Headlines

ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ – Kannada News | Ai impact summit 2026 pm narendra modi welcomes world leaders

ನವದೆಹಲಿ, ಫೆಬ್ರುವರಿ 16: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಇವತ್ತಿನಿಂದ ಐದು ದಿನಗಳ ಕಾಲ ನಡೆಯುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ (AI Impact Summit 2026) ಜಾಗತಿಕ ನೇತಾರರು, ನಿಯೋಗಗಳು, ಉದ್ಯಮ ಮುಖಂಡರು ಮೊದಲಾದ ಅತಿಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಶೃಂಗಸಭೆಯ ಧ್ಯೇಯವಾಕ್ಯವಾದ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಆಶಯದಂತೆ ಈ ಎಐ ಸಭೆಯು ಸರ್ವವರಿಗೂ ಒಳಿತಾಗುವ ಪ್ರಗತಿದಾಯಕ ಭವಿಷ್ಯಕ್ಕೆ ನಾಂದಿ ಹಾಡಬಲ್ಲುದು ಎಂದು ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಕೃತಕ ಬುದ್ಧಿಮತ್ತೆಯನ್ನು ಚರ್ಚಿಸಲು ಜಗತ್ತನ್ನು…

Read More

‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ – Kannada News | Yuva Raitha Devi Movie hero Chethan talks about fraud directors in Kannada Film Industry

ಯುವ ರೈತ ಚೇತನ್ ಅವರು ‘ದೇವಿ’ (Devi) ಸಿನಿಮಾದ ಮೂಲಕ ಹೀರೋ ಆಗುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಕೆಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. 10 ಮಂದಿ ನಿರ್ದೇಶಕರಿಂದ ತಮಗೆ ಮೋಸ ಆಗಿದೆ ಎಂದು ಅವರು ಹೇಳಿದ್ದಾರೆ. ‘ಒಂದೂವರೆ ವರ್ಷದ ಹಿಂದೆ ಒಬ್ಬರು ನಿರ್ದೇಶಕರು ಬಂದಿದ್ದರು. ಸಿನಿಮಾಗೆ ಹಣ ಹಾಕು ಎಂದರು, ನಾನು ನಂಬಿದೆ. ಆ ಮೇಲೆ ಆ ನಿರ್ದೇಶಕರೇ ಕಾಣಿಸಲಿಲ್ಲ. ಚಿತ್ರರಂಗ ನಮಗೆ ಸೆಟ್ ಆಗಲ್ಲ ಅಂತ ಮತ್ತೆ ಊರಿಗೆ ವಾಪಸ್ ಹೋಗಲು ನಿರ್ಧರಿಸಿದೆ. ಆ ವೇಳೆ…

Read More

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ – Kannada News | Hindu Protests Erupt After Mobile Shop Owner Stabbed Over Screen Guard Dispute In Chitradruga

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ…

Read More

Vasthu Tips: ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರದ ಈ ಸತ್ಯ ನಿಮಗೆ ಗೊತ್ತಿರಲಿ! – Kannada News | Vastu for Mango Tree: Plant Right or Face Home Troubles

ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರವು ಮನೆಯ ಪ್ರತಿಯೊಂದು ದಿಕ್ಕು ಮತ್ತು ವಸ್ತುವಿನ ಬಗ್ಗೆ ವಿಶೇಷ ನಿಯಮಗಳನ್ನು ಹೊಂದಿದೆ. ವಿಶೇಷವಾಗಿ ಮನೆಯ ಸುತ್ತಮುತ್ತ ಬೆಳೆಸುವ ಮರಗಿಡಗಳು ಕುಟುಂಬದ ಸದಸ್ಯರ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅನೇಕ ಜನರು ತಾಜಾ ಗಾಳಿ ಮತ್ತು ರುಚಿಕರವಾದ ಹಣ್ಣುಗಳಿಗಾಗಿ ಮನೆಯ ಮುಂದೆಯೇ ಮಾವಿನ ಮರಗಳನ್ನು ನೆಡುತ್ತಾರೆ. ಮಾವಿನ ಎಲೆಗಳು ಮತ್ತು ಹಣ್ಣುಗಳು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಶುಭವೆಂದು ಪರಿಗಣಿತವಾಗಿರುವುದರಿಂದ, ಇದನ್ನು ಮನೆಯ ಮುಂದೆ…

Read More

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು…

Read More

Inspiring: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ – Kannada News | Prachi Poddar of Jagannath Stones, story of how she made new business idea from cement waste

ಕೆಲವು ಕುಟುಂಬಗಳಲ್ಲಿ, ಮನೆತನಗಳಲ್ಲಿ ಈಗಲೂ ಕೂಡ ಹೆಣ್ಮಕ್ಕಳಿಗೆ ಶಿಕ್ಷಣ ಸಿಗುವುದು ಕನಸಿನ ಮಾತೇ ಆಗಿದೆ. ಮಾರ್ವಾಡಿ ಮನೆತನಗಳಲ್ಲಿ ಹೆಣ್ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಇರುವುದು ಬಹಳ ಅಪರೂಪ. ಇಂಥ ಸಾಂಪ್ರದಾಯಿಕ ಮಾರ್ವಾಡಿ ಕುಟುಂಬವೊಂದರಲ್ಲಿ ಹುಟ್ಟಿದವರು ಪ್ರಾಚಿ ಪೊದ್ದಾರ್. 2001 ರಲ್ಲಿ ಅವರು ಬೆಂಗಳೂರಿನ ಐಐಎಂಗೆ ಆಯ್ಕೆಯಾದಾಗ, ಅದು ಸಂತೋಷಕ್ಕಿಂತ ಚರ್ಚೆಯ ವಿಷಯವಾಯಿತು. ಮೊದಲು ಮದುವೆಯಾಗು, ಆನಂತರ ಬೇಕಾದರೆ ಓದುವಿಯಂತೆ ಎಂದು ಮನೆಯವರು ಒತ್ತಡ ಹಾಕಿದರು. ಆದರೆ, ಪ್ರಾಚಿ ಅದು ಹೇಗೋ ಐಐಎಂಗೆ ಸೇರಲು ಅನುಮತಿ ಪಡೆದರು. ಆದರೆ, ಅಲ್ಲೊಂದು…

