Headlines

38ನೇ ವಯಸ್ಸಿಗೆ ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್​ರ ಮುಂದಿನ ಯೋಜನೆ ಏನು? – Kannada News | Arijit Singh Retires from Playback Singing: Future Plans and Fan Reactions Explored

ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ತಮ್ಮ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದ್ದಾರೆ. ಅವರು ಹಿನ್ನೆಲೆ ಗಾಯನದಿಂದ ನಿವೃತ್ತರಾಗಿದ್ದಾರೆ. ಈ ಹಠಾತ್ ಘೋಷಣೆ ಅವರ ಲಕ್ಷಾಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅರಿಜಿತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಹಿನ್ನೆಲೆ ಗಾಯನದಿಂದ ನಿವೃತ್ತಿ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಘೋಷಿಸಿದ್ದಾರೆ. ಇದರರ್ಥ ಅರಿಜಿತ್ ಇನ್ನು ಮುಂದೆ ಚಲನಚಿತ್ರಗಳಿಗೆ ಹಾಡುಗಳನ್ನು ಹಾಡುವುದಿಲ್ಲ. ಹಾಗಾದರೆ ಅವರು ಭವಿಷ್ಯದಲ್ಲಿ ಮಾಡೋದು ಏನು? ಆ ಬಗ್ಗೆ ಇಲ್ಲಿದೆ ವಿವರ. ನಿವೃತ್ತಿ ಘೋಷಿಸುವುದರ ಜೊತೆಗೆ, ಅರಿಜಿತ್…

Read More

Bengaluru Air Quality: ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! – Kannada News | Bangalore Air Pollution Crisis: Mangalore’s Air quality is worse than Bengaluru’s AQI

ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! ಬೆಂಗಳೂರು, ಜನವರಿ 28: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಬೆಂಗಳೂರಿಗಿಂತಲೂ ಕಳಪೆ AQI ಮಂಗಳೂರಿನಲ್ಲಿ ದಾಖಲಾಗಿದ್ದು, ಆತಂಕ ಸೃಷ್ಟಿಸಿದೆ. ಏಕಾಏಕಿ ಏರಿದ AQI ಬೆಂಗಳೂರಿನ ಏರ್ ಕ್ವಾಲಿಟಿ…

Read More

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು? – Kannada News | Arijit Singh Quits Playback Singing at 38: Discover His Income, Assets and Live Concert Fees

ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಅವರು ಅನೇಕ ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರಿಗೆ ಈಗಿನ್ನೂ 38 ವರ್ಷ. ಇನ್ನುಮುಂದೆ ಅವರು ಯಾವುದೇ ಹೊಸ ಹಾಡುಗಳನ್ನು ಹಾಡೋದಿಲ್ಲ. ಬದಲಿಗೆ ಹಳೆಯ ಹಾಡುಗಳನ್ನು ವೇದಿಕೆ ಮೇಲೆ ಹಾಡುತ್ತಾರೆ. ಅವರ ಸಂಪತ್ತು ಎಷ್ಟು? ಪ್ರತಿ ಹಾಡಿಗೆ ಚಾರ್ಜ್ ಮಾಡೋದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಅರಿಜಿತ್ ಸಿಂಗ್ ಅವರ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದು ಅವರ ಲಕ್ಷಾಂತರ ಅಭಿಮಾನಿಗಳ…

Read More

ತಮಗೆ ಆ ಕಾಯಿಲೆ ಇಲ್ಲ ಎನ್ನುತ್ತಾ ಆಲ್ಝೈಮರ್ ಹೆಸರನ್ನೇ ಮರೆತ ಟ್ರಂಪ್ – Kannada News | Health Denial Moment: Trump Stumbles While Rejecting Alzheimer’s Allegation

ಡೊನಾಲ್ಡ್​ ಟ್ರಂಪ್Image Credit source: Rising Kashmir ವಾಷಿಂಗ್ಟನ್, ಜನವರಿ 28: ನನಗಂತೂ ಆ ಕಾಯಿಲೆ ಇಲ್ಲ ಎನ್ನುತ್ತಾ ‘ಆಲ್ಝೈಮರ್’ ಹೆಸರನ್ನೇ ಡೊನಾಲ್ಡ್​ ಟ್ರಂಪ್(Donald Trump) ಮರೆತ ಘಟನೆ ನಡೆದಿದೆ. ನ್ಯೂಯಾರ್ಕ್​ನ ಮ್ಯಾಗಜೀನ್​ಗೆ ನೀಡಿದ್ದ ಸಂದರ್ಶನವೊಂದರಲ್ಲಿ ಟ್ರಂಪ್ ತಮ್ಮ ತಂದೆಗೆ ಇದ್ದ ರೋಗ ಆಲ್ಝೈಮರ್ ಬಗ್ಗೆ ಚರ್ಚಿಸುತ್ತಿದ್ದರು. ಆ ವೇಳೆ ತನಗೆ ಆ ಕಾಯಿಲೆ ಇಲ್ಲ ಎಂದು ಹೇಳಿಕೊಂಡರು. ಆದರೆ ಕೊನೆವರೆಗೂ ಅದ್ಯಾವ ಕಾಯಿಲೆ ಎಂದು ಹೇಳಲು ಅವರಿಗೆ ಸಾಧ್ಯವಾಗಲಿಲ್ಲ. ಅದಕ್ಕೂ ಸ್ವಲ್ಪ ಮುನ್ನ ಟ್ರಂಪ್ ದಾವೋಸ್‌ನಲ್ಲಿ…

