Headlines

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್​ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ…

Read More

ಹಿಮಾಚಲ ಸ್ಥಳೀಯ ಸಂಸ್ಥೆ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್​ಗೆ ಆಘಾತ; ಬಿಜೆಪಿ ಗೆಲುವಿನ ಕೇಕೆ

ಹಿಮಾಚಲ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಂಭ್ರಮಿಸುತ್ತಿರುವ ಪಕ್ಷದ ನಾಯಕರು, ಕಾರ್ಯಕರ್ತರುImage Credit source: PTI ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದಲ್ಲಿ ಮೇ 17ರಂದು ನಡೆದಿದ್ದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ (Himachal Pradesh Local Bodies elections) ಫಲಿತಾಂಶ ಇವತ್ತು ಭಾನುವಾರ (ಮೇ 31) ಪ್ರಕಟವಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಜೈ ಎಂದಿದ್ದಾರೆ….

Read More

ಸಂಪುಟ ಸೇರಲು ಕಸರತ್ತು: ಡಿಕೆ ಶಿವಕುಮಾರ್​ ನಿವಾಸಕ್ಕೆ ಮಾಜಿ ಸಚಿವರು, ಶಾಸಕರ ಪರೇಡ್‌!

ಬೆಂಗಳೂರು, ಮೇ 31: ಸರ್ಕಾರ ರಚಿಸಲು ಡಿಕೆ ಶಿವಕುಮಾರ್​​ಗೆ ರಾಜ್ಯಪಾಲರು ಆಹ್ವಾನ ನೀಡ್ತಿದ್ದಂತೆ, ಭದ್ರತೆ ಹೆಚ್ಚಾಗಿದೆ. ನಿಯೋಜಿತ ಸಿಎಂ ಆಗಿರುವ ಡಿಕೆ ಶಿವಕುಮಾರ್​​ (DK Shivakumar) ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಅವರ ನಿವಾಸಕ್ಕೆ ಮಾಜಿ ಸಚಿವರು ಮತ್ತು ಶಾಸಕರ ದಂಡೇ ಹರಿದು ಬರುತ್ತಿದೆ. ಡಿಕೆ ಶಿವಕುಮಾರ್​ನ್ನು ಭೇಟಿ ಮಾಡಿ ವಿಶ್‌ ಮಾಡಿದ್ದು, ಜೊತೆಗೆ ಸಚಿವ ಸ್ಥಾನಕ್ಕೂ ಡಿಮ್ಯಾಂಡ್​ ಕೂಡ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್​​ ನಿವಾಸಕ್ಕೆ ಪೊಲೀಸ್‌ ಭದ್ರತೆ, ಹೆಜ್ಜೆ ಹೆಜ್ಜೆಗೂ ಖಾಕಿ ಕಾವಲು…

Read More

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ…

Read More

ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ. ಲಕ್ಕಿ ಜಂಕ್ಷನ್‌ನ ಗೌಸಿಯಾ…

Read More

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

ನವದೆಹಲಿ, ಮೇ 31: ಜನರಲ್ ಅನಿಲ್ ಚೌಹಾಣ್ ಅವರ ನಿವೃತ್ತಿಯ ನಂತರ ತೆರವಾಗಿದ್ದ ಸಿಡಿಎಸ್ ಸ್ಥಾನಕ್ಕೆ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ತರಲಾಗಿದೆ. ದೇಶದ ನೂತನ ಮತ್ತು ಮೂರನೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ರಾಜಾ ಸುಬ್ರಮಣಿ (General NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇಂದು ಭಾನುವಾರ ರಾಷ್ಟ್ರರಾಜಧಾನಿ ನಗರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರಗಳನ್ನು ಕೈಗೆತ್ತಿಕೊಂಡರು. ಇದಕ್ಕೂ ಮುನ್ನ ಅವರು ಭಾರತೀಯ ಭೂಸೇನೆಯ…

Read More

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ ನೋಡಿ

ಸಿದ್ ಶ್ರೀರಾಮ್ (Sid Sriram) ದಕ್ಷಿಣ ಭಾರತದ ಅದ್ಭುತ ಗಾಯಕ (Singer). ಅವರ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇರುವುದಿಲ್ಲ ಅಷ್ಟು ಅದ್ಭುತವಾಗಿ, ತಾಳ-ಲಯಬದ್ಧವಾಗಿ ಹಾಡುತ್ತಾರೆ ಸಿದ್ ಶ್ರೀರಾಮ್. ತಮ್ಮ ಗಾಯನದ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ ಸಿದ್ ಶ್ರೀರಾಮ್. ಆ ವಿಡಿಯೋಗಳಲ್ಲಿ ಹಿನ್ನೆಲೆ ಸಂಗೀತದ ಹೊರತಾಗಿ ಹಾಡಿರುತ್ತಾರೆ ಆದರೂ ಅವರ ಹಾಡು ಅದ್ಭುತವಾಗಿ ಕೇಳುತ್ತದೆ. ಇಲ್ಲಿ ಅಂಥಹುದೇ ಒಂದು ವಿಡಿಯೋ ಇದೆ. ರಶ್ಮಿಕಾ-ವಿಜಯ್ ದೇವರಕೊಂಡ ನಟಿಸಿರುವ ಸಿನಿಮಾದ ಹಾಡೊಂದನ್ನು ಅದ್ಭುತವಾಗಿ ಹಾಡಿದ್ದಾರೆ ಸಿದ್ ಶ್ರೀರಾಮ್. ವಿಡಿಯೋ…

Read More

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಬೆಂಗಳೂರ, ಮೇ,31: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಹಣಾಹಣಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು ಸಾರ್ವಜನಿಕ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಡಿಸಿಪಿಗಳಿಗೆ ವಿಶೇಷ ಸೂಚನೆಗಳನ್ನು ನೀಡಿದ್ದಾರೆ. ಕಳೆದ ವರ್ಷದ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ ಸಿಡಿಸುವುದು, ವಾಹನಗಳ ಮೇಲೆ ಹತ್ತಿ ಕುಣಿಯುವುದು ಮತ್ತು ವೀಲಿಂಗ್ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ….

Read More

RCB vs GT, IPL 2026 Final Live Score: ಆರ್​​ಸಿಬಿ- ಗುಜರಾತ್ ನಡುವೆ ಫೈನಲ್ ಫೈಟ್

ಐಪಿಎಲ್ 2026 ರ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ನಾಲ್ಕನೇ ಬಾರಿ….

Read More

ಡಿಕೆಶಿ ಸಂಪುಟದಲ್ಲಿ ಯಾರ್ಯಾರು ಸಚಿವರಾಗುತ್ತಾರೆ?: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ನಿಯೋಜಿತ ಸಿಎಂ

ಬೆಂಗಳೂರು, ಮೇ.31: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ, ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರ್ಯಾರು ಸಚಿವ ಸ್ಥಾನಗಳನ್ನು ಪಡೆಯಲಿದ್ದಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಯಾರ್ಯಾರು ಸಚಿವರಾಗುತ್ತಾರೆ ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಗ್ಗೆ ನನಗೆ ಇನ್ನು ಮಾಹಿತಿ ಇಲ್ಲ” ಎಂದು ಪುನರುಚ್ಚರಿಸಿದ್ದಾರೆ….

Read More