Headlines

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ? – Kannada News | MLA Bharath Reddy And janardhan reddy followers Gang war: here Is Completes Details Bellary violence

ಬಳ್ಳಾರಿ, (ಜನವರಿ 02): ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ….

Read More

’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ, ಚಿತ್ರವು 400 ಕೋಟಿ ರೂ.ಗಳನ್ನು ದಾಟಿದೆ. ಚಿತ್ರದಲ್ಲಿನ ರಣವೀರ್ ಸಿಂಗ್ ಅವರ ಅಭಿನಯವನ್ನು ಹೆಚ್ಚು ಪ್ರಶಂಸಿಸಲಾಗುತ್ತಿದೆ. ಅಭಿಮಾನಿಗಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಅವರಿಗಾಗಿ ಪೋಸ್ಟ್‌ಗಳನ್ನು ಬರೆದಿದ್ದಾರೆ. ಏತನ್ಮಧ್ಯೆ, ರಣವೀರ್ ಅವರ ಪತ್ನಿ ಮತ್ತು ನಟಿ ದೀಪಿಕಾ ಪಡುಕೋಣೆ ‘ಧುರಂಧರ್ 2’ ಯಶಸ್ಸಿನ ಬಗ್ಗೆ ಯಾವುದೇ ಕಾಮೆಂಟ್ ಮಾಡದಿದ್ದಾಗ ಕೆಲವು ಅಭಿಮಾನಿಗಳು ಅಸಮಾಧಾನಗೊಂಡರು….

Read More

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Bengaluru Air Quality: ಮೈಸೂರಿನ ಏರ್ ಕ್ವಾಲಿಟಿಯಲ್ಲಿ ತೀವ್ರ ಕುಸಿತ

ಬೆಂಗಳೂರು, ಮಾರ್ಚ್​ 12: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಇಂಡಿಗೋ ವಿಮಾನಕ್ಕೆ ಬಾಂಬ್​​ ಬೆದರಿಕೆ: ವಿಮಾನದ ಶೌಚಾಲಯದಲ್ಲಿ ಸಿಕ್ತು ಅಚ್ಚರಿಯ ಪತ್ರ – Kannada News | Airport Security Alert: Kolkata Indigo Bomb Scare, Hyderabad Hoax Threat

ಕೋಲ್ಕತ್ತಾ,ಫೆ.14: ಪಶ್ಚಿಮ ಬಂಗಾಳದ ಕೋಲ್ಕತ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಬಾಂಬ್ ಬೇದರಿಕೆ ಪತ್ರವೊಂದು ಪತ್ತೆಯಾಗಿದೆ. ಈ ವೇಳೆ ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಶಿಲ್ಲಾಂಗ್‌ಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ (Indigo flight )ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಪತ್ರವೊಂದು ಪತ್ತೆಯಾಗಿದೆ. ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ ಮೇಘಾಲಯದ ಶಿಲ್ಲಾಂಗ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನ (6E-7304) ಬೆಳಿಗ್ಗೆ 9:15ಕ್ಕೆ ಹೊರಡಲು ಸಿದ್ಧವಾಗಿತ್ತು. ಪ್ರಯಾಣಿಕರು ವಿಮಾನಕ್ಕೆ ಹತ್ತುತ್ತಿದ್ದ ಸಂದರ್ಭದಲ್ಲಿ, ವಿಮಾನದ ಸಿಬ್ಬಂದಿ…

Read More

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ…

Read More

ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ – Kannada News | Man Arrested After Woman Dies in Suspected Domestic Violence Case in Hyderabad

ಹೈದರಾಬಾದ್, ಡಿಸೆಂಬರ್ 26: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ. ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ…

Read More

ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ? – Kannada News | Raj B Shetty starrer Rakkasapuradol movie trailer released

ರಾಜ್ ಬಿ ಶೆಟ್ಟಿ (Raj B Shetty) ಪ್ರಸ್ತುತ ಕನ್ನಡ ಚಿತ್ರರಂಗದ ಬಲು ವರ್ಸಟೈಲ್ ನಟ, ಭಿನ್ನ ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಹೀರೋ, ಕಮಿಡಿಕ್ ಹಿರೋ, ವಿಲನ್, ಸಾಮಾನ್ಯ ವ್ಯಕ್ತಿ, ಅಂಗವಿಕಲ ಹೀಗೆ ನಾನಾ ರೀತಿಯ ಪಾತ್ರಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಇದೀಗ ಶೆಟ್ಟರು ಮತ್ತೊಂದು ಭಿನ್ನ ರೀತಿಯ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ‘ರಕ್ಕಸಪುರದೊಳ್’ ಹೆಸರಿನ ಮಾಸ್ ಥ್ರಿಲ್ಲರ್ ಸಿನಿಮಾನಲ್ಲಿ ನಾಯಕನಾಗಿ ರಾಜ್ ಬಿ ಶೆಟ್ಟಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇಂದು…

Read More

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು – Kannada News | Are Vendors Being Monitored Near Mysuru Palace? Minister Mahadevappa Clarifies Rules, Helium Cylinder Blast

ಮೈಸೂರು, ಡಿಸೆಂಬರ್ 28: ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಸೀಸನಲ್ ವ್ಯಾಪಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವ್ಯವಸ್ಥೆ ರೂಪಿಸಲಾಗಿದ್ದು, ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿಷೇಧಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಕೆ.ಆರ್. ಆಸ್ಪತ್ರೆಗೆ ಭೇಟಿ…

Read More