Headlines

GT vs RR: ಟಾಸ್ ವೇಳೆ ಗೊಂದಲ; ಟಾಸ್ ಗೆದ್ದ ಗಿಲ್, ಬ್ಯಾಟಿಂಗ್‌ ಆಯ್ದುಕೊಂಡ ಪರಾಗ್

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯ ಆರಂಭಕ್ಕೂ ಮುನ್ನವೇ ವಿವಾದವೊಂದು ಹುಟ್ಟಿಕೊಂಡಿದೆ. ವಾಸ್ತವವಾಗಿ ಈ ಪಂದ್ಯದ ಟಾಸ್ ಅನ್ನು ಎರಡು ಬಾರಿ ನಡೆಸಬೇಕಾಯಿತು. ಮ್ಯಾಚ್ ರೆಫರಿ ಪ್ರಕಾಶ್ ಭಟ್ ಅವರ ಈ ನಿರ್ಧಾರ ಶುಭ್​ಮನ್ ಗಿಲ್ ಅವರ ಅಸಮಾಧಾನಕ್ಕೆ ಕಾರಣವಾಯಿತು. ಏಕೆಂದರೆ ಮೊದಲ ಬಾರಿಗೆ ನಡೆದ ಟಾಸ್‌ನಲ್ಲಿ ಶುಭಮನ್ ಗಿಲ್ ಟಾಸ್ ಗೆದ್ದಿದ್ದರು. ಆದರೆ ಮ್ಯಾಚ್ ರೆಫರಿ ಈ ಟಾಸ್ ಪ್ರಕ್ರಿಯೆಯನ್ನು ತಿರಸ್ಕರಿಸಿದರು. ಇದರಿಂದಾಗಿ ಎರಡನೇ ಬಾರಿಗೆ ನಡೆದ ಟಾಸ್‌ನಲ್ಲಿ ರಾಜಸ್ಥಾನ್…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ದಿಗ್ಗಜರ ದಾಖಲೆ ಮುರಿದ ರೋಹಿತ್ – Kannada News | Rohit Sharma’s Historic Lord’s Century: Breaks Sachin, Viv Richards Records

ಈ ಶತಕದೊಂದಿಗೆ, ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಇನ್ನಿಂಗ್ಸ್‌ನಲ್ಲಿ, ಅವರು ಶ್ರೇಷ್ಠ ಸಚಿನ್ ತೆಂಡೂಲ್ಕರ್ ಮತ್ತು ವಿವ್ ರಿಚರ್ಡ್ಸ್ ಸೇರಿದಂತೆ ಅನೇಕ ದಂತಕಥೆಗಳ ದಾಖಲೆಗಳನ್ನು ಮುರಿದರು(PC-PTI). Source link

Read More

IND vs NZ: 2ನೇ ಪಂದ್ಯದಲ್ಲೂ ವಿಕೆಟ್ ಗಿಫ್ಟ್; ಪವರ್ ಕಳೆದುಕೊಂಡ್ರಾ ಹಿಟ್​ಮ್ಯಾನ್?

ಆಸ್ಟ್ರೇಲಿಯಾ ಪ್ರವಾಸದ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಆರಂಭಿಕನಾಗಿ ಅಬ್ಬರಿಸಿದ್ದ ರೋಹಿತ್ ಶರ್ಮಾ, ಕಿವೀಸ್ ವಿರುದ್ಧದ ಸರಣಿಯಲ್ಲಿ ಮಾತ್ರ ಎಡವಿದ್ದಾರೆ. ಇಷ್ಟು ದಿನ ಹೊಡಿಬಡಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧ ಮಾತ್ರ ತಾಳ್ಮೆಯ ಆಟದ ಮೊರೆ ಹೋಗಿದ್ದಾರೆ. ಅಂತಿಮವಾಗಿ ಒತ್ತಡಕ್ಕೊಳಗಾಗಿ ವಿಕೆಟ್ ಕೈಚೆಲ್ಲುತ್ತಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದ್ದ ರೋಹಿತ್, ಇದೀಗ ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka including Bengaluru

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ,…

Read More

Census 2027: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಶುರು – Kannada News | Census of India 2027: First Enumeration Stage of Census 2027 Set Between April and September

ಜನಗಣತಿ-ಸಾಂದರ್ಭಿಕ ಚಿತ್ರImage Credit source: Indian Express ನವದೆಹಲಿ, ಜನವರಿ 08: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿ(Census)ಯ ಮೊದಲ ಹಂತವು ಆರಂಭಗೊಳ್ಳಲಿದ್ದು ಸೆಪ್ಟೆಂಬರ್ 30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನದೊಂದಿಗೆ ನಡೆಯಲಿದೆ. ಬುಧವಾರ ಹೊರಡಿಸಲಾಗಿರುವ ಸರ್ಕಾರಿ ಅಧಿಸೂಚನೆಯಲ್ಲಿ ಈ ಉದ್ದೇಶಕ್ಕಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು 30 ದಿನಗಳ ಅವಧಿಯನ್ನು ನಿರ್ದಿಷ್ಟಪಡಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UT) ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30,…

Read More

Video: ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ, ವೈರಲ್ ಆಯ್ತು ದೃಶ್ಯ – Kannada News | Young man goes for a walk with a calf, video goes viral