Read More

Maharashtra Plane Crash: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ – Kannada News | Maharashtra Plane Crash Aircraft Carrying Maha DCM Ajit Pawar crashes while landing in Baramati

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. Published On – 9:39 am, Wed, 28 January 26 Source link

Read More

VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್ – Kannada News | Sophie Devine does it again for the Gujarat Giants

ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೋಫಿ ಡಿವೈನ್. ವಡೋದರಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್​​ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳ ಮುಕ್ತಾಯದ ವೇಳೆಗೆ 146 ರನ್​ ಮಾತ್ರ ಕಲೆಹಾಕಿದ್ದರು. ಆದರೆ 19ನೇ ಓವರ್​ನಲ್ಲಿ ಸ್ನೇಹ್ ರಾಣಾ…

Read More

ಟ್ವಿಸ್ಟ್ ಟಿ20 ವಿಶ್ವಕಪ್​ನಲ್ಲಿ ಟ್ವಿಸ್ಟ್​: ಪಾಕಿಸ್ತಾನ್ ಬದಲಿಗೆ ಬಾಂಗ್ಲಾದೇಶ್​ಗೆ ಚಾನ್ಸ್​? – Kannada News | If Pakistan Pulls Out, Bangladesh will Return To T20 World Cup 2026

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಹೊರಗುಳಿದರೆ ಬಾಂಗ್ಲಾದೇಶ್ ತಂಡಕ್ಕೆ ಚಾನ್ಸ್ ಸಿಗಲಿದೆ. ಇಂತಹದೊಂದು ಟ್ವಿಸ್ಟ್ ನೀಡಲು ಐಸಿಸಿ ಮುಂದಾಗಿದೆ. ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಗಿಟ್ಟಿರುವುದನ್ನು ಖಂಡಿಸಿ ಪಾಕಿಸ್ತಾನ್ ತಂಡವು ಮುಂಬರುವ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಒಂದು ವೇಳೆ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿದರೆ ಬಾಂಗ್ಲಾದೇಶ್ ತಂಡಕ್ಕೆ ಮತ್ತೆ ಅವಕಾಶ ನೀಡಲು ಐಸಿಸಿ ಮುಂದಾಗಲಿದೆ. ಏಕೆಂದರೆ ಪಾಕಿಸ್ತಾನದ ಪಂದ್ಯಗಳು ನಡೆಯಬೇಕಿರುವುದು ಶ್ರೀಲಂಕಾದಲ್ಲಿ. ಅತ್ತ ಬಾಂಗ್ಲಾದೇಶ್ ತಂಡದ ಬೇಡಿಕೆ ಕೂಡ ಪಂದ್ಯಗಳ ಸ್ಥಳಾಂತರ. ಹೀಗಾಗಿ ಪಾಕ್ ತಂಡ…

Read More

ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!

ಬೆಳಗಾವಿ, ಜನವರಿ 28: ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆ ಪ್ರಕರಣ ಸಂಬಂಧ ಪ್ರತ್ಯಕ್ಷದರ್ಶಿಗಾಗಿ ಮೂರು ರಾಜ್ಯಗಳ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗ್ತಿದ್ದ ಅಮಾನ್ಯಗೊಂಡ 2000 ಮುಖ ಬೆಲೆಯ 400 ಕೋಟಿ ಹಣ ತುಂಬಿದ್ದ ಕಂಟೇನರ್​​ ಹೈಜಾಕ್​​ ಮಾಡಲಾಗಿದೆ ಎನ್ನಲಾಗಿದ್ದರೂ ಆ ಬಗ್ಗೆ ಸಾಕ್ಷಿಗಳೇ ಪೊಲೀಸರಿಗೆ ಸಿಗುತ್ತಿಲ್ಲ. ಸಾಲು ಸಾಲು ಪ್ರಶ್ನೆಗಳು ತನಿಖೆ ವೇಳೆ ಎದುರಾಗ್ತಿದ್ದು, ಇವುಗಳಿಗೆ ಉತ್ತರ ಹುಡುಕೋದೇ ಈಗ ಖಾಕಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಪ್ರಕರಣ ಸಂಬಂಧ ಉದ್ಭವಿಸಿರೋ ಪ್ರಶ್ನೆಗಳೇನು? ಗೋವಾ…

Read More

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More