Headlines

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ…

Read More

ಗಣರಾಜ್ಯೋತ್ಸವ ಅಂಗವಾಗಿ ಜ 14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ: ಈ ಬಾರಿ ಥೀಮ್ ಯಾವುದು? ಟಿಕೆಟ್​ ದರವೆಷ್ಟು? – Kannada News | Bengaluru: Lalbagh Flower Show to Begin on January 14 as Part of Republic Day Celebrations; Full Details Here

ಫ್ಲವರ್ ಶೋಗೆ ಸಿದ್ಧತೆ ನಡೆದಿರುವುದು ಬೆಂಗಳೂರು, ಜನವರಿ 12: ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್ ಶೋ (Flower Show)  ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ (Republic Day) ದಿನಾಚರಣೆ ಅಂಗವಾಗಿ ತೋಟಗಾರಿಕಾ ಇಲಾಖೆ ಜನವರಿ 14ರಿಂದ 26ರವರೆಗೆ 219ನೇ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದೆ. ಈ ಬಾರಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನಕ್ಕೆ ಸಂಬಂಧಿಸಿದಂತೆ ಫ್ಲವರ್ ಶೋ ಆಯೋಜಿಸಲಾಗಿದ್ದು, ಜ.14ರ ಸಂಜೆ 4 ಗಂಟೆಗೆ ಸಿಎಂ, ಡಿಸಿಎಂ ಮತ್ತು ಸಂಸದ ತೇಜಸ್ವಿ ಸೂರ್ಯ ಕುಟುಂಬ ಸದಸ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ತೋಟಗಾರಿಕಾ…

Read More

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Modi Speech Highlights PM Modi apologises says Opposition Snatched Womens Rights

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ನಿನ್ನೆ ಸಂಸತ್​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ. ಶಾಸಕಾಂಗಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮಸೂದೆಯು ಲೋಕಸಭೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. “ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು…

Read More

ಇಕ್ಕಟ್ಟಿಗೆ ಸಿಲುಕಿದ ‘ಜನ ನಾಯಗನ್’ ರಿಲೀಸ್: ನ್ಯಾಯಾಲಯ ಹೇಳಿದ್ದೇನು? – Kannada News | Jana Nayagan movie CBFC issue: Movie release may get postponed

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಜನವರಿ 9 ರಂದು ಬಿಡುಗಡೆ ಆಗಲಿತ್ತು, ಆದರೆ ಕೊನೆಯ ಕ್ಷಣದಲ್ಲಿ ಸಿನಿಮಾಕ್ಕೆ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ನೀಡಲಾಗಿಲ್ಲ. ಬದಲಿಗೆ ಸಿನಿಮಾವನ್ನು ಮರುಪರಿಶೀಲನೆಗೆ ಸಮಿತಿಯು ಸೂಚಿಸಿತ್ತು. ಸಿಬಿಎಫ್​​ಸಿ ವಿರುದ್ಧ ಸಿನಿಮಾ ನಿರ್ಮಾಪಕರು ಮದ್ರಾಸ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಇಂದು ನಡೆದಿದೆ. ಆದರೆ ಆದೇಶವನ್ನು ಸಿನಿಮಾದ ಬಿಡುಗಡೆ ದಿನಾಂಕದಂದೆ ಅಂದರೆ ಜನವರಿ 09ರಂದೇ ಪ್ರಕಟಿಸುವುದಾಗಿ ಹೈಕೋರ್ಟ್ ಹೇಳಿರುವುದರಿಂದ ಸಿನಿಮಾ…

Read More

ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು – Kannada News | Sidlaghatta Civic Official Threat Case: lathi charge On Rajeev Gowda Fans for Tries To Stop Police vehicle

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ…

Read More

Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ! – Kannada News | Sunday Blessings: Hindu Rituals and Prohibitions for Surya Dev Worship

ಹಿಂದೂ ಧರ್ಮದಲ್ಲಿ, ವಾರದ ಪ್ರತಿಯೊಂದು ದಿನವೂ ಒಂದಲ್ಲ ಒಂದು ದೇವತೆಗೆ ಮೀಸಲಾಗಿರುತ್ತದೆ. ಅದರಂತೆ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನದಂದು ಸೂರ್ಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಈ ತಿಂಗಳಲ್ಲಿ ಸೂರ್ಯ ಪೂಜೆಯನ್ನು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ ಸೂರ್ಯನನ್ನು ಆರಾಧಿಸುವುದು ಮತ್ತು ಉಪವಾಸ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಜೀವನದ ಎಲ್ಲಾ ದುಃಖಗಳು ದೂರವಾಗುತ್ತವೆ. ಹಿಂದೂ ಧರ್ಮಗ್ರಂಥಗಳು ಸೂರ್ಯ ನಾರಾಯಣನಿಗೆ ಮೀಸಲಾಗಿರುವ ಭಾನುವಾರದ ಕೆಲವು ನಿಯಮಗಳನ್ನು…

