Headlines

ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್: ಮುಖ್ಯ ರಸ್ತೆಗಳಲ್ಲಿ ವ್ಯಾಪಾರ ಬೇಡ – Kannada News | Minister Krishna Byregowda Issues Strict Warning: No Street Vending on Bengaluru Main Roads

ಬೆಂಗಳೂರು, ಜುಲೈ 3: ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ರಸ್ತೆ ಮೂಲಸೌಕರ್ಯ ಸುಧಾರಣೆ ಗಮನದಲ್ಲಿರಿಸಿಕೊಂಡು ಸಚಿವ ಕೃಷ್ಣ ಭೈರೇಗೌಡರು ಗುರುವಾರ ತಡರಾತ್ರಿ ಪರಿಶೀಲನೆ ನಡೆಸಿದರು. ರಸ್ತೆಗುಂಡಿಗಳು, ಚರಂಡಿಗಳ ಸ್ಥಿತಿ ಮತ್ತು ಫುಟ್‌ಪಾತ್‌ಗಳ ಅಕ್ರಮ ಒತ್ತುವರಿಯನ್ನು ಅವರು ಖುದ್ದು ಪರಿಶೀಲಿಸಿದರು. ಔಟರ್ ರಿಂಗ್ ರೋಡ್‌ನ ಲಾರಿ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗಿನ ಪ್ರದೇಶಗಳಲ್ಲಿ ಸಚಿವರು ರೌಂಡ್ಸ್ ಹಾಕಿದರು. ಈ ಸಂದರ್ಭದಲ್ಲಿ, ರಸ್ತೆ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಮತ್ತು ಗೊಂದಲಮಯ ಹೇಳಿಕೆಗಳನ್ನು ನೀಡಿದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು….

Read More

ದೇಶದಲ್ಲೇ ಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಾಕ್ಷಿಯಾದ ವಿಜಯಪುರ – Kannada News | MB Patil Launches India’s First Stream Bandar Project in Vijayapura for Groundwater Recharge

ಬಾಂದಾರಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಸಚಿವ ಎಂಬಿ ಪಾಟೀಲ್​​Image Credit source: tv9 kannada ವಿಜಯಪುರ, ಏಪ್ರಿಲ್​ 19: ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ (Bandar Project) ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಇಂದು ಚಾಲನೆ ನೀಡಿದ್ದಾರೆ. ಹಳ್ಳ, ಕೊಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್​ ಜಲ ಹೆಚ್ಚಾಗುತ್ತದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ನೀರು ಸಿಗುತ್ತದೆ. ಇದೊಂದು ವಿಶಿಷ್ಟ ಯೋಜನೆಯಾಗಿದ್ದು, ಇದಕ್ಕೆ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿನ…

Read More

ಎಲ್ಲರೂ ಆಡಿದ ನಾಟಕಕ್ಕೆ ಮೂರ್ಖನಾದ ಜೆಡಿ; ಫೈನಲ್ ಜಡ್ಜ್​​ಮೆಂಟ್ ಕೊಡೋ ಎಚ್ಚರಿಕೆ

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhare Serial) ಈಗ ಮಹಾ ತಿರುವು ಎದುರಾಗಿದೆ. ಮಲ್ಲಿಯನ್ನು ಜಯದೇವ್ ಫೂಲ್ ಮಾಡಬೇಕು ಎಂದುಕೊಂಡಿದ್ದ. ಆದರೆ, ಅದು ಸಾಧ್ಯವಾಗಲೇ ಇಲ್ಲ. ಅಲ್ಲಿ ಆಗಿದ್ದೇ ಬೇರೆ. ಮೂರ್ಖರನ್ನಾಗಿ ಮಾಡುತ್ತೇನೆ, ಮೂರ್ಖರನ್ನಾಗಿ ಮಾಡುತ್ತೇನೆ ಎನ್ನುತ್ತಲೇ ಜೆಡಿಯೇ ದೊಡ್ಡ ಫೂಲ್ ಆಗಿದ್ದಾನೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಮುಂದೇನಾಗುತ್ತದೆ ಎಂಬ ಕುತೂಹಲ ಮೂಡಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ತನ್ನ ಬಂಟನಾದ ಸುನಿಯನ್ನು ಜೆಡಿಯು ಮಲ್ಲಿ ಹಿಂದೆ ಬಿಟ್ಟಿದ್ದನು. ಪ್ರೀತಿಯ ನಾಟಕ ಆಡುವಂತೆ ಸೂಚನೆ ಕೊಟ್ಟಿದ್ದನು. ಇದನ್ನು…

