿಮಾದಲ್ಲಿ ವೈಜನಾಥ್ ಬಿರಾದರ್ (Vaijanath Biradar)…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ…

Read More