ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ? – Kannada News | MLA Bharath Reddy And janardhan reddy followers Gang war: here Is Completes Details Bellary violence
ಬಳ್ಳಾರಿ, (ಜನವರಿ 02): ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ….