Headlines

Video: ಮನೆ ಖಾಲಿ ಮಾಡ್ತೇನೆ ಎಂದ ಯುವತಿಗೆ ಮನ ಮುಟ್ಟುವಂತೆ ರಿಪ್ಲೈ ಕೊಟ್ಟ ಓನರ್ – Kannada News | Bengaluru: Bengaluru Owner gives heart touching touching reply to young woman

ಬೆಂಗಳೂರು, ಜೂನ್ 24: ಬೆಂಗಳೂರಿಗೆ (Bengaluru) ಶಿಕ್ಷಣ, ಉದ್ಯೋಗ ಎಂದು ಬಂದು ಬಾಡಿಗೆ ಮನೆ, ಪಿಜಿ ಮಾಡಿಕೊಂಡು ಇರುವವರೇ ಹೆಚ್ಚು. ಬಾಡಿಗೆ ಮನೆ ಮಾಡಿಕೊಂಡರೆ ಮನೆಮಾಲೀಕರ ಆಸೆಬುರುಕುತನದಿಂದ ತಿಂಗಳ ಸಂಬಳವೇ ಉಳಿಯಲ್ಲ. ಒಳ್ಳೆಯ ಮನೆ ಓನರ್ ಸಿಕ್ಕಿದ್ರೆ ಅದಕ್ಕಿಂತ ಅದೃಷ್ಟ ಮತ್ತೊಂದಿಲ್ಲ. ಇದೀಗ ಮನೆ ಖಾಲಿ ಮಾಡುತ್ತೇನೆ ಎಂದ ಯುವತಿಗೆ ಓನರ್ ಕೊಟ್ಟ ಉತ್ತರ ಹೃದಯ ಸ್ಪರ್ಶಿಯಾಗಿದೆ. ದಯವಿಟ್ಟು ಹೋಗಬೇಡಿ ಇಲ್ಲೇ ಉಳಿಯಿರಿ ಎನ್ನುವ ಓನರ್ ಮಾತು ನೆಟ್ಟಿಗರ ಹೃದಯ ಗೆದ್ದಿದೆ. ಕೃತಿಕಾ ಕುಮಾರಿ (Kritika kumari) …

Read More

Video: ಇದು ದೇಸಿ ಕ್ರೀಡೆಯ ಸೊಬಗು; ದುಡಿಮೆಯ ನಡುವೆ ಖೋಖೋ ಆಟ ಆಡಿದ ನಾರಿಮಣಿಗಳು – Kannada News | Village women playing traditional kho kho game, video goes viral

ಹಳ್ಳಿ ಬದುಕೇ (village life) ಹಾಗೆ, ಕೃಷಿ ಕೆಲಸ, ಕಣ್ಣ ತುಂಬಾ ನಿದ್ದೆ, ಇರಲು ಪುಟ್ಟ ಸೂರು. ಕೃಷಿ ಕಾಯಕವನ್ನೇ ನಂಬಿಕೊಂಡು ಬದುಕು ಸಾಗಿಸುವವರು ಈ ಹಳ್ಳಿ ಮಕ್ಕಳು. ವಿರಾಮದ ಸಮಯದಲ್ಲಿ ಊರ ಮಂದಿ ಬೆರೆಯುತ ಹಳ್ಳಿಯ ಸಾಂಪ್ರಾದಾಯಿಕ ಆಟ ಆಡುತ್ತಾ ಸಮಯ ಕಳೆಯುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಖೋ ಖೋ (Kho Kho) ಆಟ ಆಡುತ್ತಾ ತಮ್ಮ ಪ್ರತಿಭೆಗಳ ಅನಾವರಣ ಮಾಡಿರುವ ಮಹಿಳಾಮಣಿಗಳ ವಿಡಿಯೋ ಸದ್ಯ ವೈರಲ್ ಆಗಿದೆ….

Read More

ಕೇವಲ 1 ರೂಪಾಯಿ ಸಂಭಾವನೆ ಪಡೆದು ಹೆಚ್​ಐವಿ ಪೀಡಿತನ ಪಾತ್ರ ಮಾಡಿದ್ದ ಸಲ್ಮಾನ್ ಖಾನ್ – Kannada News | Salman Khan acted in Phir Milenge by getting Rs 1 as remuneration

ನಟ ಸಲ್ಮಾನ್ ಖಾನ್ (Salman Khan) ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರ ಕೆಲವು ಸಿನಿಮಾಗಳು ಸೋತಿದ್ದರೂ ಕೂಡ ಬೇಡಿಕೆ ಕಡಿಮೆ ಆಗಿಲ್ಲ. ಇತ್ತೀಚೆಗೆ ಅವರು 60ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಸಲ್ಮಾನ್ ಖಾನ್ ಕುರಿತ ಕೆಲವು ಇಂಟರೆಸ್ಟಿಂಗ್ ವಿಷಯಗಳು ವೈರಲ್ ಆಗಿವೆ. 2004ರಲ್ಲಿ ಹೆಚ್​ಐವಿ (HIV) ಪೀಡಿತ ವ್ಯಕ್ತಿಯ ಪಾತ್ರ ಮಾಡಲು ಸಲ್ಮಾನ್ ಖಾನ್…

Read More

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…

Read More

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು…

Read More

ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್​ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್

