Headlines

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ – Kannada News | Bjp will win west bengal elections remove every infiltrators amit shah says in bihar

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ…

Read More

MI vs PBKS: ಟಾಸ್ ಗೆದ್ದ ಪಂಜಾಬ್; ರೋಹಿತ್ ಸೇರಿದಂತೆ ಮುಂಬೈ ತಂಡದಲ್ಲಿ 2 ಬದಲಾವಣೆ – Kannada News | MI vs PBKS Playing XI Mumbai Indians vs Punjab Kings Today IPL 2026 match Confirmed playing 11 details with name in Kannada

ಐಪಿಎಲ್‌ನ 19 (IPL 2026) ನೇ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ (MI) ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತು. ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈಗೆ ಶುಭಾರಂಭ ಸಿಕ್ಕಿತ್ತು. ಆದಾಗ್ಯೂ, ಅದರ ನಂತರ ಮುಂಬೈ ಸತತ 3 ಸೋಲುಗಳನ್ನು ಎದುರಿಸಬೇಕಾಯಿತು. ಇದೀಗ ಮುಂಬೈ ಇಂಡಿಯನ್ಸ್ ಕಳೆದ ಸೀಸನ್‌ನ ರನ್ನರ್-ಅಪ್ ಪಂಜಾಬ್ ಕಿಂಗ್ಸ್ ತಂಡವನ್ನು ತನ್ನ ಐದನೇ ಪಂದ್ಯದಲ್ಲಿ ಎದುರಿಸುತ್ತಿದೆ. ಪಂಜಾಬ್ ಕಿಂಗ್ಸ್‌ಗೂ ಇದು ಐದನೇ ಪಂದ್ಯವಾಗಿದೆ. ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್…

Read More

ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್‌ ಬಳಸುವುದು ಸೂಕ್ತ? – Kannada News | Do you know how much toothpaste you should use to brush your teeth?

ಆರೋಗ್ಯದ ದೃಷ್ಟಿಯಿಂದ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮೊದಲು ಹಲ್ಲುಜ್ಜಲೇಬೇಕು. ಇದು  ಹಲ್ಲು ಮತ್ತು ಒಸಡುಗಳನ್ನು ಆರೋಗ್ಯವಾಗಿಡುತ್ತದೆ ಜೊತೆಗೆ ಬಾಯಿಯಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕುತ್ತದೆ. ಹೀಗೆ ಹಲ್ಲುಜ್ಜುವ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ಟೂತ್‌ಪೇಸ್ಟ್‌  (toothpaste) ಬಳಕೆ ಮಾಡುವ ಅಭ್ಯಾಸ ನಮ್ಮಲ್ಲಿ ಹಲವರಿಗೆ ಇದೆ. ಹೌದು ಹಲ್ಲು ಕ್ಲೀನ್‌ ಆಗುತ್ತೆ, ಬಿಳಿಯಾಗುತ್ತೆ ಅನ್ನೋ ಕಾರಣಕ್ಕೆ ಹಲವರು ಹೆಚ್ಚು ಟೂತ್‌ಪೇಸ್ಟ್‌ ಬಳಸುತ್ತಾರೆ. ನಿಜಕ್ಕೂ ಇದು ಸೂಕ್ತವೇ? ಹಲ್ಲುಜ್ಜುವಾಗ ಎಷ್ಟು ಪ್ರಮಾಣದಲ್ಲಿ ಟೂತ್‌ಪೇಸ್ಟ್‌ ಬಳಕೆ ಮಾಡಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು…

Read More

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರು, ಏ.12: ಜಿಲ್ಲೆಯಲ್ಲಿ (Mysuru Crime) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ…

Read More

ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 09: ಇರಾನ್​(Iran) ಜತೆಗಿನ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕೆಂಬ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಸೇರಿ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ದಿ ಟೈಮ್ಸ್​​ ಆಫ್​ ಇಸ್ರೇಲ್​​ಗೆ ನೀಡಿದ್ದ ಸಂದರ್ಶನದಲ್ಲಿ ಟ್ರಂಪ್ ಮಾತನಾಡಿ, ತಾನು ಮತ್ತು ನೆತನ್ಯಾಹು ಇಲ್ಲದೇ ಇದ್ದಿದ್ದರೆ ಇಸ್ಲಾಮಿಕ್ ಗಣರಾಜ್ಯ ಇಸ್ರೇಲ್ ಅನ್ನು ನಾಶಮಾಡುತ್ತಿತ್ತು ಎಂದು ಹೇಳಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅದರ ಸುತ್ತಲಿನ ಎಲ್ಲವನ್ನೂ ನಾಶಮಾಡಲು ಹೊರಟಿತ್ತು. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ಇಸ್ರೇಲ್…

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More

ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಇಂದು (ಮಾರ್ಚ್ 19) ಬಿಡುಗಡೆ ಆಗಿದೆ. ‘ಧುರಂಧರ್ 2’ ಸಿನಿಮಾ ಭಾರತದಾದ್ಯಂತ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ. ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್​​ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ…

Read More

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…

Read More

‘ಆ ಪಾತ್ರ ಮಾಡುವುದಿಲ್ಲ’: ದೊಡ್ಡ ಹಾಲಿವುಡ್ ಆಫರ್ ಕೈಬಿಟ್ಟಿದ್ದ ಹಿರಿಯ ನಟ

ಭಾರತದ ನಟ-ನಟಿಯರಿಗೆ ಹಾಲಿವುಡ್ (Hollywood)​ ಮೇಲೆ ವಿಪರೀತ ಮೋಹ. ಹಾಲಿವುಡ್ ಅವಕಾಶ ಎಂದರೆ ಸಾಕು ಹಿಂದೆ-ಮುಂದೆ ಯೋಚಿಸದೆ ಹಾರಿ ಬಿಡುತ್ತಾರೆ. ಹಾಲಿವುಡ್ ಸಹ ಭಾರತದ ಖ್ಯಾತ ನಟರನ್ನು ವಿಲನ್​​ಗಳಾಗಿ ಅಥವಾ ಸಾಧಾರಣ ಪೋಷಕ ನಟರ ಪಾತ್ರಗಳನ್ನೇ ನೀಡುವುದು ಹೆಚ್ಚು. ಪ್ರಿಯಾಂಕಾ ಚೋಪ್ರಾ, ಐಶ್ವರ್ಯಾ ರೈ ಸಹ ಹಾಲಿವುಡ್ ಸಿನಿಮಾಗಳಲ್ಲಿ ವಿಲನ್ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಭಾರತದ ಹಿರಿಯ ನಟರೊಬ್ಬರು ಬಲು ದೊಡ್ಡ ಹಾಲಿವುಡ್ ಸಿನಿಮಾ ಅವಕಾಶವನ್ನು ನಿರಾಕರಿಸಿದ್ದರು. ಅದಕ್ಕೆ ನೀಡಿದ ಕಾರಣ ಹೆಮ್ಮೆ ಪಡುವಂಥಹದ್ದು. ನಾನಾ ಪಟೇಕರ್…

Read More