Headlines

ಬಿರಿಯಾನಿ ತಿನ್ನುತ್ತಾ ಹಣೆಗೆ ಇಂಜೆಕ್ಷನ್ ಚುಚ್ಚಿಸಿಕೊಂಡಿದ್ದ ಸಲ್ಮಾನ್ ಖಾನ್ – Kannada News | Salman Khan was undergoing Platelet Rich Plasma

ಸಲ್ಮಾನ್ ಖಾನ್ (Salman Khan) ವಯಸ್ಸೀಗ 60 ವರ್ಷ. ಈಗಲೂ ಬಾಲಿವುಡ್​​ನ ಸ್ಟಾರ್ ನಟರಾಗಿಯೇ ಗುರುತಿಸಿಕೊಳ್ಳುತ್ತಾರೆ. ಇತ್​ತೀಚೆಗಷ್ಟೆ ಸಲ್ಮಾನ್ ಖಾನ್ ಅವರ ಫೋಟೊ ಒಂದು ವೈರಲ್ ಆಗಿತ್ತು. ಫೋಟೊನಲ್ಲಿ ಸಲ್ಮಾನ್ ವಯಸ್ಸಾದವರಂತೆ, ಸುಸ್ತಾದವರಂತೆ ಕಾಣುತ್ತಿದ್ದರು. ಆದರೆ ಅದಾದ ಮರುದಿನವೇ ಸಲ್ಮಾನ್ ಖಾನ್ ತಮ್ಮ ಸ್ಟೈಲ್ ಆಗಿರುವ, ಫಿಟ್ ಆಗಿರುವ ಚಿತ್ರವನ್ನು ಸಹ ಹಂಚಿಕೊಂಡಿದ್ದರು. ಸಲ್ಮಾನ್ ಖಾನ್ 60ರ ವಯಸ್ಸಿನವರಂತೆ ಕಾಣುವುದಿಲ್ಲ ಎಂಬುದು ನಿಜ, ಆದರೆ ಅದಕ್ಕಾಗಿ ಅವರು ಸಾಕಷ್ಟು ತ್ಯಾಗ, ನೋವುಗಳನ್ನು ಸಹ ಸಹಿಸಿಕೊಂಡಿದ್ದಾರೆ. ಈ ಬಗ್ಗೆ…

Read More

IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ – Kannada News | Daryl Mitchell’s ODI Masterclass Troubles India: Kohli’s Reaction to NZ Star’s Centuries

ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡ ದುರ್ಬಲವಾಗಿ ಕಂಡಿರಬಹುದು, ಆದರೆ ಅದರ ಕೆಲವು ಸ್ಟಾರ್ ಆಟಗಾರರು ಇಲ್ಲದಿದ್ದರೂ, ಅದು ಟೀಮ್ ಇಂಡಿಯಾವನ್ನು ತೊಂದರೆಗೊಳಿಸಿತು. ಏಕದಿನ ಸರಣಿಯ ಮೊದಲ ಪಂದ್ಯವನ್ನು ಸೋತ ನಂತರ, ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಎರಡನೇ ಪಂದ್ಯವನ್ನು ಗೆದ್ದಿತು. ಮೂರನೇ ಪಂದ್ಯದಲ್ಲಿ, ಅದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸಿತು. ಮೂರು ಪಂದ್ಯಗಳಲ್ಲಿ, ನ್ಯೂಜಿಲೆಂಡ್‌ನ ಒಬ್ಬ ಆಟಗಾರ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದರು: ಡ್ಯಾರಿಲ್ ಮಿಚೆಲ್, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ…

Read More

Vastu Shastra: ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ? ವಾಸ್ತು ಶಾಸ್ತ್ರದ ಈ ಸಂಗತಿ ನಿಮಗೂ ತಿಳಿದಿರಲಿ! – Kannada News | Salt’s Vastu Power: Remove Negative Energy, Attract Prosperity and Lakshmi Blessings

ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ?Image Credit source: Pinterest ಅಡುಗೆಗೆ ಉಪ್ಪು ಇಲ್ಲದಿದ್ದರೆ ರುಚಿಯೇ ಇರುವುದಿಲ್ಲ. ಆದರೆ ಉಪ್ಪು ಕೇವಲ ರುಚಿಗೆ ಮಾತ್ರ ಸೀಮಿತವಲ್ಲ; ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಉಪ್ಪಿಗೆ ಒಂದು ವಿಶಿಷ್ಟ ಸ್ಥಾನವಿದೆ. ಮನೆಯ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದರಿಂದ ಹಿಡಿದು ಆರ್ಥಿಕ ಸುಧಾರಣೆಯವರೆಗೆ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಈ ಉಪ್ಪಿನ ಬಳಕೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಾದ ನಿಯಮಗಳಿವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಂಜೆ ವೇಳೆ ಉಪ್ಪನ್ನು…

