ರಾಜ್ಯ ಕಾಂಗ್ರೆಸ್ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change
ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…