Headlines

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್: ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಮತ್ತೊಂದು ಸಿನಿಮಾ ಅವಕಾಶ ಕಳೆದುಕೊಂಡ ನಟಿ ಶ್ರೀಲೀಲಾ – Kannada News | Sreeleela out from Thala Ajith’s next movie

ಶ್ರೀಲೀಲಾ (Sreeleela), ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗುವ ಹಾದಿಯಲ್ಲಿದ್ದಾರೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಶ್ರೀಲೀಲಾ, ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ನಟಿಸಿ, ಚಿತ್ರರಂಗದ ನಂಬರ್ 1 ನಟಿ ಎನಿಸಿಕೊಂಡಿದ್ದರು. ಅದಾದ ಬಳಿಕ ತಮಿಳಿಗೂ ಎಂಟ್ರಿ ಕೊಟ್ಟು, ಅಲ್ಲಿಯೂ ಈಗ ಸತತ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಬಾಲಿವುಡ್​​ನಲ್ಲೂ ಸಹ ಶ್ರೀಲೀಲಾ ಬ್ಯುಸಿ, ಆದರೆ ಕೆಲ ಒಳ್ಳೆಯ ಅವಕಾಶಗಳನ್ನು ಶ್ರೀಲೀಲಾ ಕಳೆದುಕೊಳ್ಳುತ್ತಿದ್ದಾರೆ ಸಹ. ಈ ಹಿಂದೆ ಎರಡು ಒಳ್ಳೆ ತೆಲುಗು ಸಿನಿಮಾ ಅವಕಾಶ ಕಳೆದುಕೊಂಡಿದ್ದ ನಟಿ ಶ್ರೀಲೀಲಾ,…

Read More

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್ – Kannada News | US Iran War Escalates: Children’s Cancer Hospital Bombed, MQ 9 Drone Downed by Iran

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ. ಮಕ್ಕಳ ಕ್ಯಾನ್ಸರ್…

Read More

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | Icc odi world cup 2027 format explained in kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್  ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಶಂಕರ್​ ನಾಗ್ ಕನಸಿನ ಕೂಸು ‘ಮಾಲ್ಗುಡಿ ಡೇಸ್’ ಸರಣಿಗೆ 40 ವರ್ಷ – Kannada News | Celebrating 40 Years of Malgudi Days How Shankar Nag directorial magic brought RK Narayan world to life in Agumbe

ಆರ್‌ಕೆ ನಾರಾಯಣ್ ಅವರ ಕಲ್ಪನೆಯ ಕಥಾಲೋಕ, ಶಂಕರ್ ನಾಗ್ ಅವರ ಅದ್ಭುತ ದೃಶ್ಯಾವಳಿ ಹಾಗೂ ಎಲ್.ವೈದ್ಯನಾಥನ್ ಅವರ ಹಿನ್ನೆಲೆ ಸಂಗೀತದ ಮೂಲಕ ‘ಮಾಲ್ಗುಡಿ ಡೇಸ್’ ಸರಣಿ ಮೂಡಿ ಬಂದಿತ್ತು. ಕಥಾಸರಣಿ ಬಿಡುಗಡೆಯಾಗಿ ಈಗ ಭರ್ತಿ 40 ವರ್ಷಗಳು ತುಂಬುತ್ತಾ ಬಂದಿವೆ. 1986ರಲ್ಲಿ ದೂರದರ್ಶನದಲ್ಲಿ ಮೊದಲ ಬಾರಿಗೆ ಪ್ರಸಾರವಾಗಿದ್ದ ಈ ಸರಣಿ, ಇಂದಿಗೂ ಕೋಟ್ಯಂತರ ಭಾರತೀಯರ ಬಾಲ್ಯದ ಮಧುರ ನೆನಪಾಗಿದೆ. ಶಂಕರ್ ನಾಗ್ ಅವರ ದೃಶ್ಯ ಮ್ಯಾಜಿಕ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ದೇಶಕ ಶಂಕರ್ ನಾಗ್…

