Headlines

ಮಟನ್​​ ಎಂದು ಗ್ರಾಹಕರಿಗೆ ಬೀಫ್​​ ನೀಡುತ್ತಿದ್ದ ​ಬೆಂಗಳೂರಿನ ಹೋಟೆಲ್​​ ಮಾಲೀಕರ ಬಂಧನ

ಬೆಂಗಳೂರು, ಮೇ 31: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

2026ರ ಮೇ 31ರಿಂದ ಜೂನ್ 06ರವರೆಗೆ ಮೊದಲ ವಾರವಾಗಿದ್ದು ಗ್ರಹಗತಿಗಳ ಆಧಾರ ಮೇಲೆ ಬಾಂಧವ್ಯದಲ್ಲಿ ಸುಧಾರಣೆ, ಆರ್ಥಿಕತೆಯಲ್ಲಿ ಅಸ್ತವ್ಯಸ್ತ, ನಿಷ್ಠುರಗಳು ಇವೆಲ್ಲ ಈ ವಾರದಲ್ಲಿ ಇರಲಿದೆ. ಮೇಷ ರಾಶಿ : ​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಧೈರ್ಯ, ಉತ್ಸಾಹ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೂ ಆತುರದ ನಿರ್ಧಾರಗಳು ಬೇಡ. ಆಸ್ತಿ ಮತ್ತು ವಾಹನ ಖರೀದಿಯ ಯೋಗವಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನವಿರಲಿ, ಕೋಪವನ್ನು ನಿಯಂತ್ರಿಸಿ. ವೃಷಭ ರಾಶಿ : ​ರಾಶಿಯಲ್ಲಿ ಸೂರ್ಯನಿರುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಲಿದೆ. ಸರ್ಕಾರಿ ಕೆಲಸಗಳು…

Read More

Gold Rate: ವಾರಾಂತ್ಯದಲ್ಲಿ ತಗ್ಗಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 31: ಚಿನ್ನದ ಬೆಲೆ (Gold Rate) ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಈ ವಾರದ ಬಹುತೇಕ ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ ಶುಕ್ರವಾರ 145 ರೂಗಳಷ್ಟು ಹೆಚ್ಚಳಗೊಂಡಿತ್ತು. ಈಗ ವಾರಾಂತ್ಯದಲ್ಲಿ 55 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಿದೆ. ಇನ್ನು, ಬೆಳ್ಳಿ ಬೆಲೆ ಮತ್ತೊಮ್ಮೆ ಯಾವ ಬದಲಾವಣೆ ಇಲ್ಲದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24…

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿರುವ HOG ಪದವನ್ನು 10 ಸೆಕೆಂಡುಗಳಲ್ಲಿ ಕಂಡು ಹಿಡಿಯುವಿರಾ?

ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತವೆ. ಈ ಟ್ರಿಕ್ಕಿ ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸುವುದು ಕಷ್ಟಕರ. ನಿಮ್ಮ ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸುವ ಈ ಒಗಟನ್ನು ಈ ಹಿಂದೆ ಬಿಡಿಸಿ ವಿಫಲವಾಗಿರಬಹುದು. ಆದರೆ ಇದೀಗ ಇಲ್ಲಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಇಲ್ಲಿ G, H, O ಇಂಗ್ಲಿಷ್ ಅಕ್ಷರಗಳ ನಡುವೆ HOG ಪದವಿದೆ. ಈ ಪದವನ್ನು ನೀವು ಹತ್ತು ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ…

Read More

ಐಪಿಎಲ್​ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!

ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಟಿ20 ಕ್ರಿಕೆಟ್ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಬ್ಯಾಟರ್​ಗಳ ಆಟವಾಗಿ ಬದಲಾಗಿದೆ. ಈ ಬದಲಾವಣೆಯೊಂದಿಗೆ ಬೌಲರ್​ಗಳು ಕೇವಲ ರನ್ ನೀಡಲು ಸೀಮತವಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ ಅಸಮತೋಲನವನ್ನು ಸರಿಪಡಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೂರು ನಿಯಮಗಳ ಬದಲಾವಣೆಗೆ ಸಲಹೆ ನೀಡಿದ್ದಾರೆ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್​ನಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕಬೇಕು ಎಂದು ಸಚಿನ್ ಸಲಹೆ ನೀಡಿದ್ದಾರೆ….

Read More

ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

‘ಡಾನ್ 3′ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ (Ranveer Singh) ಹೊರಬಂದ ವಿಚಾರ ಈಗ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು (FWICE) ನಟ ರಣವೀರ್ ಸಿಂಗ್ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ನಡೆಯನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ತೀವ್ರವಾಗಿ ಖಂಡಿಸಿದ್ದು, ರಣವೀರ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್…

Read More

ಸರಳವಾಗಿ ಡಿ.ಕೆ. ಶಿವಕುಮಾರ್​​ ಪ್ರಮಾಣವಚನ ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಡಿ.ಕೆ. ಶಿವಕುಮಾರ್​​Image Credit source: PTI ಬೆಂಗಳೂರು, ಮೇ 31: ಯಾವುದೇ ಅಡೆತಡೆ ಇಲ್ಲದೆ ಸಿದ್ದರಾಮಯ್ಯನವರಿಂದ ಡಿ.ಕೆ. ಶಿವಕುಮಾರ್ (DK Shivakumar)​​ ಅವರಿಗೆ ಅಧಿಕಾರ ಹಸ್ತಾಂತರ ನಡೆದಿದೆ. ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಡಿಕೆಶಿ, ಜೂನ್​​ 3ರ ಬುಧವಾರ ಸಿಎಂ ಆಗಿ ಪ್ರಮಾಣವಚನವನ್ನೂ ಸ್ವೀಕರಿಸಲಿದ್ದಾರೆ. ಆರಂಭದಲ್ಲಿ ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿತ್ತಾದರೂ ಅದೀಗ ಲೋಕಭವನಕ್ಕೆ ಶಿಫ್ಟ್ ಆಗಿದೆ. ಅದರಲ್ಲೂ ಬಹಳ ಸರಳವಾಗಿ ಶಿವಕುಮಾರ್​​ ಪದಗ್ರಹಣ ಮಾಡಲು ನಿರ್ಧರಿಸಿದ್ದಾರೆ. ಅಷ್ಟಕ್ಕೂ ಅವರ ಈ ತೀರ್ಮಾನದ…

Read More

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…

Read More

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ….

Read More

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ

ಕಂದಕಕ್ಕೆ ಉರುಳಿರುವ ಕಾರುImage Credit source: ABP News ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಹಿಮಾಚಲ ಪ್ರದೇಶದ…

Read More