Headlines

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ಕ್ರೇಜ್ ದಿನದಿಂದ ದಿನಕ್ಕೆ ಹೊಸ ಹೊಸ ಕಲೆಗೆ ಕಾರಣವಾಗಿದೆ. ಕೇವಲ ಮೈದಾನ ಅಥವಾ ಜರ್ಸಿಗಳಿಗಷ್ಟೇ ಸೀಮಿತವಾಗಿದ್ದ ಆರ್‌ಸಿಬಿ ಕ್ರೇಜ್, ಇದೀಗ ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಫ್ಯಾಷನ್ ಜಗತ್ತಿಗೂ ಲಗ್ಗೆ ಇಟ್ಟಿದೆ. ಹೌದು, ನಗರದ ಪ್ರಸಿದ್ಧ ಸೀರೆ ಮತ್ತು ಬಟ್ಟೆಗಳ ಮಾರುಕಟ್ಟೆ ಕೇಂದ್ರವಾದ ಚಿಕ್ಕಪೇಟೆಯ ಖ್ಯಾತ ಮಹಿಳಾ ಮಾಡಲ್ ಡಿಸೈನರ್ ಅಂಜಲಿ ಅವರು ಆರ್‌ಸಿಬಿ ಥೀಮ್ ಆಧಾರಿತ ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಬ್ಲೌಸ್…

Read More

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್,…

Read More

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ಹಲ್ಲೆ ಘಟನೆಯ ನಂತರ ಅಭಿಷೇಕ್ ಬ್ಯಾನರ್ಜಿ ಸುರಕ್ಷತೆಗೆ ಹೆಲ್ಮೆಟ್ ಧರಿಸಿರುವುದು.Image Credit source: PTI ಕೋಲ್ಕತಾ, ಮೇ 31: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಪ್ರಕರಣಕ್ಕೆ (Abhishek Banerjee assault case) ಸಂಬಂಧಿಸಿದಂತೆ ಈಗ ಒಂದು ಹೊಸ ತಿರುವು ಲಭಿಸಿದೆ. ದಕ್ಷಿಣ 24 ಪರಗಣ (South 24 Pargana) ಜಿಲ್ಲೆಯ ಸೋನಾರ್‌ಪುರದಲ್ಲಿ ನಡೆದ ಈ ದಾಳಿಯ ಪ್ರಕರಣದಲ್ಲಿ ಬಂಧಿತರಾಗಿರುವ ಹಲವು ಆರೋಪಿಗಳು…

Read More

DK Shivakumar Oath-Taking: ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?

ಬೆಂಗಳೂರು, ಮೇ 31: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಕುಮಾರಕೃಪ ಅತಿಥಿ ಗೃಹವನ್ನು ತಮ್ಮ ತಾತ್ಕಾಲಿಕ ಸರ್ಕಾರಿ ನಿವಾಸವನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಕೆಕೆ ಗೆಸ್ಟ್‌ಹೌಸ್‌ನಲ್ಲಿರುವ ಬೃಹತ್ ಕಲ್ಲಿನ ಕಟ್ಟಡದಲ್ಲಿ ಅವರು ವಾಸಿಸಲಿದ್ದಾರೆ. ಇದೇ ವೇಳೆ, ಹಾಲಿ ಕಾವೇರಿ ನಿವಾಸದಲ್ಲಿ ವಾಸಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಅದನ್ನು ಬಿಟ್ಟುಕೊಡುವಂತೆ ತಕ್ಷಣ ಕೇಳದಿರಲು ಡಿ.ಕೆ. ಶಿವಕುಮಾರ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ….

Read More

ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ

ಮಗು ಹುಟ್ಟಿದರೆ ನೆಲಭೋಜನ ಮಾಡುವುದಾಗಿ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ ಅವರು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ದಂಪತಿಗೆ ಗಂಡು ಮಗು ಜನಿಸಿತು. ಈಗ ಮಗನೊಂದಿಗೆ ಬಂದು ಶ್ರೀಕೃಷ್ಣನ ದರ್ಶನ ಪಡೆದ ಅವರು ಮುಖ್ಯಪ್ರಾಣನ ಸನ್ನಿಧಿಯಲ್ಲಿ ನೆಲಭೋಜ‌ನ (Nela Bhojana) ಪ್ರಸಾದ ಸ್ವೀಕರಿಸಿದ್ದಾರೆ. ಜನಸಾಮಾನ್ಯರೊಂದಿಗೆ ಕುಳಿತು ನೆಲಭೋಜ‌ನ ಸ್ವೀಕರಿಸಿದ ಸ್ಟಾರ್ ದಂಪತಿಯ ವಿಡಿಯೋ ಲಭ್ಯವಾಗಿದೆ. ಮಗನೊಂದಿಗೆ ದೇವರ ದರ್ಶನ ಮಾಡಿದ ಬಳಿಕ ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದವನ್ನು ಕೂಡ ಅವರು ಪಡೆದರು. ‘ಬಹಳ…

Read More

ಬೆಂಗಳೂರು ರೋಡ್ ರೇಜ್: ಕಾಲೇಜು ವಿದ್ಯಾರ್ಥಿ ಮೇಲೆ ನಡುರಸ್ತೆಯಲ್ಲೇ ಚಾಕು ಇರಿತ!

