Headlines

Daily Devotional: ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಗೊತ್ತಾ? ವೀಡಿಯೋ ನೋಡಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೈನಂದಿನ ಜೀವನದಲ್ಲಿ ಎದುರಾಗುವ ಕೆಲವು ಘಟನೆಗಳು ಶುಭವೋ ಅಶುಭವೋ ಎಂಬ ಕುತೂಹಲ ಸಾಮಾನ್ಯ. ಅದರಲ್ಲೂ ಕಪ್ಪು ಬೆಕ್ಕು ದಾರಿಗೆ ಅಡ್ಡ ಬರುವುದು ಶುಭವೋ ಅಶುಭವೋ ಎಂಬುದು ವ್ಯಾಪಕ ಚರ್ಚೆಯ ವಿಷಯ. ಪುರಾತನ ನಂಬಿಕೆಗಳ ಪ್ರಕಾರ, ಕಪ್ಪು ಬೆಕ್ಕು ಶನಿ, ರಾಹು ಮತ್ತು ಕೇತು ಗ್ರಹಗಳ ಪ್ರತೀಕವಾಗಿದೆ. ಕಪ್ಪು ಬಣ್ಣವನ್ನು ನಿಧಾನ, ಅಜ್ಞಾನದ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳಿಗೆ…

Read More

ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ನವದೆಹಲಿ, ಏಪ್ರಿಲ್ 12: ಕೆಲ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ರಫ್ತು ಸುಂಕವನ್ನು (Exports Duty) ಗಣನೀಯವಾಗಿ ಹೆಚ್ಚಿಸಿದೆ. ಆಂತರಿಕವಾಗಿ ಈ ಇಂಧನ ಲಭ್ಯತೆ ಕಡಿಮೆ ಆಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ಸುಂಕ ಹೆಚ್ಚಿದೆ. ಅಚ್ಚರಿ ಎಂಬಂತೆ ಪೆಟ್ರೋಲ್ ಮೇಲೆ ಯಾವುದೇ ರಫ್ತು ಸುಂಕ ಹಾಕಲಾಗಿಲ್ಲ. ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 34 ರೂಗಳಷ್ಟು ಏರಿಸಲಾಗಿದೆ. 21.5 ರೂ ಇದ್ದ ಇದರ ರಫ್ತು ಸುಂಕವನ್ನು 55.5…

Read More

ಬಾಡೂಟಕ್ಕಿಂತ ತರಕಾರಿ ಊಟವೇ ದುಬಾರಿ: ಬೆಂಗಳೂರಿನಲ್ಲಿ ಬದನೆಕಾಯಿ, ಬೀನ್ಸ್ ಬೆಲೆ ಕೇಳಿ ಗ್ರಾಹಕರು ಕಂಗಾಲು! – Kannada News | Bengaluru Vegetable Price Hike: Beans and Brinjal Cross Century, Tomato Rates Drop

ಸಿಲಿಕಾನ್ ಸಿಟಿಯಲ್ಲಿ ಬದನೆಕಾಯಿ, ಬೀನ್ಸ್ ಬೆಲೆ ಕೇಳಿ ಗ್ರಾಹಕರು ಕಂಗಾಲು! ಬೆಂಗಳೂರು, ಜೂನ್ 26: ನಗರದ (Bengaluru) ಜನತೆಗೆ ಮಾರುಕಟ್ಟೆಯಲ್ಲಿ ಮತ್ತೊಂದು ಭಾರಿ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದಿನನಿತ್ಯದ ಅಡುಗೆಗೆ ಅತ್ಯಗತ್ಯವಾಗಿರುವ ತರಕಾರಿಗಳ (Vegetable Price Hike) ಬೆಲೆ ಗಗನಕ್ಕೇರಿದ್ದು, ಮಧ್ಯಮ ಹಾಗೂ ಬಡ ವರ್ಗದ ಜನರ ಜೇಬಿಗೆ ಭಾರಿ ಕತ್ತರಿ ಬಿದ್ದಿದೆ. ಕಳೆದ ವಾರ ಗ್ರಾಹಕರ ಕಣ್ಣೀರು ಹಾಕಿಸಿದ್ದ ಟೊಮೇಟೊ ಬೆಲೆ ಈಗ ಕೊಂಚ ಇಳಿಕೆಯಾಗಿದ್ರೂ, ಸದ್ಯ ಬದನೆಕಾಯಿ ಮತ್ತು ಬೀನ್ಸ್ ಸರದಿ ಬಂದಿದೆ….