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ – Kannada News | Gold Price Today on 6th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರೂ ಭರ್ಜರಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rate) ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಹೆಚ್ಚಳ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದ್ದ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ…

Read More

Surya Transit 2026: ಸೂರ್ಯ ಕೃತಿಕಾ ನಕ್ಷತ್ರದಲ್ಲಿ ಸಂಚಾರ; ಈ ಮೂರು ರಾಶಿಗೆ ಅದೃಷ್ಟದ ಸುರಿಮಳೆ – Kannada News | Surya Krittika Transit 2026: Astrological Predictions and Lucky Zodiac Signs

ಸೂರ್ಯ ಕೃತಿಕಾ ನಕ್ಷತ್ರದಲ್ಲಿ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಒಂದು ನಕ್ಷತ್ರದಿಂದ ಮತ್ತೊಂದು ನಕ್ಷತ್ರಕ್ಕೆ ಚಲಿಸಿದಾಗ ಪ್ರತಿಯೊಂದ ವ್ಯಕ್ತಿಯ ಜಾತಕದಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಾನೆ. ಮೇ 11 ರಂದು ಸೂರ್ಯನು ಕೃತಿಕಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದು, ಇದು ಕೆಲವು ರಾಶಿಚಕ್ರದ ವ್ಯಕ್ತಿಗಳಿಗೆ ಅದೃಷ್ಟ ಮತ್ತು ಯಶಸ್ಸನ್ನು ತರಲಿದೆ. ಕೃತಿಕಾ ನಕ್ಷತ್ರ ಮತ್ತು ಸೂರ್ಯನ ಸಂಬಂಧ: ಕೃತಿಕಾ ನಕ್ಷತ್ರದ ಅಧಿಪತಿ ಸೂರ್ಯನೇ ಆಗಿದ್ದು, ತನ್ನದೇ ನಕ್ಷತ್ರದಲ್ಲಿ ಸೂರ್ಯನ ಸಂಚಾರವು ಅತ್ಯಂತ ಶಕ್ತಿಶಾಲಿಯಾಗಿರುತ್ತದೆ….

Read More

ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ? – Kannada News | Chemists and Druggists nation wide strike on May 20th, to protest against online pharmacies

ನವದೆಹಲಿ, ಮೇ 19: ಆನ್‌ಲೈನ್ ಔಷಧ ಮಾರಾಟ ವೇದಿಕೆಗಳು (e-pharmacies) ಮತ್ತು ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ಪ್ರತಿಭಟಿಸಿ, ಮೇ 20ರಂದು ದೇಶಾದ್ಯಂತ ಔಷಧ ವ್ಯಾಪಾರಿಗಳು (Chemists) ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗಿಸ್ಟ್ಸ್ (AIOCD) ಎನ್ನುವ ಸಂಘಟನೆಯ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದ್ದು, ದೇಶದ ಸುಮಾರು 12 ರಿಂದ 15 ಲಕ್ಷ ಔಷಧ ವ್ಯಾಪಾರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಈ ಸುದ್ದಿಯ ಮುಖ್ಯಾಂಶಗಳು ಆನ್ಲೈನ್ ಪ್ಲಾಟ್​ಫಾರ್ಮ್​ಗಳಿಂದ…

Read More

ಮತ್ತೆ ಒಂದಾಗುತ್ತಿದೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿ, 1000 ಕೋಟಿ ಸಿನಿಮಾ – Kannada News | Trivikram Srinivas to join hands with Allu Arjun for big budget movie

ನಾಯಕ-ನಾಯಕಿ ಜೋಡಿಯಂತೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿಗಳು ಸಹ ಎಲ್ಲ ಚಿತ್ರರಂಗದಲ್ಲಿಯೂ ಇವೆ. ಈ ಜೋಡಿ ಒಟ್ಟಿಗೆ ಕೆಲಸ ಆರಂಭಿಸಿದರೆಂದರೆ ಸಾಕು ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ, ನಿರೀಕ್ಷೆ ಗರಿಗೆದರುತ್ತದೆ. ಇಂಥಹಾ ಸೂಪರ್ ಹಿಟ್ ಆಕ್ಟರ್-ಡೈರೆಕ್ಟರ್ ಜೋಡಿಗಳಲ್ಲಿ ಅಲ್ಲು ಅರ್ಜುನ್ (Allu Arjun) ಮತ್ತು ತ್ರಿವಿಕ್ರಮ್ ಅವರದ್ದು ಸಹ ಒಂದು. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲಾ ವೈಕುಂಟಪುರಂಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಈ ಜೋಡಿ ಇದೀಗ ಮತ್ತೆ ಒಂದಾಗುತ್ತಿದೆ. ಅದೂ 1000 ಕೋಟಿ ಬಜೆಟ್ ಸಿನಿಮಾ…

Read More