IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್ ಎಚ್ಚರಿಕೆ
ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್ನ ನರೇಂದ್ರ…