Headlines

ಪ್ರವಾಸಿಗರ ಜೀವದ ಜೊತೆ ಚೆಲ್ಲಾಟ: ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರ – Kannada News | Negligence at Abbey Falls: Rusted View Tower Puts Tourist Lives at Risk

ಕೊಡಗು, ಜುಲೈ 16: ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿರುವ ಪ್ರಸಿದ್ಧ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರವು ಸಂಪೂರ್ಣ ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿದೆ. ಕಬ್ಬಿಣದ ತಡೆಬೇಲಿಗಳು ಕುಸಿದಿದ್ದು, ಕೆಲವೆಡೆ ಹಗ್ಗದಿಂದ ಕಟ್ಟಿರುವುದು ಕಂಡುಬಂದಿವೆ. ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ತಡೆಬೇಲಿಗೆ ಒರಗುವಾಗ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಬ್ಬಿ ಫಾಲ್ಸ್‌ನಿಂದ ವರ್ಷಕ್ಕೆ 2 ಕೋಟಿಗೂ ಅಧಿಕ ಆದಾಯ ಬರುತ್ತದೆ. ಆದರೂ, ಬರುವ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಪಂಚಾಯತಿ ಅಥವಾ ಪ್ರವಾಸೋದ್ಯಮ ಇಲಾಖೆ…

Read More

Video: CET ಕೌನ್ಸೆಲಿಂಗ್ ಅಪ್ಡೇಟ್; ಮೊದಲ ಸುತ್ತಿನ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ಬಗ್ಗೆ KEA ಸ್ಪಷ್ಟನೆ! – Kannada News | KEA Executive Director H. Prasanna Provides Crucial CET Counselling Updates

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2026ರ CET ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಗಳನ್ನು ಅಂತಿಮಗೊಳಿಸಲು ಜುಲೈ 24 ಸಂಜೆ 5:30ರವರೆಗೆ ಸಮಯ ನೀಡಲಾಗಿದೆ. KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ನಾಲ್ಕು ಆಯ್ಕೆಗಳ (Choice 1, Choice 2, Choice 3, Choice 4) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತಾವು ಪಡೆದ ಸೀಟಿನ ಕುರಿತು ಸಂಪೂರ್ಣ ತೃಪ್ತರಾಗಿದ್ದರೆ ‘Choice 1’…

Read More

ಮಗಳ ಸರ್ಕಾರಿ ನೌಕರಿಗಾಗಿ ಸಾಹುಕಾರ್ ಅಕ್ರಮ ಎಸಗಿರೋದು ಅಕ್ಷಮ್ಯ ಅಪರಾಧ; ಕೆಪಿಎಸ್‌ಸಿ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಯತ್ನಾಳ್ ಆಗ್ರಹ – Kannada News | Karnataka KPSC Fraud: Chairman Sahukar Faces Nepotism Charges, HC Denies Stay

ಬೆಂಗಳೂರು, ಜು.16: ಲಕ್ಷಾಂತರ ಯುವಕರ ಭವಿಷ್ಯವನ್ನು ನಿರ್ಧರಿಸುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರು ತಮ್ಮ ಮಗಳಿಗೆ ಸರ್ಕಾರಿ ಹುದ್ದೆ ಕೊಡಿಸಲು ನಕಲಿ ಆದಾಯ ಪ್ರಮಾಣ ಪತ್ರ ಸೃಷ್ಟಿಸಿ ಅಕ್ರಮ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಈ ಕಾರಣಕ್ಕೆ ಕೆಪಿಎಸ್​​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಇದೀಗ ಕಾನೂನು ಹೋರಾಟ ನಡೆಯುತ್ತಿದೆ. ಇದರ ಹೊತ್ತಿನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್​​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ…

Read More

ಐಪಿಎಲ್ ರೆಕಾರ್ಡ್​ ಉಡೀಸ್: ವಿಶ್ವ ದಾಖಲೆಯ ಚೇಸಿಂಗ್! – Kannada News | Washington Freedom Creates New World Record in T20 Cricket

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಚೇಸ್ ಮಾಡಿದ ತಂಡ ಯಾವುದು? ಈ ಪ್ರಶ್ನೆಗೆ ಹೊಸ ಉತ್ತರ ವಾಷಿಂಗ್ಟನ್ ಫ್ರೀಡಂ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಬರೋಬ್ಬರಿ 267 ರನ್​ಗಳನ್ನು ಚೇಸ್ ಮಾಡಿ ಹೊಸ ಇತಿಹಾಸ ನಿರ್ಮಿಸಿದೆ. ಒಕ್ಲಾಂಡ್​ನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ವಾಷಿಂಗ್ಟನ್ ಫ್ರೀಡಂ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ವಾಷಿಂಗ್ಟನ್ ತಂಡದ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್…

Read More

ಆಷಾಢ ಮಾಸ ಅಶುಭವೆಂದಾದರೆ ಪುರಿ ಜಗನ್ನಾಥ ರಥಯಾತ್ರೆ ಇದೇ ತಿಂಗಳಲ್ಲಿ ನಡೆಯುವುದೇಕೆ? ಇಲ್ಲಿದೆ ಅಸಲಿ ರಹಸ್ಯ! – Kannada News | Ashada Masa and Rath Yatra: Why Puri Jagannath Yatra Happens in ‘Shunya Masa’?

