Headlines

ವಿರಾಟ್ ಕೊಹ್ಲಿಯೊಂದಿಗೆ ಗೌತಮ್ ‘ಗಂಭೀರ’ – Kannada News | Virat Kohli and Gambhir ‘Cold War’ Rumours Spark Amid India vs England Series

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇ? ಅದರಲ್ಲೂ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯ ಮೂಡಿದೆಯೇ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಬರ್ಮಿಂಗ್​ಹ್ಯಾಮ್​ನಲ್ಲಿ ಕಂಡುಬಂದ ದೃಶ್ಯಗಳೇ ಮುಖ್ಯ ಕಾರಣ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ತರಬೇತಿ ಶಿಬಿರದ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಪರಸ್ಪರ ಮಾತನಾಡದೆ ದೂರ ಉಳಿದಿರುವುದು ಕಂಡು ಬಂದಿದೆ. ಇದರ ಬೆನ್ನಲ್ಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು…

Read More

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು – Kannada News | COVID Checkpost at Pavagada Andhra Border: Karnataka Steps Up Screening as Cases Rise in Andhra Pradesh

ತುಮಕೂರು, ಜುಲೈ 16: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಲ್ಲಿ ಈಗಾಗಲೇ ಇಬ್ಬರು ಶಂಕಿತ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಒಂಬತ್ತಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಬೆಳವಣಿಗೆ ಕರ್ನಾಟಕಕ್ಕೂ ಸೋಂಕು ಹರಡುವ ಆತಂಕವನ್ನು ಸೃಷ್ಟಿಸಿದೆ. ತುಮಕೂರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ, ಆರೋಗ್ಯ ಅಧಿಕಾರಿಗಳು ಪಾವಗಡ ಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರದಿಂದ ಪಾವಗಡದ ಕಡೆಗೆ ಬರುವ ವಾಹನಗಳನ್ನು ತಡೆದು, ಪ್ರಯಾಣಿಕರ ಆರೋಗ್ಯ…

Read More

ನಿಯಮ ಹೇಳೋರು ಎಲ್ಲೋದ್ರು?: ಜಯನಗರದಲ್ಲಿ ಪೊಲೀಸರು ಸೀಜ್ ಮಾಡಿದ ವಾಹನಗಳಿಂದಲೇ ಅರ್ಧ ರಸ್ತೆ ಬ್ಲಾಕ್ – Kannada News | Jayanagar Traffic Woes: Seized Vehicles by Bengaluru Police Occupy Roads for Years

ಬೆಂಗಳೂರು, ಜು.16: ರಾಜಧಾನಿಯ ಜನರಿಗೆ ಸಂಚಾರ ನಿಯಮ ಪಾಲನೆ ಮಾಡುವಂತೆ ಮತ್ತು ರಸ್ತೆ ಬದಿ ವಾಹನ ನಿಲ್ಲಿಸದಂತೆ ದಿನವಿಡೀ ಪಾಠ ಹೇಳುವ ಟ್ರಾಫಿಕ್ ಪೊಲೀಸರೇ ಈಗ ನಿಯಮ ಉಲ್ಲಂಘಿಸುತ್ತಿದ್ದಾರಾ? ಇಂತಹದ್ದೊಂದು ಗಂಭೀರ ಪ್ರಶ್ನೆ ಈಗ ಸಿಲಿಕಾನ್ ಸಿಟಿಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜಯನಗರದ ಪ್ರಮುಖ ರಸ್ತೆಯೊಂದರ ಬದಿಯಲ್ಲೇ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿರುವ ವಾಹನಗಳು ವರ್ಷಗಳಿಂದ ಧೂಳು ಹಿಡಿದು ನಿಂತಿದ್ದು, ಅರ್ಧ ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯ ಜಯನಗರದ ಪ್ರಮುಖ ರಸ್ತೆಯಲ್ಲಿ…

Read More

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್: ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಮತ್ತೊಂದು ಸಿನಿಮಾ ಅವಕಾಶ ಕಳೆದುಕೊಂಡ ನಟಿ ಶ್ರೀಲೀಲಾ – Kannada News | Sreeleela out from Thala Ajith’s next movie

ಶ್ರೀಲೀಲಾ (Sreeleela), ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗುವ ಹಾದಿಯಲ್ಲಿದ್ದಾರೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಶ್ರೀಲೀಲಾ, ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ನಟಿಸಿ, ಚಿತ್ರರಂಗದ ನಂಬರ್ 1 ನಟಿ ಎನಿಸಿಕೊಂಡಿದ್ದರು. ಅದಾದ ಬಳಿಕ ತಮಿಳಿಗೂ ಎಂಟ್ರಿ ಕೊಟ್ಟು, ಅಲ್ಲಿಯೂ ಈಗ ಸತತ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಬಾಲಿವುಡ್​​ನಲ್ಲೂ ಸಹ ಶ್ರೀಲೀಲಾ ಬ್ಯುಸಿ, ಆದರೆ ಕೆಲ ಒಳ್ಳೆಯ ಅವಕಾಶಗಳನ್ನು ಶ್ರೀಲೀಲಾ ಕಳೆದುಕೊಳ್ಳುತ್ತಿದ್ದಾರೆ ಸಹ. ಈ ಹಿಂದೆ ಎರಡು ಒಳ್ಳೆ ತೆಲುಗು ಸಿನಿಮಾ ಅವಕಾಶ ಕಳೆದುಕೊಂಡಿದ್ದ ನಟಿ ಶ್ರೀಲೀಲಾ,…

