Headlines

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಮೇ 30): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ರಾಹುಲ್ ಗಾಂಧಿ ನೀಡಿದ ಒಂದೇ ಒಂದು ಸೂಚನೆ ಯಾವುದೇ ತಂಟೆ ತಗಾದೆ ತಗೆಯದೇ ಸಿದ್ದರಾಂಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ. ಇನ್ನು ಹೈಕಮಾಂಡ್ ಸಹ ಸಿದ್ದರಾಮಯ್ಯನವರ ನಡೆಗೆ ಶ್ಲಾಘಿಸಿದ್ದು, ಖುದ್ದು ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯನವರನ್ನ ದೆಹಲಿಗೆ ಕರೆಯಿಸಿಕೊಂಡು ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಿಮ್ಮ ತ್ಯಾಗಕ್ಕೆ…

Read More

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಬ್ಯಾಂಕ್​​ ಎಡವಟ್ಟಿಗೆ ತಾಯಿ-ಮಗ ಪರದಾಟImage Credit source: tv9 kannada ಹಾವೇರಿ, ಮೇ 30: ಬಡವರಿಗೆ ಮತ್ತು ಮಹಿಳೆಯರಿಗೆ ಆಸರೆಯಾಗಲಿ ಎಂದು ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಾಗೂ ವಿಧವಾ ವೇತನದ ಹಣಕ್ಕೆ ಬ್ಯಾಂಕೊಂದು ಕೈ ಹಾಕಿದೆ. ಹಾವೇರಿಯಲ್ಲಿ (haveri) ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ದರ್ಪಕ್ಕೆ ತಾಯಿ ಮತ್ತು ಮಗ ಬೀದಿಗೆ ಬೀಳುವಂತಾಗಿದೆ. ನಿಯಮಗಳನ್ನು ಗಾಳಿಗೆ ತೂರಿ, ಮಹಿಳೆಯ ಖಾತೆಯಲ್ಲಿದ್ದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಕೆವಿಜಿ ಬ್ಯಾಂಕ್ ಸಿಬ್ಬಂದಿ…

Read More

ತಮಿಳುನಾಡು ಸಿಎಂ ವಿಜಯ್​ ಸಾಧನೆ ಕೊಂಡಾಡಿದ ರಾಮ್ ಚರಣ್: ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ರಾಮ್ ಚರಣ್. ದೇಶದ ಪ್ರಮುಖ ನಗರಗಳಲ್ಲಿ ಸುತ್ತಾಡಿ ಪ್ರಚಾರ ಮಾಡುತ್ತಿರುವ ರಾಮ್ ಚರಣ್ ಇಂದು (ಮೇ 30) ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿದ ನಟ ರಾಮ್ ಚರಣ್, ತಮ್ಮ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೆ ತಮಿಳುನಾಡಿನ ಸಿಎಂ ಸಹ ಆಗಿರುವ ವಿಜಯ್ ಅವರ ಸಾಧನೆಯನ್ನು…

Read More

IPL 2026 Final: ಸತತ 2ನೇ ಬಾರಿಗೆ ಚಾಂಪಿಯನ್; ಮತ್ತೊಂದು ದಾಖಲೆ ಸೃಷ್ಟಿಸುವ ಸನಿಹದಲ್ಲಿ ಆರ್​ಸಿಬಿ

ಐಪಿಎಲ್ 2026 (IPL 2026) ರ 74ನೇ ಮತ್ತು ಕೊನೆಯ ಪಂದ್ಯ ಮೇ 31 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈ ಹಿಂದೆ ಟೂರ್ನಿಯಲ್ಲಿ ತಲಾ ಒಂದೊಂದು ಪ್ರಶಸ್ತಿಯನ್ನು ಗೆದ್ದಿವೆ. ಆದ್ದರಿಂದ, ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಅವಕಾಶ ಉಭಯ ತಂಡಗಳಿಗಿದೆ. ಇತ್ತ ರಜತ್ ಪಾಟಿದಾರ್ ನೇತೃತ್ವದಲ್ಲಿ, ಆರ್‌ಸಿಬಿ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ. ಕಳೆದ…

Read More

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ

ದೇಶದಲ್ಲಿ ಸ್ಥೂಲಕಾಯತೆ (Obesity) ಮತ್ತು ಮಧುಮೇಹ (Diabetes) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6) ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ…

