Headlines

ಬಾಂಗ್ಲಾ ವಿರುದ್ಧ ಅತ್ಯಲ್ಪ ಮೊತ್ತಕ್ಕೆ ಆಲೌಟ್; ಅವಮಾನಕರ ದಾಖಲೆ ಬರೆದ ಆಸ್ಟ್ರೇಲಿಯಾ – Kannada News | Darwin Test Shock: Bangladesh Pacer Hasan Mahmud Rips Through Australia for Record 198 All Out

ಡಾರ್ವಿನ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ (Australia vs Bangladesh) ತಂಡಕ್ಕೆ ಬಾಂಗ್ಲಾದೇಶ ತಂಡದ ವೇಗಿಗಳು ಬಿಗ್ ಶಾಕ್ ನೀಡಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ಯಾಟ್ ಕಮ್ಮಿನ್ಸ್ ಪಡೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 198 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಸ್ಟೀವ್ ಸ್ಮಿತ್ 71 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಇತ್ತ ಬಾಂಗ್ಲಾದೇಶ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗಿ ಹಸನ್ ಮಹಮೂದ್ (Hasan…

Read More

‘ರಾಹುಲ್ ಗಾಂಧಿಯ ಅಹಂಕಾರದಿಂದ ಇಡೀ ಅಧಿವೇಶನ ಹಾದಿ ತಪ್ಪಿತು’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Parliament session derailed due to Rahul Gandhi’s arrogance Union Minister Pralhad Joshi slams LoP

ನವದೆಹಲಿ, ಆಗಸ್ಟ್ 13: ಸಂಸತ್ತಿನ ಮುಂಗಾರು ಅಧಿವೇಶನದ ಕಲಾಪಗಳಿಗೆ ಅಡಚಣೆಯಾಗಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಅಹಂಕಾರ ಮತ್ತು ಬೇಜವಾಬ್ದಾರಿತನದ ನಡವಳಿಕೆಯೇ ಕಾರಣ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, ಮುಂಗಾರು ಅಧಿವೇಶನದ ಕಲಾಪಗಳು ವ್ಯರ್ಥವಾದ ಕುರಿತು ರಾಹುಲ್ ಗಾಂಧಿ ಅವರ ಧೋರಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಒಬ್ಬ ವ್ಯಕ್ತಿಯ…

Read More

ಅನ್ನ ಅಥವಾ ಚಪಾತಿ.. ಯಾವುದು ಬೆಸ್ಟ್? ಎರಡನ್ನೂ ಒಟ್ಟಿಗೆ ತಿಂದರೆ ಏನಾಗುತ್ತೆ? – Kannada News | Rice and Roti in the Same Meal: Does It Cause Weight Gain or Blood Sugar Spikes?

ಅನ್ನ ಮತ್ತೆ ಚಪಾತಿ ಈ ಎರಡನ್ನೂ ಒಟ್ಟಿಗೆ ಊಟದಲ್ಲಿ ತಿನ್ನುವುದು ತಪ್ಪೇ? ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು, ಮಧುಮೇಹ ಇರುವವರು ಹಾಗೂ ಆರೋಗ್ಯಕರ ಆಹಾರ ಪದ್ಧತಿ ಅನುಸರಿಸುವವರು ವಿಶೇಷವಾಗಿ ಇದರ ಬಗ್ಗೆ ಗೊಂದಲದಲ್ಲಿರುತ್ತಾರೆ. ಅನ್ನ ಮತ್ತು ಚಪಾತಿ ಎರಡೂ ಧಾನ್ಯಾಧಾರಿತ ಆಹಾರಗಳಾಗಿದ್ದು, ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳನ್ನು ಒದಗಿಸುತ್ತವೆ. ಆದರೆ ಅನ್ನ ಮತ್ತು ಚಪಾತಿಯನ್ನು ಒಟ್ಟಿಗೆ ತಿನ್ನುವುದರಿಂದಲೇ ಎಲ್ಲರಿಗೂ ಹಾನಿಯಾಗುತ್ತದೆ ಎಂಬುದು ಸರಿಯಲ್ಲ. ಮುಖ್ಯವಾಗಿ ಸೇವಿಸುವ ಪ್ರಮಾಣ, ಒಟ್ಟಾರೆ ಆಹಾರದ ಸಮತೋಲನ, ದೈಹಿಕ ಚಟುವಟಿಕೆ ಮತ್ತು ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಗಮನಿಸಬೇಕು….

Read More

ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್: ಉಚಿತ ಪಾರ್ಕಿಂಗ್‌ಗೆ ಬ್ರೇಕ್, ಶುಲ್ಕ ಫಿಕ್ಸ್ – Kannada News | Vehicle Parking On Bengaluru Roads Could Cost Car Owners Up To Rs 25,000 Annually Under Draft Policy

ಬೆಂಗಳೂರು, (ಆಗಸ್ಟ್ 13): ನಗರದ ವಾಹನ ಸವಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊಸ ಪಾರ್ಕಿಂಗ್ ನೀತಿ (New Parking Rules)ಜಾರಿಗೆ ತರಲು ಮುಂದಾಗಿದೆ. ಪುಗ್ಸಟ್ಟೆ ಪಾರ್ಕಿಂಗ್‌ ವ್ಯವಸ್ಥೆಗೆ ಬ್ರೇಕ್‌ ಹಾಕಲು ಹೊಸ ಪಾರ್ಕಿಂಗ್ ನೀತಿಗೆ ಸರ್ಕಾರ ಇಂದು (ಆಗಸ್ಟ್ 13) ಕರಡು ಅಧಿಸೂಚನೆ ಹೊರಡಿಸಿದ್ದು, ಹೊಸ ನೀತಿಯಡಿ ರಸ್ತೆಗಳನ್ನು ಮೂರು ಮಾದರಿಗಳಾಗಿ ವಿಂಗಡಿಸಿ, ಅದಕ್ಕೆ ಅನುಗುಣವಾಗಿ ಪಾರ್ಕಿಂಗ್ ಶುಲ್ಕ ನಿಗದಿ ಮಾಡಲು ನಿರ್ಧರಿಸಲಾಗಿದೆ. ವಾಹನಗಳಿಗೆ ಆಫ್-ಸ್ಟ್ರೀಟ್ ಪಾರ್ಕಿಂಗ್, ಆನ್-ಸ್ಟ್ರೀಟ್ ಪಾರ್ಕಿಂಗ್ ಹಾಗೂ ಮಾಸಿಕ ಪಾರ್ಕಿಂಗ್ ಪಾಸ್…

Read More

ಕೋರ್ಟ್​ಗೆ ಬರ್ತಾರಾ ದರ್ಶನ್? ವಕೀಲರ ವಾದವೇನಿತ್ತು? – Kannada News | Renuka Swamy case: Darshan lawyer wants Darshan to be present in court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆಯಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಸಾಕ್ಷಿಗಳಿಗೆ ಬೆದರಿಕೆ, ತಿರುಚಿದ ಹೇಳಿಕೆ, ಮಾಫಿ ಸಾಕ್ಷಿಯಾಗಿ ಬದಲಾದ ಆರೋಪಿ ಹೀಗೆ ಹಲವು ಮಹತ್ವದ ಸಂಗತಿಗಳು ವಿಚಾರಣೆಯಲ್ಲಿ ನಡೆಯುತ್ತಿದೆ. ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್, ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ವಿಚಾರಣೆ ನಡೆಯುತ್ತಿರುವ 59 ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಅದರ ವಾದ-ಪ್ರತಿವಾದ ನ್ಯಾಯಾಲಯದಲ್ಲಿ ನಡೆದಿದೆ. ವಾದ ಮಂಡಿಸಿದ ದರ್ಶನ್ ಪರ…

Read More

ಪಾಕಿಸ್ತಾನ, ಐಸಿಸ್ ಜತೆ ನಂಟು: ಕಲಬುರಗಿಯಲ್ಲಿ ಇಬ್ಬರು ಶಂಕಿತರು ಪೊಲೀಸ್​ ವಶಕ್ಕೆ – Kannada News | Two Suspects Taken Into Police Custody in Kalaburagi Over Alleged Pakistan and ISIS Links

ಪಾಕ್, ಐಸಿಸ್​​​ ಜೊತೆ ನಂಟುImage Credit source: tv9 kannada ಕಲಬುರಗಿ, ಆಗಸ್ಟ್​​​ 13: ಪಾಕಿಸ್ತಾನ ಹಾಗೂ ಉಗ್ರ ಸಂಘಟನೆ ಐಸಿಸ್ (ISIS) ಜೊತೆ ನಿರಂತರ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ವಶಕ್ಕೆ ಪಡೆದುಕೊಂಡಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎಟಿಎಸ್ ತಂಡ, ಕಲಬುರಗಿ ತಾಲೂಕಿನ ಮಾಲಗತ್ತಿ ಹಾಗೂ ಉಪಳಾಂವ್ ಗ್ರಾಮದ ಹೊರವಲಯದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶ…

Read More

Income Tax Dept Recruitment: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ; 10 ನೇ ತರಗತಿ ಪಾಸಾಗಿದ್ರೆ ಸಾಕು! – Kannada News | Income Tax Dept Recruitment: Canteen Attendant Jobs for 10th Pass, Apply Now

ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ ಸರ್ಕಾರಿ ಉದ್ಯೋಗ ಬಯಸುತ್ತಿರುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆಯು ಉತ್ತಮ ಅವಕಾಶವನ್ನು ತಂದಿದೆ. ಇಲಾಖೆಯು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಪ್ರದೇಶಗಳಲ್ಲಿ ಖಾಲಿ ಇರುವ ಏಳು ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 11 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ವಿಶೇಷವೆಂದರೆ, ಅಭ್ಯರ್ಥಿಗಳು ಯಾವುದೇ ಅರ್ಜಿ…

