Headlines

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ, ಎಲ್ಲೆಲ್ಲೂ ಭಕ್ತಸಾಗರ – Kannada News | Puri Jagannath Rath Yatra 2026: Grand Start, Dates and Festival Significance

ಪುರಿ, ಜುಲೈ 16: ಭಾರತದ ಅತ್ಯಂತ ಪವಿತ್ರ ಹಾಗೂ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಪುರಿ ಜಗನ್ನಾಥ ರಥಯಾತ್ರೆ’ಯು ಇಂದು(ಜುಲೈ 16) ಅತ್ಯಂತ ವೈಭವದಿಂದ ಆರಂಭವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಭಕ್ತರು ಪುರಿ(Puri) ನಗರಕ್ಕೆ ಹರಿದು ಬಂದಿದ್ದು, ಇಡೀ ನಗರವು ‘ಜಯ ಜಗನ್ನಾಥ’ ಎಂಬ ಜೈಕಾರದೊಂದಿಗೆ ಭಕ್ತಿಯ ಸಾಗರದಲ್ಲಿ ಮುಳುಗಿದೆ. ಶ್ರೀ ಜಗನ್ನಾಥ ದೇವಾಲಯ ಆಡಳಿತವು ಈ ಮಹಾ ಉತ್ಸವದ ಅಧಿಕೃತ ಧಾರ್ಮಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬಿಗಿ ಭದ್ರತೆಯ ನಡುವೆ ರಥೋತ್ಸವಕ್ಕೆ ಚಾಲನೆ…

Read More

‘ರಾಮಾಯಣ’ ಸಿನಿಮಾ ಟ್ರೈಲರ್​ಗೆ ‘ಯೂ’ ಪ್ರಮಾಣ ಪತ್ರ, ಬಿಡುಗಡೆ ಯಾವಾಗ? – Kannada News | Ramayana movie trailer censored got U certificate

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಹಾಗೂ ಇನ್ನೂ ಕೆಲವು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ವರೆಗೆ ನಿರ್ಮಾಣ ಆಗಿರುವ ಭಾರತೀಯ ಸಿನಿಮಾಗಳಲ್ಲಿಯೇ ಅತಿ ಹೆಚ್ಚು ಬಜೆಟ್ನ ಸಿನಿಮಾ ಇದೆನ್ನಲಾಗುತ್ತಿದೆ. ದೊಡ್ಡ ನಟ-ನಟಿಯರು, ದೊಡ್ಡ ಬಜೆಟ್, ಹಾಲಿವುಡ್ ಸಿನಿಮಾಗಳ ನಿರ್ಮಾಪಕ, ತಂತ್ರಜ್ಞರು ಎಲ್ಲರ ಒಟ್ಟುಗೂಡುವಿಕೆಯಿಂದಾಗಿ ಸಿನಿಮಾದ ಗುಣಮಟ್ಟದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ಈಗಾಗಲೇ ಸಿನಿಮಾದ ಸಣ್ಣ ಟೀಸರ್, ಕೆಲ ಪೋಸ್ಟರ್​​ಗಳು ಬಿಡುಗಡೆ ಆಗಿದ್ದು, ಸಿನಿಮಾದ…

Read More

ಮೆಸ್ಸಿ ಪಡೆಯ ಮಿಂಚಿನಾಟ: ಫೈನಲ್​ಗೆ ಅರ್ಜೆಂಟೀನಾ – Kannada News | Messi Magic: Argentina Into World Cup Final

ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಮತ್ತೊಮ್ಮೆ ತನ್ನ ಸಾಂಪ್ರದಾಯಿಕ ಹಾಗೂ ಕೊನೆಯ ಕ್ಷಣದ ಮಿಂಚಿನಾಟದ ಮೂಲಕ ಫಿಫಾ ವಿಶ್ವಕಪ್ 2026ರ ಫೈನಲ್ ಪ್ರವೇಶಿಸಿದೆ. ಅಮೆರಿಕದ ಅಟ್ಲಾಂಟಾ ಸ್ಟೇಡಿಯಂನಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಪಡೆ 2-1 ಗೋಲುಗಳ ಅಂತರದಿಂದ ಐತಿಹಾಸಿಕ ಜಯ ದಾಖಲಿಸಿ ಮಹಾ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಮುನ್ನಡೆ ಸಾಧಿಸಿದ್ದ ಇಂಗ್ಲೆಂಡ್: ಈ ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಸಾಕಷ್ಟು ಹೆಣಗಾಡಿದವು. ಇಂಗ್ಲೆಂಡ್‌ನ ಬಲಿಷ್ಠ ರಕ್ಷಣಾತ್ಮಕ ಆಟದ ಮುಂದೆ ಅರ್ಜೆಂಟೀನಾ…