ಪುರಿ ಜಗನ್ನಾಥ ರಥಯಾತ್ರೆImage Credit source: Getty Images ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸ ವಿವಾಹ, ಗೃಹಪ್ರವೇಶ, ಹೊಸ ಮನೆ ನಿರ್ಮಾಣ, ಉಪನಯನದಂತಹ ಶುಭ ಕಾರ್ಯಗಳಿಗೆ ಸೂಕ್ತವಲ್ಲದಿರುವುದರಿಂದ ಈ ಮಾಸವನ್ನು’ಶೂನ್ಯ ಮಾಸ’ ಎಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹಲವರ ಮನದಲ್ಲಿ ಒಂದು ಕುತೂಹಲದ ಪ್ರಶ್ನೆ ಮೂಡುವುದು ಸಹಜ—”ಆಷಾಢ ಮಾಸವೇ ಅಶುಭ ಎಂದಾದರೆ, ವಿಶ್ವಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ಇದೇ ತಿಂಗಳಲ್ಲಿ ಏಕೆ ವೈಭವದಿಂದ ಜರುಗುತ್ತದೆ?” ಎಂಬುದು. ಈ ದೈವಿಕ ಸಂಭ್ರಮ ಕೇವಲ ಒಡಿಶಾದ ಪುರಿಗೆ ಮಾತ್ರ…

Read More

ದೇವರ ದರ್ಶನಕ್ಕೆಂದು ಕರೆದೊಯ್ದು, ಪರ್ಸ್ ಬೀಳಿಸಿ ಗಂಡನನ್ನು ಹಂತಕರಿಗೆ ಒಪ್ಪಿಸಿದ ಪತ್ನಿ, ಮಗುವಿನೆದುರೇ ಭೀಕರ ಹತ್ಯೆ – Kannada News | Chittoor Temple: Family Visit Takes Shocking Turn Near Temple, Investigation Reveals New Details

ಚಿತ್ತೂರು, ಜುಲೈ 16: ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆ ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಹಂತಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಪತ್ನಿ ಹಾಸಿನಿ, ಆಕೆಯ ಪ್ರಿಯಕರ ಯುಗಂಧರ್ ಸೇರಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲ್ಯದ ಗೆಳೆಯನ ಜೊತೆ ಮದುವೆಯ ನಂತರವೂ ಸಂಬಂಧ ಶಾಂತಿಪುರಂ ಮಂಡಲದ ಬೋಯಿನಪಲ್ಲಿ…

Read More

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ – Kannada News | Illegal Bangladeshi Immigrant Sentenced to 3 Years Prison, Fined by Sindhanooru Court in Raichur

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡImage Credit source: Tv9 Kannada ರಾಯಚೂರು, ಜುಲೈ 15: ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್​​ಎಫ್‌ಸಿ ಕೋರ್ಟ್ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ನೀಡಿದೆ. ಶೋರನಜೀತ್ ಮಂಡಲ್ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಪ್ರಜೆಯಾಗಿದ್ದು, ಸಿಂಧನೂರು ತಾಲೂಕಿನ ಆ‌ರ್.ಹೆಚ್.ಕ್ಯಾಂಪ್ ನಂ-3ರಲ್ಲಿ ಈತ ನೆಲೆಸಿದ್ದ. ಸುಮಾರು…

Read More

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ – Kannada News | Supreme Court Cancels MLC Membership of Karnataka Deputy Chairman MK Pranesh, Dismisses Appeal

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾImage Credit source: tv9 ನವದೆಹಲಿ, ಜುಲೈ 16: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಂತಾಗಿದೆ. ಕರ್ನಾಟಕ…

Read More

ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್​ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….

Read More

Kia Syros EV: ಕಿಯಾದ ಅತ್ಯಂತ ಚಿಕ್ಕ ಎಲೆಕ್ಟ್ರಿಕ್ ಕಾರು ಅನಾವರಣ: 526 ಕಿ.ಮೀ. ವ್ಯಾಪ್ತಿ 25,000ಕ್ಕೆ ಬುಕ್ಕಿಂಗ್ – Kannada News | Kia Syros EV booking open 526km range fast charging features india

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರುಕಟ್ಟೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಿಯಾ ಇಂಡಿಯಾ ತನ್ನ ಹೊಸ ಕಿಯಾ ಸೈರೋಸ್ ಇವಿ (Kia Syros EV) ಅನ್ನು ಅನಾವರಣಗೊಳಿಸಿದೆ. ಕಾರಿನ ಅಧಿಕೃತ ಬೆಲೆ ಇನ್ನೂ ಪ್ರಕಟವಾಗಿಲ್ಲ. ಆದರೆ, ಗ್ರಾಹಕರು ₹25,000 ಟೋಕನ್ ಮೊತ್ತ ನೀಡಿ ಈಗಲೇ ಪ್ರೀ-ಬುಕಿಂಗ್ ಮಾಡಬಹುದು. ಬೆಲೆ ಘೋಷಣೆಯಾದ ಬಳಿಕ ವಿತರಣೆ ಪ್ರಾರಂಭವಾಗಲಿದೆ. ಈ ಎಲೆಕ್ಟ್ರಿಕ್ SUV ಎರಡು ಬ್ಯಾಟರಿ ಆಯ್ಕೆಗಳೊಂದಿಗೆ ಲಭ್ಯವಾಗಲಿದೆ. 42 kWh ಬ್ಯಾಟರಿ ಪ್ಯಾಕ್ ಒಂದೇ ಬಾರಿ ಪೂರ್ಣ ಚಾರ್ಜ್ ಮಾಡಿದರೆ ಸುಮಾರು…

Read More