Headlines

ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ – Kannada News | Shidlaghatta Threat Case: Rajeev Gowda and Mangaluru Businessman Michael Connection Under Probe

ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಜೊತೆ ಆತನಿಗೆ ಅಶ್ರಯ ಕೊಟ್ಟಿದ್ದ ಮಂಗಳೂರಿನ ಉದ್ಯಮಿ ಮೈಕಲ್ ರೇಗೋವನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿಗೂ ಎಲ್ಲಿಂದ ನಂಟು? ಆತ ಯಾಕೆ ಆರೋಪಿಗೆ ಅಶ್ರಯ ಕೊಟ್ಟ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿದ್ದವು. ಅವೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ. ರಾಜಕೀಯ ನಂಟೇ ಇಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ….

Read More

‘ಮಹಾವೀರ್ ನರಸಿಂಹ’ ಫೈಟ್ ಸೀನ್​​ ಕಾಪಿಯಾ ಅಥವಾ ಸ್ಪೂರ್ತಿಯಾ? – Kannada News | Did Mahavatar Narsimha movie scene copied from God Of war game

ಕಳೆದ ವರ್ಷ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ (Box Office) ಭಾರಿ ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಅನಿಮೇಷನ್ ಸಿನಿಮಾ ‘ಮಹಾತಾರ್ ನರಸಿಂಹ’ ಸಹ ಒಂದು. ಮಾತ್ರವಲ್ಲದೆ ಭಾರತ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಮೊದಲ ಅನಿಮೇಷನ್ ಸಿನಿಮಾ ಸಹ ‘ಮಹಾವತಾರ್ ನರಸಿಂಹ’. ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ವಿತರಣೆ ಮಾಡಿತ್ತು. ಕಿರಿಯರು, ಹಿರಿಯರು ಮುಗಿಬಿದ್ದು ಈ ಸಿನಿಮಾ ನೋಡಿದ್ದರು. ಆದರೆ ಇದೀಗ…

Read More

ಕೇರಳದಲ್ಲಿ ಮೆಡಿಕಲ್ ಕಾಲೇಜು ವೈದ್ಯರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ – Kannada News | Protest demanding pay revision by medical college doctors begins in Kerala

ತಿರುವನಂತಪುರಂ, ಜನವರಿ 27: ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ವೇತನ ಪರಿಷ್ಕರಣೆ ಮತ್ತು ಮೂಲಸೌಕರ್ಯಗಳ ದೀರ್ಘಾವಧಿಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ರಾಜ್ಯಾದ್ಯಂತ ವೈದ್ಯಕೀಯ ಕಾಲೇಜುಗಳ ವೈದ್ಯರು ತಮ್ಮ ಪ್ರತಿಭಟನೆಯನ್ನು (Protest) ತೀವ್ರಗೊಳಿಸಲು ಸಜ್ಜಾಗಿದ್ದು, ಸಚಿವಾಲಯದ ಮುಂದೆ ಧರಣಿ ಆರಂಭಿಸಲಿದ್ದಾರೆ. ನಾವು ಆರಂಭಿಕ ಹಂತದ ವೈದ್ಯರ ವೇತನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದೇವೆ. ಅವರಲ್ಲಿ ಹೆಚ್ಚಿನವರು ದಿನಕ್ಕೆ 14ರಿಂದ 15 ಗಂಟೆಗಳಿಗಿಂತ ಹೆಚ್ಚು ಕಾಲ ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಹಲವು ಹಂತಗಳಲ್ಲಿ ಮಾತುಕತೆ ನಡೆದಿದ್ದರೂ,…

Read More

ಫೆ.6ರಂದು ರಿಲೀಸ್ ಆಗಲಿದೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕರಿಕಾಡ’ – Kannada News | Karikaada Kannada Movie Ft Kaada Natraj Niriksha Shetty releasing on 6 Feb

ಕಾಡ ನಟರಾಜ್ (Kaada Natraj) ಅವರು ಹೀರೋ ಆಗಿ ನಟಿಸಿರುವ ‘ಕರಿಕಾಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಿರೀಕ್ಷಾ ಶೆಟ್ಟಿ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡು ನೋಡಿರುವ ಸಿನಿಪ್ರಿಯರಿಗೆ ಕುತೂಹಲ ಮತ್ತು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ಇವೆ. ಅದನ್ನು ನೋಡಲು ಪ್ರೇಕ್ಷಕರು ಕಾದಿದ್ದಾರೆ. ಫೆಬ್ರವರಿ 6ರಂದು ‘ಕರಿಕಾಡ’ (Karikaada) ಸಿನಿಮಾ ರಿಲೀಸ್ ಆಗಲಿದೆ. ಅದು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಎಂಬುದು ವಿಶೇಷ. ‘ಕರಿಕಾಡ’ ಸಿನಿಮಾಗೆ…

Read More

ಪ್ರೀತಿ ಮಾಡಿದ್ರೆ ಈ ಪೆಂಗ್ವಿನ್‌ಗಳಂತೆ ಮಾಡಬೇಕು: ತನ್ನ ನಂಬಿದ ಹೆಣ್ಣು ಪೆಂಗ್ವಿನ್‌ನ ಎಂದಿಗೂ ಕೈ ಬಿಡುವುದಿಲ್ಲ – Kannada News | Antarctic Penguins: Life Long Mates, Incredible Adaptations and Parental Care

