Headlines

Video: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ – Kannada News | The adorable children who served by pressing the ox’s leg

ಪುಟಾಣಿಗಳು (little kids) ಏನು ಮಾಡಿದ್ರೂ ಕೂಡ ಚಂದನೇ. ಮುದ್ದು ಮಕ್ಕಳು ಮನೆಯ ಸಾಕು ಪ್ರಾಣಿಗಳ ಜತೆಗೆ ತುಂಟಾಟ ಆಡುವುದನ್ನು ನೋಡುವಾಗ ಖುಷಿಯೆನಿಸುತ್ತದೆ. ತನ್ನಮೇಲೆ  ಪ್ರೀತಿ ಕಾಳಜಿ ತೋರುವ ಮುದ್ದು ಮನಸ್ಸಿನ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ದೃಶ್ಯ ನೋಡಿದರಂತೂ ಮುಗ್ಧ ಮನಸ್ಸುಗಳ ಶುದ್ಧ ಪ್ರೀತಿಗೆ ನೀವು ಕರಗುವುದು ಖಂಡಿತ. ಪುಟಾಣಿಗಳಿಬ್ಬರೂ ಎತ್ತಿನ ಕಾಲು ಒತ್ತಿ ಸೇವೆ ಮಾಡುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಮುದ್ದು ಮಕ್ಕಳು ಮೂಕ ಪ್ರಾಣಿಗಳ ಮೇಲೆ ಪ್ರೀತಿ…

Read More

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ – Kannada News | Republic Day 2026: India Celebrates 77th Republic Day with Special Highlights, Tight Security in New Delhi

ನವದೆಹಲಿ, ಜನವರಿ 26: ದೇಶದ ಸಂವಿಧಾನವನ್ನು ಅಂಗೀಕರಿಸಿದ ಸುದಿನ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಸೇನಾಬಲವನ್ನು ಜಗತ್ತಿಗೆ ಪ್ರದರ್ಶಿಸುವ ದಿನ ಮತ್ತೆ ಬಂದಿದೆ. ಗಣರಾಜ್ಯೋತ್ಸವ (Republic Day 2026) ದಿನದ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಶತಕೋಟಿ ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದ್ದಾರೆ. ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. 77ನೇ ಗಣರಾಜ್ಯೋತ್ಸವ: ಎಷ್ಟೊತ್ತಿಗೆ ಏನೇನು ಕಾರ್ಯಕ್ರಮ? ಬೆಳಗ್ಗೆ 10:03 – ವಾರ್‌…

Read More

ಫೇಸ್​​ಬುಕ್​ನಲ್ಲಿ ‘ನೀಲಿ ಡ್ರಮ್’ ಪೋಸ್ಟ್ ನೋಡಿ ಹೆಂಡತಿಯನ್ನು ಪ್ರೇಮಿ ಜೊತೆ ಹೋಗಲು ಬಿಟ್ಟ ಗಂಡ!

ಬುಲಂದ್‌ಶಹರ್, ಮಾರ್ಚ್ 19: ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ಹೆಂಡತಿ ಫೇಸ್​​ಬುಕ್​ನಲ್ಲಿ ಹಾಕಿದ್ದ “ಸಿಮೆಂಟ್ ಔರ್ ಡ್ರಮ್” (ಸಿಮೆಂಟ್ ಮತ್ತು ಡ್ರಮ್) ಎಂಬ ಪೋಸ್ಟ್ ಆ ವ್ಯಕ್ತಿಯನ್ನು ಎಷ್ಟು ಹೆದರಿಸಿದೆಯೆಂದರೆ ಅವರು ತನ್ನ ಹೆಂಡತಿಯನ್ನು ತನ್ನ ಪ್ರೇಮಿಯೊಂದಿಗೆ ಹೋಗಲು ಬಿಟ್ಟಿದ್ದಾರೆ. ಇದು ಉತ್ತರ ಪ್ರದೇಶದ ಬುಲಂದ್‌ಶಹರ್‌ನ ರಾಜ್‌ಕುಮಾರ್ ಅವರ ಕಥೆ. ಅವರು ತಮ್ಮ ಜೀವವನ್ನು ಉಳಿಸಿಕೊಳ್ಳಲು ಪತ್ನಿಯನ್ನು ಆಕೆಯ ಪ್ರಿಯಕರನಿಗೆ (Love Story) ಬಿಟ್ಟುಕೊಟ್ಟಿದ್ದಾರೆ. ರಾಜ್‌ಕುಮಾರ್ ಅವರ ಪತ್ನಿಗೆ ಅನೈತಿಕ ಸಂಬಂಧವಿತ್ತು. ಆಕೆ ತನ್ನ ಪ್ರೇಮಿಯೊಂದಿಗೆ ಇರಲು ಆಗಾಗ…

