Headlines

Plant Vastu: ಮನೆಯಲ್ಲಿ ಶಂಖಪುಷ್ಪ ಗಿಡ ನೆಡುತ್ತಿದ್ದೀರಾ? ವಾಸ್ತುವಿನ ಈ ಪ್ರಮುಖ ನಿಯಮ ತಪ್ಪದೇ ತಿಳಿಯಿರಿ! – Kannada News | Aparajita Plant Vastu: Shankhapushpa for Prosperity and Positive Energy at Home

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಕೆಲವು ಸಸ್ಯಗಳನ್ನು ಅತ್ಯಂತ ಪವಿತ್ರ ಹಾಗೂ ಅದ್ಭುತ ಶಕ್ತಿಯುಳ್ಳದ್ದೆಂದು ಪೂಜಿಸಲಾಗುತ್ತದೆ. ಅಂತಹ ಸಸ್ಯಗಳಲ್ಲಿ ಅತ್ಯಂತ ಪ್ರಮುಖವಾದದ್ದು ‘ಅಪರಾಜಿತಾ’ (ಶಂಖಪುಷ್ಪ) ಗಿಡ. ನೀಲಿ ಮತ್ತು ಬಿಳಿ ಬಣ್ಣದ ಸುಂದರವಾದ ಹೂವುಗಳನ್ನು ಬಿಡುವ ಈ ಬಳ್ಳಿಯು ಕೇವಲ ನೋಡಲು ಸುಂದರವಾಗಿರುವುದಷ್ಟೇ ಅಲ್ಲದೆ, ತನ್ನದೇ ಆದ ಧಾರ್ಮಿಕ ಮತ್ತು ವಾಸ್ತು ಮಹತ್ವವನ್ನು ಹೊಂದಿದೆ. ಸರಿಯಾದ ನಿಯಮಗಳನ್ನು ಪಾಲಿಸಿ ಈ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ. ಈ ಸಸ್ಯದ ಮಹತ್ವ…

Read More

Karnataka Air Quality: ಇಂದು ರಾಜ್ಯಾದ್ಯಂತ ಅತ್ಯುತ್ತಮ ವಾಯು ಗುಣಮಟ್ಟ: ಬೆಂಗಳೂರಿನ ಹಲವೆಡೆ ‘ಗ್ರೀನ್ ಜೋನ್’ – Kannada News | Monsoon Impact: Bengaluru and Karnataka Cities Enjoy Clean Air, Low Pollution Levels

ಬೆಂಗಳೂರು, ಜು.16 : ಜುಲೈ ತಿಂಗಳ ಮುಂಗಾರು ಮಳೆಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇಂದು ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ‘ಉತ್ತಮ’ (Good) ಹಾಗೂ ‘ತೃಪ್ತಿದಾಯಕ’ (Satisfactory) ಶ್ರೇಣಿಯಲ್ಲಿದೆ ಎಂದು ವಾಯು ಗುಣಮಟ್ಟ ಸೂಚ್ಯಂಕ ನಿಯಂತ್ರಣ ಕೇಂದ್ರದ ಇಂದಿನ ಅಂಕಿ-ಅಂಶಗಳು ತಿಳಿಸಿವೆ. ವಾಹನ ದಟ್ಟಣೆ ಹೆಚ್ಚಿರುವ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಧ್ಯಮ ಗಾಳಿಮಟ್ಟ ಇರಲಿದೆ. ಇಂದು ನಗರದ…

Read More

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ – Kannada News | Karnataka Weather Forecast 16 July 2026: IMD Predicts Light to Moderate Rain in Coastal, Malnad, Dry Spell Continues Across State

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್…

Read More

ಜೋರಾದ ಕಾಂಗ್ರೆಸ್ ಸಂಪುಟ ಸರ್ಕಸ್: ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು – Kannada News | Delhi Buzz: Karnataka Cabinet Reshuffle Triggers Intense Lobbying by MLAs, MLCs

