Headlines

ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​

ವಿಜಯಪುರ, ಮೇ 31: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​, ಸಿದ್ದರಾಮಯ್ಯರ ರಾಜಕೀಯ ಶೈಲಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವೈಯಕ್ತಿಕ ದ್ವೇಷದ ರಾಜಕಾರಣ ಮಾಡಿಲ್ಲ. ನನಗೂ ಅವರ ಬಗ್ಗೆ ಒಂದು ರೀತಿ ಗೌರವ ಇದೆ, ಏಕೆಂದರೆ ಅವರು ಹಿರಿಯ ನಾಯಕರು ಮತ್ತು ಹೆಚ್ಚು ಬಾರಿ ಮುಖ್ಯಮಂತ್ರಿಯಾದವರು. ವಿಧಾನಸಭೆಯಲ್ಲಿ ಎಷ್ಟೇ ಟೀಕೆ ಮತ್ತು ಜಗಳ ಮಾಡಿದರು, ಹೊರಗೆ ಬಂದ ಮೇಲೆ ಯಾರಿಗೂ ವೈಯಕ್ತಿಕವಾಗಿ ಟಾರ್ಗೆಟ್ ಮಾಡುವಂತಹ ವ್ಯಕ್ತಿ ಸಿದ್ದರಾಮಯ್ಯ ಅಲ್ಲ….

Read More

CUET UG 2026: ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ NTA

ದೇಶಾದ್ಯಂತ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ (ಮೇ 30) ನಡೆದ ಸಿಯುಇಟಿ-ಯುಜಿ (CUET-UG) ಪ್ರವೇಶ ಪರೀಕ್ಷೆಯ ವೇಳೆ ಕೆಲವು ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತೊಂದು ಅವಕಾಶವನ್ನು ಪ್ರಕಟಿಸಿದೆ. ಎನ್‌ಟಿಎ (NTA) ಸ್ಪಷ್ಟನೆ: ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ NTA, “ಇಂದಿನ ತಾಂತ್ರಿಕ ಅಡಚಣೆಯು ಕೆಲವು CUET (UG)ಅಭ್ಯರ್ಥಿಗಳಿಗೆ ತೊಂದರೆ ಉಂಟುಮಾಡಿದೆ. ಶನಿವಾರ (30.05.2026) ಮೊದಲ ಶಿಫ್ಟ್‌ನಲ್ಲಿ (Shift-I) ಪರೀಕ್ಷಾ…

Read More

BRO Recruitment 2026: ಐಟಿಐ, 10ನೇ ತರಗತಿ ಪಾಸ್ ಆದವರಿಗೆ ರಕ್ಷಣಾ ಇಲಾಖೆಯಲ್ಲಿ ಉದ್ಯೋಗ; 899 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಅತ್ಯಂತ ಪ್ರತಿಷ್ಠಿತ ಸಂಸ್ಥೆಯಾದ ಗಡಿ ರಸ್ತೆಗಳ ಸಂಸ್ಥೆಯು (Border Roads Organisation – BRO) ದೇಶಾದ್ಯಂತ ಅರ್ಹ ಪುರುಷ ಅಭ್ಯರ್ಥಿಗಳಿಂದ ವಿವಿಧ ತಾಂತ್ರಿಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸಕ್ತ ಸಾಲಿನ ಈ ಬೃಹತ್ ನೇಮಕಾತಿಯ ಅಡಿಯಲ್ಲಿ ಒಟ್ಟು 899 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಭಾರತೀಯ ರಕ್ಷಣಾ ವಲಯದಲ್ಲಿ ಮತ್ತು ದೇಶದ ಗಡಿ ಭಾಗಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಬಯಸುವ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದೆ….

Read More

IPL 2026 Final: ಮೋದಿ ಮೈದಾನದಲ್ಲಿ ಕೊಹ್ಲಿ- ಗಿಲ್ ದಾಖಲೆ ಹೇಗಿದೆ?