Read More

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ – Kannada News | Pakistan Cricket Overhaul: Alim Dar Resigns Amid T20 World Cup Failure and Player Fines

ಪ್ರತಿ ಐಸಿಸಿ (ICC) ಈವೆಂಟ್​ನಲ್ಲೂ ಕಳಪೆ ಪ್ರದರ್ಶನದ ಬಳಿಕ ಪಾಕಿಸ್ತಾನ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವುದು ಹೊಸತೆನಲ್ಲ. ಈ ಹಿಂದೆಯೂ ಐಸಿಸಿ ಪಂದ್ಯಾವಳಿಗಳನ್ನು ಸೋತ ಬಳಿಕ ಪಾಕ್ ತಂಡದ ಮುಖ್ಯ ಕೋಚ್​ನಿಂದ ಹಿಡಿದು, ನಾಯಕನನ್ನು ಸಾಕಷ್ಟು ಬಾರಿ ಬದಲಿಸಲಾಗಿದೆ. ಇದೀಗ 2026 ರ ಟಿ20 ವಿಶ್ವಕಪ್​ನ (T20 World Cup) ಸೂಪರ್ 8 ಹಂತದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ತನ್ನ ಕೆಲಸ ಶುರು ಮಾಡಿದೆ. ಅದರಂತೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ…

Read More

ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ…

Read More

ಗುಡ್ಡ ಏರಲು ಹೋಗಿ ಅವಘಡ: ಎರಡು ದಿನಗಳಾದರೂ ಯಾರ ಕಣ್ಣಿಗೂ ಬೀಳದ ಫ್ರಾನ್ಸ್ ಪ್ರವಾಸಿಗ ಬದುಕುಳಿದಿದ್ದೇಗೆ ಗೊತ್ತಾ? – Kannada News | French Tourist Rescued in Hampi:French Traveler Saved After 2 Days Near UNESCO Site

ಗುಡ್ಡ ಏರಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರವಾಸಿಗ ವಿಜಯನಗರ, ಡಿಸೆಂಬರ್ 28: ಫ್ರಾನ್ಸ್‌ನ 52 ವರ್ಷದ ಪ್ರವಾಸಿಗರೊಬ್ಬರು ಹಂಪಿಯ (Hampi) ಯುನೆಸ್ಕೋ ವಿಶ್ವ ಪಾರಂಪರಿಕ ತಾಣದಲ್ಲಿರುವ ಐತಿಹಾಸಿಕ ಅಷ್ಟಭುಜ ಸ್ನಾನಘಟಕದ ಸಮೀಪದಲ್ಲಿ ಜಾರಿಬಿದ್ದಿದ್ದು, ಸುಮಾರು ಎರಡು ದಿನಗಳ ಬಳಿಕ ರಕ್ಷಿಸಲಾಗಿದೆ. ಗಾಯಾಳುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸುಧಾರಿಸಿದೆ. ತೆವಳುತ್ತಾ ಬಾಳೆ ತೋಟ ತಲುಪಿದ್ದ ಬ್ರೂನೋ ಡಿಸೆಂಬರ್ 24ರ ಸಂಜೆ ಸುಮಾರು 6 ಗಂಟೆಗೆ ಫ್ರಾನ್ಸ್‌ನ ಬ್ರುನೋ ರೋಜರ್ ಎಂಬವರು ಸ್ಮಾರಕದ…

Read More

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು? – Kannada News | Bengaluru Republic Day Parade: Police Commissioner Announces Traffic Restrictions and Security

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ ಬೆಂಗಳೂರು, ಜನವರಿ 24: ಸೋಮವಾರ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ಗೆ  (Republic Day parade) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಬಾರಿ ಪೆರೇಡ್‌ನಲ್ಲಿ ಒಟ್ಟು 516 ಜನ ಭಾಗವಹಿಸಲಿದ್ದು, ಭದ್ರತೆ ಸೇರಿದಂತೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 8.58ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಬೇಕೆಂದು ಕಮಿಷನರ್ ಮನವಿ ಮಾಡಿದ್ದಾರೆ….

Read More