Read More

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More

‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ

ನಟ ರವಿಚಂದ್ರನ್ ಅವರು ಚಿತ್ರರಂಗದಲ್ಲಿ ಅನೇಕ ಸೋಲು ಹಾಗೂ ಗೆಲುವನ್ನು ಕಂಡಿದ್ದಾರೆ. ಅವರು ಸೋಲಿನ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ಸೋತಾಗ ಯಾರಿಗೂ ಬೇಸರ ಆಗೋದಿಲ್ಲ. ಸೋಲು ಕಂಡಾಗ ಸುತ್ತಲೂ ಇರುವ ಜನರು ಆಡುವ ಮಾತು ಬೇಸರ ಮೂಡಿಸುತ್ತದೆ. ಆ ರೀತಿ ಆಗಬಾರದು’ ಎಂದು ರವಿಚಂದ್ರನ್ ಅವರು ಹೇಳಿದ್ದಾರೆ. ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಹೆಸರಿನ ಸಿನಿಮಾ ಮಾಡಿದ್ದಾರೆ. ಎಐ ನಿರ್ಮಿತ ಸಿನಿಮಾ ಇದಾಗಿದೆ. ಇದರಲ್ಲಿ 30-35 ಹಾಡುಗಳು ಇರಲಿವೆ ಎಂದು ಹೇಳಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್ – Kannada News | Trump Warns Iran: US Military Deployment Escalates Tensions in Middle East

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು…

Read More

ಒಂದು ರನ್ ಸೋಲುಗಳೊಂದಿಗೆ ಹೀಗೊಂದು ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20…

Read More

CUK Recruitment 2026: ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಉದ್ಯೋಗಾವಕಾಶ; ತಿಂಗಳಿಗೆ 42,000ರೂ. ಸಂಬಳ! – Kannada News | CUK JRF Recruitment 2026: Apply for Junior Research Fellow Jobs in Kalaburagi by April 29

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಧಿಕೃತ ಅಧಿಸೂಚನೆಯ ಮೂಲಕ ಈ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 37,000 ರೂ. ನಿಂದ 42,000 ರೂ. ವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯ ಸಡಿಲಿಕೆಯು…

Read More

ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್​ 16: ಐಟಿ ಸಿಟಿಗೆ ಉದ್ಯೋಗ ಹುಡುಕಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆದರೆ ಕೆಲಸ ಅರಸಿ ಬರುವ ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ತೀವ್ರವಾಗಿದ್ದು, ಈ ಬಗ್ಗೆ ಬೆಂಗಳೂರಿನ (Bengaluru) ರಿಕ್ರೂಟರ್ ಒಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 15 ದಿನಗಳಲ್ಲಿ ಸಾವಿರಾರು ಮಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರ ಕುರಿತು ಪೋಸ್ಟ್ ಮಾಡಿರುವ ಅವರು, ಒಂದು ಕೆಲಸ ದಕ್ಕಿಸಿಕೊಳ್ಳಲು ಎದುರಾಗುವ ಸ್ಪರ್ಧೆ ಇದುವೇ ಎಂದು ಬರೆದುಕೊಂಡಿದ್ದಾರೆ. 15 ದಿನಗಳಲ್ಲಿ 30 ಸಾವಿರಕ್ಕೂ ಹೆಚ್ಚು…

Read More