ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ? – Kannada News | Opposition to Karnataka Hate Speech Bill Reaches Governor, Shobha Karandlaje, Others Write Letter Seeking Assent Withheld

ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧದ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ…

Read More

Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ…

Read More

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC: ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್​ ನ್ಯೂಸ್​ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

Samudrika Shastra: ದೇಹದ ಈ ಭಾಗದಲ್ಲಿ ಮಚ್ಚೆ ಇರುವವರಿಗೆ ಹಣಕ್ಕೆಂದೂ ಕೊರತೆಯಾಗದು! – Kannada News | Stomach Birthmark Meaning: Unveiling Destiny and Personality by Samudrika Shastra

ಪ್ರತಿಯೊಬ್ಬ ಮನುಷ್ಯನ ದೇಹದಲ್ಲೂ ಯಾವುದಾದರೂ ಒಂದು ಭಾಗದಲ್ಲಿ ಹುಟ್ಟುಮಚ್ಚೆ ಇರುವುದು ಸಹಜ. ಸಾಮಾನ್ಯವಾಗಿ ನಾವು ಇದನ್ನು ಅಷ್ಟಾಗಿ ಗಮನಿಸುವುದಿಲ್ಲ, ಆದರೆ ಸಾಮುದ್ರಿಕ ಶಾಸ್ತ್ರದ ಪ್ರಕಾರ ದೇಹದ ವಿವಿಧ ಭಾಗಗಳಲ್ಲಿ ಇರುವ ಹುಟ್ಟುಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವ, ಅದೃಷ್ಟ ಮತ್ತು ಜೀವನದ ಹಾದಿಯನ್ನು ಸೂಚಿಸುತ್ತವೆ ಎಂದು ನಂಬಲಾಗಿದೆ. ದೇಹದ ಮೇಲಿನ ಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತವೆ ಎಂದು ಹೇಳಲಾಗುತ್ತದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ ಹೊಟ್ಟೆಯ ಮೇಲೆ ಇರುವ ಹುಟ್ಟುಮಚ್ಚೆ ಪುರುಷರು ಮತ್ತು ಮಹಿಳೆಯರ ಜೀವನದಲ್ಲಿ ವಿಭಿನ್ನ ರೀತಿಯ ಪರಿಣಾಮಗಳನ್ನು ಉಂಟುಮಾಡುತ್ತದೆ….

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗಕ್ಕೆ ಅವಕಾಶ; ಇರಾನ್ ರಾಯಭಾರಿ ಮಾಹಿತಿ

ನವದೆಹಲಿ, ಮಾರ್ಚ್ 13: ಪರ್ಷಿಯನ್ ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಮುದ್ರದ ಭದ್ರತೆಯ ಬಗೆಗಿನ ಕಳವಳಗಳ ನಡುವೆ, ಭಾರತದಲ್ಲಿನ ಇರಾನ್ (Iran War) ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಜಾಗತಿಕ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ ಸುರಕ್ಷಿತ ಮಾರ್ಗವನ್ನು ಪಡೆಯಬಹುದು ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇರಾನ್ ರಾಯಭಾರಿ ಫಥಾಲಿ, ಭಾರತ ನಮ್ಮ ಸ್ನೇಹಿತ. ಜಲಮಾರ್ಗದ ಮೂಲಕ ಭಾರತದ ಪ್ರವೇಶವನ್ನು ಖಚಿತಪಡಿಸುವ ಬೆಳವಣಿಗೆಗಳು ಶೀಘ್ರದಲ್ಲೇ ಹೊರಹೊಮ್ಮಬಹುದು ಎಂದು ಸೂಚಿಸಿದ್ದಾರೆ. ಪರ್ಷಿಯನ್ ಕೊಲ್ಲಿಯನ್ನು…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ – Kannada News | D.K. Shivakumars Delhi Visit Sparks Political Speculation Amidst Skipped Budget Meeting

ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರೋದುರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ….

Read More