Read More

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: ಈ ಉನ್ನತ…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

27 ವರ್ಷಗಳಲ್ಲಿ ಅಮೆರಿಕದ ಈಕ್ವಿಟಿ ಹಾಗೂ ಚಿನ್ನವನ್ನೂ ಮೀರಿಸಿದ್ಯಾ ಭಾರತದ ನಿಫ್ಟಿ?; ಹೇಗೆ ಹೂಡಿಕೆ ಮಾಡುವುದು ನಿಫ್ಟಿ50ಯಲ್ಲಿ? – Kannada News | Nifty50 beats gold and US equity in total return in last 27 years, says Samir Arora

ನವದೆಹಲಿ, ಡಿಸೆಂಬರ್ 28: ಈ ವರ್ಷ ಈಕ್ವಿಟಿ ಮಾರುಕಟ್ಟೆ (Stock Market) ಬಹಳ ಸಾಧಾರಣ ಗತಿ ಪಡೆದಿದೆ. ಆದರೆ, ಚಿನ್ನದ ಬೆಲೆ ಯದ್ವಾತದ್ವ ಏರುತ್ತಿದೆ. ದೀರ್ಘಾವಧಿಯಲ್ಲೂ ಚಿನ್ನದ ಓಟ ಸ್ಥಿರವಾಗಿದೆ. ಯಾವುದೇ ವರ್ಷವೂ ಅದು ಹಿನ್ನಡೆ ಕಂಡಿಲ್ಲ. ಹೀಗಾಗಿ, ಹೂಡಿಕೆಗೆ ಈಕ್ವಿಟಿ ಮಾರುಕಟ್ಟೆ ಉತ್ತಮವೋ, ಚಿನ್ನ ಉತ್ತಮವೋ ಎನ್ನುವ ಪ್ರಶ್ನೆ ಸಹಜವಾಗಿ ಎದ್ದಿದೆ. ಎಕ್ಸ್​ನಲ್ಲಿ ತಜ್ಞರಿಂದ ಇಂಥದ್ದೊಂದು ಹೋಲಿಕೆ ನಡೆದಿದೆ. ಹೀಲಿಯೋಸ್ ಕ್ಯಾಪಿಟಲ್ ಸಂಸ್ಥೆಯ ಸಂಸ್ಥಾಪಕ ಹಾಗೂ ಫಂಡ್ ಮ್ಯಾನೇಜರ್ ಆಗಿರುವ ಸಮೀರ್ ಅರೋರಾ ಪ್ರಕಾರ ಕಳೆದ…

Read More

Video: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ – Kannada News | The father burst into laughter at his daughter’s scolding.

