Headlines

ನಾಯಿ ಹಾಗೂ ಎರಡು ವರ್ಷದ ಮಗು ನಾಲ್ಕು ದಿನಗಳಿಂದ ನಾಪತ್ತೆ, ಮೂರು ದಿನಗಳ ಬಳಿಕ ವಾಪಸಾದ ನಾಯಿ – Kannada News

ಕಾಕಿನಾಡ, ಜೂನ್ 11: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಸಿಎಚ್ ಅಗ್ರಹಾರದ ತಾಳೆ ಎಣ್ಣೆ ತೋಟದಲ್ಲಿ ಕಾವಲುಗಾರರಾಗಿರುವ ಸುಂಕರ ಭವಾನಿ ಮತ್ತು ಗಣೇಶ್ ದಂಪತಿಯ ಎರಡು ವರ್ಷದ ಮುದ್ದಾದ ಮಗಳು ಜಾಹ್ನವಿ ಕಾಣೆಯಾಗಿ ನಾಲ್ಕು ದಿನಗಳಾಗಿವೆ. ಮಗಳ ಮುಖ ನೋಡಲು ತಾಯಿ ಕಂಗಾಲಾಗಿದ್ದರೆ, ಮತ್ತೊಂದೆಡೆ ಇಡೀ ಆಡಳಿತ ಯಂತ್ರವೇ ಆಕೆಯನ್ನು ಪತ್ತೆಹಚ್ಚಲು ಬೆಟ್ಟ-ಗುಡ್ಡಗಳನ್ನು ಜಾಲಾಡುತ್ತಿದೆ. ಸದ್ಯಕ್ಕೆ ಗಾಢ ಕತ್ತಲೆಯಂತಿರುವ ಈ ಕಥೆಯಲ್ಲಿ ಈಗ ಸಾಕು ನಾಯಿ(Dog)ಯ ಅಚ್ಚರಿಯ ನಡೆ ಮತ್ತು ಅಧಿಕಾರಿಗಳ ತೀವ್ರ ಶೋಧ ಕಾರ್ಯವು…

Read More

ವಿವಾದಕ್ಕೆ ಸಿಲುಕಿದ ಕಂಗನಾ ರನೌತ್ ಸಿನಿಮಾ, 250 ಕೋಟಿ ಮೊಕದ್ದಮೆ ದಾಖಲು – Kannada News | Kangana’s Queen 2 movie got into trouble, Pantom studious demands 250 crore rs

ಕಂಗನಾ ರನೌತ್ (Kangana Ranauat), ಭಾರತೀಯ ಚಿತ್ರರಂಗದ ಅದ್ಭುತ ನಟಿಯರಲ್ಲಿ ಪ್ರಮುಖರು. ನಟನೆಗೆ ಮೂರು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವ ಭಾರತೀಯ ನಟಿ. ಅತಿ ಹೆಚ್ಚು ಬಾರಿ ರಾಷ್ಟ್ರಪ್ರಶಸ್ತಿ ಪಡೆದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಕಂಗನಾ. ಇದೀಗ ಸಂಸದೆಯೂ ಆಗಿರುವ ಕಂಗನಾ, ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿದ್ದಾರೆ. ಆದರೆ ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಸತತವಾಗಿ ಸೋಲುತ್ತಿವೆ. ಕಂಗನಾ ನಟಿಸಿದ ಸುಮಾರು ಐದಾರು ಸಿನಿಮಾಗಳು ಸತತವಾಗಿ ಸೋಲು ಕಂಡಿವೆ. ಇದೀಗ ಕಂಗನಾ ತಮ್ಮದೇ ಬ್ಲಾಕ್ ಬಸ್ಟರ್ ಸಿನಿಮಾದ ಸೀಕ್ವೆಲ್​​ನಲ್ಲಿ…

Read More

ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ – Kannada News | Salman Khan Arrange Birthday Party At Panvel MS Dhoni And Other Attend party

ಸಲ್ಲು ಬರ್ತ್​ಡೇಗೆ ಬಂದ ಸೆಲೆಬ್ರಿಟಿಗಳು ನಟ ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ತಮ್ಮ 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಅವರು ತಮ್ಮ ಪನ್ವೇಲ್​ ಫಾರ್ಮ್​​ಹೌಸ್​​ನಲ್ಲಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು ಎಂಬುದು ವಿಶೇಷ. ಇದನ್ನು ಸಲ್ಮಾನ್ ಖಾನ್ ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ ಎಂಬ ವಿಷಯ ಅನೇಕರಿಗೆ ತಿಳಿದಿದೆ. ಅವರು ಪ್ರತಿವರ್ಷ ತಮ್ಮ ಫಾರ್ಮ್​​ಹೌಸ್​​ನ್ಲಿ ಈ ಪಾರ್ಟಿ ಆಯೋಜನೆ ಮಾಡಿ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ….

