Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ – Kannada News

ಮೇಷ ರಾಶಿ: ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ವೃಷಭ ರಾಶಿ: ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು…

Read More

ರಿಷಬ್ ಶೆಟ್ಟಿ ನಟನೆಯ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಸಾಹಸ ನಿರ್ದೇಶಕ – Kannada News | Rishab Shetty Chhatrapati Shivaji Maharaj Game of Thrones Action Director Mark Henson

‘ಕಾಂತಾರ’ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ, ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಬೃಹತ್ ಬಜೆಟ್‌ನ ಐತಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಈ ಚಿತ್ರದ ಯುದ್ಧ ಮತ್ತು ಆ್ಯಕ್ಷನ್ ದೃಶ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಸಲು ಹಾಲಿವುಡ್‌ನ ಘಟಾನುಘಟಿ ಆ್ಯಕ್ಷನ್ ಡೈರೆಕ್ಟರ್‌ಗಳ ತಂಡ…

Read More

ಧೈರ್ಯವಿದ್ದರೆ ನೇರವಾಗಿ ಹೇಳಿ: ಆಯ್ಕೆ ಸಮಿತಿ ವಿರುದ್ಧ ಮಂಜ್ರೇಕರ್ ವಾಗ್ದಾಳಿ – Kannada News | Team First, Not Stars: Sanjay Manjrekar’s Blunt Message to BCCI

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಯುವ ದಾಂಡಿಗ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ನೀಡಲಾಗಿಲ್ಲ. ಬದಲಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಅವರನ್ನು ಆರಂಭಿಕರಾಗಿ ಆಯ್ಕೆಯಾಗಿದ್ದಾರೆ.  ಇಲ್ಲಿ ರೋಹಿತ್ ಶರ್ಮಾ ತಂಡಕ್ಕೆ ನೀಡುವ ಅನುಭವ ಮತ್ತು ಗುಣಮಟ್ಟ ಪ್ರಶ್ನಾತೀತವಾಗಿದ್ದರೂ, ಭಾರತದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಬಿಸಿಸಿಐ ಆಯ್ಕೆ ಸಮಿತಿಯ ನಡೆಯನ್ನು ಪ್ರಶ್ನಿಸಿದ್ದಾರೆ. ಯಶಸ್ವಿ ಜೈಸ್ವಾಲ್ ತಮ್ಮ ಕೊನೆಯ ಮೂರು ಏಕದಿನ ಪಂದ್ಯಗಳಲ್ಲಿ ಎರಡು ಶತಕಗಳನ್ನು ಬಾರಿಸಿದ್ದಾರೆ….

Read More

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ – Kannada News

ಉಂಡ ಮನೆಗೇ ಕನ್ನ ಹಾಕಿದ್ದ ದಂಪತಿ ಬಂಧನImage Credit source: The Times Of India ಬೆಂಗಳೂರು, ಜೂನ್​​ 10: ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದ ಮನೆಗೇ ಕನ್ನ ಹಾಕಿದ್ದ ನೇಪಾಳಿ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬಂಧಿತರನ್ನು ಭುವನ್ ಬಿಸ್ತಾ ಅಲಿಯಾಸ್ ಪವನ್ ಬಿಸ್ತಾ (35) ಹಾಗೂ ಅವರ ಪತ್ನಿ ಸೀತಾ ಬಿಸ್ತಾ (33) ಎಂದು ಗುರುತಿಸಲಾಗಿದೆ. ಗುತ್ತಿಗೆದಾರರೊಬ್ಬರ ಮನೆಯಲ್ಲಿ ಗೃಹ ಸಹಾಯಕರು ಹಾಗೂ ಭದ್ರತಾ ಸಿಬ್ಬಂದಿಯಾಗಿ ಕೆಲಸ…

Read More

‘ಅಡ್ಡದಾರಿ ಹುಡುಕುವ ಮನೋಭಾವ ಬೇಡ’; ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಸಚಿನ್ ತೆಂಡಲ್ಕೂರ್ ಹೇಳಿಕೆ – Kannada News | NEET Paper Leak: Sachin Tendulkar Breaks Silence, Urges Integrity and Protects Student Futures

