Headlines

IPL 2026 Final: ಟಾಸ್ ಸೋತರೆ ಏನಾಗಲಿದೆ? ಗೆದ್ದರೆ ಏನು ಆಯ್ಕೆ ಮಾಡಬೇಕು?

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಮೇ 31) ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯ ಜರುಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆಲ್ಲುವ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು? ಟಾಸ್ ಸೋತರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ನರೇಂದ್ರ ಮೋದಿ ಸ್ಟೇಡಿಯಂ ಪಿಚ್‌ನ ಗುಣಲಕ್ಷಣಗಳು: ಕೆಂಪು ಮತ್ತು ಕಪ್ಪು…

Read More

IRCTC Yatra: ಶಿವಭಕ್ತರಿಗೆ ಐಆರ್‌ಸಿಟಿಸಿ ಬಂಪರ್ ಕೊಡುಗೆ; ಒಂದೇ ಪ್ರವಾಸದಲ್ಲಿ ‘ಸಪ್ತ ಜ್ಯೋತಿರ್ಲಿಂಗ’ ದರ್ಶನ ಭಾಗ್ಯ!

ಸಪ್ತ ಜ್ಯೋತಿರ್ಲಿಂಗ ದರ್ಶನ ಭಾಗ್ಯ! Image Credit source: Pinterest ಶಿವ ಭಕ್ತರಿಗೆ ಭಾರತೀಯ ರೈಲ್ವೆ ಸೌಲಭ್ಯ ಮತ್ತು ಪ್ರವಾಸೋದ್ಯಮ ನಿಗಮ (IRCTC) ಅತ್ಯಂತ ಸಂತೋಷದ ಸುದ್ದಿಯೊಂದನ್ನು ನೀಡಿದೆ. ದೇಶದ ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಜ್ಯೋತಿರ್ಲಿಂಗ ದೇವಾಲಯಗಳಿಗೆ ಸುಲಭವಾಗಿ ಭೇಟಿ ನೀಡಲು ಅನುಕೂಲವಾಗುವಂತೆ “ಸಪ್ತ ಜ್ಯೋತಿರ್ಲಿಂಗ ದರ್ಶನ ಯಾತ್ರೆ” ಎಂಬ ವಿಶೇಷ ಪ್ರವಾಸ ಪ್ಯಾಕೇಜ್ ಅನ್ನು ಘೋಷಿಸಿದೆ. ಈ ವಿಶೇಷ ಪ್ರವಾಸವು ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಹರಡಿಕೊಂಡಿರುವ ಏಳು ಜ್ಯೋತಿರ್ಲಿಂಗಗಳು ಸೇರಿದಂತೆ ಹಲವು…

Read More

ತಿರುವಿನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಜಸ್ಟ್ ಮಿಸ್!

ಕೊಡಗು, ಮೇ 31: ಮಡಿಕೇರಿ ಬಳಿಯ ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಜಸ್ಟ್ ಮಿಸ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಗೂಡ್ಸ್ ಆಟೋವೊಂದು ಅತಿ ವೇಗವಾಗಿ ಬಂದಿದೆ. ಈ ವೇಳೆ ಎದುರಿಗಿದ್ದ ಕಾರಿಗೆ ಅಪ್ಪಳಿಸುವುದನ್ನು ತಪ್ಪಿಸಲು ಆಟೋ ಚಾಲಕ ವಾಹನವನ್ನು ತಕ್ಷಣವೇ ಬಲಬದಿಗೆ ತಿರುಗಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಆಟೋ ಡಿಕ್ಕಿಯಾಗುವ ಸಾಧ್ಯತೆ…

Read More

ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ, ಮಂತ್ರಿಗಿರಿಗೂ ಹೆಚ್ಚಿದ ಲಾಬಿ

ಬೆಂಗಳೂರು, ಮೇ 31: ನೂತನ ಮುಖ್ಯಮಂತ್ರಿಯ ಆಯ್ಕೆ ಬೆನ್ನಲ್ಲಿಯೇ ಡಿಸಿಎಂ ಮತ್ತು ಸಚಿವ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ (Congress) ಪಾಳಯದಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಸ್ಥಾನಗಳ ವಿಚಾರದಲ್ಲಿ ಇನ್ನೂ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕ ಎಷ್ಟು ಡಿಸಿಎಂ, ಎಷ್ಟು ಸಚಿವರು ಅಂತಾ ತೀರ್ಮಾನ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ನಡುವೆಯೂ ಪಟ್ಟಕ್ಕಾಗಿ ಪೈಪೋಟಿ ನಡೆದಿದೆ. ಅದರಲ್ಲಿ ದಲಿತ ಕೋಟಾದಡಿ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ರೇಸ್​ ಶುರುವಾಗಿರುವ…