Read More

ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು! – Kannada News | Sudha Murthy on Kannada Marathi Bond: Kannada is Mother, Marathi is Aunt

ಬೆಂಗಳೂರು, ಏಪ್ರಿಲ್ 29: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು…

Read More

ಶ್ರೀರಂಗಪಟ್ಟಣ ADLR ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಪಾಸ್‌ವರ್ಡ್ ಮಾರಿ ಖಾಸಗಿ ವ್ಯಕ್ತಿಯಿಂದ ಲಂಚ ವಸೂಲಿ; ಅಧಿಕಾರಿ ಸೇರಿ 9 ಮಂದಿ ಅರೆಸ್ಟ್ – Kannada News | Srirangapatna ADLR Office Scam: Fake Land Accounts, Bribes and Arrests

ಮಂಡ್ಯ, ಜೂ.6: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ (ADLR) ಕಚೇರಿಯಲ್ಲಿ ನಡೆಯುತ್ತಿದ್ದ ಹಗರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಕಚೇರಿಯ ರಹಸ್ಯ ಯೂಸರ್ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ಖಾಸಗಿ ವ್ಯಕ್ತಿಗೆ ನೀಡಿ, ಆತನ ಮೂಲಕ ಅಕ್ರಮ ಎಸಗುತ್ತಿದ್ದ 8 ಮಂದಿ ಸರ್ಕಾರಿ ಸಿಬ್ಬಂದಿ ಹಾಗೂ ಒಬ್ಬ ಖಾಸಗಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದಿಢೀರ್ ಬಂಧನದಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಮುಖ್ಯ…

Read More

Horoscope Today 28 April: ಇಂದು ಈ ರಾಶಿಯವರು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು – Kannada News | Horoscope Today, April 28: People of this zodiac sign will indirectly earn charity and merit today

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ :…

Read More

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ – Kannada News | HD Kumaraswamy Angry On His brother HD Revanna for disturbing During press conference In Hassan

ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ  (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ…

Read More

ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​ 13: ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದೇಶದೆಲ್ಲೆಡೆ ಎಲ್​ಪಿಜಿ ಸಿಲಿಂಡರ್ ಕೊರತೆ (LPG cylinder crisis) ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಅದೆಷ್ಟೋ ಹೋಟೆಲ್​ಗಳು ಸಮಸ್ಯೆಗೀಡಾಗಿವೆ. ಅಡುಗೆ ಮಾಡಲು ಇಂಧನವಿಲ್ಲದೆ ಹೋಟೆಲ್​ಗಳು ಬಾಗಿಲು ಮುಚ್ಚುವ ಹಂತಕ್ಕೆ ತಲುಪಿವೆ. ಈ ಸಮಸ್ಯೆಗೆ ಪರಿಹಾರವಾಗಿ ಕೆಲವು ಕಡೆ ಎಲ್​ಪಿಜಿ ಸಿಲಿಂಡರ್ ಬದಲಾಗಿ ಸೌದೆ ಬಳಸಿಯೂ ಅಡುಗೆ ಮಾಡಲಾಗುತ್ತಿದೆ. ಇದರಿಂದಾಗಿ ನಗರದಲ್ಲಿ ಮರದ ಇಂಧನದ ಬೇಡಿಕೆ ಹೆಚ್ಚಾಗಿದೆ. ಹೀಗೆ ಅಕ್ರಮವಾಗಿ ಮರ ಕಡಿಯುವವರ ವಿರುದ್ಧ ಕಠಿಣ ಕ್ರಮ…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

ಬೆಚ್ಚಗಿನ ನೀರಿಗೆ ಕರಿಮೆಣಸು, ಅರಿಶಿನ ಸೇರಿಸಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ! – Kannada News | Turmeric Water Every Morning: Benefits, Side Effects & Best Time to Drink

ಆಯುರ್ವೇದದಲ್ಲಿ ಅರಿಶಿನಕ್ಕೆ ವಿಶೇಷ ಸ್ಥಾನವಿದೆ. ಅಡುಗೆ ಮನೆಯಲ್ಲೇ ಸಿಗುವ ಈ ಮಸಾಲೆ ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲ, ಆರೋಗ್ಯಕ್ಕೂ ಹಲವು ರೀತಿಯಲ್ಲಿ ನೆರವಾಗುತ್ತದೆ. ವಿಶೇಷವಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿಗೆ ಅರಿಶಿನ ಮತ್ತು ಚಿಟಿಕೆ ಕರಿಮೆಣಸಿನ ಪುಡಿ ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅರಿಶಿನದಲ್ಲಿರುವ ಕರ್ಕುಮಿನ್ (Curcumin) ಎಂಬ ನೈಸರ್ಗಿಕ ಸಂಯುಕ್ತವು ಉರಿಯೂತ ನಿವಾರಕ (Anti-inflammatory), ಆ್ಯಂಟಿಆಕ್ಸಿಡೆಂಟ್ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದರೆ ಕರ್ಕುಮಿನ್ ದೇಹದಲ್ಲಿ ಸುಲಭವಾಗಿ ಹೀರಿಕೊಳ್ಳುವುದಿಲ್ಲ. ಇದೇ ಕಾರಣಕ್ಕೆ…

Read More