Read More

ಸಿನಿಮಾಕ್ಕೆ ಹೋದರೆ ಪಾರ್ಕಿಂಗ್​​ಗೆ ಹಣ ಕೊಡಬೇಕಿಲ್ಲ: ಹೈಕೋರ್ಟ್ ಆದೇಶ

ಸಿನಿಮಾ (Cinema) ವೀಕ್ಷಣೆಗೆ ಖರ್ಚಾಗುವ ಮೊತ್ತ ಹೆಚ್ಚಾಗಿದೆ ಎಂದು ಸಿನಿಮಾ ನಿರ್ಮಾಪಕರು, ವಿತಕರು ಮುಖ್ಯವಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಸಿನಿಮಾ ಟಿಕೆಟ್ ದರ, ಚಿತ್ರಮಂದಿರದಲ್ಲಿ ಸಿಗುವ ಪಾಪ್​​ಕಾರ್ನ್ , ಪೆಟ್ರೋಲ್-ಡೀಸೆಲ್ ದರ ಹೆಚ್ಚಾಗಿ ಪ್ರಯಾಣದ ಮೊತ್ತ ಹೆಚ್ಚಾಗಿದೆ. ಇದೆಲ್ಲದರ ಜೊತೆಗೆ ಸಿನಿಮಾ ನೋಡಲು ಹೋದರೆ ಪಾರ್ಕಿಂಗ್ ಶುಲ್ಕ ಸಹ ನೀಡಬೇಕಿದೆ. ಆದರೆ ಈ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ….

Read More

38 ಬೇಡಿಕೆ, 48 ಗಂಟೆಯ ಗಡುವು; ಪಿಒಕೆಯಲ್ಲಿ ಮತ್ತೆ ಸಂಘರ್ಷದ ಭೀತಿ – Kannada News | 38 Demands and 48 Hour Ultimatum PoK Protest Leaders said Dialogue Has Failed with Pakistan

ಕಾಶ್ಮೀರ, ಜುಲೈ 9: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ತೀವ್ರ ಪ್ರತಿಭಟನೆ ಈಗ ಅತ್ಯಂತ ಉಗ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲಿನ ಪ್ರತಿಭಟನೆಯ ನೇತೃತ್ವ ವಹಿಸಿದ್ದ ನಾಯಕರು ಪಾಕಿಸ್ತಾನ ಸರ್ಕಾರದ ಜೊತೆಗಿನ ಮಾತುಕತೆಗಳು ಸಂಪೂರ್ಣ ವಿಫಲವಾಗಿವೆ ಎಂದು ಘೋಷಿಸಿದ್ದಾರೆ. “ಸರ್ಕಾರಕ್ಕೆ ಶಾಂತಿ ಬೇಡ, ಪಾಕಿಸ್ತಾನಕ್ಕೆ ರಕ್ತಪಾತವೇ ಬೇಕಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಇಡೀ ಪ್ರದೇಶದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK)…

Read More

ಸಿನಿಮಾ ನಿರ್ಮಾಣ ಪ್ರಾರಂಭಿಸಿದ್ದೇಕೆ? ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟರು ಉತ್ತರ – Kannada News | Lakshmi Hebbalkar started movie production with Anna from Mexico movie