Read More

ವೈಭವ್ ಸೂರ್ಯವಂಶಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಫೈನಲ್ ಪಂದ್ಯದೊಂದಿಗೆ ಈ ಸೀಸನ್​ಗೆ ತೆರೆ ಬೀಳಲಿದೆ. ಆ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಡೆ ಮುಖ ಮಾಡಲಿದೆ. ಆದಾಗ್ಯೂ ಐಪಿಎಲ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಸುರಿಸುವುದರ ಜೊತೆಗೆ ರನ್​ಗಳ ಶಿಖರ ಕಟ್ಟಿದ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಅಭಿಮಾನಿಗಳ ಬಳಗ ಗಣನೀಯವಾಗಿ ಹೆಚ್ಚಾಗಿದೆ. ಅವರ ಆಟವನ್ನು ನೋಡುವ ಸಲುವಾಗಿಯೇ ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಿದ್ದರು. ಇದೀಗ ರಾಜಸ್ಥಾನ್…

Read More

ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಬೆಂಗಳೂರು, (ಮೇ 30):  ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ  ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ…

Read More

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಾಟದ ಎರಡು ಕೇಸ್​​ ಕೈಬಿಟ್ಟ ಕೋರ್ಟ್

ಶಾಸಕ ಜನಾರ್ದನ ರೆಡ್ಡಿImage Credit source: tv9 kannada ಬೆಂಗಳೂರು, ಮೇ 30: ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ (Illegal Mining Case) ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ (Gali Janardhan Reddy) ದೊಡ್ಡ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಎಸ್‌ಐಟಿ ದಾಖಲಿಸಿದ್ದ ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಕೈಬಿಟ್ಟು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮುಖ್ಯಾಂಶಗಳು ಶಾಸಕ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ‌ ಅದಿರು ಸಾಗಾಟ…

Read More

2027ಕ್ಕೆ ಅಬ್ಬರಿಸಲು ಸಜ್ಜಾಗುತ್ತಿದೆ ‘ಬಾಹುಬಲಿ’, ಇದು ರೀ ರಿಲೀಸ್ ಅಲ್ಲ

‘ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾಗಳು ವಿಶ್ವ ಸಿನಿಮಾ ರಂಗದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದ ಸಿನಿಮಾಗಳು. ಭಾರತೀಯ ಸಿನಿಮಾ ರಂಗದ ಇತಿಹಾಸ ಬರೆದರೆ ‘ಬಾಹುಬಲಿ’ಗೆ ಮುಂಚೆ ಮತ್ತು ನಂತರ ಎಂದು ಬರೆಯಬೇಕಾಗುತ್ತದೆ, ಅಷ್ಟು ದೊಡ್ಡ ಪರಿಣಾಮವನ್ನು ಭಾರತೀಯ ಸಿನಿಮಾಗಳ ಮೇಲೆ ಮೂಡಿಸಿದ ಸಿನಿಮಾ ‘ಬಾಹುಬಲಿ’ ಮತ್ತು ‘ಬಾಹುಬಲಿ 2’ನದ್ದು. ಇದೀಗ ಮತ್ತೊಮ್ಮೆ ‘ಬಾಹುಬಲಿ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾನೆ, ಹಾಗೆಂದು ಇದು ರೀ-ರಿಲೀಸ್ ಅಲ್ಲ ಬದಲಿಗೆ ಅನಿಮೇಟೆಡ್ ರೂಪದಲ್ಲಿ ಬರಲಿದ್ದಾನೆ ‘ಬಾಹುಬಲಿ’….

Read More

Personality Test: ಜೂನ್‌ನಲ್ಲಿ ಜನಿಸಿದವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?

ವ್ಯಕ್ತಿತ್ವ ಪರೀಕ್ಷೆImage Credit source: Unsplash ಸಾಮಾನ್ಯವಾಗಿ ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿ ಶಾಸ್ತ್ರದ ಮೂಲಕ ವ್ಯಕ್ತಿಯ ಗುಣ ಸ್ವಭಾವ, ಭವಿಷ್ಯವನ್ನು ತಿಳಿದುಕೊಳ್ಳಲಾಗುತ್ತದೆ. ಇದಲ್ಲದೆ ಸಾಮುದ್ರಿಕ ಶಾಸ್ತ್ರದಲ್ಲಿ ಕಣ್ಣು, ಮೂಗು, ಕೂದಲು, ಪಾದ ಸೇರಿದಂತೆ ವ್ಯಕ್ತಿಯ ದೇಹಾಕಾರ ಹೇಗಿದೆ ಎಂಬುದರ ಮೂಲಕವೂ ಆತನ ವ್ಯಕ್ತಿತ್ವವನ್ನು (personality) ತಿಳಿಯಬಹುದಾಗಿದೆ. ಅದೇ ರೀತಿ ಹುಟ್ಟಿದ ತಿಂಗಳ ಆಧಾರದ ಮೇಲೂ  ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇನ್ನೇನೂ ಜೂನ್‌ ತಿಂಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಜೂನ್‌ ತಿಂಗಳಲ್ಲಿ ಜನಿಸಿದವರ ವ್ಯಕ್ತಿತ್ವ…

Read More