ನೀಟ್ ಪರೀಕ್ಷೆಯ (NEET exam) ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಪ್ರಸ್ತುತ ದೇಶಾದ್ಯಂತ ಕೋಲಾಹಲ ಸೃಷ್ಟಿಯಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ರಾಜಧಾನಿ ನವದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಪ್ರತಿಭಟನೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾಚಾರವಾಗಿ ಮಾರ್ಪಟ್ಟಿದೆ, ಇದು ಈಗ ದೇಶಾದ್ಯಂತ ಚರ್ಚೆಯ ವಿಷಯವಾಗಿದೆ. ಈ ಬಗ್ಗೆ ದೇಶದಾದ್ಯಂತ ಪರ ವಿರೋಧದ ಹೇಳಿಕೆಗಳು ಹೊರಬರುತ್ತಿವೆ. ಈ ನಡುವೆ…

Read More

‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ – Kannada News | Dhurandhar 2 star Ranveer Singh gets threat call demanding Rs 10 Cr

ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ…

Read More

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ – Kannada News | Election Commission of India Announces March 16 Polls for 37 Rajya Sabha Seats

ನವದೆಹಲಿ, ಫೆಬ್ರವರಿ 18: ಹತ್ತು ರಾಜ್ಯಗಳ 37 ರಾಜ್ಯಸಭಾ(Rajya Sabha) ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾರ್ಚ್​ 16ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ…

Read More

Karnataka Political Crisis Live: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಕೂಟ ಶುರು

28 May 2026 10:06 AM (IST) ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್​ಫಾಸ್ಟ್​ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ​ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್​ ಖರ್ಗೆ, ಎನ್​.ಎಸ್.ಬೋಸರಾಜು, ಡಾ.ಶರಣಪ್ರಕಾಶ್​ ಪಾಟೀಲ್​, ಎಸ್​.ಎಸ್.ಮಲ್ಲಿಕಾರ್ಜುನ್​, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್​.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, H​.K.ಪಾಟೀಲ್​, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್​ ಗುಂಡೂರಾವ್, ಶಾಸಕರಾದ ಪೊನ್ನಣ್ಣ,…

Read More

‘ಒಂದು ಗಂಟೆ ಮಳೆ ಬಂದ್ರೆ 20 ಸಲ ಪವರ್ ಕಟ್ ಮಾಡ್ತಾರೆ’: ಬೆಂಗಳೂರಿನ ಖ್ಯಾತ ಹೃದಯ ತಜ್ಞರ ಎಕ್ಸ್ ಪೋಸ್ಟ್ ವೈರಲ್!

ಬೆಂಗಳೂರು, ಮಾರ್ಚ್​ 31: ಮಾರ್ಚ್​ನಲ್ಲಿ ಬಿಸಿಲಿನ ಬೇಗೆ ಅನುಭವಿಸಿದ ನಿವಾಸಿಗಳಿಗೆ ಭಾನುವಾರ ಸುರಿದ ಸಾಧಾರಣ ಮಳೆಯೊಂದಿಗೆ (weather) ಸ್ವಲ್ಪ ಮಟ್ಟಿಗಿನ ತಂಪಿನ ಅನುಭವ ಸಿಕ್ಕಿತು. ಗುಡುಗು ಸಹಿತ ಮಳೆಯು ನಗರವನ್ನು ತಂಪುಗೊಳಿಸಿದರೂ, ವಿದ್ಯುತ್ ವ್ಯತ್ಯಯ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ಈ ಬಗ್ಗೆ ತಮ್ಮ ಅಸಮಾಧಾನ ಹಂಚಿಕೊಂಡ ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ. ದೀಪಕ್ ಕೃಷ್ಣಮೂರ್ತಿ, X ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್​ನಲ್ಲೇನಿದೆ? ಒಂದು ಗಂಟೆಯ ಮಳೆ ಸುರಿದರೆ 20 ಬಾರಿ ವಿದ್ಯುತ್ ಹೋಗಿ ಬಂದಿದೆ ಎಂದು ತಮ್ಮ…

Read More

BREAKING: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.     Source link

Read More