ಲಕ್ಷ್ಮಿ ಹೆಬ್ಬಾಳ್ಕರ್ (lakshmi Hebbalkar) ಕರ್ನಾಟಕದ ಜನಪ್ರಿಯ ಮಹಿಳಾ ರಾಜಕಾರಣಿಗಳಲ್ಲಿ ಒಬ್ಬರು. ಪ್ರಸ್ತುತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಲವು ವರ್ಷಗಳಿಂದಲೂ ಸಕ್ರಿಯ ರಾಜಕೀಯದಲ್ಲಿದ್ದಾರೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿನಿಮಾ ನಿರ್ಮಾಪಕಿಯೂ ಆಗುತ್ತಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರೆ. ನಿರ್ಮಾಪಕಿಯಾಗಿ ‘ಅಣ್ಣಾ ಫ್ರಂ ಮೆಕ್ಸಿಕೊ’ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಸಿನಿಮಾ ಆಗಿದ್ದು, ಇತ್ತೀಚೆಗಷ್ಟೆ…

Read More

ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು – Kannada News | Producer K Manju demands government to rise subsidy for movies

ಸಿನಿಮಾ (Cinema) ಸಬ್ಸಿಡಿ ವಿಚಾರವಾಗಿ ಇತ್ತೀಚೆಗೆ ಮತ್ತೆ ಚರ್ಚೆ ಶುರುವಾಗಿದ್ದು, ಇದೀಗ ನಿರ್ಮಾಪಕರ ಸಂಘ ಕೆ ಮಂಜು ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಸಬ್ಸಿಡಿಯನ್ನು ಕಡಿಮೆ ಮಾಡಿ ಎಂದು ಕೆಲವರು ಹೇಳಿದ್ದಾರೆ, ಆದರೆ ನಿರ್ಮಾಪಕರಾಗಿ ನಾವು ಕೇಳುತ್ತಿರುವುದು ಸಬ್ಸಿಡಿ ಕಡಿಮೆ ಮಾಡುವುದು ಬೇಡ, ಈಗ 150 ಸಿನಿಮಾಗಳಿಗೆ ಕೊಡುತ್ತಿದ್ದಾರೆ ಅದನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ…

Read More

Aadhaar: ನಿಮ್ಮ ಆಧಾರ್ ಬಯೋಮೆಟ್ರಿಕ್‌ ಡೇಟಾ ಸುರಕ್ಷಿತವಾಗಿರಲು ಈ ರೀತಿ ಲಾಕ್ ಮಾಡಿ – Kannada News | Aadhaar: How to lock Aadhaar biometrics Data

ಬ್ಯಾಂಕ್, ಸಿಮ್ ಕಾರ್ಡ್ ಖರೀದಿ, ಸರ್ಕಾರದ ಸೌಲಭ್ಯ ಸೇರಿದಂತೆ ಪ್ರತಿಯೊಂದು ಕೆಲಸಗಳಿಗೂ ಆಧಾರ್ ಕಾರ್ಡ್ (Aadhaar Card) ಬಹಳ ಮುಖ್ಯ. ಇದು ಪ್ರತಿಯೊಬ್ಬ ಭಾರತೀಯನ ಅತ್ಯಂತ ಪ್ರಮುಖ ಗುರುತಿನ ದಾಖಲೆಯಲ್ಲಿ ಒಂದಾಗಿದೆ. ಹೀಗಿರುವಾಗ ಆಧಾರ್ ಕಾರ್ಡ್ ನಲ್ಲಿ ಮಾಹಿತಿಯನ್ನು ದುರುಪಯೋಗ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಈ ಹಿನ್ನಲೆಯಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ವಿಶೇಷ ಸೌಲಭ್ಯವನ್ನು ತಂದಿದೆ. ಮಾಹಿತಿ ದುರಪಯೋಗ ಆಗಬಾರದು ಎನ್ನುವ ದೃಷ್ಟಿಯಿಂದ ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮತ್ತು ಅನ್‌ಲಾಕ್ ಮಾಡುವ ವಿಶೇಷ ಸೌಲಭ್ಯ ಒದಗಿಸಿದೆ….

Read More