Read More

ತಲೈಮನ್ನಾರ್ ಬಳಿ ಶ್ರೀಲಂಕಾ ನೌಕಾಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ – Kannada News | Sri Lankan Navy Arrested 9 Indian Fishermen Near Talaimannar

ಕೊಲಂಬೊ, ಆಗಸ್ಟ್ 13: ಶ್ರೀಲಂಕಾದ ಜಲಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಒಂದು ಹಡಗನ್ನು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಲೈಮನ್ನಾರ್‌ನ ಉರುಮಲೈ ಪಾಯಿಂಟ್ ಬಳಿ ಬುಧವಾರ ರಾತ್ರಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ (Sri Lanka) ನೌಕಾಪಡೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. “ಬಂಧಿತ 9 ಭಾರತೀಯ ಮೀನುಗಾರರನ್ನು ಮತ್ತು ಮೀನುಗಾರಿಕಾ ಹಡಗನ್ನು ಮುಂದಿನ ಕಾನೂನು ನಡಾವಳಿಗಳಿಗಾಗಿ ಮನ್ನಾರ್‌ನ ಮೀನುಗಾರಿಕಾ ಇನ್​ಸ್ಪೆಕ್ಟರ್​​ಗೆ ಹಸ್ತಾಂತರಿಸಲಾಗುವುದು” ಎಂದು ಶ್ರೀಲಂಕಾ…

Read More

‘ದೇವರಿಗೆ ಗೊತ್ತು ಅಷ್ಟೆ ಸಾಕು’ ಎಂದ ವಿಜಯಲಕ್ಷ್ಮಿ ದರ್ಶನ್, ಕಾರಣವೇನು? – Kannada News | Vijayalakshmi Darshan cryptic post on Instagram

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ವಿಚಾರಣೆ ಜಾರಿಯಲ್ಲಿದ್ದು, ನ್ಯಾಯಾಲಯದಲ್ಲಿ ಪ್ರತಿ ದಿನವೂ ಒಂದು ಹೊಸ ಆಸಕ್ತಿಕರ ಬೆಳವಣಿಗೆ ಆಗುತ್ತಿದೆ. ಆರೋಪಿ ದರ್ಶನ್​​ಗೆ ಒಂದರ ಹಿಂದೊಂದು ಸಂಕಷ್ಟಗಳು ಎದುರಾಗುತ್ತಿವೆ. ದರ್ಶನ್, ಜೈಲಿಗೆ ಹೋದಾಗಿನಿಂದಲೂ ಪತ್ನಿ ವಿಜಯಲಕ್ಷ್ಮಿ ಹೊರಗಿದ್ದುಕೊಂಡು ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೊರಗಿದ್ದುಕೊಂಡು ಪತಿಗೆ ಅಗತ್ಯ ಕಾನೂನು ನೆರವು ಇನ್ನಿತರೆಗಳು ಧಕ್ಕಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಇತ್ತೀಚೆಗೆ ವಿಜಯಲಕ್ಷ್ಮಿ ಅವರ ಬಗ್ಗೆ ಕೆಲವು ಋಣಾತ್ಮಕ ಸುದ್ದಿಗಳು ಹರಿದಾಡುತ್ತಿವೆ. ವಿಶೇಷವಾಗಿ ದರ್ಶನ್ ಆಪ್ತ, ಸಹೋದರ ಸಮಾನ ಎನಿಸಿಕೊಂಡಿರುವ ಧನ್ವೀರ್…

Read More

Independence Day 2026: ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ, ಎಷ್ಟು ಗಂಟೆಗೆ ಧ್ವಜಾರೋಹಣ? – Kannada News | Independence Day 2026 15th August Flag Hosting timings, guest list and all you need to know in Kannada

ನವದೆಹಲಿ, ಆಗಸ್ಟ್​​ 13: 2026ರ ಆಗಸ್ಟ್​​ 15ರಂದು ನಡೆಯಲಿರುವ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯು ಈ ಬಾರಿ ಹಲವು ಐತಿಹಾಸಿಕ ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ. ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೇಳಿಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಲಿದ್ದು, ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಗೀತೆಯ 150 ವರ್ಷಗಳ ಸಂಭ್ರಮವನ್ನು ದೇಶ ಆಚರಿಸುತ್ತಿರುವ ಹಿನ್ನೆಲೆ, ಕೆಂಪುಕೋಟೆಯಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’ ಗಾಯನ ನಡೆಯಲಿದೆ. ಸ್ವಾತಂತ್ರ್ಯದ ಬಳಿಕ ಭಾರತದ ಮೊದಲ…

Read More