Headlines

INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ – Kannada News | No Engine, No GPS: INSV Kaundinya Revives Ancient Indian Navigation

ನವದೆಹಲಿ, ಡಿಸೆಂಬರ್ 30: ಎಂಜಿನ್ ಇಲ್ಲ, ಜಿಪಿಎಸ್ ಇಲ್ಲ, ನಟ್ ಹಾಗೂ ಬೋಲ್ಟ್​ ಇಲ್ಲವೇ ಇಲ್ಲ, ಇದು ಚಲಿಸಲು ಬೀಸುವ ಗಾಳಿಯೇ ಸಾಕು. ಗುಜರಾತ್​ನಿಂದ ಒಮನ್​ಗೆ ಅಂತಾರಾಷ್ಟ್ರೀಯ ಪ್ರಯಾಣ ಹೊರಟ ಐಎನ್​ಎಸ್​ವಿ ಕೌಂಡಿನ್ಯ(INSV Kaundinya) ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ. ಅಜಂತಾ ಗುಹೆಗಳಲ್ಲಿ ಕಂಡುಬರುವ ವರ್ಣಚಿತ್ರಗಳನ್ನು ಆಧರಿಸಿದ 2,000 ವರ್ಷಗಳಷ್ಟು ಹಳೆಯ ತಂತ್ರಗಳನ್ನು ಬಳಸಿ ನಿರ್ಮಿಸಲಾದ ಐಎನ್‌ಎಸ್‌ವಿ ಕೌಂಡಿನ್ಯ ಪೋರಬಂದರಿನಿಂದ ಒಮನ್‌ಗೆ ಹೊರಟಿದೆ. ತೆಂಗಿನ ಹಗ್ಗಗಳಿಂದ ಹೊಲಿಯಲಾದ ಮರದ ಹಲಗೆಗಳಿಂದ ಮಾಡಲ್ಪಟ್ಟ ಈ ಹಡಗಿನಲ್ಲಿ ಯಾವುದೇ ಮೊಳೆಗಳನ್ನು…

Read More

ಮೈದಾನದಲ್ಲಿ ಜಗಳ ಮಾಡಿಕೊಂಡಿದ್ದ ವೈಭವ್ ಬೆನ್ನಿಗೆ ನಿಂತ ಶ್ರೀಲಂಕಾದ ಮಾಜಿ ಕ್ರಿಕೆಟಿಗರು – Kannada News | Vaibhav Sooryavanshi Cleared: India A Star Avoids Ban After Sri Lanka A Cricket Controversy

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ (Vaibhav Sooryavanshi), ಶ್ರೀಲಂಕಾ ಎ ತಂಡದ ಆಟಗಾರರೊಂದಿಗೆ ಜಗಳ ಮಾಡಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದ ಕಾರಣ, ನಿಯಮ ಉಲ್ಲಂಘಿಸಿದ ವೈಭವ್ ಸೂರ್ಯವಂಶಿ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅಂದರೆ ವೈಭವ್​ಗೆ ಡಿಮೆರಿಟ್…

Read More

Horoscope Today 25 December : ಇಂದು ಈ ರಾಶಿಯವರಿಗೆ ಯಾವುದೂ ಸುಲಭವಾಗಿ ಸಿಗಲ್ಲ

ಮೇಷ ರಾಶಿ : ನಿಮ್ಮ ಸೂಕ್ಷ್ಮ ಮನಸ್ಸಿಗೆ ಭೇದಭಾವ ಬಿಸಿ ಬೇಗ ತಟ್ಟಬಹುದು. ಧಾರ್ಮಿಕತೆಯಲ್ಲಿ ಅಚಲವಾದ ಶ್ರದ್ಧೆ ಶಾಂತಿಯನ್ನು ತಾನಾಗಿಯೇ ನೀಡುತ್ತದೆ. ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಕೆಲವು ಬದಲಾವಣೆಯು ಇರಲಿದೆ‌. ಸ್ನೇಹಿತನ ಮಾತಿನಿಂದ ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಅನಿರೀಕ್ಷಿತ ವಾರ್ತೆಯಿಂದ ನಿಮಗೆ ಬೇಸರವಾಗಬಹುದು. ಬಂಧುಗಳು ಪ್ರೀತಿಯನ್ನು ತೋರಿಸುವರು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು…

