Headlines

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change

ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್‌ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ…

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More

ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದೆಯೇ? ಚಿಂತಿಸಬೇಡಿ, ಯಶಸ್ಸಿಗೆ ಇಲ್ಲಿವೆ ಸಾವಿರ ಹಾದಿಗಳು!

ಪಿಯುಸಿ ಫಲಿತಾಂಶ ಬಂದಾಗ ಅಂಕಗಳು ನಿರೀಕ್ಷೆಯಂತೆ ಇಲ್ಲದಿದ್ದರೆ ಆತಂಕವಾಗುವುದು ಸಹಜ. ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಪೋಷಕರು ಅಂಕಗಳೇ ಭವಿಷ್ಯದ ಅಂತಿಮ ತೀರ್ಪು ಎಂದು ಭಾವಿಸುತ್ತಾರೆ. ಆದರೆ ವಾಸ್ತವವೆನೆಂದರೆ, ಪಿಯುಸಿ ಅಂಕಪಟ್ಟಿ ನಿಮ್ಮ ಬದುಕಿನ ಒಂದು ‘ಬಾಗಿಲು’ ಮಾತ್ರ, ಅದು ನಿಮ್ಮ ಬದುಕಿನ ‘ಅಂತ್ಯ’ವಲ್ಲ. ಇಂದಿನ ಆಧುನಿಕ ಜಗತ್ತಿನಲ್ಲಿ ಕಂಪನಿಗಳು ಅಭ್ಯರ್ಥಿಯ ಅಂಕಪಟ್ಟಿ ನೋಡುವುದಕ್ಕಿಂತ ಹೆಚ್ಚಾಗಿ ಅವರಲ್ಲಿರುವ ಕೌಶಲ (Skill) ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ನೋಡುತ್ತಿವೆ. ಕಡಿಮೆ ಅಂಕ ಬಂದರೂ ನೀವು ಆಯ್ಕೆ ಮಾಡಿಕೊಳ್ಳಬಹುದಾದ ಕೆಲವು ಅದ್ಭುತ…

Read More

IND vs NZ: 18 ಎಸೆತಗಳಲ್ಲಿ ಅರ್ಧಶತಕ; ಫೈನಲ್‌ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ಇಡೀ ಟಿ20 ವಿಶ್ವಕಪ್​ನಲ್ಲಿ ಮೌನಕ್ಕೆ ಶರಣಾಗಿದ್ದ ಅಭಿಷೇಕ್ ಶರ್ಮಾ ಅವರ ಬ್ಯಾಟ್ ಕೊನೆಗೂ ಸದ್ದು ಮಾಡಿದೆ. ಲೀಗ್ ಹಂತದಿಂದ ಹಿಡಿದು ಫೈನಲ್​ವರೆಗೂ ಅಭಿಷೇಕ್ ಶರ್ಮಾ ಬ್ಯಾಟ್​ನಿಂದ ಸಿಡಿದಿದ್ದು, ಕೇವಲ ಒಂದೇ ಒಂದು ಅರ್ಧಶತಕ ಮಾತ್ರ. ಹೀಗಾಗಿ ಅಭಿಷೇಕ್ ಮೇಲೆ ಇಡೀ ಭಾರತದ ಅಭಿಮಾನಿಗಳು ಅಸಮಾಧಾನಗೊಂಡಿದ್ದರು. ಹೀಗಿದ್ದರೂ ಅಭಿಷೇಕ್​ಗೆ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು. ನಾಯಕ ಹಾಗೂ ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳಲು ಕೊನೆಯ ಅವಕಾಶ ಪಡೆದಿದ್ದ ಅಭಿಷೇಕ್ ಶರ್ಮಾ ಅವಶ್ಯಕ ಸಮಯದಲ್ಲಿ ಲಯ ಕಂಡುಕೊಂಡಿದ್ದಾರೆ. ನರೇಂದ್ರ…

Read More

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ? – Kannada News

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಜುಲೈ 5ರಂದು ಆಮಿರ್ ಖಾನ್ ಸರಳವಾಗಿ ಮದುವೆ (Aamir Khan Wedding) ಆಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯನ್ನು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಒಪ್ಪಿಕೊಂಡಿದ್ದರು. ಅದಕ್ಕೂ ಒಂದು ವರ್ಷದ ಮೊದಲಿನಿಂದಲೇ ಇವರಿಬ್ಬರು ಡೇಟಿಂಗ್…

Read More

Hanuman Jayanti 2026: ಹನುಮ ಜಯಂತಿ ಯಾವಾಗ? ಏಪ್ರಿಲ್ 1 ಅಥವಾ 2..? ಸರಿಯಾದ ದಿನಾಂಕ ಇಲ್ಲಿದೆ