Read More

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ – Kannada News

ರಾಯಚೂರು, ಜೂನ್ 10): ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಆಗಬೇಕಿದ್ದು, ಬಾಕಿ ಇರುವ 20 ಸಚಿವ ಸ್ಥಾನಗಳಿಗೆ ಬರೋಬ್ಬರಿ 40 ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ. ಕೆಲವರು ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಪ್ರತಿಭಟನೆಗಳಿದಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು  ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು…

Read More

ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು – Kannada News | Priyank Kharge Slams Congress Leader for Abuse of Sidlaghatta Municipal Woman Commissioner

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ಪೌರಾಯುಕ್ತೆಯನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅಥವಾ ಬೇರೆ ಯಾರೇ ಆಗಿರಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬೇರೆಯವರನ್ನು ನಿಂದಿಸಲು ಅಥವಾ ಅವಾಚ್ಯ ಶಬ್ದಗಳನ್ನು ಬಳಸಲು ಯಾರಿಗೂ ಹಕ್ಕಿಲ್ಲ ಎಂದರು. ಅಲ್ಲದೆ, ಪಕ್ಷದ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಟ್ವೀಟ್‌ಗೆ…

Read More

‘ಆ ವಯಸ್ಸಲ್ಲಿ ಗೋಲಿ ಆಡೋಕೂ ಬರ್ತಾ ಇರಲಿಲ್ಲ’; ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ

15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅಬ್ಬರದ ಆಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಐಪಿಎಲ್​​ನಲ್ಲಿ ಆರ್​​ಆರ್ ಪರ ಆಡಿದ ಅವರು, ದಾಖಲೆಯ ಮೇಲೆ ದಾಖಲೆ ಬರೆದಿದ್ದಾರೆ. ಬಾಲಿವುಡ್‌ನ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ವೈಭವ್ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇದು ವೈಭವ್ ಅವರ ಖುಷಿಯನ್ನು ಹೆಚ್ಚಿಸಿದೆ. ಅಮಿತಾಭ್ ಬಚ್ಚನ್ ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರಿಂದ ಆಶೀರ್ವಾದ ಸಿಕ್ಕರೆ ಸಾಕು ಎಂದು ಅನೇಕರು ಬಯಸುತ್ತಾ ಇರುತ್ತಾರೆ. ಈಗ…

Read More

Copper Ring Benefits: ತಾಮ್ರದ ಉಂಗುರವನ್ನು ಈ ರಾಶಿಯವರು ಧರಿಸಿದ್ರೆ ಅದೃಷ್ಟವೇ ಬದಲಾಗಲಿದೆ – Kannada News | Copper Ring Benefits: Astrology, Health and Sun’s Grace for Prosperity

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಶಾಂತಿ ಮತ್ತು ದೈಹಿಕ ಆರೋಗ್ಯಕ್ಕೆ ಲೋಹಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಸಂಪ್ರದಾಯದಲ್ಲಿ ಚಿನ್ನ ಮತ್ತು ಬೆಳ್ಳಿಯಷ್ಟೇ ತಾಮ್ರವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂಜೆ, ಯಜ್ಞ ಮತ್ತು ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸಲು ತಾಮ್ರದ ಪಾತ್ರೆಗಳನ್ನೇ ಬಳಸುವುದು ವಾಡಿಕೆ. ತಾಮ್ರವು ಎಂದಿಗೂ ಅಶುದ್ಧವಾಗದ ಲೋಹವೆಂದು ನಂಬಲಾಗಿದ್ದು, ಇದನ್ನು ಧರಿಸುವುದರಿಂದ ದೇಹ ಮತ್ತು ಮನಸ್ಸನ್ನು ಶುದ್ಧವಾಗಿರಿಸಿಕೊಳ್ಳಬಹುದು ಎಂಬ ನಂಬಿಕೆಯಿದೆ. ಸೂರ್ಯನ ಪ್ರಭಾವ ಮತ್ತು ಅದೃಷ್ಟದ ಬದಲಾವಣೆ: ತಾಮ್ರವನ್ನು ನವಗ್ರಹಗಳ ರಾಜನಾದ ಸೂರ್ಯನಿಗೆ ಸಂಬಂಧಿಸಿದ ಲೋಹವೆಂದು ಪರಿಗಣಿಸಲಾಗುತ್ತದೆ….