ಬೆಂಗಳೂರು, ಮೇ 31: ನಗರದಲ್ಲಿ ವಾಹನ ಸವಾರರ ಅತಿರೇಕದ ವರ್ತನೆ ಮತ್ತು ಆಕ್ರೋಶ ಮತ್ತೊಂದು ಭೀಕರ ಘಟನೆಗೆ ಕಾರಣವಾಗಿದೆ. ರಸ್ತೆ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಸಂಚಾರ ವಿವಾದವೊಂದು (Road Rage) ವಿಕೋಪಕ್ಕೆ ತಿರುಗಿ, ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ರಾಜಧಾನಿಯಲ್ಲಿ ನಡೆದಿದೆ. ಮುಖ್ಯಾಂಶಗಳು ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಪಿಯುಸಿ ವಿದ್ಯಾರ್ಥಿಗೆ ಚಾಕುವಿನಿಂದ ಭೀಕರವಾಗಿ ಇರಿಯಲಾಗಿದೆ. ಸೈಡ್ ಕೊಡುವ ಕ್ಷುಲ್ಲಕ ವಿಚಾರಕ್ಕೆ ಮೂವರು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಐಸಿಯುನಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿದ್ದು,…

Read More

PSG ಚಾಂಪಿಯನ್ಸ್​… ಈ ಸಲ ಕಪ್ RCBಗೆ?

ಯುಇಎಫ್‌ಎ ಚಾಂಪಿಯನ್ಸ್ ಲೀಗ್​ನಲ್ಲಿ ಫ್ರಾನ್ಸ್ ಕ್ಲಬ್ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಈ ಬಾರಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇಂತಹದೊಂದು ಲೆಕ್ಕಾಚಾರಕ್ಕೆ ಮುಖ್ಯ ಕಾರಣ ಉಭಯ ತಂಡಗಳ ನಡುವಣ ಸಾಮ್ಯತೆ. ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಯುರೋಪ್​ನ ಬಲಿಷ್ಠ ಫುಟ್​ಬಾಲ್ ತಂಡ ಎನಿಸಿಕೊಂಡರೂ ಮೊದಲ ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲಲು ತೆಗೆದುಕೊಂಡಿದ್ದು ಬರೋಬ್ಬರಿ 55 ವರ್ಷಗಳು….

Read More

‘ಹಸಿಬಿಸಿ ಸೀನ್ ಬಗ್ಗೆ ಪತ್ನಿಗೆ ಆಮೇಲೆ ಗೊತ್ತಾಗಿದ್ದರೆ ಸಂಕಷ್ಟಕ್ಕೆ ಸಿಲುಕುತ್ತಿದ್ದೆ’: ಬಾಬಿ ಡಿಯೋಲ್

ಬಾಲಿವುಡ್ ನಟ ಬಾಬಿ ಡಿಯೋಲ್ (Bobby Deol) ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದಾರೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಅವರ ಸ್ಟಾರ್ಡಮ್ ಮತ್ತಷ್ಟು ಹೆಚ್ಚಾಗಿದೆ. ಆದರೆ, ಅದಕ್ಕೂ ಮುನ್ನ ಅವರ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್ ನೀಡಿದ್ದು ಪ್ರಕಾಶ್ ಝಾ ನಿರ್ದೇಶನದ ‘ಆಶ್ರಮ್’ (Aashram) ವೆಬ್ ಸೀರೀಸ್. ಇದೀಗ ಬಾಬಿ ಡಿಯೋಲ್ ಈ ಸೀರೀಸ್‌ನಲ್ಲಿದ್ದ ಹಸಿಬಿಸಿ ದೃಶ್ಯಗಳ ಬಗ್ಗೆ ಮತ್ತು ಅದನ್ನು ತಮ್ಮ ಪತ್ನಿ ತನ್ಯಾ ಡಿಯೋಲ್ ಬಳಿ ಮೊದಲು ಒಪ್ಪಿಕೊಂಡಿದ್ದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ….

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

ನವದೆಹಲಿ, ಮೇ 31: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತಗಳನ್ನು ಆಧರಿಸಿ, ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನಗಳ (ATF) ರಫ್ತಿನ ಮೇಲಿನ ವಿಶೇಷ ತೆರಿಗೆಯನ್ನು (Export Tax) ಕಡಿತಗೊಳಿಸಿದೆ. ನಾಳೆ, ಜೂನ್ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 3 ರೂನಿಂದ 1.50 ರೂಗೆ ಇಳಿಸಲಾಗಿದೆ. ಲೀಟರ್​ಗೆ ಡೀಸಲ್​ಗೆ 16.5 ರೂ ಇದ್ದ ರಫ್ತು ಸುಂಕವನ್ನು 13.5…

Read More