Headlines

ದೇವರ ದರ್ಶನಕ್ಕೆಂದು ಕರೆದೊಯ್ದು, ಪರ್ಸ್ ಬೀಳಿಸಿ ಗಂಡನನ್ನು ಹಂತಕರಿಗೆ ಒಪ್ಪಿಸಿದ ಪತ್ನಿ, ಮಗುವಿನೆದುರೇ ಭೀಕರ ಹತ್ಯೆ – Kannada News | Chittoor Temple: Family Visit Takes Shocking Turn Near Temple, Investigation Reveals New Details

ಚಿತ್ತೂರು, ಜುಲೈ 16: ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆ ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಹಂತಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಪತ್ನಿ ಹಾಸಿನಿ, ಆಕೆಯ ಪ್ರಿಯಕರ ಯುಗಂಧರ್ ಸೇರಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲ್ಯದ ಗೆಳೆಯನ ಜೊತೆ ಮದುವೆಯ ನಂತರವೂ ಸಂಬಂಧ ಶಾಂತಿಪುರಂ ಮಂಡಲದ ಬೋಯಿನಪಲ್ಲಿ…

Read More

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ – Kannada News | Illegal Bangladeshi Immigrant Sentenced to 3 Years Prison, Fined by Sindhanooru Court in Raichur

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡImage Credit source: Tv9 Kannada ರಾಯಚೂರು, ಜುಲೈ 15: ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್​​ಎಫ್‌ಸಿ ಕೋರ್ಟ್ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ನೀಡಿದೆ. ಶೋರನಜೀತ್ ಮಂಡಲ್ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಪ್ರಜೆಯಾಗಿದ್ದು, ಸಿಂಧನೂರು ತಾಲೂಕಿನ ಆ‌ರ್.ಹೆಚ್.ಕ್ಯಾಂಪ್ ನಂ-3ರಲ್ಲಿ ಈತ ನೆಲೆಸಿದ್ದ. ಸುಮಾರು…

Read More

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ – Kannada News | Supreme Court Cancels MLC Membership of Karnataka Deputy Chairman MK Pranesh, Dismisses Appeal

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾImage Credit source: tv9 ನವದೆಹಲಿ, ಜುಲೈ 16: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಂತಾಗಿದೆ. ಕರ್ನಾಟಕ…

Read More

ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್​ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….

Read More

Kia Syros EV: ಕಿಯಾದ ಅತ್ಯಂತ ಚಿಕ್ಕ ಎಲೆಕ್ಟ್ರಿಕ್ ಕಾರು ಅನಾವರಣ: 526 ಕಿ.ಮೀ. ವ್ಯಾಪ್ತಿ 25,000ಕ್ಕೆ ಬುಕ್ಕಿಂಗ್ – Kannada News | Kia Syros EV booking open 526km range fast charging features india

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರುಕಟ್ಟೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಿಯಾ ಇಂಡಿಯಾ ತನ್ನ ಹೊಸ ಕಿಯಾ ಸೈರೋಸ್ ಇವಿ (Kia Syros EV) ಅನ್ನು ಅನಾವರಣಗೊಳಿಸಿದೆ. ಕಾರಿನ ಅಧಿಕೃತ ಬೆಲೆ ಇನ್ನೂ ಪ್ರಕಟವಾಗಿಲ್ಲ. ಆದರೆ, ಗ್ರಾಹಕರು ₹25,000 ಟೋಕನ್ ಮೊತ್ತ ನೀಡಿ ಈಗಲೇ ಪ್ರೀ-ಬುಕಿಂಗ್ ಮಾಡಬಹುದು. ಬೆಲೆ ಘೋಷಣೆಯಾದ ಬಳಿಕ ವಿತರಣೆ ಪ್ರಾರಂಭವಾಗಲಿದೆ. ಈ ಎಲೆಕ್ಟ್ರಿಕ್ SUV ಎರಡು ಬ್ಯಾಟರಿ ಆಯ್ಕೆಗಳೊಂದಿಗೆ ಲಭ್ಯವಾಗಲಿದೆ. 42 kWh ಬ್ಯಾಟರಿ ಪ್ಯಾಕ್ ಒಂದೇ ಬಾರಿ ಪೂರ್ಣ ಚಾರ್ಜ್ ಮಾಡಿದರೆ ಸುಮಾರು…