Read More

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…

Read More

Daily Devotional: ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ? – Kannada News | Mantras: A Guide to Their Auspicious and Inauspicious Effects

ಬೆಂಗಳೂರು, ಮಾ.2: ಮಂತ್ರಗಳು ಆಧ್ಯಾತ್ಮಿಕ ಅಭ್ಯಾಸದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. “ಮನನಾ ತ್ರಾಯತೇ ಇತಿ ಮಂತ್ರಃ” ಎಂದರೆ ಮನಸ್ಸಿನಿಂದ ಧ್ಯಾನಿಸುವುದರಿಂದ ರಕ್ಷಣೆ ನೀಡುವಂತದ್ದು. ಮಂತ್ರಗಳು ವ್ಯಕ್ತಿಯಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ, ದೈವಿಕ ಸಂಬಂಧವನ್ನು ಸುಧಾರಿಸುತ್ತವೆ. ಆದಾಗ್ಯೂ, ಮಂತ್ರಗಳು ಶುಭ ಮತ್ತು ಅಶುಭ ಫಲಿತಾಂಶಗಳೆರಡನ್ನೂ ನೀಡಬಲ್ಲವು. ಅವುಗಳನ್ನು ಜಪಿಸಲು ಬ್ರಾಹ್ಮೀ, ಅಭಿಜಿನ್, ಮತ್ತು ಗೋದೋಳಿ ಮುಹೂರ್ತಗಳಂತಹ ಸೂಕ್ತ ಸಮಯಗಳನ್ನು ಪಾಲಿಸುವುದು ಮುಖ್ಯ. ಒಳ್ಳೆಯ ಉದ್ದೇಶದಿಂದ ಮತ್ತು ಸರಿಯಾದ ಮಾರ್ಗದರ್ಶನದೊಂದಿಗೆ ಪಠಿಸಿದಾಗ, ಮಂತ್ರಗಳು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ವಿದ್ಯಾರ್ಥಿಗಳು, ರೈತರು,…

Read More

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

Global Shiva Temples: ಭಾರತದ ಹೊರಗೂ ಮೊಳಗುತ್ತಿದೆ ಹರಹರ ಮಹಾದೇವ ಘೋಷ; ಇವು ಜಗತ್ತಿನ ಪ್ರಸಿದ್ಧ 5 ಶಿವ ದೇವಾಲಯಗಳು

ಶಿವ ಎಂದರೆ ಅನಂತ, ಶಿವ ಎಂದರೆ ವಿಶ್ವವ್ಯಾಪಿ. ಭಾರತದ ಉದ್ದಗಲಕ್ಕೂ ನಾವು ಶಿವನ ಅಸಂಖ್ಯಾತ ದೇವಾಲಯಗಳನ್ನು ಕಾಣುತ್ತೇವೆ. ಆದರೆ ಪರಶಿವನ ಮಹಿಮೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಸಮುದ್ರದಾಚೆಗಿನ ದೇಶಗಳಲ್ಲಿಯೂ ನೂರಾರು ವರ್ಷಗಳ ಇತಿಹಾಸವಿರುವ, ಅದ್ಭುತ ಶಿಲ್ಪಕಲೆ ಹೊಂದಿರುವ ಶಿವಾಲಯಗಳಿವೆ. ಇಂದಿಗೂ ಈ ವಿದೇಶಿ ನೆಲದಲ್ಲಿ ಶಿವತಾಂಡವದ ಪ್ರತಿಧ್ವನಿ ಕೇಳಿಬರುತ್ತದೆ. ನೀವು ವಿದೇಶ ಪ್ರವಾಸ ಕೈಗೊಂಡಾಗ ತಪ್ಪದೇ ಭೇಟಿ ನೀಡಲೇಬೇಕಾದ ಐದು ಪ್ರಮುಖ ಶಿವಾಲಯಗಳ ಮಾಹಿತಿ ಇಲ್ಲಿದೆ. ಪಶುಪತಿನಾಥ ದೇವಾಲಯ, ನೇಪಾಳ (ಕಠ್ಮಂಡು): ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ…

Read More

ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್​​ ನೋಟ್​​ನಿಂದ ಸಾವಿನ ರಹಸ್ಯ ಬಯಲಿಗೆ – Kannada News