ಐಪಿಎಲ್ 2026 ರ ಫೈನಲ್ (IPL 2026 Final ) ಪಂದ್ಯ ಮೇ 31 ರಂದು ಅಂದರೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಆತಿಥೇಯ ಗುಜರಾತ್ ತಂಡವನ್ನು ಎದುರಿಸಲಿದ್ದು, ಎರಡೂ ತಂಡಗಳು ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿವೆ. ಅಂದರೆ ಉಭಯ ತಂಡಗಳು ಈಗಾಗಲೇ ತಲಾ ಒಮ್ಮೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿವೆ. ಇದೀಗ ಈ ಫೈನಲ್ ಪಂದ್ಯವನ್ನು ಆರ್‌ಸಿಬಿ ಗೆದ್ದರೆ, ಸತತ ಎರಡನೇ ಬಾರಿಗೆ ಚಾಂಪಿಯನ್…

Read More

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ…

Read More

‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು…

Read More

ಸಂಧಾನಕ್ಕೆ ಮುಂದಾಗಿದ್ದ ರಣ್ವೀರ್ ಸಿಂಗ್, ತಿರಸ್ಕರಿಸಿದ ಫರ್ಹಾನ್ ಅಖ್ತರ್

ರಣ್ವೀರ್ ಸಿಂಗ್ (Ranveer Singh) ವಿರುದ್ಧ ಬಾಲಿವುಡ್​​ನ ನೌಕರರ ಒಕ್ಕೂಟ ನಿಷೇಧ ಹೇರಿದೆ. ರಣ್ವೀರ್ ಸಿಂಗ್, ‘ಡಾನ್ 3’ ಸಿನಿಮಾದ ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ನಷ್ಟ ಪರಿಹಾರ ನೀಡಲು ನಿರಾಕರಿಸಿದ ಕಾರಣಕ್ಕೆ ಈ ನಿಷೇಧ ಹೇರಲಾಗಿದೆ. ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ತಾವು ಕೆಲಸ ಮಾಡುವುದಿಲ್ಲ ಎಂದು ನೌಕರರ ಒಕ್ಕೂಟ ಘೋಷಿಸಿದೆ. ಆದರೆ ಈ ವಿವಾದವನ್ನು ಅಂತ್ಯಗೊಳಿಸಲು ರಣ್ವೀರ್ ಸಿಂಗ್ ಮುಂದಾಗಿದ್ದರಂತೆ, ರಣ್ವೀರ್ ಸಿಂಗ್ ಅವರು ಸಂಧಾನದ ಪ್ರಯತ್ನ ಮಾಡಿದ್ದರಂತೆ. ಆದರೆ ‘ಡಾನ್ 3’ ಸಿನಿಮಾದ…

Read More

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ ಸ್ಥಳೀಯ ಮೀನುಗಾರಿಕಾ ಬೋಟ್​ನಿಂದ 7 ಮೀನುಗಾರರ ರಕ್ಷಣೆ ಹೊನ್ನಾವರ…

Read More

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ಕ್ರೇಜ್ ದಿನದಿಂದ ದಿನಕ್ಕೆ ಹೊಸ ಹೊಸ ಕಲೆಗೆ ಕಾರಣವಾಗಿದೆ. ಕೇವಲ ಮೈದಾನ ಅಥವಾ ಜರ್ಸಿಗಳಿಗಷ್ಟೇ ಸೀಮಿತವಾಗಿದ್ದ ಆರ್‌ಸಿಬಿ ಕ್ರೇಜ್, ಇದೀಗ ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಫ್ಯಾಷನ್ ಜಗತ್ತಿಗೂ ಲಗ್ಗೆ ಇಟ್ಟಿದೆ. ಹೌದು, ನಗರದ ಪ್ರಸಿದ್ಧ ಸೀರೆ ಮತ್ತು ಬಟ್ಟೆಗಳ ಮಾರುಕಟ್ಟೆ ಕೇಂದ್ರವಾದ ಚಿಕ್ಕಪೇಟೆಯ ಖ್ಯಾತ ಮಹಿಳಾ ಮಾಡಲ್ ಡಿಸೈನರ್ ಅಂಜಲಿ ಅವರು ಆರ್‌ಸಿಬಿ ಥೀಮ್ ಆಧಾರಿತ ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಬ್ಲೌಸ್…

Read More

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್,…

Read More