ಬೆಂಗಳೂರು, ಜು.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ಕುರಿತು ಕಾಂಗ್ರೆಸ್ ವಲಯದಲ್ಲಿ ಸಂಪುಟ ಸರ್ಕಸ್ ಆರಂಭವಾಗಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳನ್ನು ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಅವರು ದೆಹಲಿ ತಲುಪಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ, ಸಚಿವ…

Read More

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು – Kannada News | Former PM HD Deve Gowda’s Wife Chennamma Hospitalised in Bengaluru After Health Deterioration

ಬೆಂಗಳೂರು, ಜುಲೈ 16: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜತೆಗೆ, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೆಚ್​ಡಿ ದೇವೇಗೌಡರು ಪತ್ನಿಯ ಆರೋಗ್ಯ ವಿಚಾರಿಸಿ ಮನೆಗೆ ಮರಳಿದ್ದಾರೆ. ಮಗ ಹಾಗೂ ಮಾಜಿ ಸಚಿವರಾಗಿರುವ ಹೆಚ್​ಡಿ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ಮೂರು ದಿನ ಆಸ್ಪತ್ತೆಯಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ….

Read More

ಇಂದಿನ ರಾಶಿ ಭವಿಷ್ಯ: ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ – Kannada News | Zodiac Sign Effects: Astrological Insights by Dr. Basavaraj Guruji on 16/07/2026

ಬೆಂಗಳೂರು, ಜು.16: ಡಾ. ಬಸವರಾಜ ಗುರೂಜಿ ಅವರು ನೀಡಿದ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲಪಕ್ಷದ ಬಿದಿಗೆ, ಆಶ್ಲೇಷ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಇರಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 36 ನಿಮಿಷದವರೆಗೆ ರಾಹುಕಾಲವಿರುತ್ತದೆ. ಶುಭಕಾಲವು ಮಧ್ಯಾಹ್ನ 12 ಗಂಟೆ 25 ನಿಮಿಷದಿಂದ 2 ಗಂಟೆಯವರೆಗೆ ಇರಲಿದ್ದು, ಸರ್ವ ಸಿದ್ಧಿ ಮತ್ತು ಸಂಕಲ್ಪಗಳಿಗೆ ಇದು ಉತ್ತಮ ಸಮಯ. ರವಿ ಗ್ರಹವು ರಾತ್ರಿ 11…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು… – Kannada News | Daily Horoscope for July 16, 2026: Uttarayan Greeshma season, Ashada Masa shukla Paksha Thursday astrology Prediction

ಮೇಷ ರಾಶಿ: ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ ಅನಿಸುವುದು….

Read More

ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ? ‘ಸತ್ಲುಜ್’ ವಿವಾದದ ಬೆನ್ನಲ್ಲೇ ಕೇಂದ್ರದ ಚಿಂತನೆ – Kannada News | Central Government mulls mandatory CBFC Censor Certificate for OTT after Satluj Controversy

ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿಯ (CBFC) ಪ್ರಮಾಣಪತ್ರ ಕಡ್ಡಾಯವಾಗಿರುವಂತೆ, ಇನ್ನು ಮುಂದೆ ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳಲ್ಲಿ ನೇರವಾಗಿ ಬಿಡುಗಡೆಯಾಗುವ ಚಿತ್ರಗಳಿಗೂ ಸೆನ್ಸಾರ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ ‘ಸತ್ಲುಜ್’ (Satluj) ಸಿನಿಮಾ ವಿವಾದದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ. ‘ಸತ್ಲುಜ್’ ಚಿತ್ರದಿಂದ ಶುರುವಾದ ವಿವಾದ: ಮೂಲಗಳ ಪ್ರಕಾರ, ಮಾನವ ಹಕ್ಕುಗಳ…

