Headlines

U19 World Cup 2026: ಭಾರತದ ಕೈಯಲ್ಲಿದೆ ಪಾಕಿಸ್ತಾನದ ಸೆಮಿಫೈನಲ್ ಭವಿಷ್ಯ – Kannada News | U19 World Cup: Can Pakistan Qualify? India Holds Key to Semi Final Fate on Feb 1

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಪ್ರಸ್ತುತ ಸೂಪರ್ 6 ಸುತ್ತು ನಡೆಯುತ್ತಿದೆ. ಟೂರ್ನಿಯ ಭಾಗವಾಗಿರುವ ಪಾಕಿಸ್ತಾನ ಇದೀಗ ಸೆಮಿಫೈನಲ್‌ ಸುತ್ತಿನಿಂದ ಹೊರಬೀಳುವ ಆತಂಕದಲ್ಲಿದೆ. ಆದಾಗ್ಯೂ ಪಾಕಿಸ್ತಾನದ ಸೆಮಿಫೈನಲ್‌ ಭವಿಷ್ಯ ಭಾರತದ ಕೈಯಲ್ಲಿದ್ದು, ಇದು ಫೆಬ್ರವರಿ 1 ರಂದು ತಿಳಿಯಲಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಫೆಬ್ರವರಿ 1 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲೇಬೇಕಿದೆ, ಒಂದು ವೇಳೆ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಪಾಕಿಸ್ತಾನ ಕೇವಲ…

Read More

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? – Kannada News | Which is Healthier: Broccoli, Cabbage, or Cauliflower?

Which Is Healthier Broccoli, Cabbage, Or CauliflowerImage Credit source: Getty Images ಹೂಕೋಸು (Cauliflower), ಎಲೆಕೋಸು (Cabbage) ಮತ್ತು ಬ್ರೊಕೊಲಿಗಳು (Broccoli) ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಮೂರು ತರಕಾರಿಗಳಾಗಿವೆ. ಹೂಕೋಸು ವಿಟಮಿನ್ ಸಿ, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಎಲೆಕೋಸು ಜೀರ್ಣಕ್ರಿಯೆಗೆ ಪ್ರಯೋಜನಕಾರಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಜೊತೆಗೆ ಮಲಬದ್ಧತೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ…

Read More

ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು! – Kannada News | Ajit Pawar aircraft crashed in Pune his body identified by his watch

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್…

Read More

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ – Kannada News | Karnataka Government doctors cannot treat inpatients in private hospitals

ಪ್ರಾತಿನಿಧಿಕ ಚಿತ್ರImage Credit source: ehealth.com ಬೆಂಗಳೂರು, ಜನವರಿ 28: ಸರ್ಕಾರಿ ವೈದ್ಯರು (government doctors) ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮೂಲಕ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…

Read More

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್ – Kannada News | Dhurandhar 2 Shooting Update: No extra shoot with Arjun Rampal and other actors

2025ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಈ ಸಿನಿಮಾದ ಸೀಕ್ವೆಲ್ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಸಿನಿಮಾ ಬಗ್ಗೆ ಒಂದಷ್ಟು ಗಾಸಿಪ್ ಕೇಳಿಬರುತ್ತಿದೆ. ಈ ಸಿನಿಮಾದ ಹೆಚ್ಚುವರಿ ದೃಶ್ಯಗಳ ಶೂಟಿಂಗ್​​ನಲ್ಲಿ ನಟ ಅರ್ಜುನ್ ರಾಮ್​ಪಾಲ್ (Arjun Rampal) ಅವರು ಪಾಲ್ಗೊಳ್ಳಲಿದ್ದಾರೆ ಎಂಬ…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್ – Kannada News | EXIM Bank MT Recruitment 2026: Apply Online for 40 Management Trainee Posts Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವ ಯುವಜನರಿಗೆ ಒಳ್ಳೆಯ ಸುದ್ದಿ ಇದೆ. ಎಕ್ಸ್ಪೋರ್ಟ್–ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM Bank) 2026ನೇ ಸಾಲಿನ ನೇಮಕಾತಿಗಾಗಿ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 40 ಹುದ್ದೆಗಳು ಭರ್ತಿಯಾಗಲಿವೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜನವರಿ 17 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ eximbankindia.in ಗೆ ಭೇಟಿ…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​…

Read More

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ….

Read More