Headlines

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​ – Kannada News | Kalaburagi Police Nab Fake Delhi Cops; Interstate Robbery Gang Arrested

ಬಂಧಿತ ಆರೋಪಿಗಳ ಜೊತೆ ಪೊಲೀಸರುImage Credit source: Tv9 Kannada ಕಲಬುರಗಿ, ಫೆಬ್ರವರಿ 02: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ಮಾಡ್ತಿದ್ದ ನಟೋರಿಯಸ್ ಗ್ಯಾಂಗ್​​ನ ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದರು ಎನ್ನಲಾಗಿದ್ದು, ಅಂತಾರಾಜ್ಯ ದರೋಡೆ ಕೋರರಿಂದ ದೆಹಲಿ ಪೊಲೀಸರ ನಕಲಿ ಐಡಿ ಕಾರ್ಡ್​​ಗಳನ್ನ ವಶಪಡಿಸಿಕೊಳ್ಳಲಾಗಿದೆ. 90 ಗ್ರಾಂ ಚಿನ್ನಾಭರಣ ಸೇರಿದಂರೆ ಬರೋಬ್ಬರಿ 27 ಲಕ್ಷ ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ….

Read More

97ನೇ ವಯಸ್ಸಿನಲ್ಲೂ ಓಟದ ಹುಮ್ಮಸ್ಸು: ಬೆಂಗಳೂರಿನ ‘ಮ್ಯಾರಥಾನ್ ತಾತ’ ಎನ್.ಎಸ್. ದತ್ತಾತ್ರೇಯ ಸ್ಫೂರ್ತಿದಾಯಕ ಕಥೆ! – Kannada News | Bengaluru: 97 Year Old Marathon Runner NS Dattatreya Proves Age Is Just A Number

ಎನ್.ಎಸ್. ದತ್ತಾತ್ರೇಯ ಬೆಂಗಳೂರು, ಜುಲೈ 29: ಸಾಮಾನ್ಯವಾಗಿ 90 ವರ್ಷ ದಾಟಿದ ಮೇಲೆ ಹೆಚ್ಚಿನವರು ಮನೆಯಲ್ಲೇ ವಿಶ್ರಾಂತಿ ಪಡೆಯಲು ಬಯಸುತ್ತಾರೆ. ಆದರೆ ಬೆಂಗಳೂರಿನ 97 ವರ್ಷದ ವೃದ್ಧ ಎನ್.ಎಸ್. ದತ್ತಾತ್ರೇಯ (N S Dattatreya) ಅವರಿಗೆ ಓಟದ ಅಂಗಳದಲ್ಲಿ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ. ತಮ್ಮ 90ನೇ ವಯಸ್ಸಿನಲ್ಲಿ ಓಟ ಆರಂಭಿಸಿದ ಈ ‘ಮ್ಯಾರಥಾನ್ ತಾತ’, ಇಂದು ದೇಶಾದ್ಯಂತ ಸಾವಿರಾರು ಯುವಕರಿಗೆ ದೈಹಿಕ ಫಿಟ್‌ನೆಸ್‌ಗೆ ದಾರಿದೀಪವಾಗಿದ್ದಾರೆ. 90ನೇ ವಯಸ್ಸಿನಲ್ಲಿ ಆರಂಭವಾದ ಅದ್ಭುತ ಪಯಣ ಸ್ಟೇಟ್ ಬ್ಯಾಂಕ್ ಆಫ್…

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

‘Sold three sacks of wheat to watch the match’: Fans heartbroken as India–South Africa 4th T20I abandoned due to ‘excessive fog’ | Cricket News

India’s captain Suryakumar Yadav, right, at Ekana Cricket Stadium in Lucknow. (PTI Photo) NEW DELHI: Cricket fans poured their frustration onto the cold, foggy night outside the Ekana Cricket Stadium on Wednesday after the fourth T20I between India and South Africa was abandoned without a single ball being bowled, leaving thousands disappointed and empty-handed.Go Beyond…

Read More

ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ನಾನು ಸೆಲೆಬ್ರಿಟಿ ಇನ್​ಚಾರ್ಜ್ ಅಲ್ಲ; ಪ್ರಿಯಾಂಕ್ ಖರ್ಗೆ – Kannada News | Priyank Kharge Denies Darshan–Vinay Kulkarni Meeting, Says I’m Not in Charge of Celebrities

ಬೆಂಗಳೂರು, ಜುಲೈ 04: ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ. ನಾನು ಸೆಲೆಬ್ರಿಟಿ ಇನ್​ಚಾರ್ಜ್ ಅಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ, ಜೈಲು ಆಡಳಿತ ಮತ್ತು ಕೈದಿಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸನ್ನಡತೆ ಆಧಾರದಲ್ಲಿ 24 ಕೈದಿಗಳು ಬಿಡುಗಡೆ ಮಾಡಲಾಗಿದೆ ಎಂದರು. ಇನ್ನು ಜೈಲಿನ ಆಡಳಿತ ವೈಖರಿ ಬಗ್ಗೆ ಮಾಹಿತಿಯನ್ನ…

Read More

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ….

Read More

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (Prajakeeya) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಂತುಕೊಳ್ಳಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆ್ಯಪ್…

Read More

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ…

Read More

Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | South East Central Railway ITI Apprentice Vacancy 2026: No Exam, Direct Merit Selection

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನೀವು ಐಟಿಐ (ITI) ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರಗಳು ರೈಲ್ವೆ ಇಲಾಖೆಯ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ. ಒಟ್ಟು ಹುದ್ದೆಗಳು: 1,191 ಹುದ್ದೆಯ ಹೆಸರು:…

Read More

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು…

Read More