Read More

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ವಾರಣಾಸಿ’ (Varanasi) ಸಿನಿಮಾದ ಸೆಟ್‌ನಿಂದ ಹೊಸ ಫೋಟೋವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಚಿತ್ರತಂಡ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸೆಟ್‌ನ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗ ರಾಜಮೌಳಿ (SS Rajamouli) ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವರದಿಗಳ ಪ್ರಕಾರ, ಮೇ 26ರಂದು ಸೋರಿಕೆಯಾದ ಈ ಹೊಸ ಫೋಟೋದಲ್ಲಿ ಸಿನಿಮಾದ ಅದ್ದೂರಿ ಸೆಟ್ ವಿನ್ಯಾಸ…

Read More

ಮೋದಿ ‘ಮನ್ ಕಿ ಬಾತ್’ 134ನೇ ಸಂಚಿಕೆ: ಕ್ರೀಡಾ ತಾರೆಗಳ ಕೊಂಡಾಡಿದ ಪ್ರಧಾನಿ; ಚೋಳರ ಕಾಲದ ವಿಗ್ರಹ ವಾಪಸಾತಿಗೆ ಹೆಮ್ಮೆ

ನವದೆಹಲಿ, ಮೇ 31: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಮನ್ ಕೀ ಬಾತ್​ನ 134ನೇ ಸಂಚಿಕೆಯಲ್ಲಿ (Mann Ki Baat, 13th Episode) ಭಾರತೀಯ ಕ್ರೀಡಾ ಪ್ರತಿಭೆಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಕೆಲ ಸಾಧಕರೊಂದಿಗೆ ಸಂವಾದ ಕೂಡ ನಡೆಸಿದ್ದಾರೆ. ಕ್ರೀಡಾ ಜಗತ್ತಿನಲ್ಲಿ ಹೊಸ ದಾಖಲೆಗಳನ್ನು ಬರೆದ ಭಾರತದ ಯುವ ಪ್ರತಿಭೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದರೊಂದಿಗೆ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ದೇಶಕ್ಕೆ ತರುವಲ್ಲಿ ಯಶಸ್ವಿಯಾಗಿರುವುದನ್ನು ದೇಶದ ಜನರೊಂದಿಗೆ ಹಂಚಿಕೊಂಡರು. ರಾಷ್ಟ್ರೀಯ ದಾಖಲೆ ಬರೆದ…

Read More

RCB vs GT: ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಕೂಡ ನಿರ್ಧಾರ ಮಾಡಿಲ್ಲ!

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ನಿಗೂಢತೆಯನ್ನು ಕಾಯ್ದುಕೊಂಡಿದ್ದಾರೆ. ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿತ್ತು. ಈ…

Read More

15 ದಿನ ಆದ್ಮೇಲೆ ಮತ್ತೊಮ್ಮೆ ಸಂಪುಟ ವಿಸ್ತರಣೆ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೆ 31: ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕವೇ ಡಿಸಿಎಂ ಹಾಗೂ ಸಚಿವರ ಸಂಖ್ಯೆ ತೀರ್ಮಾನವಾಗಲಿದೆ. ಜೂನ್ 3ರ…

Read More

ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

ಕಲಬುರಗಿ, ಮೇ 31: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತಹವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ…

Read More

ವಿಶ್ವ ತಂಬಾಕು ರಹಿತ ದಿನ: ಧೂಮಪಾನಕ್ಕಿಂತಲೂ ಧೂಮರಹಿತ ತಂಬಾಕು ಹೆಚ್ಚು ಅಪಾಯಕಾರಿ ಏಕೆ?

ವಿಶ್ವ ತಂಬಾಕು ರಹಿತ ದಿನImage Credit source: Pinterest ವಿಶ್ವದಾದ್ಯಂತ ತಡೆಗಟ್ಟಬಹುದಾದ ಸಾವುಗಳಿಗೆ ತಂಬಾಕು ಅತ್ಯಂತ ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ತಂಬಾಕಿನ ಹಾನಿಯ ಬಗ್ಗೆ ಮಾತನಾಡುವಾಗ ಸಿಗರೇಟ್ ಮತ್ತು ಬೀಡಿ ಧೂಮಪಾನಕ್ಕೆ ಮಾತ್ರ ಹೆಚ್ಚಿನ ಗಮನ ನೀಡಲಾಗುತ್ತದೆ. ಆದರೆ ವಾಸ್ತವದಲ್ಲಿ, ಭಾರತದಲ್ಲಿ ಗುಟ್ಕಾ, ಖೈನಿ, ಪಾನ್, ಜರ್ದಾ ಮತ್ತು ಇತರೆ ಧೂಮರಹಿತ ತಂಬಾಕು ಉತ್ಪನ್ನಗಳು ಧೂಮಪಾನಕ್ಕಿಂತಲೂ ಮೌನವಾಗಿ, ತೀವ್ರವಾಗಿ ಸಮಾಜದ ಆರೋಗ್ಯವನ್ನು ನುಂಗಿ ನೀರು ಕುಡಿಯುತ್ತಿವೆ. ಬಾಯಿಯ ಕೋಶಗಳ ಮೇಲೆ ನೇರ ಮತ್ತು ನಿರಂತರ ದಾಳಿ: ಧೂಮಪಾನದಲ್ಲಿ…

Read More