ಅಂಟಾರ್ಟಿಕಾದ ಶೀತಲ ಲೋಕದಲ್ಲಿ ಪೆಂಗ್ವಿನ್‌ಗಳ ಪ್ರೇಮ ಜೀವನ ನಿಜಕ್ಕೂ ಅದ್ಭುತ ಮತ್ತು ಮನುಷ್ಯರಿಗೂ ಮಾದರಿ. ಅವುಗಳ ಪ್ರೇಮದ ಕೆಲವು ಸುಂದರ, ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ನಡೆದ ಈ ಒಂಟಿ ಪೆಂಗ್ವಿನ್ ಸಮುದ್ರದ ಕಡೆಗೆ ಹಿಂಡಿನ ಹಿಂದೆ ಹೋಗದೆ ಒಂಟಿಯಾಗಿ ತೆರಳಿದೆ. ಹಿಂಡಿನಿಂದ ಬೇರ್ಪಟ್ಟ ಸ್ಥಳದಿಂದ 70 ಕಿಮೀದಿಂದ ದೂರದಲ್ಲಿರೋ ಪರ್ವತದ ಬಳಿ ಸಾಗಿದೆ. ಇದು ಡಾಕ್ಯುಮೆಂಟರಿಯೊಂದರ ದೃಶ್ಯ. ವೆನಾ ಹೆಜೋಗ್ ನಿರ್ದೇಶನದ ‘ಎನ್​​ಕೌಂಟರ್​​ ಎಟ್​ ದಿ ಎಂಡ್ ಆಫ್​ ದಿ ವರ್ಲ್ಡ್’ ಸಾಕ್ಷ್ಯ ಚಿತ್ರದ ದೃಶ್ಯದ…

Read More

Gold Rate Today: ಬೆಳ್ಳಿ ಬೆಲೆ ಕಿಲೋಗೆ 3.70 ಲಕ್ಷ ರೂ; ಇಲ್ಲಿದೆ ದರಪಟ್ಟಿ – Kannada News | Gold Price Today on 27th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 27: ಚಿನ್ನಕ್ಕಿಂತ ಬಹಳ ವೇಗವಾಗಿ ಹೆಚ್ಚುತ್ತಿರುವ ಬೆಳ್ಳಿಯ ಬೆಲೆ (Silver Rates) ಇಂದು ಮಂಗಳವಾರ ಹೊಸ ದಾಖಲೆ ಸ್ಥಾಪಿಸಿದೆ. ಗ್ರಾಮ್​ಗೆ ಬರೋಬ್ಬರಿ 10 ರೂ ಹೆಚ್ಚಿದೆ. ಬೆಂಗಳೂರಿನಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ 3.70 ಲಕ್ಷ ರೂಗೆ ಏರಿದೆ. ಚೆನ್ನೈ ಮೊದಲಾದ ಮಾರುಕಟ್ಟೆಯಲ್ಲಿ ಇದರ ಬೆಲೆ 3.87 ಲಕ್ಷ ರೂಗೆ ಹೋಗಿದೆ. ಚಿನ್ನದ ಬೆಲೆ ವಿದೇಶಗಳಲ್ಲಿ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,450 ರುಪಾಯಿ ಇದೆ….

Read More

ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ – Kannada News | Death Threat allegation on Kavya Gowda husband by family member

‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಗಲಾಟೆ ಬೀದಿಗೆ ಬಂದಿದೆ. ಕಾವ್ಯಾ ಗೌಡ ಹಾಗೂ ಅವರ ಸಂಬಂಧಿಕರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಕಿರಿಕ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾವ್ಯಾ ಮೇಲೆ ಸಂಬಂಧಿ ಪ್ರೇಮಾ ಅವರು ಒಂದಷ್ಟು ಆರೋಪಗಳನ್ನು ಮಾಡಿದ್ದಾರೆ. ‘ಕಾವ್ಯಾ ಪತಿ ಸೋಮಶೇಖರ್ ಅವರು ನನ್ನ ತಂಗಿ ಮೇಲೆ ಹಲ್ಲೆ ಮಾಡಿದ್ದಾರೆ. ಕೊಲೆ ಬೆದರಿಕೆ (Death Threat) ಮತ್ತು ರೇಪ್ ಬೆದರಿಕೆ ಹಾಕಿದ್ದಾರೆ. ಈಗ ಅವರು ನಮ್ಮ…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More

10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ! – Kannada News | Lakkundi Gold treasure: one More artefact found during excavations

ಗದಗ, (ಜನವರಿ 27): ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10 ಅಡಿ ಆಳ ತೆಗೆದಿರುವುದರಿಂದ A-1 ಬಾಕ್ಸ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳನ್ನು ಕಾಡುತ್ತಿದೆ. ಇನ್ನು B-1 ಬ್ಲಾಕ್‌ನಲ್ಲಿ ಬೃಹತ್ ಗಾತ್ರದ ಕಲ್ಲು ಪತ್ತೆಯಾಗಿದ್ದು, ಕಲ್ಲು ಬೀಳುವ ಭೀತಿ ಉಂಟಾಗಿದೆ….

Read More

ಲಕ್ಕುಂಡಿ ಉತ್ಖನನ ಕಾರ್ಯ ಅಪಾಯದ ಹಂತಕ್ಕೆ: ಅಧಿಕಾರಿ, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ – Kannada News | Lakkundi Excavation Site in Danger: Fears Grow Over Possible stones and Soil Collapse

ಗದಗ, ಜನವರಿ 27: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (excavation) ಕಾರ್ಯ ಇದೀಗ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಕೆಲ ಪ್ರಾಚ್ಯಾವಶೇಷಗಳು ಪತ್ತೆ ಆಗಿವೆ. ಈ ಮಧ್ಯೆ ಉತ್ಖನನ ಕಾರ್ಯ ಅಪಾಯದ ಹಂತ ತಲುಪಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಜೀವದ ಹಂಗು ತೊರೆದು ಸಿಬ್ಬಂದಿಗಳು ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಕ್ಸ್‌ನಲ್ಲಿ ಬಿರುಕು: ಮಣ್ಣು ಕುಸಿಯುವ ಆತಂಕ …

Read More