Headlines

IPL 2026: 12 ಡಬಲ್ ಹೆಡರ್ಸ್​, 74 ಪಂದ್ಯಗಳು.. ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

19ನೇ ಆವೃತ್ತಿಯ ಐಪಿಎಲ್​ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ…

Read More

50 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ: ಅಸಲಿ ವಿಷಯ ತಿಳಿಸಿದ ಬಿಗ್ ಬಾಸ್ ವಿನ್ನರ್

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಹಿಂದಿ ಸೀಸನ್ 19’ರ (Bigg Boss 19) ಟ್ರೋಫಿ ಮುಡಿಗೇರಿಸಿಕೊಂಡ ನಟ ಗೌರವ್ ಖನ್ನಾ ಈಗ ಸುದ್ದಿಯಲ್ಲಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆಯಲ್ಲಿ ಗೌರವ್ ವಿನ್ನರ್ ಎಂದು ಸಲ್ಮಾನ್ ಖಾನ್ ಘೋಷಿಸಿದ್ದರು. ಆದರೆ ಮೂರು ತಿಂಗಳು ಕಳೆದರೂ ಕೂಡ ತಮಗೆ ಇನ್ನೂ ಶೋನ ಬಹುಮಾನದ ಮೊತ್ತ ತಲುಪಿಲ್ಲ ಎಂಬ ವಿಷಯವನ್ನು ಗೌರವ್ ಖನ್ನಾ (Gaurav Khanna) ಬಹಿರಂಗಪಡಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಸಹ…

Read More

ಗರ್ಭಿಣಿಯಾಗಿದ್ದಾಗ ಪತ್ನಿ ಮೋಸ ಮಾಡಿದಳು; ಸಾಕ್ಷಿ ತೋರಿಸಿ ಆರೋಪ ಮಾಡಿದ ಅನುರಾಗ್ ದೊಬಾಲ್ – Kannada News | Anurag Dobhal accuses Wife Ritika Chauhan of Cheating during Pregnancy with proof in new video

‘UK07 ರೈಡರ್’ (UK07 Rider) ಎಂದೇ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರುವ ಯುಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಬಾಲ್, ತಮ್ಮ ಪತ್ನಿ ರಿತಿಕಾ ಚೌಹಾಣ್ (Ritika Chauhan) ವಿರುದ್ಧ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಹಿಂದೆ ಅನುರಾಗ್ ಆರೋಪಿಸಿದ್ದರು. ಪತ್ನಿ ಗರ್ಭಿಣಿಯಾಗಿದ್ದ ಸಮಯದಲ್ಲಿ ಆಕೆಯ ಬೆಸ್ಟ್ ಫ್ರೆಂಡ್ ಜೊತೆ ಅಫೇರ್ ಹೊಂದಿದ್ದರು ಎಂದು ಈಗ ಅನುರಾಗ್ (Anurag Dobhal) ಹೇಳಿದ್ದು, ಅದಕ್ಕೆ ಸಂಬಂಧಿಸಿದ ವೀಡಿಯೋ…

Read More

ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು – Kannada News | KSRTC Staff Transferred Using Fake Documents; Truth Revealed After Verification

ಬೆಂಗಳೂರು, ಫೆಬ್ರವರಿ 16: ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲಿದ್ದರು ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ವರ್ಗಾವಣೆ (Transfer) ನಡೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಎಂ.ಜಯದೇವರನ್ನು ಏಕಾಏಕಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಪರಿಶೀಲನೆ ವೇಳೆ ಯಾರೋ ಇವರ ಹೆಸರಿನಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದು ಪತ್ತೆಯಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಸಚಿನ್ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ. ನಡೆದಿದ್ದೇನು?  ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ…

Read More

ಹೀಗಾದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ನಿಂದ ಔಟ್..! – Kannada News | Australia’s Super 8 Qualification Scenario

T20 World Cup 2026: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಮ್ಯಾಟ್​ ರೆನ್​ಶಾ 65 ರನ್ ಸಿಡಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಆಸೀಸ್ ಪಡೆ…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

ನಾನು ಸ್ಪೇನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದೆ, ರಂಝಾನ್ ಬೇರೆ ಇತ್ತು!

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಮ್ಯಾಚ್​ನಲ್ಲಿ ಭಾರತ ತಂಡವು 29 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ನಿನ್ನೆಯಷ್ಟೇ ಭಾರತ ತಂಡವನ್ನು ಕೂಡಿಕೊಂಡಿದ್ದ ಸಿರಾಜ್​ಗೆ ಈ ಪಂದ್ಯದಲ್ಲಿ ಆಡುವ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ. ಆದರೆ ಜಸ್​ಪ್ರೀತ್ ಬುಮ್ರಾ ಜ್ವರಕ್ಕೆ ತುತ್ತಾಗಿದ್ದರಿಂದ ದಿಢೀರ್ ಕಣಕ್ಕಿಳಿಯಬೇಕಾಯಿತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸಿರಾಜ್ 3 ವಿಕೆಟ್…

Read More