Read More

Video: ಬೆಂಗಳೂರಿನ ಆಟೋ ಚಾಲಕನ ಆತ್ಮೀಯತೆಗೆ ಫಿದಾ ಆದ ವಿದೇಶಿಗ – Kannada News | Bengaluru: An American citizen sacrificed himself for the kindness of an auto driver in Bengaluru

ಬೆಂಗಳೂರು, ಜುಲೈ 16: ವಿದೇಶಿಗರಿಗೆ ಭಾರತ ಅಂದ್ರೆ ಅದೇನೋ ಸೆಳೆತ. ಭಾರತಕ್ಕೆ ಬರುವ ವಿದೇಶಿಗರು ಬೆಂಗಳೂರಿಗೂ (Bengaluru) ಭೇಟಿ ನೀಡಿ ಇಲ್ಲಿನ ತಿಂಡಿ ತಿನಿಸುಗಳನ್ನು ಸವಿಯುವುದಿದೆ. ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುವುದಿದೆ. ಆದರೆ ಬೆಂಗಳೂರಿಗೆ ಬಂದ ಅಮೆರಿಕನ್ ವ್ಯಕ್ತಿಯೊಬ್ಬ ಬೆಂಗಳೂರಿನ ಆಟೋಚಾಲಕನ ಸೌಹಾರ್ದಯುತ ಮಾತಿಗೆ ಫುಲ್ ಫಿದಾ ಆಗಿದ್ದಾನೆ. ಆಟೋ ಚಾಲಕನ ಬಳಿ ಚಿಕ್‌ಪೇಟ್‌ಗೆ ಹೋಗಲು ಹೇಳಿದ್ದು, ಆತ ನಯವಾಗಿಯೇ ನಿರಾಕರಿಸಿದ್ದಾನೆ. ನಗು ಮೊಗದ ಆಟೋಚಾಲಕನ ಮಾತಿಗೆ ಫುಲ್ ಫಿದಾ ಆಗಿದ್ದು, ಈ ವಿಡಿಯೋ ಇಂಟರ್ನೆಟ್ ನಲ್ಲಿ…

Read More

ಪತ್ನಿಯಿಂದಲೇ ವೈದ್ಯನ ಕೊಲೆ ಪ್ರಕರಣ: ಆರೋಪಿ ಡಾ. ಪ್ರಿಯಾಂಕಾ ಎರಡನೇ ಪತ್ನಿ!; ಬಗೆದಷ್ಟೂ ಬಯಲಾಗ್ತಿದೆ ಅಚ್ಚರಿಯ ಮಾಹಿತಿ – Kannada News | Dharwad Doctor Death Case: Accused Dr. Priyanka is the Second Wife; Shocking Details Emerge as Police Investigate

ಪತ್ನಿಯಿಂದಲೇ ವೈದ್ಯನ ಕೊಲೆ Image Credit source: Tv9 Kannada ಧಾರವಾಡ, ಜುಲೈ 16: ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ ಕೊಲೆ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳದ ಕಿರಣ್​​ ಅವರಿಗೆ 9 ವರ್ಷಗಳ ಹಿಂದೆ ವಿಜಯಪುರದ ನೇತ್ರ ತಜ್ಞೆ ಡಾ. ಪ್ರಿಯಾಂಕಾ ಜೊತೆಗೆ ಮದುವೆ ಆಗಿತ್ತು. ವೈದ್ಯೆಯಾಗಿದ್ದರೂ ಆಕೆ ಪ್ರ್ಯಾಕ್ಟೀಸ್​​ಗೆ ತೆರಳದೆ ಮನೆಯಲ್ಲಿಯೇ ಇರುತ್ತಿದ್ದರು. ಜೊತೆಗೆ ಪತಿಯ ಕುಟುಂಬಸ್ಥರಿಂದಲೂ ಪ್ರಿಯಾಂಕಾ ದೂರವೇ ಉಳಿದಿದ್ದರು. ಕಿರಣ್​​ ಕಡೆಯವರು…