Read More

ಇರಾನ್‌ನ ಸೇತುವೆ, ಪವರ್ ಪ್ಲಾಂಟ್‌ಗಳನ್ನು ಉಡಾಯಿಸುತ್ತೇವೆ, ದಾಳಿಗೆ ಗಡುವು ನೀಡಲು ನಿರಾಕರಿಸಿದ ಅಮೆರಿಕ – Kannada News | Trump to Bomb Iran’s Bridges, Power Plants; No Deadline for US Attacks as Tensions Rise

ವಾಷಿಂಗ್ಟನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ಹಾಗೂ ಕ್ಷಿಪಣಿ ದಾಳಿಗಳು ಮುಂದುವರೆದಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದಾರೆ. ಇರಾನ್‌ನ ಪ್ರಮುಖ ಸೇತುವೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್ ದಾಳಿ ನಡೆಸಲು ಮಿಲಿಟರಿಗೆ ಆದೇಶಿಸುವ ಮುನ್ನ ತಾವು ಯಾವುದೇ ಗಡುವು ನೀಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಪೆನ್ಸಿಲ್ವೇನಿಯಾ ರಕ್ಷಣಾ ಮತ್ತು ನಾವೀನ್ಯತೆ ಶೃಂಗಸಭೆಗೆ ಆಗಮಿಸಿದ ವೇಳೆ ಮಾಧ್ಯಮಗಳ…

Read More

Plant Vastu: ಮನೆಯಲ್ಲಿ ಶಂಖಪುಷ್ಪ ಗಿಡ ನೆಡುತ್ತಿದ್ದೀರಾ? ವಾಸ್ತುವಿನ ಈ ಪ್ರಮುಖ ನಿಯಮ ತಪ್ಪದೇ ತಿಳಿಯಿರಿ! – Kannada News | Aparajita Plant Vastu: Shankhapushpa for Prosperity and Positive Energy at Home

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಕೆಲವು ಸಸ್ಯಗಳನ್ನು ಅತ್ಯಂತ ಪವಿತ್ರ ಹಾಗೂ ಅದ್ಭುತ ಶಕ್ತಿಯುಳ್ಳದ್ದೆಂದು ಪೂಜಿಸಲಾಗುತ್ತದೆ. ಅಂತಹ ಸಸ್ಯಗಳಲ್ಲಿ ಅತ್ಯಂತ ಪ್ರಮುಖವಾದದ್ದು ‘ಅಪರಾಜಿತಾ’ (ಶಂಖಪುಷ್ಪ) ಗಿಡ. ನೀಲಿ ಮತ್ತು ಬಿಳಿ ಬಣ್ಣದ ಸುಂದರವಾದ ಹೂವುಗಳನ್ನು ಬಿಡುವ ಈ ಬಳ್ಳಿಯು ಕೇವಲ ನೋಡಲು ಸುಂದರವಾಗಿರುವುದಷ್ಟೇ ಅಲ್ಲದೆ, ತನ್ನದೇ ಆದ ಧಾರ್ಮಿಕ ಮತ್ತು ವಾಸ್ತು ಮಹತ್ವವನ್ನು ಹೊಂದಿದೆ. ಸರಿಯಾದ ನಿಯಮಗಳನ್ನು ಪಾಲಿಸಿ ಈ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ. ಈ ಸಸ್ಯದ ಮಹತ್ವ…

