Headlines

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ – Kannada News | Salman Khan Vs Kala Hiran Case Delhi High Court to hear actors Plea on 19 June

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾ ವಿವಾದ ಈಗ ನ್ಯಾಯಾಲಯದ ಅಂಗಳ ತಲುಪಿದೆ. ಸಲ್ಮಾನ್ ಖಾನ್ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜೂನ್ 19ಕ್ಕೆ ನಿಗದಿಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ (Salman Khan) ಮತ್ತು ‘ಕಾಲಾ ಹಿರಣ್’ ಸಿನಿಮಾ ನಿರ್ಮಾಪಕ ನಡುವೆ…

Read More

ಕಾಂಗ್ರೆಸ್ ಜೊತೆ ಕೂರುವುದಿಲ್ಲ, ಬೇರೆ ಆಸನ ನೀಡಿ; ಲೋಕಸಭಾ ಸ್ಪೀಕರ್​ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ – Kannada News | DMK MP Kanimozhi seeks separate seating in Lok Sabha after party officially ends alliance with Congress

ನವದೆಹಲಿ, ಮೇ 8: ತಮಿಳುನಾಡಿನಲ್ಲಿ 55 ವರ್ಷಗಳಿಂದ ಡಿಎಂಕೆ ಜೊತೆ ಮೈತ್ರಿಯಲ್ಲಿದ್ದ ಕಾಂಗ್ರೆಸ್ ಈ ಬಾರಿ ವಿಜಯ್ ಅವರ ಟಿವಿಕೆಗೆ (TVK) ಬೆಂಬಲ ಘೋಷಿಸಲು ತಮ್ಮ ದಶಕಗಳ ಮೈತ್ರಿಯನ್ನು ಮುರಿದುಕೊಂಡಿದೆ. ಇದು ಎರಡೂ ಪಕ್ಷಗಳ ನಾಯಕರ ಮೇಲೆ ಪರಿಣಾಮ ಬೀರಿದೆ. ಡಿಎಂಕೆ ಸಂಸದೆ ಕನಿಮೋಳಿ ಅವರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ನಮ್ಮ ಮೈತ್ರಿ ಮುರಿದುಬಿದ್ದಿರುವುದರಿಂದ ನಾವು (ಡಿಎಂಕೆ ಸಂಸದರು) ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಜೊತೆ ಕುಳಿತುಕೊಳ್ಳುವುದಿಲ್ಲ. ನಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಎಂದು ಕೋರಿದ್ದಾರೆ….

Read More

72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನ – Kannada News | Koppal Rs 72 Crore Scam: Lokayukta Arrests KRIDL Engineer ZM Chincholkar Ahead of Retirement

ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನImage Credit source: tv9 ಕೊಪ್ಪಳ, ಜುಲೈ 16: ಕೊಪ್ಪಳ (Koppal) ಜಿಲ್ಲೆಯಲ್ಲಿ ಸುಮಾರು ಐದು ವರ್ಷಗಳ ಹಿಂದೆ ನಡೆದಿದ್ದ ಎನ್ನಲಾದ 72 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕೆಆರ್‌ಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಹಾಗೂ ಗುತ್ತಿಗೆದಾರ ದೇವರಾಜ್ ಅವರನ್ನು ಬಂಧಿಸಲಾಗಿದೆ. ನಿವೃತ್ತಿಗೆ ಕೇವಲ 15 ದಿನ ಬಾಕಿ…

Read More

ಆ್ಯಪ್​​ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ? – Kannada News | GBA Launches ‘MATRA’ App to Live Track Garbage Vehicles and Eliminate Black Spots in Bengaluru

ಬೆಂಗಳೂರು, ಜೂನ್​​ 26: ನಗರದಲ್ಲಿ ಕಸ ಸಂಗ್ರಹಣೆ ಹಾಗೂ ವಿಲೇವಾರಿಯೇ ಜಿಬಿಎಗೆ ದೊಡ್ಡ ಸವಾಲಾಗಿದೆ. ಇತ್ತ ಬ್ಲಾಕ್ ಸ್ಪಾಟ್ಗಳೂ ನಗರದಲ್ಲಿ ಹೆಚ್ಚಾಗಿದ್ದು, ಮನೆ ಹತ್ತಿರ ಕಸದ ವಾಹನಗಳೇ ಬರೋದಿಲ್ಲ ಅನ್ನೋ ಆರೋಪವೂ ಮೇಲಿಂದ ಮೇಲೆ ಕೆಳಿಬರತೊಡಗಿದೆ. ಹೀಗಾಗಿ ಈ ಸಮಸ್ಯೆಯನ್ನ ಬಗೆಹರಿಸಲು ಜಿಬಿಎ ಹೊಸ ಐಡಿಯಾ ಮಾಡಿದ್ದು, ನಿಗದಿತ ಮಾರ್ಗದಲ್ಲಿ ಕಸದ ವಾಹನಗಳ ಓಡಾಟ ಕಡ್ಡಾಯಗೊಳಿಸಿದೆ. ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆ ಸುಧಾರಣೆಗೆ ಕಾರ್ಯತಂತ್ರ ರೂಪಿಸಿದೆ. ಬೆಂಗಳೂರಿನ ಎಲ್ಲ ಮನೆಗಳಿಂದಲೂ ಕಸ ಸಂಗ್ರಹ ಕಾರ್ಯ ಸರಿಯಾಗಿ ನಡೆಯದ ಕಾರಣ…