Read More

ಸೈಬರ್ ಅಕ್ರಮ ತಡೆ, ಡಿಜಿಟಲ್ ಭದ್ರತೆ ಬಲಪಡಿಸಲು DRDO ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಷನ್ ಪ್ರಯೋಗ ಯಶಸ್ವಿ: ಬೆಂಗಳೂರಿನ ಕಂಪನಿ ಸಾಥ್! – Kannada News | DRDO Quantum Key Distribution Success: Bengaluru Based Taqbit Labs Powers India’s Next Generation Cyber Security

ಬೆಂಗಳೂರು, ಜುಲೈ 16: ಭಾರತದ ಡಿಜಿಟಲ್ ಭದ್ರತೆ ಮತ್ತು ಕಾರ್ಯತಂತ್ರದ ಸಂವಹನ ಜಾಲಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮಹತ್ವದ ಸಾಧನೆ ಮಾಡಿದೆ. ಫೈಬರ್ ಆಧಾರಿತ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ (Quantum Key Distribution – QKD) ವ್ಯವಸ್ಥೆಯ ಸೇನಾ ಕ್ಷೇತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಡಿಆರ್‌ಡಿಒ, ಈ ಯೋಜನೆಯಲ್ಲಿ ಬೆಂಗಳೂರು ಮೂಲದ ಟ್ಯಾಕ್‌ಬಿಟ್ ಲ್ಯಾಬ್ಸ್ (Taqbit Labs) ಸಂಸ್ಥೆಯ ಸಹಯೋಗವನ್ನು ಪಡೆದುಕೊಂಡಿದೆ. ದೇಶೀಯ ತಂತ್ರಜ್ಞಾನವನ್ನು ಆಧರಿಸಿ ಅಭಿವೃದ್ಧಿಪಡಿಸಿರುವ ಈ…

Read More

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ, ಎಲ್ಲೆಲ್ಲೂ ಭಕ್ತಸಾಗರ – Kannada News | Puri Jagannath Rath Yatra 2026: Grand Start, Dates and Festival Significance

ಪುರಿ, ಜುಲೈ 16: ಭಾರತದ ಅತ್ಯಂತ ಪವಿತ್ರ ಹಾಗೂ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಪುರಿ ಜಗನ್ನಾಥ ರಥಯಾತ್ರೆ’ಯು ಇಂದು(ಜುಲೈ 16) ಅತ್ಯಂತ ವೈಭವದಿಂದ ಆರಂಭವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಭಕ್ತರು ಪುರಿ(Puri) ನಗರಕ್ಕೆ ಹರಿದು ಬಂದಿದ್ದು, ಇಡೀ ನಗರವು ‘ಜಯ ಜಗನ್ನಾಥ’ ಎಂಬ ಜೈಕಾರದೊಂದಿಗೆ ಭಕ್ತಿಯ ಸಾಗರದಲ್ಲಿ ಮುಳುಗಿದೆ. ಶ್ರೀ ಜಗನ್ನಾಥ ದೇವಾಲಯ ಆಡಳಿತವು ಈ ಮಹಾ ಉತ್ಸವದ ಅಧಿಕೃತ ಧಾರ್ಮಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬಿಗಿ ಭದ್ರತೆಯ ನಡುವೆ ರಥೋತ್ಸವಕ್ಕೆ ಚಾಲನೆ…

Read More

‘ರಾಮಾಯಣ’ ಸಿನಿಮಾ ಟ್ರೈಲರ್​ಗೆ ‘ಯೂ’ ಪ್ರಮಾಣ ಪತ್ರ, ಬಿಡುಗಡೆ ಯಾವಾಗ? – Kannada News | Ramayana movie trailer censored got U certificate

