Headlines

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ. ‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು – Kannada News | Mysuru SP Team Nabs Illegal Kerala Lottery Sellers in Periyapatna Raids

ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (Weigh Bridge) ಬಳಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ…

Read More

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ – Kannada News | Youth Congress workers detained over shirtless protest against PM Modi at AI Impact Summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ (AI Summit) ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಘೋಷಣೆ ಕೂಗುತ್ತಾ, ಮೋದಿ ಹಾಗೂ ಟ್ರಂಪ್ ಫೋಟೋ ಇರುವ ಅಂಗಿಯನ್ನು ಕೈಯಲ್ಲಿ ಹಿಡಿದುಕೊಂಡು ಅರೆನಗ್ನರಾಗಿ ಎಐ ಶೃಂಗಸಭೆಯ ಆವರಣದ ತುಂಬ ಓಡಾಡಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ಅವರೆಲ್ಲರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ….

Read More

Income Tax Dept Recruitment 2026: ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ ಉದ್ಯೋಗವಕಾಶ; 97 ಹುದ್ದೆಗೆ ಅರ್ಜಿ ಆಹ್ವಾನ – Kannada News | Income Tax Dept Sports Quota Recruitment 2026: 97 Posts, Apply by Jan 31!

ಆದಾಯ ತೆರಿಗೆ ಇಲಾಖೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಬಂದಿದೆ. ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರ (Pr. CCIT) ಕಚೇರಿಯು ಕ್ರೀಡಾ ಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 97 ಖಾಲಿ ಹುದ್ದೆಗಳು ಭರ್ತಿಯಾಗಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೇವಲ 4 ದಿನಗಳು ಮಾತ್ರ ಉಳಿದಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್–2…

Read More

ಇನ್ಷೂರೆನ್ಸ್ ಹೆಚ್ಚು ಜನರನ್ನು ಯಾಕೆ ತಲುಪುತ್ತಿಲ್ಲ? ಪ್ರಶ್ನೆ ಮಾಡುತ್ತಿರುವ ಆರ್ಥಿಕ ಸಮೀಕ್ಷೆ – Kannada News | Economic Survey 2026 points out reasons for low insurance penetration rate

ನವದೆಹಲಿ, ಜನವರಿ 29: ವಿಮಾ ಕ್ಷೇತ್ರದಲ್ಲಿ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರನ್ನು ಇದು ತಲುಪುತ್ತಿಲ್ಲ. ಇಂಥದ್ದೊಂದು ಪರಿಸ್ಥಿತಿಯನ್ನು ಆರ್ಥಿಕ ಸಮೀಕ್ಷೆಯಲ್ಲಿ (Economic Survey) ಎತ್ತಿ ತೋರಿಸಲಾಗಿದೆ. ಹಾಗೆಯೇ ಅದಕ್ಕೆ ಕಾರಣವೇನಿರಬಹುದು ಎಂದೂ ಅಂದಾಜಿಸಿದೆ. ಸಮೀಕ್ಷೆ ವರದಿ ಪ್ರಕಾರ ಭಾರತದಲ್ಲಿ ಇನ್ಷೂರೆನ್ಸ್ ಡಿಸ್ಟ್ರಿಬ್ಯೂಶನ್ ವೆಚ್ಚ ಬಹಳ ಅಧಿಕ ಇದೆ. ಇದರಿಂದಾಗಿ ಈ ಕ್ಷೇತ್ರದ ಬೆಳವಣಿಗೆ ತಡೆ ಎದುರಿಸುತ್ತಿದೆ. ಭಾರತದಲ್ಲಿ ಇನ್ಷೂರೆನ್ಸ್ ಉದ್ಯಮ ಬೆಳೆಯುತ್ತಿದೆ. ಆದಾಯವೂ ಹೆಚ್ಚುತ್ತಿದೆ. ಆದರೆ, ಈಗಿರುವ ಗ್ರಾಹಕರಿಂದಲೇ ಹೆಚ್ಚಾಗಿ ಆದಾಯ ಬರುತ್ತಿರುವುದು. 2024-25ರಲ್ಲಿ…

Read More

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ – Kannada News | Chidanand Savadi Allegedly Attacks DCC Bank Worker, Protests Erupt in Athani

ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ…

Read More

ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ

ಅನೇಕರಿಗೆ ದೇಹದ ಮೇಲೆ ಪದೇಪದೇ ದದ್ದುಗಳು (Skin Rashes) ಅಥವಾ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸುವ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಾಮಾನ್ಯ ಅಲರ್ಜಿ ಅಥವಾ ಹವಾಮಾನ ಪರಿಣಾಮ ಎಂದು ನಿರ್ಲಕ್ಷ್ಯ ಮಾಡುವಂತಿಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದಲ್ಲಿನ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು ಎಂದು ತಜ್ಞರು ಹೇಳುತ್ತಾರೆ. ಕೆಲವೊಮ್ಮೆ ದದ್ದುಗಳು ಸಣ್ಣ ಕೆಂಪು ಚುಕ್ಕೆಗಳ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಕೆಲವರಿಗೆ ಇದರ ಜೊತೆಗೆ ಉರಿ, ಚರ್ಮದ ಊತ ಅಥವಾ ಸ್ವಲ್ಪ ನೋವು ಕಾಣಿಸಬಹುದು. ಕೆಲ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More