Headlines

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು! – Kannada News | Lower Your Cancer Risk: 4 Science Backed Daily Habits

Lower Your Cancer Risk: 5 Science-Backed Daily HabitsImage Credit source: Getty Images ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು…

Read More

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ – Kannada News | Karnataka KERC Hikes Electricity 56 Paise per Unit, effect From May

ಬೆಂಗಳೂರು, ಏಪ್ರಿಲ್​ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಶುಕ್ರವಾರ ಆದೇಶ ಹೊರಡಿಸಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು? – Kannada News | RCB’s Green Jersey Game vs Delhi Capitals: IPL 2026 Match 26 Preview and History

ಐಪಿಎಲ್ 2026 (IPL 2026) ರ 26ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ರಿಂದ ಆರಂಭವಾಗಲಿರುವ ಈ ಪಂದ್ಯ ಕನ್ನಡಿಗರು vs ಕರ್ನಾಟಕದ ತಂಡದ ನಡುವಿನ ಕಾಳಗ ಎನ್ನಬಹುದು. ಏಕೆಂದರೆ ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಇದ್ದಾರೆ. ಹೀಗಾಗಿ ಈ ಪಂದ್ಯ ಕನ್ನಡಿಗರಿಗೆ ತುಂಬಾ ವಿಶೇಷವಾಗಿರಲಿದೆ. ಇನ್ನು ಈ ಪಂದ್ಯವನ್ನು…

Read More

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​ – Kannada News | Woman Murder case Solved: Victim Identified, Accused Arrested After Year Long Hunt

ಕೊಲೆಯಾದ ಮಹಿಳೆ, ಬಂಧಿತರುImage Credit source: tv9 kannada ಚಿಕ್ಕಬಳ್ಳಾಪುರ, ಏಪ್ರಿಲ್​ 17: ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು (kill) ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ (woman) ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ…

Read More

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar

ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ  (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್​​ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ – Kannada News | Keep these things in mind when going out this hot summer

ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಸುಡುವ ಬಿಸಿಲ ತಾಪಕ್ಕೆ (Summer Heat) ಜನ ಬೆಂದು ಹೋಗಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಸಿಲ ಧಗೆಗೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಸಾಧ್ಯವಾಗಿದೆ. ಅದರಲ್ಲೂ ಈ ಉಷ್ಣಾಂಶ ಏರಿಕೆಯಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳಿಗೆ ಸಿಲುಕಿ ಜನ ಹೈರಾಣಾಗಿದ್ದಾರೆ. ಹೀಗಿರುವಾಗ ಈ ಹೆಚ್ಚುತ್ತಿರುವ ಬೇಸಿಗೆಯಲ್ಲಿ ನಮ್ಮ ಆರೋಗ್ಯದ ಬಗ್ಗೆ  ಸ್ವಲ್ಪ ಕಾಳಜಿ ವಹಿಸಿಕೊಳ್ಳುವುದು ತುಂಬಾನೇ ಮುಖ್ಯ. ಹೀಗಿರುವಾಗ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ,…

Read More

ತುಂಬಾ ಸಲ ಗರ್ಭಪಾತವಾದರೆ ಗರ್ಭಧಾರಣೆಯ ಸಾಧ್ಯತೆ ಕಡಿಮೆಯಾಗುತ್ತದೆಯೇ? ಇಲ್ಲಿದೆ ತಜ್ಞರ ಸ್ಪಷ್ಟನೆ – Kannada News | Recurrent Miscarriage and Fertility: What Doctors Say

ಗರ್ಭಪಾತ (Miscarriages) ಎನ್ನುವ ಪದವೇ ತುಂಬಾ ನೋವು ಕೊಡುತ್ತದೆ ಜೊತೆಗೆ ಭಯ ಹುಟ್ಟಿಸುತ್ತದೆ. ಅದರಲ್ಲಿಯೂ ಕೆಲವು ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತ (ಮಿಸ್ಕ್ಯಾರೆಜ್) ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಶಾರೀರಿಕದ ಜೊತೆಗೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನ ಹಲವರನ್ನು ಕಾಡುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಪ್ರತಿಯೊಬ್ಬ ಮಹಿಳೆಗೂ ಒಳ್ಳೆಯದು. ಹಾಗಾದರೆ ಗರ್ಭಪಾತ ಭವಿಷ್ಯದಲ್ಲಿ ಗರ್ಭಧಾರಣೆಯ ಸಾಧ್ಯತೆಯನ್ನು…

Read More

ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ – Kannada News | Parliament session Delimitation bill linked with Women’s Quota Bill Fails To Pass Lok Sabha Test

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆಗಳು ಲೋಕಸಭೆಯಲ್ಲಿ ಇಂದು ಸಂಜೆ ನಡೆದ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಕ್ಷೇಪ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆಯಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಇಂದು ಮತದಾನ ನಡೆದಿದೆ. ಮಹಿಳಾ…

Read More