ವಾಕಿಂಗ್‌ ವೇಳೆ ಮನೆಯ ಮುದ್ದಿನ ಶ್ವಾನಗಳನ್ನು (Dog) ತಮ್ಮೊಂದಿಗೆ ಕರೆದುಕೊಂಡು ಬರುವವರನ್ನು ನೀವು ನೋಡಿರುತ್ತೀರಿ. ವಾಕಿಂಗ್‌ಗೆಂದು ಬಂದ ಸಂದರ್ಭದಲ್ಲಿ ಮಾಲೀಕ ಹಾಗೂ ಶ್ವಾನಗಳ ನಡುವಿನ ಪ್ರೀತಿ ಹಾಗೂ ಬಾಂಧವ್ಯಕ್ಕೆ ಈ ಕೆಲ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಇಲ್ಲೊಬ್ಬ ಯುವಕನು ವಾಕಿಂಗ್‌ಗೆ ಶ್ವಾನವನ್ನು ಕರೆದುಕೊಂಡು ಹೋಗಿಲ್ಲ. ಬದಲಾಗಿ ಪುಟಾಣಿ ಕರುವಿನೊಂದಿಗೆ (calf) ಸಂಜೆಯ ವೇಳೆ ವಾಕಿಂಗ್‌ಗೆ ತೆರಳಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸೌರಭ್ ಜೈನ್ (Sourabh Jain) ಹೆಸರಿನ…

Read More

ಅವಳಿ ಸುರಂಗ ಮಾರ್ಗ, ಮೇಲ್ಸೇತುವೆಗಳಿಗೆ ಬೇಕಿದೆ ಡಿಫೆನ್ಸ್ ಜಾಗ; ಸಚಿವ ರಾಜನಾಥ್ ಸಿಂಗ್​ಗೆ ಡಿ ಕೆ ಶಿವಕುಮಾರ್ ಮನವಿ – Kannada News | Bengaluru Infra: DK Shivakumar Seeks Defense Land for Twin Tunnels, Flyovers, Roads

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿ ಮಹತ್ವದ ಚರ್ಚೆ ನವದೆಹಲಿ, ಏಪ್ರಿಲ್ 25: ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿಯನ್ನು ಒದಗಿಸುವಂತೆ ಹಾಗೂ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಸಲ್ಲಿಸಿದ್ದಾರೆ. ನಿರ್ಬಂಧ ಸಡಿಲಗೊಳಿಸುವಂತೆ ಕೋರಿಕೆ ನವದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದ ವೇಗವಾದ ಅಭಿವೃದ್ಧಿಗೆ ಕೆಲವು ರಕ್ಷಣಾ…

Read More

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಬೆಂಗಳೂರು ಮಾ.24: ಜನವರಿ 28ರಂದು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಡಿಸಿಎಂ ಅಜಿತ್ ಪವಾರ್ ( Ajit Pawar) ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು. ವಿಮಾನದ ಸುರಕ್ಷಿತ ಮಿತಿ 5,000…

Read More

ನಿಮಗಿದು ಗೊತ್ತೇ? ಕೇವಲ ನಾಯಿ ಮಾತ್ರವಲ್ಲ ಈ 5 ಪ್ರಾಣಿಗಳು ಕೂಡ ನಾಯಿಯಂತೆ ಬೊಗಳುತ್ತಂತೆ! – Kannada News | Not Just Dogs: 5 Animals That Sound Surprisingly Similar

ಸಾಮಾನ್ಯವಾಗಿ ಬೊಗಳುವ ಶಬ್ದ ಕೇಳಿದಾಕ್ಷಣ ಯಾರೋ ಬಂದಿರಬಹುದು ಅಥವಾ ಯಾವುದೋ ಪ್ರಾಣಿಯನ್ನು ನೋಡಿ ನಾಯಿ(Dog) ಬೊಗಳುತ್ತಿರಬಹುದು ಎಂದುಕೊಳ್ಳುತ್ತೇವೆ. ಆದರೆ ಬೊಗಳಿದಾಕ್ಷಣ ಅವು ಕೇವಲ ನಾಯಿಯಲ್ಲ ಈ ಪ್ರಾಣಿಗಳೂ ಆಗಿರಬಹುದು ಎಂಬ ಕಲ್ಪನೆ ನಿಮಗಿದೆಯೇ? ಆದರೆ ಪ್ರಕೃತಿಯ ಒಡಲಲ್ಲಿ ನಾಯಿಗಳಲ್ಲದಿದ್ದರೂ, ನಾಯಿಯಷ್ಟೇ ನಿಖರವಾಗಿ ಬೊಗಳುವ ವಿಶಿಷ್ಟ ಪ್ರಾಣಿಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ರಕ್ಷಣೆ, ಸಂವಹನ ಮತ್ತು ಎಚ್ಚರಿಕೆ ನೀಡಲು ಈ ಪ್ರಾಣಿಗಳು ನಾಯಿಯ ಧ್ವನಿಯನ್ನು ಹೋಲುವ ಶಬ್ದಗಳನ್ನು ಮಾಡುತ್ತವೆ. ಆ ಪ್ರಾಣಿಗಳ ಪರಿಚಯ ಇಲ್ಲಿದೆ. 1. ನರಿ: ಚತುರತೆ,…

Read More