Headlines

ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳುರಿಗೆ ಬಂದ ಹಡಗು

ಮಂಗಳೂರು, (ಮಾರ್ಚ್ 26): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದ್ದು, ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಇದರ ಮಧ್ಯೆ ಕತಾರ್​​ನಿಂದ ಎಲ್‌ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ (New Mangalore Port) ಆಗಮಿಸಿದೆ. 17 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಕೊರತೆ ನೀಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ….

Read More

ನವೀಕರಿಸಬಹುದಾದ ಇಂಧನ: 300 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಅಗತ್ಯ; ಪ್ರಲ್ಹಾದ್​ ಜೋಶಿ – Kannada News | Renewable energy: India needs 300 billion US dollars investment; Pralhad Joshi

ಬೆಂಗಳೂರು, ಜನವರಿ 11: ಭಾರತ (India) ನವೀಕರಿಸಬಹುದಾದ ಇಂಧನ ಸಾಮರ್ಥ್ಯ 266 ಗಿಗಾವ್ಯಾಟ್ ದಾಟಿದ್ದಲ್ಲದೆ, ದೇಶವನ್ನು ಜಾಗತಿಕ ನಾಯಕ ಸ್ಥಾನದಲ್ಲಿರಿಸಿದೆ. ಜಾಗತಿಕ ಇಂಧನ ಪರಿವರ್ತನೆಗೆ ಅಭೂತಪೂರ್ವ ಹೂಡಿಕೆ ಮತ್ತು ಸಹಕಾರದ ಅಗತ್ಯವಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಯುಎಇಯ ಅಬುಧಾಬಿಯಲ್ಲಿ ನಡೆದ 16ನೇ ಐಆರ್​ಇಎನ್​ಎ ಅಸೆಂಬ್ಲಿಯ ಪೂರ್ಣ ಅಧಿವೇಶನ ಉದ್ದೇಶಿಸಿ ಮಾತನಾಡಿದ ಸಚಿವರು, ಭಾರತಕ್ಕೆ 2030ರ ವೇಳೆಗೆ ಸುಮಾರು 300 ಬಿಲಿಯನ್ ಯುಎಸ್ ಡಾಲರ್ ಹೂಡಿಕೆಯ…

Read More

ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ – Kannada News | Patanjali Divya Kayakalp oil helps in overcoming various skin problems

ಇಂದಿನ ವೇಗದ ಜೀವನದಲ್ಲಿ ಚರ್ಮದ ಸಮಸ್ಯೆಗಳು (skin problems) ಹೆಚ್ಚಾಗಿ ಕಂಡುಬರುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಚರ್ಮದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತುರಿಕೆ, ರಿಂಗ್‌ವರ್ಮ್, ಫಂಗಲ್ ಇನ್ಫೆಕ್ಷನ್, ಶುಷ್ಕತೆ ಮತ್ತು ಉರಿಯಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಪತಂಜಲಿಯ ದಿವ್ಯ ಕಾಯಕಲ್ಪ್ ತೈಲವು (Patanjali Divya Kayakalp oil) ಚರ್ಮದ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ. ಈ ಎಣ್ಣೆಯನ್ನು ನೈಸರ್ಗಿಕ ಪದಾರ್ಥಗಳಿಂದ ರೂಪಿಸಲಾಗಿದೆ. ದಿವ್ಯ ಕಾಯಕಲ್ಪ್ ತೈಲವನ್ನು ಪ್ರಾಥಮಿಕವಾಗಿ ಸಾಮಾನ್ಯ…

Read More

‘ಘುಷ್ಖೋರ್ ಪಂಡತ್’ ಹೆಸರು ಬದಲಾವಣೆಗೆ ಒಪ್ಪಿದ ನಿರ್ಮಾಪಕ; ಹೊಸ ಟೈಟಲ್ ಬಗ್ಗೆ ಹೇಳಿದ್ದೇನು? – Kannada News | Neeraj Pandey Renames ‘Ghushkhor Pandit’ After Court Order, Ends Film Title Controversy