ಗದಗ, ಮಾರ್ಚ್ 9: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆ್ಯಂಬುಲೆನ್ಸ್ ವಾಹನವನ್ನು ಜನರ ಸಾಗಾಟಕ್ಕೆ ಬಳಸಲಾಗಿದೆ ಎಂಬ ಆರೋಪ ಗದಗದಲ್ಲಿ ಕೇಳಿಬಂದಿದೆ. ಗದಗದ ಜಿಮ್ಸ್ (GIMS) ಆಸ್ಪತ್ರೆಯ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಕುರಿಗಳಂತೆ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ್ಯಂಬುಲೆನ್ಸ್ ಬಂದು ನಿಲ್ಲುತ್ತಿದ್ದಂತೆ ಹಲವರು ಅದಕ್ಕೆ ಮುಗಿಬಿದ್ದು ಹತ್ತುವ ದೃಶ್ಯಗಳು ಕಂಡುಬಂದಿವೆ. ರೋಗಿಗಳ ರಕ್ಷಣೆಗೆ ಇರಬೇಕಾದ ಆ್ಯಂಬುಲೆನ್ಸ್‌ನಲ್ಲಿ ಸಾಮಾನ್ಯ ಜನರನ್ನು ಸಾಗಾಟ ಮಾಡುತ್ತಿರುವುದು…

Read More

Karnataka Dam Water Level: ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Dam Water Levels on July 22: Almatti Inflow Rises as Maharashtra Rains Intensify, KRS Still Below 100 Feet

ಕೃಷ್ಣಾ ನದಿಯ ಒಳಹರಿವು ಮತ್ತೆ ಏರಿಕೆImage Credit source: tv9 ಬೆಂಗಳೂರು, ಜುಲೈ 22: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ (Monsoon Rain) ಪರಿಣಾಮ ಕೃಷ್ಣಾ ನದಿಯ (Krishna River) ಒಳಹರಿವು ಮತ್ತೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ವೇದಗಂಗಾ ಹಾಗೂ ದೂದಗಂಗಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಿದೆ. ಇದರ ಪರಿಣಾಮ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ…

Read More

ಸ್ವಿಮ್ಮಿಂಗ್ ಪೂಲ್​​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ – Kannada News | Youth drowns to death in swimming pool at Haveri, Last Moments Captured In CCTV

ಹಾವೇರಿ, (ಮಾರ್ಚ್ 01): ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇಶ್ವರ ಈಜುಕೊಳದಲ್ಲಿ ಸ್ವಿಮ್ಮಿಂಗ್ ಆಡಲು ಹೋಗಿದ್ದು, ಈ ವೇಳೆ ದುರಂತ ಸಾವು ಕಂಡಿದ್ದಾರೆ. ಮೊದಲು ಸ್ನೇಹಿತರೊಂದಿಗೆ ಈಜಾಡಿದ್ದಾನೆ. ಬಳಿಕ ತಲೆ ಕೆಳಗೆ ಮಾಡಿ ಡೈವ್ ಹೊಡೆದಿದ್ದಾನೆ. ಆದ್ರೆ, ಡೈವ್ ಹೊಡೆದವ ಮೇಲೇಳಲೇ ಇಲ್ಲ. ಹಾಗೇ ಮುಳುಗಿದ್ದಾನೆ. ಪಕದಲ್ಲಿ ಗೆಳೆಯರು…

Read More

ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ – Kannada News | Somnath Temple, Sardar Patel’s Dream, India’s Pride, Symbol of Integrity, PM Modi blog

ಸೋಮನಾಥನ ಸನ್ನಿಧಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಈ ವರ್ಷದ ಆರಂಭದಲ್ಲಿ ಸೋಮನಾಥ್ ಸ್ವಾಭಿಮಾನಪರ್ವ (Somnath Swabiman Parv) ಕಾರ್ಯಕ್ರಮಕ್ಕಾಗಿ ಸೋಮನಾಥ್​ಗೆ ಹೋಗಿದ್ದೆ. ಸೋಮನಾಥ ಮಂದಿರದ ಮೇಲೆ ಆದ ದಾಳಿಗೆ ಒಂದು ಸಾವಿರ ವರ್ಷ ಗತಿಸಿದ ಸಂದರ್ಭವದು. ಈಗ ಮತ್ತೊಮ್ಮೆ ಮೇ 11ಕ್ಕೆ ಅಲ್ಲಿಗೆ ಹೋಗುತ್ತಿದ್ದೇನೆ. 75 ವರ್ಷದ ಹಿಂದೆ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಈ ಮಂದಿರದ ಪುನರ್ನಿರ್ಮಾಣ ಮಾಡಿದ ಪುಣ್ಯ ಸಂದರ್ಭವದು. ಸೋಮನಾಥದ ಧ್ವಂಸ ಮತ್ತು…

Read More

ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!

ಬೆಂಗಳೂರು, (ಮಾರ್ಚ್ 26): ಇದೇ ಮಾರ್ಚ್ 28ರಿಂದ ಐಪಿಎಲ್ (IPL 2026) ಹಬ್ಬ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನೊಂದೆಡೆ ಐಪಿಎಲ್​​ ಟಿಕೆಟ್​ ಗೆ ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಬಜೆಟ್ ಅಧಿವೇಶನದಲ್ಲೂ ಚರ್ಚೆಯಾಗಿದೆ. ಹೌದು.. ಐಪಿಎಲ್ ಟಕೆಟ್ ಸಂಬಂಧ ಆಡಳಿತರೂಢ ಹಾಗೂ ವಿಪಕ್ಷ ಶಾಸಕರು ಐಪಿಎಲ್ ಟಿಕೆಟ್​​ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ಕನಿಷ್ಠ 4 ರಿಂದ 5…

Read More