ಭಾರತೀಯ ಸಂಸ್ಕೃತಿಯಲ್ಲಿ ಹನುಮ ಜಯಂತಿಯು ಕೇವಲ ಒಂದು ಹಬ್ಬವಲ್ಲ; ಅದು ಅಚಲ ಭಕ್ತಿ ಮತ್ತು ಅಪ್ರತಿಮ ಸಾಹಸದ ಸಂಕೇತ. ಹನುಮಂತನನ್ನು ಭಕ್ತಿ, ಶಕ್ತಿ, ಧೈರ್ಯ ಮತ್ತು ಕರ್ಮ ಜ್ಞಾನದ ಮೂರ್ತರೂಪವೆಂದು ಪೂಜಿಸಲಾಗುತ್ತದೆ. ವಾಯುದೇವನ ಮಗನಾದ್ದರಿಂದ ಅವನನ್ನು “ಮಾರುತಿ”, “ಆಂಜನೇಯ” ಮತ್ತು “ಪವನಸುತ” ಎಂಬ ದಿವ್ಯ ನಾಮಗಳಿಂದ ಕರೆಯಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ಮಾಸದ ಹುಣ್ಣಿಮೆ ತಿಥಿಯು ಏಪ್ರಿಲ್ 1 ರ ಬೆಳಗ್ಗೆ7.06 ರಿಂದ ಶುರುವಾಗಿ ಏಪ್ರಿಲ್ 2 ರ ಬೆಳಗ್ಗೆ 7. 41ಕ್ಕೆ ಕೊನೆಗೊಳ್ಳುವುದು. ಆದ್ದರಿಂದ…

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!

ಬೆಳಗಾವಿ, ಜನವರಿ 28: ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆ ಪ್ರಕರಣ ಸಂಬಂಧ ಪ್ರತ್ಯಕ್ಷದರ್ಶಿಗಾಗಿ ಮೂರು ರಾಜ್ಯಗಳ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗ್ತಿದ್ದ ಅಮಾನ್ಯಗೊಂಡ 2000 ಮುಖ ಬೆಲೆಯ 400 ಕೋಟಿ ಹಣ ತುಂಬಿದ್ದ ಕಂಟೇನರ್​​ ಹೈಜಾಕ್​​ ಮಾಡಲಾಗಿದೆ ಎನ್ನಲಾಗಿದ್ದರೂ ಆ ಬಗ್ಗೆ ಸಾಕ್ಷಿಗಳೇ ಪೊಲೀಸರಿಗೆ ಸಿಗುತ್ತಿಲ್ಲ. ಸಾಲು ಸಾಲು ಪ್ರಶ್ನೆಗಳು ತನಿಖೆ ವೇಳೆ ಎದುರಾಗ್ತಿದ್ದು, ಇವುಗಳಿಗೆ ಉತ್ತರ ಹುಡುಕೋದೇ ಈಗ ಖಾಕಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಪ್ರಕರಣ ಸಂಬಂಧ ಉದ್ಭವಿಸಿರೋ ಪ್ರಶ್ನೆಗಳೇನು? ಗೋವಾ…

Read More

ಬೆಂಗಳೂರಿನ ಅಪಾರ್ಟ್‌ಮೆಂಟ್ ಮಾಲೀಕರಿಗೆ ಗುಡ್​​ ನ್ಯೂಸ್ : ಒಸಿ ಸಿಕ್ಕ ಮೇಲೆ ಬಿಲ್ಡರ್‌ಗಳ ಇಷ್ಟದಂತೆ ನಕ್ಷೆ ಬದಲಾಯಿಸುವಂತಿಲ್ಲ – Kannada News | Bengaluru Apartment Owners Empowered: BDA Curbs Builder’s Revised Plan Changes

ಬೆಂಗಳೂರು, ಜು.25: ಬೆಂಗಳೂರಿನ ಅಪಾರ್ಟ್‌ಮೆಂಟ್ ಮಾಲೀಕರಿಗೆ ಬಿಡಿಎ (BDA) ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಅಪಾರ್ಟ್‌ಮೆಂಟ್ ನಿರ್ಮಾಣ ಪೂರ್ಣಗೊಂಡು ಸ್ವಾಧೀನ ಪತ್ರ (Occupancy Certificate – OC) ದೊರೆತ ಬಳಿಕ, ಬಿಲ್ಡರ್‌ಗಳು ತಮಗೆ ಬೇಕಾದಂತೆ ಕಟ್ಟಡ ನಕ್ಷೆ ಪರಿಷ್ಕರಣೆ (Revised Plan) ಮಾಡುವುದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಠಿಣ ಕಟ್ಟುಪಾಡುಗಳನ್ನು ವಿಧಿಸಿದೆ. ಇನ್ಮುಂದೆ ಫ್ಲ್ಯಾಟ್ ಮಾಲೀಕರ ಅನುಮತಿ ಇಲ್ಲದೆ ಡೆವಲಪರ್‌ಗಳು ಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಜುಲೈ 15 ರಂದು ಬಿಡಿಎ ಹೊರಡಿಸಿರುವ ಸುತ್ತೋಲೆಯ ಪ್ರಕಾರ,…

Read More