Headlines

ಬೆಂಗಳೂರು ವಿವಿಯಲ್ಲಿ ಏರ್ ಆಂಬ್ಯುಲೆನ್ಸ್ ಹೆಲಿಪ್ಯಾಡ್​​ ನಿರ್ಮಾಣಕ್ಕೆ ಪರ ವಿರೋಧ: ಏನಿದು ವಿವಾದ? – Kannada News | Air ambulance helipad Proposed on Bangalur University campus: Students object

ಬೆಂಗಳೂರು, ಏಪ್ರಿಲ್​​ 14: ಬೆಂಗಳೂರು ವಿಶ್ವವಿದ್ಯಾಲಯ (Bangaluru University) ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿ ಆಕ್ಸಿಜನ್ ಪ್ಲಾಂಟ್ ಇದ್ದಂತೆ. ಈ ಆವರಣದಲ್ಲಿ ಈಗಾಗಲೇ ಸಾಕಷ್ಟು ಸಂಸ್ಥೆಗಳಿಗೆ ಜಾಗ ನೀಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ (Air Ambulance Helipad) ನಿರ್ಮಾಣ ಮಾಡಲು ಒತ್ತಾಯ ಕೇಳಿಬಂದಿದೆ. ಏರ್ ಆಂಬುಲೆನ್ಸ್ ಹೆಲಿಪ್ಯಾಡ್​ಗೆ ಶಾಸಕ ಒತ್ತಾಯ ಬೆಂಗಳೂರಿನಲ್ಲಿ 1100 ಎಕರೆಗಳ ವಿಶಾಲ ವ್ಯಾಪ್ತಿ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯ ಈಗ ಕಿರಿದಾಗಿದೆ. ಕೇಂದ್ರ ಹಾಗೂ…

Read More

Null Stern Hotel: ಈ ಹೋಟೆಲ್​​​ಗೆ ಗೋಡೆ ಇಲ್ಲ, ಛಾವಣಿಯೂ ಇಲ್ಲ, ಎಲ್ಲ ಓಪನ್​; ಆದ್ರೂ ಕೂಡ ಪ್ರೇಮಿಗಳ ನೆಚ್ಚಿನ ತಾಣವಿದು – Kannada News | Null Stern Hotel Switzerland: Experience a Wall Free Open Air Mountain Escape

ಗೋಡೆಗಳೂ ಇಲ್ಲ, ಛಾವಣಿಯೂ ಇಲ್ಲದ ಹೋಟೆಲ್ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ ಎಂಬ ಪ್ರಶ್ನೆಯೇ ಅಚ್ಚರಿ ಮೂಡಿಸುವಂತದ್ದು. ಹೆಸರಿಗಷ್ಟೇ ಇದೊಂದು ಹೋಟೆಲ್ ರೂಮ್ ಆಗಿದ್ದರೂ, ಇಲ್ಲಿ ಸಾಮಾನ್ಯ ಹೋಟೆಲ್‌ಗಳಲ್ಲಿ ಕಾಣುವ ಗೋಡೆಗಳು, ಬಾಗಿಲುಗಳು ಅಥವಾ ಛಾವಣಿಯೇ ಇಲ್ಲ. ವಿಶಾಲವಾದ ಬೆಟ್ಟದ ತಪ್ಪಲಿನಲ್ಲಿ ಪ್ರಕೃತಿಯ ಮಧ್ಯೆ ಒಂದೇ ಒಂದು ಹಾಸಿಗೆಯನ್ನು ಇಟ್ಟು ನಿರ್ಮಿಸಲಾದ ಈ ತಾಣವು ಜಗತ್ತಿನ ಅತ್ಯಂತ ರೋಮ್ಯಾಂಟಿಕ್ ಸ್ಥಳಗಳಲ್ಲೊಂದು ಎಂಬ ಖ್ಯಾತಿ ಗಳಿಸಿದೆ. ಪ್ರತೀ ವರ್ಷ ಅನೇಕ ಪ್ರವಾಸಿಗರು ತಮ್ಮ ಸಂಗಾತಿಯೊಂದಿಗೆ ಏಕಾಂತವನ್ನು ಅನುಭವಿಸಲು ಈ…

Read More

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್ – Kannada News | Shivarajkumar reaction to Darshan and Kichcha Sudeep fans war in Kannada Film Industry

ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ…

Read More

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ… – Kannada News | Jana Nayagan movie release, here is audience reaction after watching

ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ದೇಶದಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಸಹ ‘ಜನ ನಾಯಗನ್’ ಸಿನಿಮಾ ಬಲು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಇಲ್ಲಿಯೂ ಸಹ ವಿಜಯ್ ಅಭಿಮಾನಿಗಳು ಸಾಕಷ್ಟು ಜನ ಇದ್ದಾರೆ. ಹಲವಾರು ಮಂದಿ ಮೊದಲ ದಿನವೇ ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಸಿನಿಮಾ ನೋಡಿದ ಬಳಿಕ, ಸಿನಿಮಾದ ಬಗ್ಗೆ ಅಭಿಪ್ರಾಯವನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ……

Read More

5 ಓವರ್, 5 ಮೇಡನ್, 5 ವಿಕೆಟ್​: ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ಗ್ರೀವ್ಸ್

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ವೇಗಿ ಜಸ್ಟಿನ್ ಗ್ರೀವ್ಸ್​. ಅದು ಕೂಡ 5 ಓವರ್​ಗಳಲ್ಲಿ 5 ಮೇಡನ್ ಎಸೆದು 5 ವಿಕೆಟ್​ ಕಬಳಿಸುವ ಮೂಲಕ ಎಂಬುದು ವಿಶೇಷ. (PC: Getty Images) ಟ್ರಿನಿಡಾಡ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 64ನೇ ಓವರ್​ ಎಸೆದ ಜಸ್ಟಿನ್ ಗ್ರೀವ್ಸ್ ಯಾವುದೇ ರನ್ ನೀಡದೇ ಶಾನ್ ಮಸೂದ್ ಅವರ ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ…

Read More

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

100 ಸಿಬ್ಬಂದಿಯಿಂದ 36 ಅಡ್ಡೆಗಳ ಮೇಲೆ ದಾಳಿ: ಇಡೀ ಬಾಗಲಕೋಟೆಯ ಅಕ್ರಮ ಮರಳು ಜಾಲಾಡಿದ ಲೋಕಾಯುಕ್ತ – Kannada News | 100 Personnel Raid 36 Locations: Lokayukta Cracks Down on Illegal Sand Mining Across Bagalkote

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾ ದಾಳಿ Image Credit source: tv9 kannada ಬಾಗಲಕೋಟೆ, ಮೇ 20: ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ (Illegal sand mining) ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು (Lokayukta raid) ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಬೃಹತ್ ಕಾರ್ಯಾಚರಣೆ ಇದಾಗಿದೆ….

Read More

IND vs NED: ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ – Kannada News | Abhishek Sharma’s T20 WC Nightmare: Three Consecutive Ducks and Unwanted Record

ಅಭಿಷೇಕ್ ಶರ್ಮಾ ಅವರ ಈ ಡಗೌಟ್ ಸರಣಿ ಟಿ20 ವಿಶ್ವಕಪ್​ಗೆ ಮಾತ್ರ ಸೀಮಿತವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದರರ್ಥ ಕಳೆದ ಏಳು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಐದು ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದು ಹೀಗೆ ಮುಂದುವರಿದರೆ, ಇದು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸುವುದಲ್ಲದೆ, ಅಭಿಷೇಕ್‌ಗೆ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. Source link

Read More

ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ – Kannada News | Union Cabinet Approves decision to rename Of Kerala To Keralam

ನವದೆಹಲಿ, ಫೆಬ್ರವರಿ 24: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ (Union Cabinet) ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯವೈಫಲ್ಯಸ ಹಣೆ ಪಟ್ಟಿ ಬೀಳುವುದು… – Kannada News | Daily Horoscope for July 03, 2026: Uttarayan Greeshma season, Jyeshtha Masa Krishna Paksha Friday astrology prediction

ಮೇಷ ರಾಶಿ: ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೆ ಹೆಚ್ಚು ತೊಂದರೆಯಾದೀತು‌. ಕಾರ್ಯಕ್ರಮಗಳನ್ನು ನಿರ್ವಹಣೆ ಮಾಡುವವರಿಗೆ ಬರಬೇಕಾದ ಹಣ ಬಾರದೇ ಕಷ್ಟವಾಗುವುದು. ಭೂಮಿಗೆ ಸಂಬಂಧಿಸಿದ ವಿಚಾರವು‌ ನ್ಯಾಯಾಲಯದ ಮೆಟ್ಟಿಲೇರಿ ಬಗೆಹರಿಯದು. ನಿಮ್ಮ ಅತಿಯಾದ ಕಲ್ಪನೆ ಭಗ್ನವಾದೀತು. ಇದರಿಂದ ದುಃಖಿಸುವಿರಿ. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು. ವೃಷಭ ರಾಶಿ: ಹಣವನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದರೂ ನಿಮ್ಮ ಕೈ ಮೀರಿ ಹೋಗುವ ಸಂದರ್ಭವೇ ಇರುವುದು. ಪ್ರಯಾಣವನ್ನು ಅತಿಯಾಗಿ ಮಾಡಬೇಡಿ.‌ ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು….

Read More