ಮಗಳು ಎಲ್ಲರಿಗೂ ಹುಟ್ಟೋದಿಲ್ಲ, ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎನ್ನುವ ಮಾತಿದೆ. ಮಗಳು ಹುಟ್ಟಿದರೆ ಸಂಭ್ರಮಿಸುವ ಅಪ್ಪಂದಿರು (father) ಇದ್ದಾರೆ. ಹೌದು, ಪ್ರತಿಯೊಬ್ಬ ಅಪ್ಪನಿಗೆ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಇತ್ತ ತಂದೆ ಮಗಳ ತೊದಲ ನುಡಿ ಕೇಳುತ್ತ  ಎಲ್ಲಾ ನೋವನ್ನು ಮರೆಯುತ್ತಾನೆ. ಈ ದೃಶ್ಯ ನೋಡಿದ್ರೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಆದರೆ ಇಲ್ಲೊಂದು ಪುಟಾಣಿ ತನ್ನ ತಂದೆಗೆ ತನ್ನದೇ ಭಾಷೆಯಲ್ಲಿ ಬೈಯುತ್ತಿದೆ. ಮಗಳ ಮುದ್ದು ಮುದ್ದಾದ ಬೈಗುಳದ ಮಾತು ಕೇಳಿ ತಂದೆ ಮುಗುಳುನಗೆ ಬೀರಿರುವ…

Read More

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು….

Read More

ಕೋಟಿ ಕೋಟಿ ಆಸ್ತಿ ಇದ್ದರೂ ಗಂಗಾ ತೀರದಲ್ಲಿ ಮಲಗಿದ ಸುನೀಲ್ ಗ್ರೋವರ್; ಕಾಮಿಡಿಯನ್ ಸರಳತೆಗೆ ಫ್ಯಾನ್ಸ್ ಫಿದಾ – Kannada News | Comedian Sunil Grover Slept on the Bank Of Ganga River

ಸುನಿಲ್ ಗ್ರೋವರ್ Image Credit source: Sunil Grover Instagram ತಮ್ಮ ಅದ್ಭುತ ಹಾಸ್ಯ ಪ್ರಜ್ಞೆಯ ಮೂಲಕ ಕೋಟ್ಯಂತರ ವೀಕ್ಷಕರನ್ನು ನಗಿಸುವ ಜನಪ್ರಿಯ ನಟ ಮತ್ತು ಕಾಮೆಡಿಯನ್ ಸುನೀಲ್ ಗ್ರೋವರ್ (Sunil Grover) ಇತ್ತೀಚೆಗೆ ತಮ್ಮ ಆಧ್ಯಾತ್ಮಿಕ ಮತ್ತು ಸರಳ ಜೀವನದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಸುನೀಲ್ ಗ್ರೋವರ್ ಇತ್ತೀಚೆಗೆ ಗಂಗಾ ಆರತಿಯನ್ನು ವೀಕ್ಷಿಸಿದ್ದಾರೆ. ಆ ಬಳಿಕ ಭಕ್ತಿ ಮತ್ತು ಪ್ರಶಾಂತತೆಯ ಕ್ಷಣಗಳನ್ನು ಆನಂದಿಸಿದ್ದಾರೆ. ನದಿ ತೀರದಲ್ಲೇ ಅವರು ನಿದ್ರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ದೀಪಗಳ…

Read More

ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಹುಬ್ಬಳ್ಳಿ, ಏಪ್ರಿಲ್​​ 10: ರಾಜ್ಯದ ವಾಣಿಜ್ಯ ನಗರ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡದಲ್ಲಿ ಅದ್ಯಾಕೋ ಗೊತ್ತಿಲ್ಲ ಮೇಲಿಂದ ಮೇಲೆ ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಕೇಳಿಬರತೊಡಗಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿಯೇ ಇಂತಹ ನಾಲ್ಕು ಆರೋಪಗಳು ವರದಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಇದನ್ನು ಪ್ರೇಮ ಸಂಬಂಧ ಮಾತ್ರ ಎಂದು ಕರೆದರೆ, ಇನ್ನು ಕೆಲವರು ಇದು ವ್ಯವಸ್ಥಿತವಾಗಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಪ್ರೀತಿ ಪ್ರೇಮದ ಹೆಸರಲ್ಲಿ ಮತಾಂತರ ಮಾಡುವ ಷಡ್ಯಂತ್ರ ಎನ್ನುತ್ತಿದ್ದಾರೆ….

Read More