Read More

Video: ಬೆಂಗಳೂರಿಗಾಗಿ 32 ಲಕ್ಷ ರೂ ವಾರ್ಷಿಕ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಐಐಟಿ ಪದವೀಧರೆ – Kannada News | Bengaluru: Young woman quits job worth Rs 32 lakh to stay in Bengaluru

ಬೆಂಗಳೂರು, ಜುಲೈ 03: ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ಬೆಂಗಳೂರು (Bengaluru), ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ತೆರಳುತ್ತಾರೆ. ಆದರೆ ಇದೀಗ ಯುವತಿಯೊಬ್ಬಳ ನಿರ್ಧಾರ ಎಲ್ಲರ ಗಮನ ಸೆಳೆದಿದೆ. ಐಐಟಿ ಪದವೀಧರೆ ಸ್ನೇಹಾ ಪ್ರಿಯಾ ಗುರುಗ್ರಾಮದ (Gurgaon) ಪ್ರತಿಷ್ಠಿತ ಕಂಪನಿಯೊಂದು ನೀಡಿದ್ದ ವಾರ್ಷಿಕ 32 ಲಕ್ಷ ರೂ ಸಂಬಳದ ಜಾಬ್ ಆಫರ್ ತ್ಯಜಿಸಿ ಬೆಂಗಳೂರಿನಲ್ಲೇ ಉಳಿಯುವ ನಿರ್ಧಾರ ಮಾಡಿದ್ದಾಳೆ. ತನ್ನ ಈ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟಿದ್ದು ಇದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಸ್ನೇಹ ಪ್ರಿಯಾ…

Read More

Video: ಹಠಾತ್ತನೆ ಯುವಕನ ಮೇಲೆ ದಾಳಿಗೆ ಬಂದ ನಾಯಿಗಳ ಹಿಂಡು, ಆಮೇಲಾಗಿದ್ದೇನು ನೋಡಿ?

ರಸ್ತೆಯಲ್ಲಿ ತನ್ನಷ್ಟಕ್ಕೆ ತಾನು ನಡೆದು  ಹೋಗುತ್ತಿದ್ದ ಯುವಕನ ಮೇಲೆ ನಾಯಿಗಳು ಹಠಾತ್ ದಾಳಿಗೆ ಮುಂದಾಗಿದ್ದ ವಿಡಿಯೋ ವೈರಲ್ ಆಗಿದೆ. ವರದಿಗಳ ಪ್ರಕಾರ, ನಾಯಿಗಳು ಆತನನ್ನು ಸುತ್ತುವರೆದು ಕಚ್ಚಲು ಮುಂದಾದಾಗ ಆತ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಅದೇ ಹತಾಶೆ ಮತ್ತು ಪ್ರಾಣಭಯದ ಮಧ್ಯೆ ಆ ವ್ಯಕ್ತಿ ಸಮಯಪ್ರಜ್ಞೆ ಮೆರೆದಿದ್ದಾರೆ. ತನ್ನನ್ನು ಕಚ್ಚಲು ಬಂದ ನಾಯಿಗಳಲ್ಲಿ ಒಂದನ್ನು ಅತ್ಯಂತ ವೇಗವಾಗಿ ಕೈಯಿಂದ ಗಟ್ಟಿಯಾಗಿ ಹಿಡಿದು, ಅದನ್ನು ಉಳಿದ ನಾಯಿಗಳ ಕಡೆಗೆ ಬಲವಾಗಿ ಎಸೆದಿದ್ದಾರೆ. ಆತನ ಈ ಅನಿರೀಕ್ಷಿತ ತಿರುಗೇಟಿನಿಂದ…

Read More

‘ಜನ ನಾಯಗನ್’ ಸಿನಿಮಾ ಸೋರಿಕೆ: ಮೂವರ ಬಂಧನ – Kannada News | Jana Nayagan movie piracy three people arrested by Tamil Nadu police

ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಂಸ್ಥಾಪಕ ವಿಜಯ್ (Thalapaty Vijay) ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಮುನ್ನವೇ ಅಂತರ್ಜಾಲದಲ್ಲಿ ಸೋರಿಕೆಯಾಗಿದೆ. ಈ ಕುರಿತು ಈಗಾಗಲೇ ದೂರು ದಾಖಲಾಗಿದ್ದು, ತಮಿಳುನಾಡು ಸೈಬರ್ ಕ್ರೈಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಾತ್ಕಾಲಿಕ ನೌಕರನೊಬ್ಬನಿಂದಾಗಿ ‘ಜನ ನಾಯಗನ್’ ಸಿನಿಮಾ ಸೋರಿಕೆ ಆಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬುಧವಾರ (ಏಪ್ರಿಲ್ 15) ಈ ಪ್ರಕರಣದ ಮುಖ್ಯ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದ…

Read More