Read More

‘ನೀನು ಮುಸ್ಲಿಮನಾ?’; ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ 15 ಬಾರಿ ಚಾಕು ಇರಿತ – Kannada News | Are You Muslim? Indian Man Stabbed 15 Times In United States Shopping Mall

ವಾಷಿಂಗ್ಟನ್, ಜುಲೈ 15: ಅಮೆರಿಕದ (United States) ಯೂಟಾ ರಾಜ್ಯದ ಶಾಪಿಂಗ್ ಮಾಲ್‌ ಒಂದರಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಭಾರತೀಯ ಮೂಲದ ಉದ್ಯೋಗಿಯೊಬ್ಬರ ಧರ್ಮವನ್ನು ಕೇಳಿ ಅವರ ಮೇಲೆ ಜನಾಂಗೀಯ ದ್ವೇಷದಿಂದ ಚಾಕುವಿನಿಂದ ಇರಿಯಲಾಗಿದೆ. ದಾಳಿ ನಡೆಸಲು ಬಂದವನು ಮೊದಲು ಆ ವ್ಯಕ್ತಿಯ ಬಳಿ “ನೀನು ಮುಸ್ಲಿಮನಾ?” ಎಂದು ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಅವರು “ಹೌದು, ನಾನು ಮುಸ್ಲಿಂ” ಎಂದಿದ್ದಾರೆ. ಆ ವ್ಯಕ್ತಿ ಮುಸ್ಲಿಂ ಎಂದು ಖಚಿತವಾದ ನಂತರ ಕೊಲ್ಲುವ ಉದ್ದೇಶದಿಂದಲೇ ಆರೋಪಿ ಚಾಕುವಿನಿಂದ ಹಲ್ಲೆ…

Read More

ಉತ್ತರ ಭಾರತಕ್ಕೂ ವಿಸ್ತರಿಸಿದ ಇಶಾ ಗ್ರಾಮೋತ್ಸವ; 10 ರಾಜ್ಯಗಳಲ್ಲಿ ನಡೆಯಲಿದೆ ಗ್ರಾಮೀಣ ಕ್ರೀಡಾ ಹಬ್ಬ – Kannada News | Sadhgurus Isha Gramotsavam expands to 10 states and 40000 Villages in India

ನವದೆಹಲಿ, ಜುಲೈ 15: ಸದ್ಗುರು ಜಗ್ಗಿ ವಾಸುದೇವ್ ಅವರ ‘ಇಶಾ ಔಟ್‌ರೀಚ್’ ಸಂಸ್ಥೆ ಆಯೋಜಿಸುವ ಪ್ರಸಿದ್ಧ ಗ್ರಾಮೀಣ ಕ್ರೀಡಾ ಹಬ್ಬ ‘ಇಶಾ ಗ್ರಾಮೋತ್ಸವ’ (Isha Gramotsavam) ಈ ಬಾರಿ ಉತ್ತರ ಭಾರತಕ್ಕೂ ಕಾಲಿಟ್ಟಿದೆ. ತನ್ನ 18ನೇ ಆವೃತ್ತಿಯಲ್ಲಿ ಬರೋಬ್ಬರಿ 10 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ವಿಸ್ತರಣೆಯಾಗಿದ್ದು, ಇದು ಇದುವರೆಗಿನ ಅತ್ಯಂತ ಬೃಹತ್ ಕ್ರೀಡಾಕೂಟವಾಗಿರಲಿದೆ. ಈ ಬೃಹತ್ ಹಬ್ಬದಲ್ಲಿ 40,000ಕ್ಕೂ ಹೆಚ್ಚು ಹಳ್ಳಿಗಳ 80,000ಕ್ಕೂ ಹೆಚ್ಚು ಆಟಗಾರರು ಭಾಗವಹಿಸಲಿದ್ದಾರೆ. ಇದುವರೆಗೆ ದಕ್ಷಿಣ ಭಾರತದ ತಮಿಳುನಾಡು, ಕೇರಳ,…

Read More