Headlines

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ…

Read More

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ – Kannada News | S Janaki has been given official last respect from government

ನಿನ್ನೆ (ಜುಲೈ 11) ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಅಂತಿಮ ಸಂಸ್ಕಾರ ಇಂದು (ಜುಲೈ 12) ಎಚ್​​ಡಿ ಕೋಟೆ ಬಳಿಯ ಕಣಿಯನ ಹುಂಡಿಯ ಫಾರಂ ಹೌಸ್​​ನಲ್ಲಿ ನೆರವೇರಿತು. ಜಾನಕಿ ಅವರ ಮೊಮ್ಮಗಳು ಅಂತಿಮ ಸಂಸ್ಕಾರ ಮಾಡಿದರು. ಈ ವೇಳೆ ಜಾನಕಿ ಅವರು ಸರ್ಕಾರಿ ಗೌರವಗಳೊಂದಿಗೆ ಬೀಳ್ಕೊಡುಗೆ ಕೊಡಲಾಯ್ತು. ಪೊಲೀಸರು ಮೂರು ಸುತ್ತು ಕುಶಾಲ ತೋಪು ಸಿಡಿಸಿ ಜಾನಕಿ ಅವರಿಗೆ ಅಂತಿಮ ವಂದನೆ ಸಲ್ಲಿಸಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬೆಂಗಳೂರಿಗರೇ ಗಮನಿಸಿ: 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ – Kannada News | Bengaluru Traffic Alert: Kamaraj Road Closed for 60 Days Due to Construction Work; Check Alternative Routes Here

ಬೆಂಗಳೂರು, ಮೇ 25: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತಿಳಿಸಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ? ಕಾಮರಾಜ ರಸ್ತೆಯ…

Read More

ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ – Kannada News | Roddam Jewellers Under Scrutiny in Sabarimala Temple Gold Theft Case

ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ…

Read More

ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ! – Kannada News | Rider Thrown 10 Feet into the Air as Car Hits Bike in Laxmeshwar, Gadag

ಗದಗ, ಜನವರಿ 16: ಬೈಕ್​​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡು ದಿನಗಳ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಗೌಸ್ಮುದ್ದೀನ್ ಒಂಟಿ (27), ಫಾತಿಮಾ ಗೌಸ್ಮುದ್ದೀನ್…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ? – Kannada News | Will India keep agriculture and dairy sector out of trade deal with US

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ (India US trade deal) ಏರ್ಪಡುವುದು ನಿಶ್ಚಿತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಈ ಡೀಲ್ ಕುದುರಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತಕ್ಕೆ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸಲಾಗುತ್ತದೆ. ಭಾರತವು ಟ್ಯಾರಿಫ್ ಅನ್ನು ಶೂನ್ಯಕ್ಕೆ ಇಳಿಸುತ್ತದೆ. ಕೃಷಿ ಇತ್ಯಾದಿ ಕ್ಷೇತ್ರದ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದು ಭಾರತೀಯ ಕೃಷಿ…

Read More

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ – Kannada News | Lawyer chandramouli Recalls about acid Attack On HD Chennamma

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ…

Read More

ಬಿಗ್​​ಬಾಸ್ ಮನೆಯ ಬೆಂಕಿಯುಂಡೆ ಅಶ್ವಿನಿಗೆ ಧಕ್ಕಲಿಲ್ಲ ಗೆಲುವು – Kannada News | Bigg Boss Kannada 12: Ashwini became second runner up