Read More

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್ – Kannada News | US Iran War Escalates: Children’s Cancer Hospital Bombed, MQ 9 Drone Downed by Iran

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ. ಮಕ್ಕಳ ಕ್ಯಾನ್ಸರ್…

Read More

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | Icc odi world cup 2027 format explained in kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್  ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಶಂಕರ್​ ನಾಗ್ ಕನಸಿನ ಕೂಸು ‘ಮಾಲ್ಗುಡಿ ಡೇಸ್’ ಸರಣಿಗೆ 40 ವರ್ಷ – Kannada News | Celebrating 40 Years of Malgudi Days How Shankar Nag directorial magic brought RK Narayan world to life in Agumbe

ಆರ್‌ಕೆ ನಾರಾಯಣ್ ಅವರ ಕಲ್ಪನೆಯ ಕಥಾಲೋಕ, ಶಂಕರ್ ನಾಗ್ ಅವರ ಅದ್ಭುತ ದೃಶ್ಯಾವಳಿ ಹಾಗೂ ಎಲ್.ವೈದ್ಯನಾಥನ್ ಅವರ ಹಿನ್ನೆಲೆ ಸಂಗೀತದ ಮೂಲಕ ‘ಮಾಲ್ಗುಡಿ ಡೇಸ್’ ಸರಣಿ ಮೂಡಿ ಬಂದಿತ್ತು. ಕಥಾಸರಣಿ ಬಿಡುಗಡೆಯಾಗಿ ಈಗ ಭರ್ತಿ 40 ವರ್ಷಗಳು ತುಂಬುತ್ತಾ ಬಂದಿವೆ. 1986ರಲ್ಲಿ ದೂರದರ್ಶನದಲ್ಲಿ ಮೊದಲ ಬಾರಿಗೆ ಪ್ರಸಾರವಾಗಿದ್ದ ಈ ಸರಣಿ, ಇಂದಿಗೂ ಕೋಟ್ಯಂತರ ಭಾರತೀಯರ ಬಾಲ್ಯದ ಮಧುರ ನೆನಪಾಗಿದೆ. ಶಂಕರ್ ನಾಗ್ ಅವರ ದೃಶ್ಯ ಮ್ಯಾಜಿಕ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ದೇಶಕ ಶಂಕರ್ ನಾಗ್…

Read More

ಸೈಬರ್ ಅಕ್ರಮ ತಡೆ, ಡಿಜಿಟಲ್ ಭದ್ರತೆ ಬಲಪಡಿಸಲು DRDO ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಷನ್ ಪ್ರಯೋಗ ಯಶಸ್ವಿ: ಬೆಂಗಳೂರಿನ ಕಂಪನಿ ಸಾಥ್! – Kannada News | DRDO Quantum Key Distribution Success: Bengaluru Based Taqbit Labs Powers India’s Next Generation Cyber Security

ಬೆಂಗಳೂರು, ಜುಲೈ 16: ಭಾರತದ ಡಿಜಿಟಲ್ ಭದ್ರತೆ ಮತ್ತು ಕಾರ್ಯತಂತ್ರದ ಸಂವಹನ ಜಾಲಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮಹತ್ವದ ಸಾಧನೆ ಮಾಡಿದೆ. ಫೈಬರ್ ಆಧಾರಿತ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ (Quantum Key Distribution – QKD) ವ್ಯವಸ್ಥೆಯ ಸೇನಾ ಕ್ಷೇತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಡಿಆರ್‌ಡಿಒ, ಈ ಯೋಜನೆಯಲ್ಲಿ ಬೆಂಗಳೂರು ಮೂಲದ ಟ್ಯಾಕ್‌ಬಿಟ್ ಲ್ಯಾಬ್ಸ್ (Taqbit Labs) ಸಂಸ್ಥೆಯ ಸಹಯೋಗವನ್ನು ಪಡೆದುಕೊಂಡಿದೆ. ದೇಶೀಯ ತಂತ್ರಜ್ಞಾನವನ್ನು ಆಧರಿಸಿ ಅಭಿವೃದ್ಧಿಪಡಿಸಿರುವ ಈ…

Read More

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ, ಎಲ್ಲೆಲ್ಲೂ ಭಕ್ತಸಾಗರ – Kannada News | Puri Jagannath Rath Yatra 2026: Grand Start, Dates and Festival Significance

ಪುರಿ, ಜುಲೈ 16: ಭಾರತದ ಅತ್ಯಂತ ಪವಿತ್ರ ಹಾಗೂ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಪುರಿ ಜಗನ್ನಾಥ ರಥಯಾತ್ರೆ’ಯು ಇಂದು(ಜುಲೈ 16) ಅತ್ಯಂತ ವೈಭವದಿಂದ ಆರಂಭವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಭಕ್ತರು ಪುರಿ(Puri) ನಗರಕ್ಕೆ ಹರಿದು ಬಂದಿದ್ದು, ಇಡೀ ನಗರವು ‘ಜಯ ಜಗನ್ನಾಥ’ ಎಂಬ ಜೈಕಾರದೊಂದಿಗೆ ಭಕ್ತಿಯ ಸಾಗರದಲ್ಲಿ ಮುಳುಗಿದೆ. ಶ್ರೀ ಜಗನ್ನಾಥ ದೇವಾಲಯ ಆಡಳಿತವು ಈ ಮಹಾ ಉತ್ಸವದ ಅಧಿಕೃತ ಧಾರ್ಮಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬಿಗಿ ಭದ್ರತೆಯ ನಡುವೆ ರಥೋತ್ಸವಕ್ಕೆ ಚಾಲನೆ…

Read More