Read More

ಸೆನ್ಸಾರ್ ಕುರಿತ ಸಂವಾದದಲ್ಲಿ ‘ಕೆಜಿಎಫ್’, ‘ಅನಿಮಲ್’ ಬಗ್ಗೆ ಟೀಕೆ – Kannada News | KGF Movie criticized for its elevation scenes

‘ಕೆಜಿಎಫ್’ (KGF) ಮತ್ತು ‘ಕೆಜಿಎಫ್ 2’ ಸಿನಿಮಾಗಳು ಕನ್ನಡದ ಅತಿ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾಗಳು. ಈ ಸಿನಿಮಾಗಳಿಗೆ ಗ್ಲೋಬಲ್ ಲೆವೆಲ್​​ನಲ್ಲಿ ಅಭಿಮಾನಿಗಳಿದ್ದಾರೆ. ಈ ಸಿನಿಮಾಗಳ ತಾಂತ್ರಿಕ ನಿಪುಣತೆ, ನಿರೂಪಣೆ ಶೈಲಿ ಹೊಸದಾಗಿಯೂ, ಭಿನ್ನವಾಗಿಯೂ ಇತ್ತು. ಈಗ ಹಲವು ಕಮರ್ಶಿಯಲ್ ಸಿನಿಮಾಗಳು ‘ಕೆಜಿಎಫ್’ ಸಿನಿಮಾಗಳ ನಿರೂಪಣಾ ಮಾದರಿಯನ್ನು ಬಳಸುತ್ತಿವೆ. ಆದರೆ ಈ ಸಿನಿಮಾ ಬಿಡುಗಡೆ ಆದಾಗಿಂದಲೂ ಒಂದು ವರ್ಗದ ಜನರಿಂದ ಸಿನಿಮಾದ ಬಗ್ಗೆ ವಿಮರ್ಶೆ, ಟೀಕೆಗಳು ಕೇಳಿ ಬರುತ್ತಲೇ ಇವೆ. ಇತ್ತೀಚೆಗೆ ಆನ್​​ಲೈನ್​​ನಲ್ಲಿ ಆಯೋಜಿಸಿದ್ದ ಸೆನ್ಸಾರ್ ಕುರಿತ…

Read More

Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ – Kannada News | A little boy tried to climb out of the classroom window and escape.

ಈ ಮಕ್ಕಳನ್ನು (children) ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ ಹೋಯ್ತು. ಅಮ್ಮಂದಿರಂತೂ ಸಮಾಧಾನ ಪಡಿಸಿ ಕಳಿಸುವಷ್ಟರಲ್ಲಿ ಸಾಕಾಗಿ ಹೋಗಿರುತ್ತದೆ. ಇನ್ನು ಹೆತ್ತವರು ಶಾಲೆಗೆ ಬಿಟ್ಟು ಬರಲು ಹೋದಾಗ ರಚ್ಚೆ ಹಿಡಿದು ಅಳುವುದಿದೆ. ಈ ಪುಟಾಣಿಯದ್ದು ಅದೇ ಕಥೆ. ಪುಟ್ಟ ಬಾಲಕನು ಅಮ್ಮನನ್ನು ಕಂಡು ಅಳುತ್ತಿದ್ದು, ಕ್ಲಾಸ್‌ ರೂಮ್‌ ಬಾಗಿಲು ಮುಚ್ಚಿದ್ದಂತಿದೆ. ಹೀಗಾಗಿ ಕ್ಲಾಸ್ ರೂಮ್…

Read More

Dream Science: ಕನಸಿನಲ್ಲಿ ಕೊಳಕು ಅಥವಾ ಹರಿದ ಬಟ್ಟೆ ಧರಿಸಿದಂತೆ ಕಂಡರೆ ಏನರ್ಥ? ಸ್ವಪ್ನ ಶಾಸ್ತ್ರ ಹೇಳುವುದೇನು? – Kannada News | Dream Astrology: What Does it Mean to See Dirty or Torn Clothes in Your Dreams?