Read More

Karnataka Air Quality: ಇಂದು ರಾಜ್ಯಾದ್ಯಂತ ಅತ್ಯುತ್ತಮ ವಾಯು ಗುಣಮಟ್ಟ: ಬೆಂಗಳೂರಿನ ಹಲವೆಡೆ ‘ಗ್ರೀನ್ ಜೋನ್’ – Kannada News | Monsoon Impact: Bengaluru and Karnataka Cities Enjoy Clean Air, Low Pollution Levels

ಬೆಂಗಳೂರು, ಜು.16 : ಜುಲೈ ತಿಂಗಳ ಮುಂಗಾರು ಮಳೆಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇಂದು ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ‘ಉತ್ತಮ’ (Good) ಹಾಗೂ ‘ತೃಪ್ತಿದಾಯಕ’ (Satisfactory) ಶ್ರೇಣಿಯಲ್ಲಿದೆ ಎಂದು ವಾಯು ಗುಣಮಟ್ಟ ಸೂಚ್ಯಂಕ ನಿಯಂತ್ರಣ ಕೇಂದ್ರದ ಇಂದಿನ ಅಂಕಿ-ಅಂಶಗಳು ತಿಳಿಸಿವೆ. ವಾಹನ ದಟ್ಟಣೆ ಹೆಚ್ಚಿರುವ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಧ್ಯಮ ಗಾಳಿಮಟ್ಟ ಇರಲಿದೆ. ಇಂದು ನಗರದ…

Read More

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ – Kannada News | Karnataka Weather Forecast 16 July 2026: IMD Predicts Light to Moderate Rain in Coastal, Malnad, Dry Spell Continues Across State

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್…

Read More

ಜೋರಾದ ಕಾಂಗ್ರೆಸ್ ಸಂಪುಟ ಸರ್ಕಸ್: ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು – Kannada News | Delhi Buzz: Karnataka Cabinet Reshuffle Triggers Intense Lobbying by MLAs, MLCs

ಬೆಂಗಳೂರು, ಜು.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ಕುರಿತು ಕಾಂಗ್ರೆಸ್ ವಲಯದಲ್ಲಿ ಸಂಪುಟ ಸರ್ಕಸ್ ಆರಂಭವಾಗಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳನ್ನು ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಅವರು ದೆಹಲಿ ತಲುಪಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ, ಸಚಿವ…

Read More

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು – Kannada News | Former PM HD Deve Gowda’s Wife Chennamma Hospitalised in Bengaluru After Health Deterioration

ಬೆಂಗಳೂರು, ಜುಲೈ 16: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜತೆಗೆ, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೆಚ್​ಡಿ ದೇವೇಗೌಡರು ಪತ್ನಿಯ ಆರೋಗ್ಯ ವಿಚಾರಿಸಿ ಮನೆಗೆ ಮರಳಿದ್ದಾರೆ. ಮಗ ಹಾಗೂ ಮಾಜಿ ಸಚಿವರಾಗಿರುವ ಹೆಚ್​ಡಿ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ಮೂರು ದಿನ ಆಸ್ಪತ್ತೆಯಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ….

Read More

ಇಂದಿನ ರಾಶಿ ಭವಿಷ್ಯ: ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ – Kannada News | Zodiac Sign Effects: Astrological Insights by Dr. Basavaraj Guruji on 16/07/2026

ಬೆಂಗಳೂರು, ಜು.16: ಡಾ. ಬಸವರಾಜ ಗುರೂಜಿ ಅವರು ನೀಡಿದ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲಪಕ್ಷದ ಬಿದಿಗೆ, ಆಶ್ಲೇಷ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಇರಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 36 ನಿಮಿಷದವರೆಗೆ ರಾಹುಕಾಲವಿರುತ್ತದೆ. ಶುಭಕಾಲವು ಮಧ್ಯಾಹ್ನ 12 ಗಂಟೆ 25 ನಿಮಿಷದಿಂದ 2 ಗಂಟೆಯವರೆಗೆ ಇರಲಿದ್ದು, ಸರ್ವ ಸಿದ್ಧಿ ಮತ್ತು ಸಂಕಲ್ಪಗಳಿಗೆ ಇದು ಉತ್ತಮ ಸಮಯ. ರವಿ ಗ್ರಹವು ರಾತ್ರಿ 11…

Read More