ಅಶ್ವಿನಿ, ಬಿಗ್​​ಬಾಸ್(Bigg Boss) ಕನ್ನಡ ಸೀಸನ್ 12ರ ಅಪರೂಪದ ಸ್ಪರ್ಧಿ. ಹೋರಾಟಗಾರ್ತಿ, ತಾಯಿ, ಸಹೋದರಿ, ಜಗಳಗಂಟಿ, ಮಾಸ್ಟರ್ ಮೈಂಡ್ ಹೀಗೆ ಆಟದ ಬೇರೆ ಬೇರೆ ಹಂತದಲ್ಲಿ ಬೇರೆ ಬೇರೆ ರೀತಿಯಾಗಿ ತಮ್ಮನ್ನು ತೋರ್ಪಡಿಸಿಕೊಂಡ ಅಶ್ವಿನಿ, ಗಿಲ್ಲಿಗೆ ನಿಜವಾದ ಪ್ರತಿಸ್ಪರ್ಧಿ ಎನಿಸಿಕೊಂಡಿದ್ದರು. ಅಶ್ವಿನಿಗೆ ಇರುವ ರಕ್ಷಣಾ ವೇದಿಕೆ ಹಿನ್ನೆಲೆ ಹಾಗೂ ದಿಟ್ಟ ಮಹಿಳೆಯಾಗಿ ಅವರು ಸಂಪಾದಿಸಿರುವ ಮಹಿಳಾ ಸ್ಪರ್ಧಿಗಳ ಕಾರಣಕ್ಕೆ ಅಶ್ವಿನಿ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದರು. ಆದರೆ ಅದೀಗ ಸುಳ್ಳಾಗಿದೆ ಅಶ್ವಿನಿ ಅವರು ಅದ್ಭುತವಾದ ಆಟದ ಹೊರತಾಗಿಯೂ ಎರಡನೇ…

Read More

ಈ ಅವ್ಯವಸ್ಥೆಗೆ ಸರ್ಕಾರ ಮಾತ್ರ ಹೊಣೆಯಾ? ಜನರ ತಪ್ಪಿಲ್ವಾ?: SMVT ಟರ್ಮಿನಲ್ ಸ್ಥಿತಿ ನೋಡಿ

ಬೆಂಗಳೂರು, ಮಾ.26: ದೇಶದ ಮೊದಲ ಹವಾನಿಯಂತ್ರಿತ (AC) ರೈಲ್ವೆ ಟರ್ಮಿನಲ್ ಎಂಬ ಹೆಗ್ಗಳಿಕೆಯೊಂದಿಗೆ ಉದ್ಘಾಟನೆಗೊಂಡ ಬೆಂಗಳೂರಿನ ಬೈಯಪ್ಪನಹಳ್ಳಿಯ SMVT ನಿಲ್ದಾಣ, ಇಂದು ತನ್ನ ಗತವೈಭವವನ್ನು ಕಳೆದುಕೊಳ್ಳುತ್ತಿದೆ. ವಿಮಾನ ನಿಲ್ದಾಣದ ಮಾದರಿಯ ವಿನ್ಯಾಸ, ಸ್ವಚ್ಛತೆ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಮಾದರಿಯಾಗಿದ್ದ ಈ ನಿಲ್ದಾಣ, ಪ್ರಸ್ತುತ ನಿರ್ವಹಣೆಯ ಕೊರತೆ ಮತ್ತು ಕಸದ ರಾಶಿಯಿಂದಾಗಿ ಸುದ್ದಿಯಲ್ಲಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ಎಷ್ಟು ಮುಖ್ಯವೋ, ಅದನ್ನು ದಿನನಿತ್ಯ ನಿರ್ವಹಿಸುವುದು ಅಷ್ಟೇ ಮುಖ್ಯ. ಕಸದ ವಿಲೇವಾರಿ, ಸ್ವಚ್ಛತೆ ಮತ್ತು ನಿರಂತರ ಮೇಲ್ವಿಚಾರಣೆಯಲ್ಲಿ ರೈಲ್ವೆ ಇಲಾಖೆಯ…

Read More

Women’s Reservation Bill 2026: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ, ಏಪ್ರಿಲ್ 12: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ ಪತ್ರ ಬರೆದು ನಾರಿ ಶಕ್ತಿ ವಂದನಾ ಕಾಯ್ದೆ(ಮಹಿಳಾ ಮೀಸಲಾತಿ ಕಾಯ್ದೆ) ತಿದ್ದುಪಡಿಗೆ ಸಂಪೂರ್ಣ ಬೆಂಬಲ ನೀಡುವಂತೆ ಕೇಳಿಕೊಂಡಿದ್ದಾರೆ. ಈ ಪತ್ರದಲ್ಲಿ ಪ್ರಧಾನಿ ಮೋದಿ ಅವರು ಏಪ್ರಿಲ್ 16ರಂದು ಪ್ರಾರಂಭವಾಗುತ್ತಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಐತಿಹಾಸಿಕ ತಿದ್ದುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕೆಂದು ಕರೆ ನೀಡಿದ್ದಾರೆ. ಇದಲ್ಲದೆ, ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಏಪ್ರಿಲ್…

Read More