ಮಂಡ್ಯ, (ಜೂನ್ 09):ಒಂದೇ ಕುಟುಂಬದ ಮೂವರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ನಗರದ  ನೆಹರು ನಗರದಲ್ಲಿ ನಡೆದಿದೆ. ಪತ್ನಿ ಜ್ಯೋತಿ, ಪತಿ ಪ್ರಭಾಕರ್ ಹಾಗೂ ಇವರ ಪುತ್ರ ಸಂತೋಷ್ ಮೃತರು. ಕಳೆದ ರಾತ್ರಿ ಮನೆಯಲ್ಲಿ ತಾಯಿ ಜ್ಯೋತಿ, ಮಗ ಸಂತೋಷ್​ ಸಾವನ್ನಪ್ಪಿದ್ದರೆ, ಇಂದು (ಜೂನ್ 09) ತಮ್ಮ ಬಟ್ಟೆ ಅಂಗಡಿಯಲ್ಲಿ ಪ್ರಭಾಕರ್ ನೇಣಿಗೆ ಶರಣಾಗಿದ್ದಾರೆ. ಮೊದಲು ಸಾವಿನ ರಹಸ್ಯ ನಿಗೂಢವಾಗಿತ್ತು. ಆದ್ರೆ, ತನಿಖೆ ವೇಳೆ ಪತ್ತೆಯಾದ ಡೆತ್‌ನೋಟ್ (death note) ಹಲವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ….

Read More

ಗಾಯತ್ರಿ ಶಾಂತೇಗೌಡಗೆ ಮಂತ್ರಿಗಿರಿ ಕೈತಪ್ಪಿದ್ದೇಕೆ? ಡಿಕೆ ಶಿವಕುಮಾರ್​​​ ಸ್ಫೋಟಕ ಹೇಳಿಕೆ

ಬೆಂಗಳೂರು, ಆ.3: ನೂತನ ಸಚಿವರ ಪಟ್ಟಿ ಅಂತಿಮಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಘೋಷಿಸಿದ್ದಾರೆ. ಸದ್ಯಕ್ಕೆ ಹರಿದಾಡುತ್ತಿರುವ ಯಾವುದೇ ಪಟ್ಟಿಗಳು ಅನಧಿಕೃತವಾಗಿದ್ದು, ರಾಜ್ಯಪಾಲರಿಗೆ ಸಲ್ಲಿಸುವ ಸಹಿ ಮಾಡಿದ ಪಟ್ಟಿಯೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ ಎಂದಿರುವ ಡಿಕೆ ಶಿವಕುಮಾರ್, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಇಪ್ಪತ್ತು ದಿನಗಳಿಂದ ನಾಲ್ಕು ಕ್ಯಾಬಿನೆಟ್ ಪಟ್ಟಿಗಳನ್ನು ತೋರಿಸಿರುವುದನ್ನು ಉಲ್ಲೇಖಿಸಿದ…

Read More

ಬತ್ತಿದ ಬೋರ್​​ವೆಲ್​​ಗಳು: ರಾಜ್ಯದ 652 ಹಳ್ಳಿಗಳಲ್ಲಿ ನೀರಿಗೆ ಬರ; ಯಾವೆಲ್ಲ ಜಿಲ್ಲೆಗಳು ಭಾದಿತ? – Kannada News | Karnataka villages grapple with dry borewells and severe water shortage

ಬೆಂಗಳೂರು, ಮೇ 02: ರಾಜ್ಯದಲ್ಲಿ ಬಿಸಿಲಿನ ಅಬ್ಬರದ ಹಿನ್ನೆಲೆ ನೀರಿಗೆ ಬರ ಆರಂಭವಾಗಿದೆ. ರಾಜ್ಯದಲ್ಲಿರುವ 1.23 ಲಕ್ಷಕ್ಕೂ ಹೆಚ್ಚು ಬೋರ್‌ವೆಲ್​​ಗಳ ಪೈಕಿ, ವಿವಿಧ ಜಿಲ್ಲೆಗಳಲ್ಲಿನ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಭಾರಿ ಕುಸಿದಿದೆ. ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಸಮಸ್ಯೆಯಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾರ, ಉತ್ತರ ಕನ್ನಡ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಯಚೂರು ಜಿಲ್ಲೆಯಲ್ಲಿ 198 ಗ್ರಾಮಗಳು, ಶಿವಮೊಗ್ಗದಲ್ಲಿ 196, ಉತ್ತರ ಕನ್ನಡದಲ್ಲಿ 184,…

Read More