Headlines

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಹಣಕಾಸಿನ ಲಾಭಕ್ಕೆ ಒತ್ತಾಯಿಸುವರು – Kannada News | Horoscope 18 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಯಾರೂ ನಿಮ್ಮ ಬಗ್ಗೆ ಹೇಳದಿದ್ದಾಗ ಆತ್ಮ ಪ್ರಶಂಸೆಯನ್ನು ಮಾಡಿಕೊಳ್ಳುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಕೃತಜ್ಞತೆಯನ್ನು ನೀವು ರೂಢಿಸಿಕೊಳ್ಳಬೇಕಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವೃಷಭ ರಾಶಿ: ಸದುಪಯೋಗವಾಗುವಂತಹ ಕೆಲಸದ ಕಡೆ ಗಮನವಿರಲಿ. ಸರಕಿನ ಆಮದು ಮಾಡಿಕೊಳ್ಳಲು ತೊಂದರೆ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು…

Read More

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು. ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್…

Read More

IND vs ENG: 8 ವರ್ಷಗಳ ಹಿಂದಿನ ಇತಿಹಾಸವನ್ನು ಪುನರಾವರ್ತಿಸುತ್ತಾ ಟೀಂ ಇಂಡಿಯಾ? – Kannada News | India vs England 4th T20: Bristol Showdown – Do or Die for Series Title

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಹಾಗೂ ಸರಣಿ ನಿರ್ಧಾರಕ ಪಂದ್ಯ ಜುಲೈ 9 ರಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತ ತಂಡಕ್ಕೆ ಮಾಡು-ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಸರಣಿಯಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಶ್ರೇಯಸ್ ಪಡೆ ಈ ಪಂದ್ಯವನ್ನು ಸೋತರೆ, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಕಳೆದುಕೊಳ್ಳುತ್ತದೆ. ಇತ್ತ ಇಂಗ್ಲೆಂಡ್ ಗೆದ್ದರೆ, ಟಿ20 ಸರಣಿ ಅದರ ಪಾಲಾಗಲಿದೆ. ಹೀಗಾಗಿ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ. ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು…

Read More

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್​ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು….

Read More

PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ – Kannada News | PM Modi’s Christmas Visit to Delhi’s Historic Cathedral Church: History and Architecture

ದೇಶಾದ್ಯಂತ ಇಂದು ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಅತ್ಯಂತ ಹಳೆಯ ಮತ್ತು ಭವ್ಯವಾದ ಚರ್ಚ್‌ಗಳಲ್ಲಿ ಒಂದಾದ ಕ್ಯಾಥೆಡ್ರಲ್ ಚರ್ಚ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿಯವರ ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ಮಾತ್ರವಲ್ಲದೆ, ರಾಜಧಾನಿ ದೆಹಲಿಯ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಆದ್ದರಿಂದ ಈ ಚರ್ಚೆ ಯಾವಾಗ ಸ್ಥಾಪನೆಯಾಯಿತು, ಅದ್ಭುತ ಇತಿಹಾಸ ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ….

Read More

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ – Kannada News | Deepika Padukone Controversy: Muzammil Ibrahim Clarifies Viral Proposal Video

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ರಿಲೇಶನ್​​ಶಿಪ್​ ವಿಷಯಕ್ಕೆ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ರಣವೀರ್​ ಸಿಂಗ್ ಪ್ರೀತಿಸುವುದಕ್ಕೂ ಮೊದಲು ಕೆಲವರ ಜೊತೆ ಡೇಟ್ ಮಾಡಿದ್ದರು ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ನಟ ಮುಜಮ್ಮಿಲ್ ಇಬ್ರಾಹಿಂ ಹೇಳಿಕೆ ನೀಡಿದ್ದರು. ವರ್ಷದ ಬಳಿಕ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. 2025ರಲ್ಲಿ ಸಿದ್ಧಾರ್ಥ್ ಕಣ್ಣನ್ ಜೊತೆ ಅವರು ನಡೆಸಿದ್ದ ಸಂದರ್ಶನದ ತುಣುಕುಗಳು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗಿದ್ದವು. ಆ…

Read More

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್‌ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…

Read More

IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?

ಐಪಿಎಎಲ್ 2026 ರ ವೇಳಾಪಟ್ಟಿಯನ್ನು ಬಿಸಿಸಿಐ ಕೊನೆಗೂ ಪ್ರಕಟಿಸಿದೆ. ಈ ಮೊದಲೇ ವರದಿಯಾದ್ದಂತೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಅದರಂತೆ ಮಾರ್ಚ್​ 28 ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್​ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ ಈಗ ಬಿಡುಗಡೆಯಾಗಿರುವ ವೇಳಾಪಟ್ಟಿಯಲ್ಲಿ 20 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ರೀತಿಯಾಗಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಕಾರಣವೂ ಇದೆ. ಅದೆನೆಂದರೆ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ. ಈ ಮೂರು ರಾಜ್ಯಗಳಲ್ಲಿ ಐಪಿಎಲ್…

Read More