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಹಾಗೂ ಇನ್ನೂ ಕೆಲವು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ವರೆಗೆ ನಿರ್ಮಾಣ ಆಗಿರುವ ಭಾರತೀಯ ಸಿನಿಮಾಗಳಲ್ಲಿಯೇ ಅತಿ ಹೆಚ್ಚು ಬಜೆಟ್ನ ಸಿನಿಮಾ ಇದೆನ್ನಲಾಗುತ್ತಿದೆ. ದೊಡ್ಡ ನಟ-ನಟಿಯರು, ದೊಡ್ಡ ಬಜೆಟ್, ಹಾಲಿವುಡ್ ಸಿನಿಮಾಗಳ ನಿರ್ಮಾಪಕ, ತಂತ್ರಜ್ಞರು ಎಲ್ಲರ ಒಟ್ಟುಗೂಡುವಿಕೆಯಿಂದಾಗಿ ಸಿನಿಮಾದ ಗುಣಮಟ್ಟದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ಈಗಾಗಲೇ ಸಿನಿಮಾದ ಸಣ್ಣ ಟೀಸರ್, ಕೆಲ ಪೋಸ್ಟರ್​​ಗಳು ಬಿಡುಗಡೆ ಆಗಿದ್ದು, ಸಿನಿಮಾದ…

Read More

ಮೆಸ್ಸಿ ಪಡೆಯ ಮಿಂಚಿನಾಟ: ಫೈನಲ್​ಗೆ ಅರ್ಜೆಂಟೀನಾ – Kannada News | Messi Magic: Argentina Into World Cup Final

ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಮತ್ತೊಮ್ಮೆ ತನ್ನ ಸಾಂಪ್ರದಾಯಿಕ ಹಾಗೂ ಕೊನೆಯ ಕ್ಷಣದ ಮಿಂಚಿನಾಟದ ಮೂಲಕ ಫಿಫಾ ವಿಶ್ವಕಪ್ 2026ರ ಫೈನಲ್ ಪ್ರವೇಶಿಸಿದೆ. ಅಮೆರಿಕದ ಅಟ್ಲಾಂಟಾ ಸ್ಟೇಡಿಯಂನಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಪಡೆ 2-1 ಗೋಲುಗಳ ಅಂತರದಿಂದ ಐತಿಹಾಸಿಕ ಜಯ ದಾಖಲಿಸಿ ಮಹಾ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಮುನ್ನಡೆ ಸಾಧಿಸಿದ್ದ ಇಂಗ್ಲೆಂಡ್: ಈ ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಸಾಕಷ್ಟು ಹೆಣಗಾಡಿದವು. ಇಂಗ್ಲೆಂಡ್‌ನ ಬಲಿಷ್ಠ ರಕ್ಷಣಾತ್ಮಕ ಆಟದ ಮುಂದೆ ಅರ್ಜೆಂಟೀನಾ…

Read More

ಇರಾನ್‌ನ ಸೇತುವೆ, ಪವರ್ ಪ್ಲಾಂಟ್‌ಗಳನ್ನು ಉಡಾಯಿಸುತ್ತೇವೆ, ದಾಳಿಗೆ ಗಡುವು ನೀಡಲು ನಿರಾಕರಿಸಿದ ಅಮೆರಿಕ – Kannada News | Trump to Bomb Iran’s Bridges, Power Plants; No Deadline for US Attacks as Tensions Rise

ವಾಷಿಂಗ್ಟನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ಹಾಗೂ ಕ್ಷಿಪಣಿ ದಾಳಿಗಳು ಮುಂದುವರೆದಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದಾರೆ. ಇರಾನ್‌ನ ಪ್ರಮುಖ ಸೇತುವೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್ ದಾಳಿ ನಡೆಸಲು ಮಿಲಿಟರಿಗೆ ಆದೇಶಿಸುವ ಮುನ್ನ ತಾವು ಯಾವುದೇ ಗಡುವು ನೀಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಪೆನ್ಸಿಲ್ವೇನಿಯಾ ರಕ್ಷಣಾ ಮತ್ತು ನಾವೀನ್ಯತೆ ಶೃಂಗಸಭೆಗೆ ಆಗಮಿಸಿದ ವೇಳೆ ಮಾಧ್ಯಮಗಳ…

Read More