ಬಾಲಿವುಡ್ ನಿರ್ಮಾಪಕ ನೀರಜ್ ಪಾಂಡೆ ಅವರ ‘ಘುಷ್ಖೋರ್ ಪಂಡತ್’ ಚಿತ್ರದ ಸುತ್ತಲಿನ ವಿವಾದವು ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮನೋಜ್ ಬಾಜಪೇಯಿ ಅವರ ಮುಂಬರುವ ಚಿತ್ರದ ಕುರಿತು ವಿವಿಧ ವರದಿಗಳು ನಿರಂತರವಾಗಿ ಹೊರಬರುತ್ತಿವೆ. ಕಳೆದ ಕೆಲವು ದಿನಗಳಿಂದ, ಬ್ರಾಹ್ಮಣ ಸಮುದಾಯವು ಚಿತ್ರದ ಶೀರ್ಷಿಕೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಎಫ್‌ಐಆರ್ ಕೂಡ ದಾಖಲಾಗಿದೆ. ಭಾರತದ ಬ್ರಾಹ್ಮಣ ಸಮಾಜದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅವರು ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಈಗ, ನೀರಜ್ ನ್ಯಾಯಾಲಯದಲ್ಲಿ…

Read More

‘ಜನ ನಾಯಗನ್’ ಲೀಕ್ ಬೆನ್ನಲ್ಲೇ ಕಠಿಣ ಕ್ರಮ: ಸೈಬರ್ ಕ್ರೈಂ ಪೊಲೀಸರಿಂದ 6 ಜನರ ಬಂಧನ

ಕಾಲಿವುಡ್ ನಟ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಪೈರಸಿ ಕಾಟ ಎದುರಾಗಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾವನ್ನು ಲೀಕ್ ಮಾಡಲಾಗಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ವಿಭಾಗದ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಕೆವಿಎನ್ (KVN) ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಸಿನಿಮಾ ಲೀಕ್ ಆಗಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂಸ್ಥೆಯ ಪರವಾಗಿ ಕಾನೂನು ಸಲಹೆಗಾರರಾದ ವಿಜಯನ್ ಸುಬ್ರಹ್ಮಣ್ಯಂ ಅವರು ಸೋಶಿಯಲ್ ಮೀಡಿಯಾದಲ್ಲಿ…

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More

ಕರ್ನಾಟಕದ ಈ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯ ಬಂಪರ್ ಕೊಡುಗೆ: 4 ವಿಶೇಷ ರೈಲುಗಳು ‘ಖಾಯಂ’! ದರದಲ್ಲೂ ಇಳಿಕೆ – Kannada News | Kalyana Karnataka Rail Boost: 4 Special Trains Regularized, Cuts Fares and Boosts Connectivity

ಬೆಂಗಳೂರು, ಮೇ.1: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ಈವರೆಗೆ ತಾತ್ಕಾಲಿಕವಾಗಿ ‘ವಿಶೇಷ ರೈಲು’ಗಳಾಗಿ ಸಂಚರಿಸುತ್ತಿದ್ದ ನಾಲ್ಕು ಪ್ರಮುಖ ರೈಲುಗಳನ್ನು ಈಗ ಕಾಯಂಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಟಿಕೆಟ್ ದರ ಇಳಿಕೆಯಾಗುವುದರ ಜೊತೆಗೆ ಸಂಚಾರದ ವಿಶ್ವಾಸಾರ್ಹತೆ ಹೆಚ್ಚಾದಂತಾಗಿದೆ. ಖಾಯಂಗೊಂಡ ರೈಲುಗಳ ವಿವರ: ಸೊಲ್ಲಾಪುರ – ಕಲಬುರಗಿ ಡೆಮು (71435/71436): ಪ್ರತಿದಿನ ಸಂಚರಿಸುವ ಈ ರೈಲು ಗಾಣಗಾಪುರ ದತ್ತಾತ್ರೇಯ ಭಕ್ತರಿಗೆ ಮತ್ತು ದೈನಂದಿನ ಪ್ರಯಾಣಿಕರಿಗೆ ವರದಾನವಾಗಲಿದೆ….

Read More