ಸ್ವಪ್ನ ಶಾಸ್ತ್ರದ (Dream Science) ಪ್ರಕಾರ, ಒಬ್ಬ ವ್ಯಕ್ತಿಯು ನಿದ್ದೆಯಲ್ಲಿ ಕಾಣುವ ಪ್ರತಿಯೊಂದು ಕನಸೂ ಆತನ ಭವಿಷ್ಯದಲ್ಲಿ ನಡೆಯಬಹುದಾದ ಶುಭ ಅಥವಾ ಅಶುಭ ಘಟನೆಗಳ ಸಂಕೇತವಾಗಿರುತ್ತದೆ. ಕೆಲವು ಕನಸುಗಳು ಮನಸ್ಸಿಗೆ ಮುದ ನೀಡಿದರೆ, ಇನ್ನು ಕೆಲವು ಆತಂಕವನ್ನು ಹುಟ್ಟುಹಾಕುತ್ತವೆ. ಅನೇಕ ಬಾರಿ ಜನರು ತಮ್ಮ ಕನಸಿನಲ್ಲಿ ಕೊಳಕು ಅಥವಾ ಹರಿದ ಬಟ್ಟೆಗಳನ್ನು ಧರಿಸಿದಂತೆ ಕಾಣುತ್ತಾರೆ. ಅಂತಹ ಕನಸುಗಳು ಶುಭವೇ ಅಥವಾ ಅಶುಭವೇ? ಅವು ಭವಿಷ್ಯದ ಬಗ್ಗೆ ಯಾವ ರೀತಿಯ ಎಚ್ಚರಿಕೆಯನ್ನು ನೀಡುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೊಳಕು…

Read More

Karnataka Weather Forecast: ಮುಂದಿನ ಕೆಲವು ದಿನ ಭಾರಿ ಮಳೆ; ಉಡುಪಿ, ಮಂಗಳೂರು ಸೇರಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News | Karnataka Weather Forecast: Orange Alert Issued for Coastal Districts; Heavy Rain Forecast

ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ? ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸಲು…

Read More

ಸೀಡಿಂಗ್ ಸಿಸ್ಟಂ… ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಇಲ್ಲ ಅವಕಾಶ! – Kannada News | India and Pakistan cannot meet in the Super 8 stage

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಸೂಪರ್-8 ಹಂತಕ್ಕೇರಿದೆ. ಇನ್ನು ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಕಿಸ್ತಾನ್ ತಂಡ ಕೂಡ ದ್ವಿತೀಯ ಸುತ್ತಿಗೆ ಪ್ರವೇಶಿಸಲಿದೆ. ಇದಾಗ್ಯೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲಿ ಮುಖಾಮುಖಿಯಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಐಸಿಸಿ ನಿಗದಿಪಡಿಸಿರುವ ಸೀಡಿಂಗ್ ಸಿಸ್ಟಂ. ಟಿ20 ವಿಶ್ವಕಪ್​ನ…

Read More

ಗುಜರಿಗೆ ಹೋಗಬೇಕಿದ್ದ ಬ್ರಿಟನ್‌ 9 ಯುದ್ಧವಿಮಾನಗಳ ಖರೀದಿಗೆ ಮುಂದಾದ ಭಾರತ: ಅಸಲಿ ಕಾರಣ ಬಿಚ್ಚಿಟ್ಟ ವಾಯುಪಡೆ – Kannada News | India’s Defence Strategy: UK Jaguar Jets for IAF Spares to Boost Fighter Squadron Readiness

ದೆಹಲಿ, ಜೂ.26: ಬ್ರಿಟನ್‌ನಲ್ಲಿ ಹರಾಜಾಗಿ ಗುಜರಿ ಸೇರಬೇಕಿದ್ದ 9 ರಾಯಲ್ ಏರ್‌ಫೋರ್ಸ್‌ನ ನಿವೃತ್ತ ಯುದ್ಧವಿಮಾನಗಳನ್ನು ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ. ಮೇಲ್ನೋಟಕ್ಕೆ ಇದು ಹಳೆಯ ವಿಮಾನಗಳ ಖರೀದಿ ಎನಿಸಿದರೂ, ಇದರ ಹಿಂದೆ ಭಾರತೀಯ ವಾಯುಪಡೆಯ (IAF) ದೊಡ್ಡ ರಕ್ಷಣಾ ತಂತ್ರಗಾರಿಕೆ ಅಡಗಿದೆ ಎಂದು ಉನ್ನತ ರಕ್ಷಣಾ ಮೂಲಗಳು ಅಸಲಿ ಕಾರಣವನ್ನು ಬಿಚ್ಚಿಟ್ಟಿವೆ. ಗುಜರಿ ವಿಮಾನಗಳ ಖರೀದಿಯ ಹಿಂದಿನ ‘ಅಸಲಿ’ ರಹಸ್ಯವೇನು? ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಈ ವಿಮಾನಗಳನ್ನು ಮತ್ತೆ ಯುದ್ಧ ರಂಗಕ್ಕೆ ಇಳಿಸಲು ಅಲ್ಲ!…

Read More