Read More

‘ಟಾಕ್ಸಿಕ್’ ಎದುರು ಸ್ಪರ್ಧೆ ತಪ್ಪಿಸಿಕೊಂಡ ಮತ್ತೊಂದು ಸಿನಿಮಾ – Kannada News | Shradha Kapoor starrer Eetha movie release to be postponed due to Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 24ಕ್ಕೆ ಬಿಡುಗಡೆ ಆಗಲಿದೆ. ಭಾರಿ ಅದ್ಧೂರಿಯಾಗಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಪ್ರೇಕ್ಷಕರು ಸಹ ಸಿನಿಮಾ ನೋಡಲು ಕುತೂಹಲದಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗುವ ಸಮಯಕ್ಕೆ ಬೇರೆ ಕೆಲವು ಸಿನಿಮಾಗಳು ಬಿಡುಗಡೆ ಆಗುವುದಾಗಿ ಈ ಹಿಂದೆ ಘೋಷಣೆ ಮಾಡಿದ್ದವು. ಆದರೆ ಇದೀಗ ಒಂದೊಂದೆ ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕ ಬದಲಾಯಿಸುವ ಮೂಲಕ ‘ಟಾಕ್ಸಿಕ್’ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಳ್ಳುತ್ತಿವೆ. ಇದು ಜಾಣತನದ ನಿರ್ಣಯವೂ ಸಹ ಆಗಿದೆ. ಈಗಾಗಲೇ ತೆಲುಗಿನ…

Read More

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಉಡುಪುಗಳನ್ನೇ ಆಯ್ಕೆ ಮಾಡುವುದೇಕೆ ಗೊತ್ತಾ? ಇಲ್ಲಿದೆ ಆಧ್ಯಾತ್ಮಿಕ ಮಹತ್ವ! – Kannada News | Puri Jagannath Rath Yatra: Significance of Yellow and Red Colors in Devotion

ಪುರಿ ಜಗನ್ನಾಥ ರಥಯಾತ್ರೆImage Credit source: Getty Images ಒಡಿಶಾದ ಪುರಿಯಲ್ಲಿ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆಯು ಇಂದು, ಅಂದರೆ ಜುಲೈ 16 (ಗುರುವಾರ) ದಿಂದ ಅತ್ಯಂತ ವೈಭವದಿಂದ ಪ್ರಾರಂಭವಾಗುತ್ತಿದೆ. ಈ ಒಂಬತ್ತು ದಿನಗಳ ಸುದೀರ್ಘ ರಥೋತ್ಸವದಲ್ಲಿ ಜಗನ್ನಾಥನು ತನ್ನ ಒಡಹುಟ್ಟಿದವರಾದ ಬಲಭದ್ರ ಮತ್ತು ಸುಭದ್ರೆಯೊಂದಿಗೆ ಮುಖ್ಯ ಆಲಯದಿಂದ ಗುಂಡಿಚಾ ದೇವಸ್ಥಾನಕ್ಕೆ ಪಯಣಿಸುತ್ತಾನೆ. ಭಗವಂತನೇ ಭಕ್ತರ ಬಳಿಗೆ ಬರುವ ಈ ಅದ್ಭುತ ಮತ್ತು ಐತಿಹಾಸಿಕ ಕ್ಷಣವನ್ನು ಕಣ್ಣುತುಂಬಿಕೊಳ್ಳಲು ಜಗತ್ತಿನಾದ್ಯಂತ ಲಕ್ಷಾಂತರ ಜನರು ಪುರಿಗೆ ಆಗಮಿಸುತ್ತಾರೆ. ಜಗನ್ನಾಥ ರಥಯಾತ್ರೆಯು…

Read More

ಇಸ್ರೋದಲ್ಲಿ ಪ್ರತಿಭಾ ಪಲಾಯನ: ಗಗನಯಾನದ ಹೊತ್ತಲ್ಲೇ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ – Kannada News | ISRO Brain Drain: 100 plus Scientists Resign Amid Gaganyaan, New Rules Imposed

ನವದೆಹಲಿ, ಜುಲೈ 16: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆ ‘ಗಗನಯಾನ’ ಸೇರಿದಂತೆ ಹಲವು ಉಪಗ್ರಹ ಉಡಾವಣೆಗಳ ಯಶಸ್ಸಿಗಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಆದರೆ ಇಂತಹ ನಿರ್ಣಾಯಕ ಘಟ್ಟದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಒಳಗೆ ಭಾರಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಇಸ್ರೋ(ISRO)ದ ಕನಿಷ್ಠ 100 ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ತಮ್ಮ ಹುದ್ದೆಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದು, ಸಂಸ್ಥೆಗೆ ಭಾರಿ ಹಿನ್ನಡೆ ತಂದಿದೆ. ಅನುಭವಿ ವಿಜ್ಞಾನಿಗಳ ಈ ದಿಢೀರ್ ಹೊರಹರಿವನ್ನು…

Read More